• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣಿಪಾಲ ಎಂಸಿಓಡಿಎಸ್‌: ಡಾ.ಅದಿತಿ, ಡಾ. ಚಾರ್ವಿಗೆ ಚಿನ್ನದ ಪದಕ
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಇದರ ಅಂಗಸಂಸ್ಥೆ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ (ಎಂಸಿಓಡಿಎಸ್) ಇದರ 2025ನೇ ಸಾಲಿನ ಕಾಲೇಜು ದಿನ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಡಾ. ಟಿ.ಎಂ.ಎ ಪೈ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಜಾತಿ ದೃಢೀಕರಣ ಪತ್ರ ರದ್ದು ಕೋರಿ ತಹಸೀಲ್ದಾರ್‌ಗೆ ಮನವಿ
ಜಿ.ಪಂ. ಮಾಜಿ ಅಧ್ಯಕ್ಷ ಎಸ್‌ ಎನ್‌ ರಾಜಾರಾವ್‌ ಕುಟುಂಬದ ಜಾತಿ ದೃಢೀಕರಣ ಪತ್ರ ರದ್ದು ಕೋರಿ ಜಿಲ್ಲಾ ಆದಿವಾಸಿಗಳ ಸಂಘಟನೆಗಳ ಒಕ್ಕೂಟದ ಪ್ರಮುಖರು ತಾಲೂಕು ತಹಸೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.
ಉಚ್ಚಿಲ ದಸರಾ: ಜನಮನ ಸೂರೆಗೊಂಡ ‘ನೃತ್ಯ ವೈಭವ’ ಸ್ಪರ್ಧೆ
ಪ್ರಥಮ ಸ್ಥಾನವನ್ನು ‘ಎಕ್ಷ್ಮೀಮ್‌ ಡ್ಯಾನ್ಸ್ ಅಕಾಡೆಮಿ ಉಡುಪಿ’, ಎರಡನೇ ಸ್ಥಾನವನ್ನು ‘ನಾಟ್ಯ ಸ್ಕೂಲ್ ಆಫ್‌ ಡ್ಯಾನ್ಸ್ ಕೋಟೇಶ್ವರ, ಮೂರನೇ ಸ್ಥಾನವನ್ನು ‘ಲಾನ್ ಮಂಗಳೂರು’, ನಾಲ್ಕನೇ ಸ್ಥಾನವನ್ನು ‘ಟೀಮ್ ಜ್ಯುನಿಯರ್ ಎಕ್ಸ್ ಉಡುಪಿ’ ಪಡೆದುಕೊಂಡಿತು. ಭಾಗವಹಿಸಿದ 14 ತಂಡಗಳಿಗೂ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ತಲಾ 10.000 ರು. ಪ್ರೋತ್ಸಾಹಕರ ಬಹುಮಾನ ನೀಡಿದರು.
ಪೌರಕಾರ್ಮಿಕರ ಶ್ರೇಯೋಭಿವೃದ್ಧಿಗೆ ಒತ್ತು ನೀಡಬೇಕು: ಬಿ.ಜಯವರ್ಧನ್
ಎಲ್ಲಾ ಪೌರ ಕಾರ್ಮಿಕರಿಗೆ ನಿವೇಶನ ಸೌಲಭ್ಯ ಕಲ್ಪಿಸಬೇಕು ಎಂದು ಪುರಸಭೆ ಸದಸ್ಯ ಜಯವರ್ಧನ್‌ ಹೇಳಿದರು.
ಸೋಮವಾರಪೇಟೆ: ಪೌರ ಕಾರ್ಮಿಕರ ದಿನಾಚರಣೆ
ಪ.ಪಂ. ಸಭಾಂಗಣದಲ್ಲಿ ಆಯೋಜನೆಗೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಅರ್ಥಪೂರ್ಣವಾಗಿ ನೆರವೇರಿತು.
ಬನ್ನಡ್ಕ: ಅಕ್ಟೋಬರ್ 1, 2ರಂದು ಶಾರದೋತ್ಸವ ಕಾರ್ಯಕ್ರಮ
ಶ್ರೀಕ್ಷೇತ್ರ ಬನ್ನಡ್ಕದ ಕಲಾಮಂದಿರದಲ್ಲಿ ಅ.1 ಹಾಗೂ 2ರಂದು 4ನೇ ವರ್ಷದ ಶಾರದೋತ್ಸವ ನಡೆಯಲಿದೆ
ಮಂಗಳೂರು ದಸರಾ ಮ್ಯಾರಥಾನ್‌ 2025: ಎರಡು ಸಾವಿರಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
‘ಮಂಗಳೂರು ದಸರಾ’ ಅಂಗವಾಗಿ ಜೂಯಿಸ್ ಫಿಟ್ನೆಸ್ ಕ್ಲಬ್, ಯೂನಿಯನ್‌ ಬ್ಯಾಂಕ್ ವತಿಯಿಂದ 3ನೇ ಆವೃತ್ತಿಯ ರಾಜ್ಯ ಮಟ್ಟದ ಮಂಗಳೂರು ದಸರಾ ಮ್ಯಾರಥಾನ್- 2025 ಸ್ಪರ್ಧೆ ಭಾನುವಾರ ನಡೆಯಿತು.
ದೊಡ್ಡಣಗುಡ್ಡೆ ಶ್ರೀ ಕ್ಷೇತ್ರ: ವೈಭವದ ಶಾರದಾ ಪೂಜೆ ಆರಂಭ
ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಪುರೋಹಿತ ಗಣೇಶ್ ಸರಳಾಯ, ವಿಖ್ಯಾತ್ ಭಟ್ ನೇತೃತ್ವದಲ್ಲಿ ನವರಾತ್ರಿ ಮಹೋತ್ಸವ ಅಂಗವಾಗಿ ಸೋಮವಾರ ಶಾರದಾ ಪೂಜೆಗೆ ಚಾಲನೆ ನೀಡಲಾಯಿತು.
ಜಾತಿಗಣತಿಯಿಂದ ರಿಯಾಯಿತಿ ನೀಡಿ: ಅಂಗನವಾಡಿ ನೌಕರರಿಂದ ಧರಣಿ
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯನ್ನು ಸಿ ದರ್ಜೆ ಮೇಲ್ಪಟ್ಟ ಸರ್ಕಾರಿ ನೌಕರರಿಂದ ಮಾಡಿಸಬೇಕು ಎಂಬ ಸ್ಪಷ್ಟ ಸುತ್ತೋಲೆ ಇದ್ದರೂ, ಉಡುಪಿ ಜಿಲ್ಲಾಡಳಿತ ಸಿ ದರ್ಜೆಯ ನೌಕರರಲ್ಲದ ಅಂಗನವಾಡಿ ನೌಕರರಿಂದ ಬಲವಂತವಾಗಿ ಮಾಡಿಸುತ್ತಿದೆ ಎಂದು ಆರೋಪಿಸಿ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ಅನುಯಾಯಿಗಳು ಧರ್ಮ ಕಾಲಂನಲ್ಲಿ ಬೌದ್ಧ ಬರೆಯಲು ಮನವಿ
ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಡಾ.ಬಿ.ಆರ್.ಅಂಬೇಡ್ಕ‌ರ್ ಅವರ ಅನುಯಾಯಿಗಳೆಲ್ಲರೂ ಧರ್ಮದ ಕಾಲಂನಲ್ಲಿ ಬೌದ್ಧ ಧರ್ಮ ಎಂದು ನಮೂದಿಸಬೇಕು ಎಂದು ಸಮತಾ ಸೈನಿಕ ದಳ ಉಡುಪಿ ಜಿಲ್ಲಾ ಸಮಿತಿ ಮನವಿ ಮಾಡಿದೆ.
  • < previous
  • 1
  • ...
  • 867
  • 868
  • 869
  • 870
  • 871
  • 872
  • 873
  • 874
  • 875
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved