• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನಕಪುರದಲ್ಲಿ ಭಾರಿ ಮಳೆ: ಮನೆ ಕುಸಿತ
ಕನಕಪುರ: ನಗರದಲ್ಲಿ ಭಾನುವಾರ ರಾತ್ರಿ ಸುರಿದ ಭಾರಿಮಳೆಗೆ ಕುಸಿದು ಬಿದ್ದ ಮನೆಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸರ್ಕಾರದ ಎರಡು ವರ್ಷದ ಸಾಧನೆ, ಹೊಸಪೇಟೆಯಲ್ಲಿ ಸಮಾವೇಶ
ಎರಡು ವರ್ಷದ ಹಿಂದೆ ಚುನಾವಣಾ ಸಂದರ್ಭದಲ್ಲಿ ಪಂಚ ಗ್ಯಾರಂಟಿ ಆಶ್ವಾಸನೆ ನೀಡಿದೆ.
ಆಹಾರ ಹರಿಸಿ ನಾಡಿಗೆ ಕರಡಿ: ಆತಂಕ
ತುಮಕೂರ್ಲಹಳ್ಳಿ ಗೌಡ್ರ ಕಪಿಲೆ ಸಮೀಪದಲ್ಲಿ ಪ್ರತ್ಯಕ್ಷ । ಕಾಡಿಗೆ ಕಳುಹಿಸುವಲ್ಲಿ ಅಧಿಕಾರಿಗಳು ಯಶಸ್ವಿ
ವಸ್ತು ಸಂಗ್ರಹಾಲಯ ನವೀಕರಿಸಿ ಮೇಲ್ದರ್ಜೆಗೆ
ಪ್ರಾಚ್ಯವಸ್ತು ಇಲಾಖೆಯ ಸಲಹೆ ಪಡೆದು ಇತಿಹಾಸ ಪ್ರಸಿದ್ಧ ಕಿತ್ತೂರು ಸಂಸ್ಥಾನದ ಕೋಟೆಯೊಳಗೆ ನಡೆಸುತ್ತಿರುವ ಕಾಮಗಾರಿ ಎರಡೂವರೆ ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಇದಕ್ಕೊಂದು ಹೊಸ ರೂಪ ಸಿಗಲಿದೆ
ಸರ್ಕಾರದಿಂದ ಭೂ ಗ್ಯಾರಂಟಿಗೂ ಚಾಲನೆ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳ ಜತೆಗೆ ಕಂದಾಯ ಇಲಾಖೆ ಸೇವೆಗಳಲ್ಲಿ ಸುಧಾರಣೆ ತರುವ ‘ಭೂ ಗ್ಯಾರಂಟಿ’ಗೂ ಚಾಲನೆ ನೀಡಿದೆ.  

ಭ್ರಷ್ಟಾಚಾರವೇ ಕೈ ಸರ್ಕಾರದ ಸಾಧನೆ : ಬಿಜೆಪಿ ಟೀಕೆ
ರಾಮನಗರ: ದಿನ ಬಳಕೆ ವಸ್ತುಗಳ ಬೆಲೆ ಏರಿಕೆ, ಭ್ರಷ್ಟಾಚಾರ, ಪಿಕ್ ಪ್ಯಾಕೆಟ್, ಸಾಲ ಹಾಗೂ ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ ಎಂದು ಬಿಜೆಪಿ ವಕ್ತಾರ ಮೋಹನ್ ವಿಶ್ವ ಟೀಕಿಸಿದರು.
ಗುಜರಿ ಅಂಗಡಿಯಾದ ಮಿನಿ ಬಸ್ ನಿಲ್ದಾಣಗಳು!
ಹಾಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ತಮ್ಮ 2ನೇ ಅವಧಿಯಲ್ಲಿ ಶಾಸಕ ಹಾಗೂ ಸಂಸದರ ವಿಶೇಷ ಅಭಿವೃದ್ಧಿ ಯೋಜನೆಯಡಿ ಈ ಮಿನಿ ಬಸ್ ನಿಲ್ದಾಣಗಳ ನಿರ್ಮಾಣಗೊಂಡಿದ್ದವು. ಪ್ರಯಾಣಿಕರ ಅನುಕೂಲಕ್ಕಾಗಿ ಗಂಗಾವತಿ-ಲಿಂಗಸೂಗುರು ರಾಜ್ಯ ಹೆದ್ದಾರಿಯಲ್ಲಿ ಈ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದೆ.
ದೊಡ್ಡಿಂದುವಾಡಿ ಹೆದ್ದಾರಿ ₹25 ಕೋಟಿ ಅನುದಾನದಲ್ಲಿ ಅಭಿವೃದ್ಧಿ
ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಮೂಲಕ 25ಕೋಟಿ ಅನುದಾನದಲ್ಲಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಂಜುನಾಥ್ ಚಾಲನೆ ನೀಡಿದರು. ಡಾ.ದತ್ತೇಶ್ ಕುಮಾರ್, ಬಸವರಾಜು, ಮುಮ್ತಾಜ್ ಭಾನು ಇನ್ನಿತರರಿದ್ದರು.
ಸಿಎಂ ಆಗಿ 7 ವರ್ಷ: ಅರಸು ದಾಖಲೆಯತ್ತ ಸಿದ್ದು!
ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಮೇ 20ಕ್ಕೆ ಎರಡು ವರ್ಷ ಪೂರೈಸಲಿದ್ದು, 3ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಮೂಲಕ ಮಾಜಿ ಸಿಎಂ ಡಿ.ದೇವರಾಜ ಅರಸು ಆಡಳಿತಾವಧಿಗೆ ಹತ್ತಿರವಾಗಿದ್ದಾರೆ.
ಬಮೂಲ್ ಚುನಾವಣೆಗೆ ಬೈರೇಗೌಡ ನಾಮಪತ್ರ
ದಾಬಸ್‍ಪೇಟೆ: ಬೆಂಗಳೂರು ಹಾಲು ಒಕ್ಕೂಟದ ನೆಲಮಂಗಲ ಕ್ಷೇತ್ರದ ನಿರ್ದೇಶಕರ ಚುನಾವಣೆಯ ಮೈತ್ರಿಕೂಟ ಅಭ್ಯರ್ಥಿಯಾಗಿ ಭವಾನಿಶಂಕರ್ ಬೈರೇಗೌಡ ನಾಮಪತ್ರ ಸಲ್ಲಿಸಿದರು.
  • < previous
  • 1
  • ...
  • 868
  • 869
  • 870
  • 871
  • 872
  • 873
  • 874
  • 875
  • 876
  • ...
  • 12267
  • next >
Top Stories
ಬೆಂಗಳೂರಿಗೆ ಹೈಪರ್‌ಲೂಪ್‌, ಪಾಡ್‌ ಟ್ಯಾಕ್ಸಿ ಶೀಘ್ರ: ಗಡ್ಕರಿ
ಬಾಹ್ಯಾಕಾಶದಲ್ಲಿ ಬೆಂಗಳೂರಿನ ನೀರು ಕರಡಿ ಶುಭಾಂಶು ಪ್ರಯೋಗ ಯಶಸ್ವಿ
ದಿನಕ್ಕೆ 10 ತಾಸು ಕೆಲಸ ಅವಧಿಗೆ ತೆಲಂಗಾಣ ಸರ್ಕಾರದ ಸಮ್ಮತಿ
ಹೈದ್ರಾಬಾದ್‌ ಮೊಹರಂ ಮೆರವಣಿಗೆ ಆಚರಣೆಗೆ ತುಮಕೂರಿನ ಆನೆ ಲಕ್ಷ್ಮೀ
ಭಾರತ- ಪಾಕ್‌ ಸಂಘರ್ಷದ ಬಳಿಕ ರಫೇಲ್‌ ಬಗ್ಗೆ ಚೀನಾ ಸುಳ್ಳು ಸುದ್ದಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved