• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅ.2ರಂದು ವಿಜಯದಶಮಿ ಮೆರವಣಿಗೆ: ವಾಹನಗಳ ಮಾರ್ಗ ಬದಲು
ದಾವಣಗೆರೆ ನಗರದಲ್ಲಿ ಆಚರಿಸುವ ವಿಜಯದಶಮಿ ಹಬ್ಬದ ಮೆರವಣಿಗೆ ಸಂಬಂಧ ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತೊಂದರೆ ಆಗದಂತೆ ಹಾಗೂ ಈ ವೇಳೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ವಾಹನಗಳ ಸಂಚಾರ ಮಾರ್ಗಗಳ ಬದಲಾವಣೆಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಆದೇಶಿಸಿದ್ದಾರೆ. ಅ.2ರಂದು ಬೆಳಗ್ಗೆ 10ರಿಂದ ಸಂಜೆ 4 ಗಂಟೆವರೆಗೆ ಮಾತ್ರ ಈ ಆದೇಶ ಅನ್ವಯವಾಗಿದೆ ಎಂದಿದ್ದಾರೆ.
ಜಾತಿ ಸಮೀಕ್ಷೆಯಲ್ಲಿ ಲೋಪದೋಷ ಸರಿಪಡಿಸಿ
ಚನ್ನಪಟ್ಟಣ: ಸಾಮಾಜಿಕ ಹಾಗೂ ಶೈಕ್ಷಣಿಕ (ಜಾತಿ) ಸಮೀಕ್ಷೆಯಲ್ಲಿ ಸಾಕಷ್ಟು ಲೋಪದೋಷಗಳಿದ್ದು, ಸಮೀಕ್ಷೆಯನ್ನು ಸರಿಯಾಗಿ ನಡೆಸದಿದ್ದಲ್ಲಿ ರಾಜ್ಯ ಒಕ್ಕಲಿಗರ ಸಂಘದಿಂದ ಹೋರಾಟ ನಡೆಸಬೇಕಾಗುತ್ತದೆ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ವೆಂಕಟರಾಮೇಗೌಡ ಎಚ್ಚರಿಕೆ ನೀಡಿದರು.
ಮದ್ದೂರು ತಾಲೂಕು ಮಟ್ಟದ ಕ್ರೀಡಾಕೂಟ: ಭಾರತೀ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಕೆ.ಹೊನ್ನಲಗೆರೆ ಆರ್.ಕೆ.ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದ ಮದ್ದೂರು ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಭಾರತೀ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಸಮಗ್ರ ಪಶಸ್ತಿ ಗಳಿಸಿದೆ.
ರೈತ ಮುಖಂಡ ಪಾಲಹಳ್ಳಿ ರಾಮೇಗೌಡರಿಗೆ ಶ್ರದ್ಧಾಂಜಲಿ
ರಾಮೇಗೌಡರು ಜಿಲ್ಲೆಯಲ್ಲಿ ರೈತರ ಪರ ಹೋರಾಟಗಳಲ್ಲಿ ಭಾಗವಹಿಸಿ ಮಾದರಿಯಾಗಿದ್ದರು. ಅವರ ಹೋರಾಟಗಳ ನೋಡಿ ಕಲಿತಿರುವ ನಾವುಗಳು ಇನ್ನು ಮುಂದೆ ಅವರಂತೆ ಜನಪರವಾದ ಹೋರಾಟಗಳಿಗೆ ಶ್ರಮಿಸಲುಮುಂದಾಗುತ್ತೇವೆ.
ಸರಸ್ವತಿ ಪೂಜೆ: ಚಿಕ್ಕಮಕ್ಕಳಿಗೆ ಶ್ರೀಗಳಿಂದ ಅಕ್ಷರಾಭ್ಯಾಸ
ಅಕ್ಷರ ಅಭ್ಯಾಸಕ್ಕೂ ಮುನ್ನ ಶ್ರೀಕಾಲಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿಶೇಷವಾಗಿ ಅಲಂಕರಿಸಿದ ಸರಸ್ವತಿ ದೇವಿಯ ಸನ್ನಿಧಿಯಲ್ಲಿ ಗಣಪತಿ ಪೂಜೆ ನೆರವೇರಿಸಲಾಯಿತು. ನಂತರ ಸರಸ್ವತಿ ವಿಗ್ರಹಕ್ಕೆ ಹಾಲಭಿಷೇಕ ನೆರವೇರಿಸಿ ಪೂಜಿಸುವ ಮೂಲಕ ಮಕ್ಕಳಿಗೆ ಅಕ್ಷರಾಭ್ಯಾಸ ಕ್ರಿಯೆಯನ್ನು ಶ್ರೀಗಳು ಆರಂಭಿಸಿದರು.
ಕುಡಿತ ನಿರ್ಮೂಲನೆಗೆ ಸಮುದಾಯದ ಸಹಕಾರ ಅಗತ್ಯ: ಮಲ್ಲಿಕಾರ್ಜುನ್
ದೇಶದ ಯುವಶಕ್ತಿ, ಮಾನವಶಕ್ತಿ ಕುಡಿತದಿಂದ ಹಾಳಾಗುತ್ತಿದೆ. ಇಂತಹ ವ್ಯಸನದಿಂದ ಮುಕ್ತವಾಗಲು ಎಲ್ಲರೂ ಸಮಾವೇಶದ ಯಶಸ್ಸಿಗೆ ಸಹಕರಿಸಿ ಜಾಗೃತಿ ಅರಿವು ಮೂಡಿಸಲು ಮುಂದಾಗಬೇಕು.
ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಮಂಚೇಗೌಡರ ಸೇವೆ ಶ್ಲಾಘನೀಯ: ಎ.ಎಸ್.ದೇವರಾಜು
ಹೋಬಳಿಯಲ್ಲಿ ಉತ್ತಮ ಶಿಕ್ಷಣ ನೀಡುತ್ತಿರುವ ಶಿಕ್ಷಕರನ್ನು ಗುರುತಿಸುವ ನಿಟ್ಟಿನಲ್ಲಿ ನಿಟ್ಟೂರು ಪ್ರಾಥಮಿಕ ಶಾಲೆ ಬೋರೇಗೌಡರು ಪ್ರಶಸ್ತಿ ಪ್ರದಾನಕ್ಕೆ ಭಾಜನರಾಗಿದ್ದು, ಅವರಿಗೆ 5000 ರು.ನಗದು ನೀಡುವ ಜೊತೆಗೆ ಅಭಿನಂದನ ಪತ್ರವನ್ನು ನೀಡಿ ಸನ್ಮಾನಿಸಿ ಅಭಿನಂದಿಸಲಾಗಿದೆ.
ಅಮೃತ ಮಹೋತ್ಸವದ ನೆನಪಿನಾರ್ಥ ವಾಣಿಜ್ಯ ಮಳಿಗೆಗಳ ಲೋಕಾರ್ಪಣೆ: ಎಸ್.ಬಿ.ಮಹಾದೇವು
ಸಂಘದ ಕೋಟ್ಯಂತ ರು, ಬೆಲೆಬಾಳುವ ಆಸ್ತಿಪಾಸ್ತಿಗಳನ್ನು ಗುರುತಿಸುವ ಮೂಲಕ ಅವುಗಳಿಂದ ಅಭಿವೃದ್ಧಿ ಪಡಿಸುವುದರೊಂದಿಗೆ ಸಂಘಕ್ಕೆ ವಾರ್ಷಿಕ 15 ರಿಂದ 18 ಲಕ್ಷ ರು. ಆದಾಯ ಬರುವ ರೀತಿಯಲ್ಲಿ ಕ್ರಮ ವಹಿಸಲಾಗಿದೆ. ಸಂಘದ ನಿರ್ದೇಶಕರ ಸಹಕಾರದಿಂದ ಮುಂದಿನ ವರ್ಷಗಳಲ್ಲಿ ಕನಿಷ್ಠ 40 ರಿಂದ 50 ಲಕ್ಷ ಆದಾಯ ಬರುವ ರೀತಿಯಲ್ಲಿ ಆಸ್ತಿ ಆಸ್ತಿಗಳನ್ನು ಅಭಿವೃದ್ಧಿಪಡಿಸಲು ಚಿಂತನೆ ನಡೆಸಲಾಗಿದೆ.
ರಾಮಾಯಣ, ಮಹಾ ಭಾರತ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಚಂದ್ರೇಗೌಡ
ಯುವ ಸಮುದಾಯದಲ್ಲಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂಬ ಮನೋಭಾವ ಬರಬೇಕು. ಅದಕ್ಕಾಗಿ ನಾವು ಹಿಂದಿನ ಕಥೆಗಳ ಬಗ್ಗೆ ತಿಳಿಸಿ ಹೇಳಬೇಕು. ಬರಿ ಗಣಿತ, ವಿಜ್ಞಾನ, ಸಮಾಜ, ಎಂಬುದನ್ನು ತಿಳಿಸುತ್ತಾ ಅವರು ಡಾಕ್ಟರ್ ಮತ್ತು ಎಂಜಿನಿಯರ್‌ಗಳಾಗಿ ಹೋಗುತ್ತಿದ್ದಾರೆ.
ಎಸ್.ಎಲ್. ಭೈರಪ್ಪ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ: ಚಂದ್ರಶೇಖರ್
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಸಂತೇಶಿವರ ಗ್ರಾಮದ ಸಾಮಾನ್ಯ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ ಭೈರಪ್ಪ ಅವರು, ಬಾಲ್ಯದಲ್ಲಿಯೇ ತಮ್ಮ ತಾಯಿಯನ್ನು ಕಳೆದುಕೊಂಡರು. ಅತ್ಯಂತ ಬಡತನದಲ್ಲಿ ವಿದ್ಯಾಭ್ಯಾಸವನ್ನು ಮಾಡಿ ನಾಡಿನ ಶ್ರೇಷ್ಠಕಾದಂಬರಿಕಾರರಲ್ಲಿ ಒಬ್ಬರಾದರು.
  • < previous
  • 1
  • ...
  • 876
  • 877
  • 878
  • 879
  • 880
  • 881
  • 882
  • 883
  • 884
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved