• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ್ಯಾಯಮೂರ್ತಿಗೆ ಶೂ ಎಸೆದು ಅವಮಾನ: ಹಿರಿಕರ ಗ್ರಾಮದಲ್ಲಿ ಪ್ರತಿಭಟನೆ
ಹಿರಿಕರ ಗ್ರಾಮದ ಶ್ರೀ ರಾಮೇಶ್ವರ ಯುವಕ ಸಂಘದ ಪದಾಧಿಕಾರಿಗಳು ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
25ರಂದು ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ೧೬ನೇ ಪಾಂಡೇಶ್ವರ ಶಾಖೆ ಉದ್ಘಾಟನೆ
ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ೧೬ನೇ ಶಾಖೆ ಉದ್ಘಾಟನಾ ಸಮಾರಂಭ ೨೫ರಂದು ಬೆಳಗ್ಗೆ ೧೦.೩೫ಕ್ಕೆ ಮಂಗಳೂರಿನ ಪಾಂಡೇಶ್ವರ ಎ.ಬಿ.ಶೆಟ್ಟಿ ಸರ್ಕಲ್ ಬಳಿಯ ಪೆರೇಡಿಯಂ ಪ್ಲಾಝಾದಲ್ಲಿ ನಡೆಯಲಿದೆ
ಅಸ್ವಸ್ಥರು ಗುಣಮುಖ: ಚಿಕಿತ್ಸಾ ವೆಚ್ಚ ಭರಿಸಿದ ಶಾಸಕ ಅಶೋಕ್ ರೈ
‘ಅಶೋಕ ಜನಮನ ೨೦೨೫’ ಕಾರ್ಯಕ್ರಮಕ್ಕೆ ಬಂದು ಸಭಾಂಗಣದಲ್ಲಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದವರ ಬಿಲ್‌ನ್ನು ಶಾಸಕ ಅಶೋಕ್ ರೈ ಭರಿಸಿದ್ದಾರೆ.
ಮಾಹೆಯಲ್ಲಿ ವಿಶ್ವ ಅಂಗರಚನಾ ಶಾಸ್ತ್ರ ದಿನಾಚರಣೆ
ಕಾರ್ಯಕ್ರಮದಂಗವಾಗಿ ಮಾನವ ಅಂಗ ರಚನೆಯ ಅಪೂರ್ವವಾದ ಪ್ರಾತ್ಯಕ್ಷಿಕೆ ಮತ್ತು ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಇದನ್ನು 1,125ಕ್ಕೂ ಹೆಚ್ಚು ಮಂದಿ ಆಯುಷ್, ಅಲೈಡ್ ಹೆಲ್ತ್, ಪ್ಯಾರಾ ಮೆಡಿಕಲ್ ಮತ್ತು ನರ್ಸಿಂಗ್ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರು ವೀಕ್ಷಿಸಿದರು.
ತೊಟ್ಟಂ ಚರ್ಚಿನಿಂದ ಹಿಂದೂ ಬಾಂಧವರ ಮನೆಯಲ್ಲಿ ದೀಪಾವಳಿ ಆಚರಣೆ
ಧರ್ಮಗುರುಗಳ ನೇತೃತ್ವದಲ್ಲಿ ಕ್ರೈಸ್ತ ಬಾಂಧವರು ಚರ್ಚ್ ವ್ಯಾಪ್ತಿಯ ಹಿಂದೂ ಬಾಂಧವರ ಮನೆಗೆ ತೆರಳಿ ಸಿಹಿ ತಿಂಡಿ ಹಾಗೂ ಹಣತೆಗಳನ್ನು ನೀಡಿ ಹಬ್ಬದ ಶುಭಾಶಯಗಳನ್ನು ಕೋರಿದರು.
ಗ್ಯಾರಂಟಿ ಫಲಾನುಭವಿಗಳಿಗೆ ನೆರವು: ಭರತ್ ಮುಂಡೋಡಿ ಸೂಚನೆ
ಮಂಗಳೂರಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಭರತ್ ಮುಂಡೋಡಿ ಮಾತನಾಡಿದರು.
ಅ.24ರಂದು ಡಾ. ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕ 58ನೇ ವರ್ಧಂತಿ
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ ೫೮ನೇ ವರ್ಧಂತ್ಯುತ್ಸವ ೨೪ರಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ.
ಮಂಚಿ ಪ್ರೌಢಶಾಲೆ: ‘ಕಲಾ ನಿಧಿ -25’ ಪ್ರಶಸ್ತಿ ಪ್ರದಾನ
ದ.ಕ. ಜಿಲ್ಲಾ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಸಮಿತಿ, ದ.ಕ. ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ ಇವರು ಮಂಚಿ ಕೊಳ್ನಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ‘ಕಲಾ ನಿಧಿ-25’ ಪ್ರಶಸ್ತಿ ಪ್ರದಾನ ಸಮಾರಂಭ ಸಂಪನ್ನಗೊಂಡಿತು.
ಮಡಿಕೇರಿಯಲ್ಲಿ ನೀಮಾ ಬೆಳ್ಳಿ ಮಹೋತ್ಸವ, ಧನ್ವಂತರಿ ಜಯಂತಿ ಆಚರಣೆ
ನೀಮಾ ಕೊಡಗು ಜಿಲ್ಲಾ ಘಟಕದ ವತಿಯಿಂದ ಧನ್ವಂತರಿ ಜಯಂತಿ ಮತ್ತು ಬೆಳ್ಳಿಮಹೋತ್ಸವ ಸಮಾರಂಭ ನಡೆಯಿತು.
ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮ
ಪೊಲೀಸ್‌ ಸಂಸ್ಮರಣಾ ದಿನಾಚರಣೆಯು ನಗರದ ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ನಡೆಯಿತು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 14310
  • next >
Top Stories
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
ರಾಜ್ಯದಲ್ಲಿ ಮತ್ತೆ ಜೋರಾದ ದಲಿತ ಸಿಎಂ ಕೂಗು
ಅ.31ರಂದು ಅಮೆಜಾನ್‌ ಪ್ರೈಮ್‌ಗೆ ಬರಲಿದೆ ಕಾಂತಾರ -1 ಸಿನಿಮಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved