• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಚ್ಡಿಕೆ ಟೌನ್‌ಶಿಪ್ ಕನಸು ನನಸು: ಬಾಲಕೃಷ್ಣ ತಿರುಗೇಟು
ರಾಮನಗರ: ಕೇಂದ್ರ ಸಚಿವ ಕುಮಾರಸ್ವಾಮಿ ಅವರೇ ಬೆಂಗಳೂರು ನಗರ ವೇಗವಾಗಿ ಬೆಳೆಯುತ್ತಿದ್ದು, ಬಿಡದಿ ಟೌನ್ ಶಿಪ್ ಅನಿವಾರ್ಯ, ರೈತರಿಗೆ ಅಭಿವೃದ್ಧಿ ಪಡಿಸಿದ ಭೂಮಿಯಲ್ಲಿ ಶೇ. 40ರಷ್ಟು ಭೂಮಿ ಕೊಡಲು ನಿರ್ಧರಿಸಿದ್ದಾಗಿ ಹೇಳಿದ್ದಾರೆ. ಹೀಗಾಗಿ ಅವರ ಕನಸನ್ನು ನಾವು ನನಸು ಮಾಡುತ್ತಿದ್ದೇವೆ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ತಿರುಗೇಟು ನೀಡಿದರು.
ಮಾಯಗಾನಹಳ್ಳಿಯಲ್ಲಿ ಹೈಟೆಕ್ ಕೆಪಿಎಸ್ಸಿ ಶಾಲೆಗೆ ಕ್ರಮ
ರಾಮನಗರ: ತಾಲೂಕಿನ ಮಾಯಗಾನಹಳ್ಳಿಯಲ್ಲಿ ಹೈಟೆಕ್ ಆಗಿರುವ ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಿಸಲು ಕ್ರಮ ವಹಿಸಲಾಗುವುದು ಎಂದು ಶಾಸಕ ಇಕ್ಬಾಲ್ ಹುಸೇನ್ ಭರವಸೆ ನೀಡಿದರು.
ಪರೋಪಕಾರ ಮರೆತವರು ದೇಶದ್ರೋಹಿಗಳು
ಇಂದಿನ ಅಧುನಿಕತೆಯಲ್ಲಿ ತಂತ್ರಜ್ಞಾನ ಅವಶ್ಯಕತೆಗೆ ಮಾತ್ರ ಬಳಸಿಕೊಳ್ಳಬೇಕು ದುರ್ಬಬಳಕೆ ಮಾಡಿ ಜೀವನ ಹಾಳು ಮಾಡಿಕೊಳ್ಳಬೇಡಿ ಪರೋಪಕಾರ ಮರೆತು ಜೀವಿಸುವ ಸ್ವಾರ್ಥಿಗಳು ಸಮಾಜದ ಪರಮ ದ್ರೋಹಿಗಳು. ಸಮೀಕ್ಷೆಯಲ್ಲಿ ಕುರುಬ ಜಾತಿ ಹೊರತಾಗಿ ಉಪಜಾತಿಗಳನ್ನು ಬರೆಸಬಾರದು. ಈ ಹಿಂದಿನಿಂದ ಇರುವಂತ ಕಾಡುಕುರುಬರು ಮಾತ್ರ ಬರೆಸಿಕೊಳ್ಳಬಹುದು.
ಹೈನುಗಾರಿಕೆಯಿಂದ ರೈತರಿಗೆ ಲಾಭ: ಶಿವರಾಜು
ಹಾರೋಹಳ್ಳಿ: ರೈತರು ಹೈನುಗಾರಿಕೆ ಉಪಕಸುಬಿನಿಂದ ಅಧಿಕ ಲಾಭ ಪಡೆಯುತ್ತಿದ್ದಾರೆ, ಅವರಿಗೆ ಪೂರಕವಾಗಿ ಹಾಲು ಉತ್ಪಾದಕರ ಸಹಕಾರ ಸಂಘ ಸಹಕರಿಸುತ್ತಿದೆ ಎಂದು ಅಧ್ಯಕ್ಷ ಸಿ.ಆರ್.ಶಿವರಾಜು ಹೇಳಿದರು.
ಒಂದೇ ವಾರದಲ್ಲಿ ಸಮೀಕ್ಷೆ ಮುಗಿಸಿದ ಶಿಕ್ಷಕಿ ಶಾಂತಮ್ಮ
ರಾಮನಗರ: ಚನ್ನಪಟ್ಟಣ ತಾಲೂಕಿನ ಅಂಬಾಡಹಳ್ಳಿಯ ಯುಜಿಎಚ್‌ಪಿಎಸ್(ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ) ಯ ಸಹ ಶಿಕ್ಷಕಿ ಶಾಂತಮ್ಮ ರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯವನ್ನು ಕೇವಲ 7 ದಿನಗಳಲ್ಲಿಯೇ ಪೂರ್ಣಗೊಳಿಸಿ ಶೇ.100ರಷ್ಟು ಸಾಧನೆ ಮಾಡಿದ್ದಾರೆ.
ಟಿಎಪಿಸಿಎಂಎಸ್‌ಗೆ ಮರುಜೀವ: ಯರೇಹಳ್ಳಿ ಮಂಜು
ರಾಮನಗರ: ಸುಮಾರು ವರ್ಷಗಳಿಂದ ನಷ್ಟಲ್ಲಿದ್ದ ಸಂಘವನ್ನು ಶಾಸಕರ ಸಹಕಾರದಿಂದ ಶಕ್ತಿ ತುಂಬಲಾಗುತ್ತಿದೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಯರೇಹಳ್ಳಿ ಮಂಜು ಹೇಳಿದರು.
ತಪ್ಪಿಸಬಹುದಿತ್ತೆ ಕರ್ನಾಟಕ ರಾಜ್ಯದ ಜನರ 'ಭೀಮಾ' ಕಣ್ಣೀರು!

ಪ್ರತಿ ಬಾರಿ ಮಳೆಯಿಂದಾಗುವ ಅತಿವೃಷ್ಟಿ, ಮಳೆ ಕೊರತೆಯಿಂದ ಎದುರಾಗುವ ಅನಾವೃಷ್ಟಿ, ಭೀಮಾ ನದಿ ತೀರದ ಲಕ್ಷಾಂತರ ರೈತರು, ಜನತೆ ಕಣ್ಣೀರ ಕೋಡಿ ಹರಿಸುವಂತಾಗಿದೆ. ತಾವು ಲಕ್ಷಾಂತರ ಹಣ ಹೂಡಿ ಮಾಡುತ್ತಿರೋ ಬೇಸಾಯದ ಫಸಲು ಫಲ ಅತೀ ನೀರಿನಿಂದ, ನೀರಿನ ಕೊರತೆಯಿಂದಾಗಿ ಹಾಳಾಗೋದನ್ನು ಕಣ್ಣಾರೆ ಕಂಡು ಮರಗುತ್ತಾರೆ.

ಊಟ ಆಮ್ಯಾಲೆ ಮಾಡ್ರಿ ಈಗ ಕುಂದ್ರರೋ..! - ದಿಂಗಾಲೇಶ್ವರ ಶ್ರೀ ಹರಸಾಹಸ

ಪ್ರಸಾದದ ವ್ಯವಸ್ಥೆ ಇದೆ. ಎಲ್ಲರೂ ಊಟ ಮಾಡಿಕೊಂಡು ಹೋಗಬೇಕು. ಹಾಗೇ ಹೋಗಬಾರದು ಎಂದು ಹೇಳಿದರು. ಶ್ರೀಗಳು ಹೀಗೆ ಹೇಳುತ್ತಿದ್ದಂತೆ, ಅಷ್ಟೊತ್ತಿನವರೆಗೂ ಕಾರ್ಯಕ್ರಮ ಕೇಳುತ್ತಿದ್ದವರೆಲ್ಲರೂ ಕಾರ್ಯಕ್ರಮವೆಲ್ಲ ಮುಗಿತು ಅಂತ ಅದ್ಕೊಂಡ್ರೋ? ಏನೋ? ಎದ್ದು ಊಟಕ್ಕೆ ಹೊರಟು ನಿಂತರು.

ಗ್ಯಾರಂಟಿ ನಿಲ್ಲಿಸಲು ಆರ್ಥಿಕ ಸಮೀಕ್ಷೆ ಮಾಡುತ್ತಿಲ್ಲ: ಡಿ.ಕೆ.ಶಿವಕುಮಾರ್‌

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸುತ್ತಿದೆ ಎನ್ನುವುದು ಸುಳ್ಳು. ಗ್ಯಾರಂಟಿಗಳನ್ನು ಯಾರಿಂದಲೂ ನಿಲ್ಲಿಸಲಾಗದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸ್ಪಷ್ಟಪಡಿಸಿದ್ದಾರೆ.

ಭೈರಪ್ಪರ ಅಗಲಿಕೆ ಕನ್ನಡ ಸಾಹಿತ್ಯಕ್ಕೆ ತುಂಬಲಾರದ ನಷ್ಟ
ನಾಡಿನ ಶ್ರೇಷ್ಠ ಸಾಹಿತಿ ಡಾ.ಎಸ್‌.ಎಲ್‌.ಭೈರಪ್ಪ ಅವರನ್ನು ಕಳೆದುಕೊಂಡಿದ್ದು ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.
  • < previous
  • 1
  • ...
  • 883
  • 884
  • 885
  • 886
  • 887
  • 888
  • 889
  • 890
  • 891
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved