• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
೮೨ ಸಾವಿರ ಕ್ಯುಸೆಕ್ ನೀರು ಒಳಹರಿವು
ಮಳೆ ಕಡಿಮೆಯಾದ ಕಾರಣ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಬ್ಯಾರೇಜ್‌ ಎಲ್ಲ ೨೨ ಗೇಟ್‌ಗಳನ್ನು ಬಂದ್ ಮಾಡಿ ಒಟ್ಟು ೫೨೪.೨ರಷ್ಟು ನೀರು ಶೇಖರಣೆಯಾಗಿತ್ತು. ಕಳೆದೆರಡು ದಿನಗಳ ರಾಜ್ಯ ಹಾಗೂ ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭಾನುವಾರ ಮತ್ತು ಸೋಮವಾರ ೮೨ ಸಾವಿರ ಕ್ಯುಸೆಕ್‌ನಷ್ಟು ನೀರು ಹರಿವಿನ ಪ್ರಮಾಣವಿರುವ ಕಾರಣ ಬಂದಷ್ಟೇ ನೀರನ್ನು ೧೦ ಗೇಟ್‌ಗಳ ಮೂಲಕ ಹೊರಕ್ಕೆ ಹಾಕಲಾಗುತ್ತಿದೆ.
ಎಲ್ಲರ ಸಹಕಾರದಿಂದ ನಂದಿ ಸಹಕಾರ ಸಂಘ ಅಭಿವೃದ್ಧಿ: ಪಾಲಾಕ್ಷಪ್ಪ
ನಂದಿ ಪತ್ತಿನ ಸಹಕಾರ ಸಂಘದ ವ್ಯವಹಾರ ಅಗಾಧವಾಗಿ ವಿಸ್ತಾರಗೊಂಡಿದ್ದು, ಸಂಘದ ಅಭಿವೃದ್ಧಿಗೆ ಷೇರುದಾರರ ಸಹಿತ ಗ್ರಾಹಕರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಇಲ್ಲಿನ ಶ್ರೀ ನಂದಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಿ.ಪಾಲಾಕ್ಷಪ್ಪ ತಿಳಿಸಿದರು.
ಸೂರ್ಯಕಾಂತಿ ನೋಂದಣಿ- ಖರೀದಿ ಪ್ರಕ್ರಿಯೆ ಆರಂಭ
ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಕ್ವಿಂಟಲ್‌ಗೆ 7,721 ಬೆಂಬಲೆ ಬೆಲೆಯಡಿ ಖರೀದಿ ಸೂಚನೆ
ಸಂತ್ರಸ್ತರಿಗೆ ಸರ್ಕಾರದಿಂದ ಅನ್ಯಾಯ: ನಡಹಳ್ಳಿ
ಮತಕ್ಷೇತ್ರದಲ್ಲಿ ಸುಮಾರು ಒಂದೂವರೆ ಲಕ್ಷ ಎಕರೆಯಷ್ಟು ಬೆಳೆಹಾನಿಯಾಗಿದೆ. ಸುಮಾರು 1500 ಮನೆಗಳು ಹಾನಿಗೀಡಾಗಿವೆ.
ಭೀಮೆ ಅಬ್ಬರಕ್ಕೆ ಉತ್ತರ ಜೀವನ ತತ್ತರ
ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಹರಿಯುವ ಭೀಮಾನದಿ‌ ಪ್ರವಾಹ ವಿಜಯಪುರ ಜಿಲ್ಲೆಯ ಜನರಿಗೆ ಬರೆ ಎಳೆದಿದೆ.
ಕರ್ನಾಟಕ ಸೊಸಾಯಿಟಿ ಬೆಳ್ಳಿ ಸಂಭ್ರಮಕ್ಕೆ ನಿರ್ಧಾರ
ಕನಿಷ್ಠ 10 ಸಾವಿರ ಸದಸ್ಯರು ಹಾಗೂ 25 ಶಾಖೆಗಳ ಗುರಿ ತಲುಪಿ ಮುಂದಿನ ವರ್ಷ ಬ್ಯಾಂಕಿನ ಬೆಳ್ಳಿ ಮಹೋತ್ಸವ ಅದ್ಧೂರಿ ಆಚರಣೆಗೆ ಗುರಿ ಹೊಂದಲಾಗಿದೆ
17 ಕಾಳಜಿ ಕೇಂದ್ರಕ್ಕೆ 860 ಜನರ ಸ್ಥಳಾಂತರ
ಇಂಡಿ ತಾಲೂಕಿನ ಎಂಟು, ಆಲಮೇಲ ತಾಲೂಕಿನ ಆರು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಒಟ್ಟು 17 ಕಾಳಜಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ
ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ
ತಮ್ಮ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಯಶವಂತರಾಯಗೌಡ ಪಾಟೀಲ ಸಂತ್ರಸ್ತರಿಗೆ ಭರವಸೆ ನೀಡಿದರು.
ಸೋಮವಾರಪೇಟೆ: ರೈತರ ಕುಂದು ಕೊರತೆ ಸಭೆ
ರೈತ ಹೋರಾಟ ಸಮಿತಿ ಹಾಗೂ ರೈತ ಸಂಘದ ಮನವಿಯ ಮೇರೆಗೆ ರೈತರ ಕುಂದುಕೊರತೆ ಸಭೆ ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ನಡೆಯಿತು.
ಆಳ್ವಾಸ್ ಟೆಕ್ ಪಾರ್ಕ್‌: ಸ್ವಿಚ್‌ಗೇರ್ ಕಂಪನಿ ಶಾಖೆ ಉದ್ಘಾಟನೆ
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಟೆಕ್ ಪಾರ್ಕ್‌ನಲ್ಲಿ ಸ್ವಿಚ್‌ಗೇರ್ ಆ್ಯಂಡ್ ಕಂಟ್ರೋಲ್ ಟೆಕ್ನಿಕ್ಸ್ ಪ್ರೈವೇಟ್ ಲಿಮಿಟೆಡ್ ನ ಹೊಸ ಘಟಕ ಇತ್ತೀಚೆಗೆ ಉದ್ಘಾಟಿಸಲಾಯಿತು.
  • < previous
  • 1
  • ...
  • 866
  • 867
  • 868
  • 869
  • 870
  • 871
  • 872
  • 873
  • 874
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved