• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶ್ವ ಹೃದಯ ದಿನಾಚರಣೆ, ಬೈಕಥಾನ್
ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಧಾರವಾಡದ ಎಸ್‌ಡಿಎಂ ನಾರಾಯಣ ಹೃದಯಾಲಯದಿಂದ ಹೃದಯ ಆರೋಗ್ಯ ಹಾಗೂ ಹೃದಯಾಘಾತ ತಡೆಗಟ್ಟುವಿಕೆಯ ಮಹತ್ವ ತಿಳಿಸುವ ಉದ್ದೇಶದಿಂದ ಬೈಕಥಾನ್ ಯಶಸ್ವಿಯಾಗಿ ಜರುಗಿತು.
ನಾಳೆ ಧಾರವಾಡ ದಸರಾ ಜಂಬೂ ಸವಾರಿ ಉತ್ಸವ
ಕಳೆದ 21 ವರ್ಷಗಳಿಂದ ನಡೆಯುತ್ತಿರುವ ಧಾರವಾಡ ದಸರಾ ಜಂಬೂ ಸವಾರಿ ಉತ್ಸವ ಈ ಬಾರಿ ಅ. 1ರಂದು ನಡೆಯಲಿದ್ದು ವಿವಿಧ ಹರಗುರಚರಮೂರ್ತಿಗಳು ಸೇರಿದಂತೆ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ.
ಬಣ್ಣದ ಬದುಕು ಮುಗಿಸಿದ ರಂಗಕರ್ಮಿ ಯಶವಂತ ಸರದೇಶಪಾಂಡೆ
ಆಧುನಿಕ ಕನ್ನಡ ರಂಗಭೂಮಿಯಲ್ಲಿ ಎಂತಹ ನಾಟಕಗಳಿದ್ದರೂ ಪ್ರೇಕ್ಷಕರ ಕೊರತೆ ಅನುಭವಿಸುತ್ತಿರುವ ಸಂದರ್ಭದಲ್ಲಿ ತಮ್ಮ ಚುಟುಕು ಹಾಸ್ಯ ನಾಟಕಗಳ ಮೂಲಕವೇ ಪ್ರೇಕ್ಷಕರನ್ನು ಮರಳಿ ರಂಗಮಂದಿರಗಳಿಗೆ ಎಳೆದು ತಂದ ಕೀರ್ತಿ ಯಶವಂತ ಸರದೇಶಪಾಂಡೆ ಅವರಿಗೇ ಸಲ್ಲಬೇಕು.
ಪೊಲೀಸ್‌ ಕಾನ್‌ಸ್ಟೆಬರ್‌ ವಯೋಮಿತಿ ಏರಿಸಿ
ಸಾಮಾನ್ಯ ವರ್ಗಕ್ಕೆ 25ರಿಂದ 30ಕ್ಕೆ, ಎಸ್ಸಿ-ಎಸ್ಟಿ ಹಾಗೂ ಒಬಿಸಿಗೆ 27 ರಿಂದ 33ಕ್ಕೆ ಏರಿಸಬೇಕು. ಈಗಾಗಲೇ ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ, ತೆಲಂಗಾಣ ಸೇರಿ ಹಲವು ರಾಜ್ಯಗಳಲ್ಲಿ ಈ ಮೇಲಿನ ರೀತಿಯಲ್ಲಿ ವಯೋಮಿತಿ ಇದೆ. ಈಗಾಗಲೇ ರಾಜ್ಯದಲ್ಲಿ ಪೊಲೀಸ್‌ ಕಾನ್‌ಸ್ಟೇಬಲ್‌ ಸೇರಿ ಯಾವ ನೇಮಕಾತಿಯಾಗುತ್ತಿಲ್ಲ.
ಪದವಿ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಯಲ್ಲಿ ಅವ್ಯವಹಾರ
ಮೂರು ಜಿಲ್ಲೆಗಳಲ್ಲಿ ಖಾಸಗಿ ಕಾಲೇಜುಗಳಲ್ಲಿ ಪದವಿ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಸಹ ಪಡೆಯಲು ಈ ಯೋಜನೆಯಡಿ ಅವಕಾಶವಿದ್ದು, ಪ್ರತಿ ವರ್ಷ ₹ 112 ಕೋಟಿ ಅನುದಾನವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಖಾಸಗಿ ಸಂಸ್ಥೆಗಳಿಗೆ ನೀಡಲಾಗಿದೆ.
ಪ್ರತ್ಯೇಕ ರಾಜ್ಯ : ಕತ್ತಿ ನಂತರ ಕಾಗೆ ಕೂಗು?

ಬೆಳಗಾವಿ ಜಿಲ್ಲೆಯ ದಿ.ಉಮೇಶ್ ಕತ್ತಿ ಅವರು ಆಗಾಗ ‘ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ’ ಆಗಬೇಕು ಎಂದು ಹೇಳುತ್ತಲೇ ಇದ್ದರು.  . ಇದೀಗ ಅದೇ ಬೆಳಗಾವಿ ಜಿಲ್ಲೆಯ ಹಿರಿಯ ಕಾಂಗ್ರೆಸ್‌ ಮುಖಂಡ, ಶಾಸಕ ರಾಜು ಕಾಗೆ ಪ್ರತ್ಯೇಕ ರಾಜ್ಯವಾದರೆ ತಪ್ಪೇನು ಎಂದು ಏರು ದನಿಯಲ್ಲಿ ಪ್ರಶ್ನಿಸಿದ್ದಾರೆ.

ಸಹಕಾರ ಸಂಘ ಅಭಿವೃದ್ಧಿಗೆ ಸಾಲ ಮರುಪಾತಿಸಿ: ಚಂದ್ರಪ್ಪ
ಸಹಕಾರ ಸಂಘಗಳು ಹೆಚ್ಚು ಅಭಿವೃದ್ಧಿ ಆಗಬೇಕೆಂದರೆ ಸಾಲಗಾರರು ಸಕಾಲದಲ್ಲಿ ಸಾಲ ಮರುಪಾತಿ ಮಾಡಬೇಕು ಎಂದು ಸಂಘದ ಅಧ್ಯಕ್ಷ ಎಂ.ಚಂದ್ರಪ್ಪ ಹೇಳಿದ್ದಾರೆ.
ಮಾಯಕೊಂಡ ಸರ್ಕಾರಿ ಬಸ್ ನಿಲ್ದಾಣಕ್ಕೆ ಇನ್ನೂ ಗ್ರಹಣ!
ಹಳೆಯ ಚಿತ್ರದುರ್ಗ ಜಿಲ್ಲೆಯಿಂದ ವಿಭಜನೆಗೊಂಡು ದಾವಣಗೆರೆ ಹೊಸ ಜಿಲ್ಲೆಯಾಗಿ ರೂಪುಗೊಂಡರೂ ಮಾಯಕೊಂಡ ವಿಧಾನಸಭಾ ಕ್ಷೇತ್ರ ಹಿಂದುಳಿದ ಕ್ಷೇತ್ರವಾಗಿಯೇ ಉಳಿದಿದೆ. ಮುಖ್ಯವಾಗಿ ಸುಸಜ್ಜಿತ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬೇಡಿಕೆಗೆ ಹಿಡಿದ ಗ್ರಹಣ ಇನ್ನೂ ಸರಿದಿಲ್ಲ.
ಸಿಎಂ ಪ್ರವಾಹ ಸಂತ್ರಸ್ತರ ಕಷ್ಟ ಆಲಿಸಲಿ : ಬಿವೈವಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ವೈಮಾನಿಕ ಸಮೀಕ್ಷೆ ಬದಿಗಿಟ್ಟು, ಕೃಷಿ, ಕಂದಾಯ ಹಾಗೂ ಉಸ್ತುವಾರಿ ಸಚಿವರೊಂದಿಗೆ ನೆರೆ ಸಂತ್ರಸ್ತರನ್ನು ಭೇಟಿ ಮಾಡಿ, ಅವರ ಸಮಸ್ಯೆ ಆಲಿಸಲಿ. ನೆರೆಪೀಡಿತ ರೈತರ ಸಾಲಮನ್ನಾ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೆಂದ್ರ ಆಗ್ರಹಿಸಿದ್ದಾರೆ.
ಕಾಲ್ತುಳಿತ: ಕಾಂತಾರ-1 ಚೆನ್ನೈಪ್ರೀ ರಿಲೀಸ್‌ ಕಾರ್‍ಯಕ್ರಮ ರದ್ದು
ತಮಿಳುನಾಡಿನ ಕರೂರಿನಲ್ಲಿ ವಿಜಯ್‌ ರಾಜಕೀಯ ರ್‍ಯಾಲಿ ವೇಳೆ ನಡೆದ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ಚೆನ್ನೈಯಲ್ಲಿ ನಡೆಯಬೇಕಿದ್ದ ‘ಕಾಂತಾರ ಚಾಪ್ಟರ್‌ 1’ ಪ್ರೀ ರಿಲೀಸ್ ಕಾರ್ಯಕ್ರಮ ರದ್ದುಗೊಳಿಸಲಾಗಿದೆ.
  • < previous
  • 1
  • ...
  • 874
  • 875
  • 876
  • 877
  • 878
  • 879
  • 880
  • 881
  • 882
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved