• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಂಗೊಳ್ಳಿ: ಶ್ರೀ ನಾರಾಯಣಗುರು ಜನ ಸೇವಾ ಬಳಗ ಉದ್ಘಾಟನೆ
ಗಂಗೊಳ್ಳಿಯ ನಾರಾಯಣಗುರು ಜನಸೇವಾ ಬಳಗದ ಉದ್ಘಾಟನಾ ಸಮಾರಂಭವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.
ಒಂದೂವರೆ ಕೆಜಿ ಚಿನ್ನದ ಗಟ್ಟಿ ದರೋಡೆ ಪ್ರಕರಣ: ಐವರು ಆರೋಪಿಗಳ ಬಂಧನ
1.5 ಕೋಟಿ ರು. ಮೌಲ್ಯದ ಒಂದೂವರೆ ಕೆಜಿಗೂ ಅಧಿಕ ಚಿನ್ನದ ಗಟ್ಟಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಮಂಗಳೂರು ಉತ್ತರ ಠಾಣೆ ಹಾಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಅ.1ರಂದು ‘ಪಿಲಿನಲಿಕೆ ಪಂಥ’ ದಶಮ ಸಂಭ್ರಮಕ್ಕೆ ಸರ್ವ ಸಿದ್ಧತೆ
ಅ.1ರಂದು ನಡೆಯಲಿರುವ ದಶಮ ಸಂಭ್ರಮದ ‘ಪಿಲಿನಲಿಕೆ ಪಂಥ-10’ಕ್ಕೆ ಮಂಗಳಾ ಸ್ಟೇಡಿಯಂನ ಕರಾವಳಿ ಉತ್ಸವ ಮೈದಾನ ಸಜ್ಜುಗೊಂಡಿದೆ. ಕಾರ್ಯಕ್ರಮ ಉದ್ಘಾಟನೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆಗಮಿಸಲಿದ್ದಾರೆ.
ಸಾಮಾಜಿಕ ನ್ಯಾಯ, ಸರ್ಕಾರದ ಕಾರ್ಯಕ್ರಮ ರೂಪಿಸಲು ಸಮೀಕ್ಷೆ ಸಹಕಾರಿ: ಶಾಸಕ ಎ.ಎಸ್.ಪೊನ್ನಣ್ಣ
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಸಂಬಂಧಿಸಿದಂತೆ ವಿರೋಧ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದು ರಾಜಕೀಯ ಪ್ರೇರಿತವಾಗಿದೆ ಎಂದು ಶಾಸಕರು ತಿಳಿಸಿದರು.
ಮಡಿಕೇರಿ ದಸರಾಗೆ ತನ್ನದೇ ಇತಿಹಾಸ ಇದೆ: ಪೊನ್ನಣ್ಣ
ದಸರಾ ಸಂಸ್ಕೃತಿ ಮತ್ತು ಜಾನಪದ ಉಳಿಸಿ ಬೆಳೆಸಿಕೊಂಡು ಹೋಗುವಂತಾಗಬೇಕು ಎಂದು ಶಾಸಕ ಎ.ಎಸ್‌. ಪೊನ್ನಣ್ಣ ಹೇಳಿದರು.
ಪತ್ರಕರ್ತರು ಹಾಗೂ ಬರಹಗಾರರಿಗೆ ಅತ್ಯದ್ಭುತವಾದ ದಿವ್ಯಶಕ್ತಿಯಿದೆ-ಮಾಲತೇಶ
ಸಮಾಜದಲ್ಲಿರುವ ದುರ್ಬಲರು, ನಿರ್ಗತಿಕರು, ಅಸಹಾಯಕರು ಸೇರಿದಂತೆ ಶ್ರೀಸಾಮಾನ್ಯರ ಅಹವಾಲುಗಳಿಗೆ ಸ್ಪಂದಿಸಿ ನ್ಯಾಯ ಒದಗಿಸಿ ಕೊಡುವ ಗುರುತರವಾದ ಜವಾಬ್ದಾರಿ ಪತ್ರಕರ್ತರ ಮೇಲಿದೆ ಎಂದು ಕರ್ನಾಟಕ ಸರ್ಕಾರದ ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತ ಮಾಲತೇಶ ಅಂಗೂರ ಹೇಳಿದರು.
ನಾಡಹಬ್ಬ ನಾಡಿನ ಭವ್ಯ ಸಂಸ್ಕೃತಿ, ಸಂಸ್ಕಾರಗಳ ಅಭಿವ್ಯಕ್ತಿಯ ಆಶಯ ಹೊಂದಿದೆ-ಅಂಬಿಗೇರ
ಕನ್ನಡ ನಾಡಿನಲ್ಲಿ ವಿಶಿಷ್ಟವಾಗಿ ಆಚರಿಸುವ ನಾಡಹಬ್ಬವು ನಾಡಿನ ಭವ್ಯ ಸಂಸ್ಕೃತಿ, ಸಂಸ್ಕಾರಗಳ ಅಭಿವ್ಯಕ್ತಿಯ ಆಶಯಗಳನ್ನು ಹೊಂದಿದ್ದು, ಅದರ ಮೂಲ ನೆಲೆಗಟ್ಟನ್ನು ಉಳಿಸಿ, ಬೆಳೆಸಿ ಮುಂದಿನ ಜನಾಂಗಕ್ಕೆ ವರ್ಗಾಯಿಸುವ ಮಹತ್ತರ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ ಎಂದು ಶಿಗ್ಗಾಂವಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಹೇಳಿದರು.
ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿ ಬಸವಣ್ಣ, ಅಂಬೇಡ್ಕರ್‌: ಪ್ರೊ.ಎನ್‌.ಚಿನ್ನಸ್ವಾಮಿ ಸೋಸಲೆ
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ ಕಾನೂನಾತ್ಮಕವಾಗಿ ಸಂವಿಧಾನ ರಚನೆ ಮಾಡಿದ್ದಾರೆ.
ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಅಪಾಯಕಾರಿ ತಿರುವು: ಪ್ರತಿನಿತ್ಯ ಅಪಘಾತ
ಶಿರಸಿ-ಯಲ್ಲಾಪುರ ರಾಜ್ಯ ಹೆದ್ದಾರಿಯಲ್ಲಿರುವ ಅಪಾಯಕಾರಿ ತಿರುವುಗಳಿಂದ ಪದೇ ಪದೇ ವಾಹನಗಳು ಉರುಳಿ ಬೀಳುತ್ತಿದ್ದು, ತಕ್ಷಣ ಸೂಚನಾ ಫಲಕ ಅಳವಡಿಸುವ ಮೂಲಕ ಅಪಘಾತ ತಪ್ಪಿಸುವ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯದ ಒಳಿತು ಬಯಸುವವನೇ ನಿಜವಾದ ಶಿಕ್ಷಕ: ಪ್ರೊ. ಕೆ.ವಿ. ನಾಯಕ
ವಿದ್ಯಾರ್ಥಿಗಳ ಒಳಿತು, ಅದರಲ್ಲೂ ಅವರ ಭವಿಷ್ಯದ ಒಳಿತನ್ನು ಬಯಸುವ ಶಿಕ್ಷಕನೇ ನಿಜವಾದ ಶಿಕ್ಷಕ.
  • < previous
  • 1
  • ...
  • 869
  • 870
  • 871
  • 872
  • 873
  • 874
  • 875
  • 876
  • 877
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved