• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲು ಅಗತ್ಯ ಸಿದ್ಧತೆ: ಎಡಿಸಿ ರಾಜು
ಶುಕ್ರವಾರ ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿ ಸಭೆ ನೆರವೇರಿತು.
ಎಸ್‌ಡಿಎಂ ಕಾಲೇಜ್‌: ಡಾ. ಎಸ್.ಎಲ್. ಭೈರಪ್ಪ ನುಡಿನಮನ
ಉಜಿರೆ ಎಸ್ಡಿಎಂ ಕಾಲೇಜಿನಲ್ಲಿ ಇತ್ತೀಚೆಗೆ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪ ನುಡಿನಮನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣ ನೆರವೇರಿತು.
ಸತ್ಯದ ಆಧಾರದಲ್ಲಿ ಸೃಜನೇತರ ಬರವಣಿಗೆ: ಪ್ರೊ.ನಿರಂಜನ ವಾನಳ್ಳಿ
ಅಖಿಲ ಭಾರತೀಯ ಸಾಹಿತ್ಯ ಪರಿಷದ್ ದ.ಕ.ಜಿಲ್ಲಾ ಸಮಿತಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇದರ ಮಂಗಳಗಂಗೆ ವಾರ್ಷಿಕ ಸಂಚಿಕೆ ವತಿಯಿಂದ ಶುಕ್ರವಾರ ವಿ.ವಿ.ಕಾಲೇಜಿನ ಶಿವರಾಮ ಕಾರಂತ್ ಸಭಾಂಗಣದಲ್ಲಿ ಸೃಜನೇತರ ಬರವಣಿಗೆ ಕಾರ್ಯಾಗಾರ ನೆರವೇರಿತು.
ಪ್ರಿಯಾಂಕ್‌ ಖರ್ಗೆ ಪ್ರಶ್ನೆಗಳಿಗೆ ಸ್ಪಷ್ಟನೆ ಕೊಡಿ, ಆರೋಪ ನಿಲ್ಲಿಸಿ: ಮಂಜುನಾಥ ಭಂಡಾರಿ
ಪ್ರಿಯಾಂಕ್‌ ಖರ್ಗೆ ಎತ್ತಿರುವ ಪ್ರಶ್ನೆಗಳಿಗೆ ಆರೆಸ್ಸೆಸ್‌, ಬಿಜೆಪಿಯವರು ಸ್ಪಷ್ಟನೆ ಕೊಡಲಿ. ಅದು ಬಿಟ್ಟು ಇಲ್ಲಸಲ್ಲದ ಆರೋಪ ಮಾಡುವುದು, ಕೊಲೆ ಬೆದರಿಕೆಯೊಡ್ಡುವುದು, ಅವಹೇಳನ ಮಾಡುವುದನ್ನು ನಿಲ್ಲಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಎಂಎಲ್ಸಿ ಮಂಜುನಾಥ ಭಂಡಾರಿ ಹೇಳಿದ್ದಾರೆ.
ಗಾಂಧಿಯನ್ನು ಪ್ರಸ್ತುತಗೊಳಿಸಬೇಕು: ಡಾ. ದೇವಾಡಿಗ
ಕಾರ್ಕಳ ಶ್ರೀಭುವನೇಂದ್ರ ಕಾಲೇಜಿನ ಐಕ್ಯೂಎಸಿ ಆಶ್ರಯದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ-ಸಾಹಿತ್ಯ ವಿಚಾರ ವೇದಿಕೆ ಉಡುಪಿ ಮತ್ತು ಕಾಲೇಜಿನ ಸಾಹಿತ್ಯ ಸಂಘದ ಸಹಯೋಗದೊಂದಿಗೆ ‘ಕನ್ನಡ ಕಂಡ ಮನಸು - ಗಾಂಧಿ’ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಹೋಂ ಡಾಕ್ಟರ್ ಫೌಂಡೇಶನ್‌ನಿಂದ ದೀಪಾವಳಿ ಆಚರಣೆ
ಉಡುಪಿ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಕೊಳಲಗಿರಿ ಸ್ವರ್ಗ ಆಶ್ರಮದ ವಠಾರದಲ್ಲಿ ವಿಶಿಷ್ಟ ರೀತಿಯಲ್ಲಿ ದೀಪಾವಳಿ ಹಬ್ಬದ ಆಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಐದು ಮಂದಿ ಅಸಹಾಯಕರಿಗೆ ದಿನಸಿ ವಸ್ತುಗಳನ್ನು ಮತ್ತು ಹತ್ತು ಮಂದಿ ಅಸಹಾಯಕರಿಗೆ ಒಂದು ಲಕ್ಷದ ಐದು ಸಾವಿರ ರು. ಸಹಾಯ ಧನ ವಿತರಿಸಲಾಯಿತು.
ಮಕ್ಕಳ ಹಕ್ಕುಗಳ ಸಂಸತ್‌ಗೆ ಜಿಲ್ಲೆಯ ಮಕ್ಕಳ ಪ್ರತಿನಿಧಿಗಳ ಆಯ್ಕೆಗೆ ಮನವಿ
ನಾವು ಪ್ರತಿಷ್ಠಾನ ಕೊಡಗು ಸಂಸ್ಥೆಯ ಪ್ರತಿನಿಧಿಗಳು ಶಾಸಕ ಡಾ. ಮಂತರ್‌ಗೌಡ ಅವರೊಂದಿಗೆ ಕಚೇರಿಯಲ್ಲಿ ಈಚೆಗೆ ಚರ್ಚೆ ನಡೆಸಿದರು.
ಮರು ಬಳಕೆಯಾಗದ ಪ್ಲಾಸ್ಟಿಕ್ ನಿಷೇಧ ಅಭಿಯಾನ
ಸ್ವಚ್ಛ ಭಾರತ ಮಿಷನ್‌ ವತಿಯಿಂದ ಮರುಬಳಕೆಯಾಗದ ಪ್ಲಾಸ್ಟಿಕ್‌ ನಿಷೇಧ ಅಭಿಯಾನವನ್ನು ನಡೆಸಲಾಯಿತು.
ಕೊಡಗು ಗೌಡ ಸಮಾಜದಿಂದ ಕಾವೇರಿ ತೀರ್ಥ ವಿತರಣೆ
ಸಮುದಾಯದ ಬಂಧುಗಳಿಗೆ ಮತ್ತು ಕಾವೇರಿ ಭಕ್ತರಿಗೆ ಕಾವೇರಿ ತೀರ್ಥವನ್ನು ವಿತರಣೆ ಮಾಡಲಾಯಿತು.
ನ್ಯಾಯಮೂರ್ತಿಗೆ ಶೂ ಎಸೆದು ಅವಮಾನ: ಹಿರಿಕರ ಗ್ರಾಮದಲ್ಲಿ ಪ್ರತಿಭಟನೆ
ಹಿರಿಕರ ಗ್ರಾಮದ ಶ್ರೀ ರಾಮೇಶ್ವರ ಯುವಕ ಸಂಘದ ಪದಾಧಿಕಾರಿಗಳು ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 14310
  • next >
Top Stories
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
ರಾಜ್ಯದಲ್ಲಿ ಮತ್ತೆ ಜೋರಾದ ದಲಿತ ಸಿಎಂ ಕೂಗು
ಅ.31ರಂದು ಅಮೆಜಾನ್‌ ಪ್ರೈಮ್‌ಗೆ ಬರಲಿದೆ ಕಾಂತಾರ -1 ಸಿನಿಮಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved