• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಗುವಳಿ ಭೂ ಸ್ವಾಧೀನಕ್ಕೆ ರೈತರ ಆಕ್ರೋಶ
ಅಕ್ಟೋಬರ್ 4 ರಿಂದ 6 ರವರೆಗೆ ಯೋಜನೆಯಿಂದ ಬಾಧಿತ ಪ್ರದೇಶಗಳಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳುವುದರ ಜೊತೆಗೆ, ಅಕ್ಟೋಬರ್ 13 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ
ಮನೆ ಹಕ್ಕುಪತ್ರ ನೀಡಲು ಕೆಎನ್‌ಆರ್‌ಗೆ ಕುಟುಂಬಗಳ ಮನವಿ
ಮನೆ ಹಕ್ಕುಪತ್ರ ನೀಡಲು ಕೆಎನ್‌ಆರ್‌ಗೆ ಕುಟುಂಬಗಳ ಮನವಿ
ಯುವಕರು ಕ್ರೀಡೆಗಳ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಿ
ಪ್ರಸ್ತುತ ದಿನಗಳಲ್ಲಿ ಯುವಕರು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗದೆ ಟೆನ್ನಿಸ್‌ನಂತ ಸೇರಿದಂತೆ ತಮ್ಮಗಿಷ್ಟವಾದ ಯಾವುದೇ ಕ್ರೀಡೆಗಳ ಬಗ್ಗೆ ಆಸಕ್ತಿ ಬೆಳೆಸಿಕೊಂಡು ಅದರಲ್ಲಿ ಪಾಲ್ಗೊಳ್ಳುವ ಮೂಲಕ ರಾಜ್ಯ ಹಾಗೂ ದೇಶಕ್ಕೆ ಕೀರ್ತಿತರಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಕರೆ ನೀಡಿದರು.
ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಯಮರಾಜ, ಚಿತ್ರಗುಪ್ತ ಪಾತ್ರಧಾರಿಗಳು
ಕೊಟ್ಟಿಗೆಹಾರ, ಕರ್ನಾಟಕದಲ್ಲಿ ರಸ್ತೆಗಳು ಚೆನ್ನಾಗಿವೆಯೋ ಇಲ್ಲವೋ, ಸರ್ಕಾರ ಬಡವರಿಗೆ ಒಳ್ಳೆಯ ಅಕ್ಕಿ ನೀಡುತ್ತಿದ್ಯೋ ಇಲ್ವೋ ಎಂದು ಚೆಕ್ ಮಾಡಲು ದೇವಲೋಕದ ಯಮರಾಜ ಹಾಗೂ ಚಿತ್ರಗುಪ್ತ ಕಾಫಿನಾಡಿಗೆ ಭೇಟಿ ನೀಡಿದ್ದಾರೆ.
ಬಿಜೆಪಿ ಮತ ಕಳ್ಳತನ, ಕಾಂಗ್ರೆಸ್ ಮತ ಖರೀದಿ : ಕೃಷ್ಣಮೂರ್ತಿ
ಚಿಕ್ಕಮಗಳೂರು, ದೇಶದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕಾಗಿ ಮತ ಕಳ್ಳತನದಲ್ಲಿ ತೊಡಗಿದರೆ, ಕಾಂಗ್ರೆಸ್ ಪಕ್ಷ ಆಡಳಿತಾವಧಿಯಲ್ಲಿ ಮತಗಳನ್ನು ಖರೀದಿಸಿ ಅಧಿಕಾರ ಗಿಟ್ಟಿಸಿಕೊಂಡು ಬಹುಸಂಖ್ಯಾ ತ ಸಮುದಾಯಕ್ಕೆ ದ್ರೋಹವೆಸಗಿದೆ ಎಂದು ಬಿಎಸ್ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಆರೋಪಿಸಿದರು.
ಚಟುವಟಿಕೆ ಜೀವನ ಶೈಲಿ ಅನುಸರಿಸಿ ಆರೋಗ್ಯ ಕಾಪಾಡಿಕೊಳ್ಳಿ : ಆನಂದ್‌
ಕಡೂರು, ವೇಗದ ಜೀವನ ವಿಧಾನದಲ್ಲಿ ಪ್ರತಿಯೊಬ್ಬರೂ ಚಟುವಟಿಕೆಯ ಜೀವನಶೈಲಿ ಅನುಸರಿಸಬೇಕು. ಯೋಗ, ವ್ಯಾಯಾಮ, ಏರೋಬಿಕ್ಸ್, ನಡಿಗೆ ಮೊದಲಾದ ಕ್ರಿಯೆಗಳ ಮೂಲಕ ಹೃದಯದ ಆರೋಗ್ಯ ಕಾಪಾಡಿಕೊಳ್ಳುವ ಜತೆಗೆ ತಪಾಸಣೆಗೆ ಒಳಪಡುವುದೂ ಮುಖ್ಯ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ವಿದ್ಯಾರ್ಥಿ ದಿಸೆಯಲ್ಲೇ ಶಿಸ್ತು ಕಲಿಸುವ ಸ್ಕೌಟ್ಸ್, ಗೈಡ್ಸ್: ಶಾಸಕ ಎಚ್‌.ಡಿ. ತಮ್ಮಯ್ಯ
ಚಿಕ್ಕಮಗಳೂರು, ವಿದ್ಯಾರ್ಥಿದಿಸೆಯಲ್ಲಿ ಶಿಸ್ತು, ಜವಾಬ್ದಾರಿ, ಸೇವಾ ಮನೋಭಾವ ಹಾಗೂ ಪರಿಸರ ಸಂರಕ್ಷಣೆ ಬಗ್ಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಕಾಳಜಿ ತುಂಬಿ ಸಮಾಜದಲ್ಲಿ ಮಕ್ಕಳನ್ನು ಸತ್ಪ್ರಜೆಗಳಾಗಿಸುವ ಕಾರ್ಯ ಮಾಡುತ್ತಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ತ್ಯಜ್ಯಮುಕ್ತ ಜಿಲ್ಲೆಯನ್ನಾಗಸಲು ಸ್ವಚ್ಛತಾ ಅಭಿಯಾನ
ಸೆಪ್ಟೆಂಬರ್ 14 ರಿಂದ ಆರಂಭಗೊಂಡಿಗರುವ ಅಭಿಯಾನ ಅಕ್ಟೋಬರ್ 2 ಗಾಂಧಿ ಜಯಂತಿಯವರೆಗೆ ಮುಂದುವರೆಯಲಿದೆ. ಅದರಂತೆ ಜಿಲ್ಲೆಯಲ್ಲಿ ಈವರೆಗೆ ಒಟ್ಟು 5318 ಬ್ಲ್ಯಾಕ್ ಸ್ಪಾಟ್ ಗಳನ್ನು ಗುರ್ತಿಸಲಾಗಿದೆ. ಈ ಪೈಕಿ 1778 ಬ್ಲಾಕ್ ಸ್ಪಾಟ್ ಗಳನ್ನು ಸ್ವಚ್ಛಗೊಳಿಸುವ ಮೂಲಕ ಸ್ಥಳಗಳನ್ನು ಕಸ ಮುಕ್ತ ಸ್ಥಳಗಳನ್ನಾಗಿ ಪರಿವರ್ತನೆ ಮಾಡಲಾಗಿದೆ
6 ಸಾವಿರ ಆರೋಗ್ಯ ಕೇಂದ್ರ ಸ್ಥಾಪನೆ
ತಾಲೂಕು ಮಟ್ಟದಲ್ಲಿ ಸಾಯಿ ಆರೋಗ್ಯ ಕೇಂದ್ರವನ್ನು ತೆರೆಯುವ ಗುರಿಯನ್ನು ಹೊಂದಿದ್ದೇವೆ. ಇದು 30 ರಿಂದ 40 ಹಾಸಿಗೆಗಳ ಸಾಮಾನ್ಯ ಆಸ್ಪತ್ರೆಯಾಗಿರುತ್ತದೆ. ನಂತರದ ಹಂತದಲ್ಲಿ ಸ್ಪೆಷಾಲಿಟಿ ಆಸ್ಪತ್ರೆ, ಮೆಡಿಕಲ್ ಕಾಲೇಜು ಇರುತ್ತವೆ. ಪ್ರಾಥಮಿಕ ಆರೋಗ್ಯ ಮಾದರಿಯನ್ನು ಉತ್ತೇಜಿಸಿದರೆ ಗರ್ಭಿಣಿ ಮತ್ತು ಶಿಶುಗಳ ಅಕಾಲಿಕ ಮರಣಗಳನ್ನು ಸುಲಭವಾಗಿ ತಡೆಯಬಹುದು.
ದರ ಏರಿಕೆ ನಡುವೆ ರಂಗೇರಿದ ಮಾರುಕಟ್ಟೆ
ಪ್ಲಾಸಿಕ್‌ ಕೊಳ್ಳದಿರಿ ಮತ್ತು ಮಾರಾಟ ಮಾಡದಿರಿ ಎಂದು ನಗರಸಭೆ, ಜಿಲ್ಲಾಡಳಿತ ಎಷ್ಟೇ ಜಾಗೃತಿ ಮೂಡಿಸಿದರೂ, ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸಿಕ್‌ ಸಂಪೂರ್ಣವಾಗಿ ನಿಷೇಧವಾಗಿಲ್ಲ. ದಸರಾ ಹಬ್ಬದ ಪ್ರಯುಕ್ತ ಮಾರುಕಟ್ಟೆಗಳಲ್ಲಿ ಪ್ಲಾಸ್ಟಿಕ್‌ ಬ್ಯಾಗ್‌ಗಳು ರಾರಾಜಿಸುತ್ತಿದ್ದು, ಸಾರ್ವಜನಿಕರು ರಾಜಾರೋಷವಾಗಿ ಕೊಂಡೊಯ್ಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
  • < previous
  • 1
  • ...
  • 881
  • 882
  • 883
  • 884
  • 885
  • 886
  • 887
  • 888
  • 889
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved