• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ಪತ್ರಕರ್ತರಿಗೆ ಹೃದಯ ಆರೋಗ್ಯ, ತುರ್ತು ಆರೈಕೆ ತರಬೇತಿ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಶ್ರಯದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ವತಿಯಿಂದ ವಿಶ್ವ ಹೃದಯ ದಿನದ ಪ್ರಯುಕ್ತ ಪತ್ರಕರ್ತರಿಗೆ ಹೃದಯ ಆರೋಗ್ಯ ಮತ್ತು ತುರ್ತು ಆರೈಕೆಯ ಕುರಿತ ಮೂಲಭೂತ ಜೀವ ರಕ್ಷಣೆ (ಬಿಎಲ್‌ಎಸ್) ಮತ್ತು ಹೃದಯ ಶ್ವಾಸಕೋಶದ ಕೃತಕ ಉಸಿರಾಟದ (ಸಿಪಿಆರ್) ತರಬೇತಿಯನ್ನು ಉಡುಪಿ ಪತ್ರಿಕಾ ಭವನದಲ್ಲಿ ಸೋಮವಾರ ಆಯೋಜಿಸಲಾಗಿತ್ತು.
ಎಂಜಿಎಂ: ಎನ್ಎಸ್ಎಸ್, ಯೂತ್ ರೆಡ್ ಕ್ರಾಸ್, ರೋವರ್ಸ್-ರೇಂಜರ್ಸ್ ಘಟಕ ಉದ್ಘಾಟನೆ
ಮಹಾತ್ಮಾ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಯೂತ್ ರೆಡ್ ಕ್ರಾಸ್ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಕಾಲೇಜಿನ ಟಿ. ಮೋಹಂದಾಸ್ ಪೈ ಪ್ಲಾಟಿನಂ ಜುಬಿಲಿ ಬ್ಲಾಕ್‌ನಲ್ಲಿ ನಡೆಯಿತು.
ಎವಿಜಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲೋಕಾರ್ಪಣೆ
ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ಆರಂಭಿಸಲಾದ ದ.ಕ. ಜಿಲ್ಲಾ ಮಟ್ಟದ ಎ.ವಿ.ಜಿ. ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ಲೋಕಾರ್ಪಣಾ ಸಮಾರಂಭದಲ್ಲಿ ಸೊಸೈಟಿಯ ಲಾಂಛನವನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು.
ಮುತ್ತಾರ್ಮುಡಿ: ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ವಾರ್ಷಿಕ ಶಿಬಿರ
2025- 26ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರ ಮುತ್ತಾರ್ಮುಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಬೀರಮಲೆ ಗುಡ್ಡ ಅಭಿವೃದ್ಧಿಗೆ ೨.೮೨ ರು. ಕೋಟಿ ಅನುದಾನ ಮೀಸಲು: ಶಾಸಕ ರೈ
ತ್ತೂರಿನ ಎತ್ತರ ಪ್ರದೇಶವಾಗಿರುವ ಬೀರಮಲೆ ಗುಡ್ಡದಲ್ಲಿ ಮಿಂಚು ಬಂಧಕ ಅಳವಡಿಸಲಾಗಿದ್ದು ಈ ಮಿಂಚು ಬಂಧಕವನ್ನು ಭಾನುವಾರ ಶಾಸಕ ಅಶೋಕ್ ಕುಮಾರ್ ರೈ ಲೋಕಾರ್ಪಣೆಗೊಳಿಸಿದರು.
ಸಾಧಕರ ಗುರುತಿಸಿ ಸನ್ಮಾನ ಶ್ಲಾಘನೀಯ: ಶಾಸಕ ವೇದವ್ಯಾಸ ಕಾಮತ್
ರಾಮಕ್ಷತ್ರಿಯ ಸೇವಾ ಸಂಘದ ವಾರ್ಷಿಕ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಗರದ ಮೋರ್ಗನ್ಸ್ ಗೇಟ್‌ನ ಪಾಲೆಮಾರ್ ಗಾರ್ಡನ್ ಸಭಾಂಗಣದಲ್ಲಿ ಭಾನುವಾರ ನಾಲ್ವರು ಸಾಧಕರಿಗೆ ಅಭಿನಂದನಾ ಸಮಾರಂಭ ನೆರವೇರಿತು.
ಕೊಡ್ಲಿಪೇಟೆಯಲ್ಲಿ ಬಸವ ಸಂಸ್ಕೃತಿ ಅಭಿಯಾನಕ್ಕೆ ಅದ್ದೂರಿ ಸ್ವಾಗತ
ವಿಶ್ವ ಗುರು ಬಸವಣ್ಣನವರ ಆದರ್ಶ, ತತ್ವಗಳನ್ನು ನಾಡಿನ ಜನಮಾನಸಕ್ಕೆ ತಲುಪಿಸುವ ಮಹತ್ಕಾರ್ಯವನ್ನು ಮಠಾಧಿಪತಿಗಳ ಒಕ್ಕೂಟ ಮಾಡುತ್ತಿದ್ದು ಎಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದೆ ಎಂದು ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿ ಹೇಳಿದರು.
ದೇಶಕ್ಕೆ ಸ್ಪಂದಿಸುವ ಮನೋಭಾವ ಬೆಳೆಸಬೇಕು: ಎಂ.ವೆಂಕಟೇಶ್‌
ಶ್ರೀಶಾ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿ. ವತಿಯಿಂದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಭಾನುವಾರ ನಗರದ ಮಂಗಳಾದೇವಿಯ ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಉಡುಪಿ: ಪೂರ್ಣಪ್ರಜ್ಞ ಕಾಲೇಜಿನಲ್ಲಿ ಹಿಂದಿ ದಿವಸ ಆಚರಣೆ
ಉಡುಪಿ ಪೂರ್ಣಪ್ರಜ್ಞ (ಸ್ವಾಯತ್ತ) ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಆಶ್ರಯದಲ್ಲಿ ಹಿಂದಿ ವಿಭಾಗದ ವತಿಯಿಂದ ‘ಹಿಂದಿ ದಿವಸ’ ವನ್ನು ಆಚರಿಸಲಾಯಿತು.
ತೆಂಕನಿಡಿಯೂರು ಕಾಲೇಜು: ನಾಡಹಬ್ಬ ದಸರಾ ಆಚರಣೆ
ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತರ ಅಧ್ಯಯನ ಕೇಂದ್ರದಲ್ಲಿ ಐಕ್ಯೂಎಸಿ ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಆಶ್ರಯದಲ್ಲಿ ನಾಡಹಬ್ಬ ದಸರಾ ಆಚರಿಸಲಾಯಿತು.
  • < previous
  • 1
  • ...
  • 868
  • 869
  • 870
  • 871
  • 872
  • 873
  • 874
  • 875
  • 876
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved