• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ ಭ್ರಷ್ಟಾಚಾರ, ರೈತ ವಿರೋಧಿ ಸರ್ಕಾರ
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ಅಧಿಕಾರ ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡುತ್ತಿದೆ. ಆದರೆ ಅವರ ಸಾಧನೆ ಏನು ಎಂಬುದನ್ನು ನಾವು ಈಗಾಗಲೇ ರಾಜ್ಯಾದ್ಯಂತ ಜನರ ಎದುರು ಜನಾಕ್ರೋಶ ಯಾತ್ರೆಯ ಮೂಲಕ ತೋರಿಸಿದ್ದೇವೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
ದೇಗುಲ ಬಳಿ ಕಲ್ಲು ಗಣಿಗಾರಿಕೆಗೆ ಅನುಮತಿ ಬೇಡ
ವೀರದೇವನಹಳ್ಳಿ ಗ್ರಾಮದ ಸಮೀಪದಲ್ಲಿರುವ ಐತಿಹಾಸಿಕ ಪ್ರಸಿದ್ಧ ಹಾಗೂ ಮುಜರಾಯಿ ಇಲಾಖೆಗೆ ಒಳಪಡುವ ಶ್ರೀ ಕರಿಮಲ್ಲೇಶ್ವರಸ್ವಾಮಿ ದೇಗುಲದ ಸಮೀಪದ ಕೆಲ ಪ್ರಭಾವಿ ವ್ಯಕ್ತಿಗಳು ಕಲ್ಲು ಗಣಿಗಾರಿಕೆ ನಡೆಸಲು ಹುನ್ನಾರ ನಡೆಸಿದ್ದು ಇತಿಹಾಸ ಪ್ರಸಿದ್ಧ ದೇಗುಲದ ಸಂರಕ್ಷಣೆ ಹಿತದೃಷ್ಟಿಯಿಂದ ಸಂಬಂಧಿಸಿದ ಇಲಾಖೆಯವರು ಯಾವ ಕಾರಣಕ್ಕೂ ಅನುಮತಿ ನೀಡಬಾರದು ಎಂದು ವೀರದೇವನಹಳ್ಳಿ ಗ್ರಾಮಸ್ಥರು ಹಾಗೂ ಶ್ರೀ ಕರಿಮಲ್ಲೇಶ್ವರ ದೇಗುಲದ ಭಕ್ತರು ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದರು. ಕೆಲ ಪ್ರಭಾವಿ ವ್ಯಕ್ತಿಗಳು ರಾಜಕೀಯ ಒತ್ತಡ ಬಳಸಿಕೊಂಡು ಕಲ್ಲು ಗಣಿಗಾರಿಕೆ ನಡೆಸಲು ತಂತ್ರಗಾರಿಕೆಯನ್ನು ಮಾಡುತ್ತಿದ್ದಾರೆ ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಗುರು ತೋರಿದ ದಾರಿಯಲ್ಲಿ ಜೀವನದ ತೇರು ಎಳೆಯಿರಿ
ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠವು ಯುಗಯೋಗಿ, ಜಗದ್ಗುರು ಪದ್ಮಭೂಷಣ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಸಂಸ್ಮರಣಾರ್ಥ ನಡೆಸಿಕೊಂಡು ಬರುತ್ತಿರುವ ಗುರು ತೋರಿದ ದಾರಿ ತಿಂಗಳ ಮಾಮನ ತೇರಿನ 128ನೇ ಹುಣ್ಣಿಮೆಯ ಕಾರ್ಯಕ್ರಮದ ಅಂಗವಾಗಿ 7 ದಿನಗಳ ಕಾಲ ನಡೆದ ಆಧ್ಯಾತ್ಮಿಕ ಚಿಂತನ ಶಿಬಿರದ ಸಮಾರೋಪ ಸಮಾರಂಭವು ಎಂ.ಜಿ ರಸ್ತೆಯ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಇತ್ತೀಚೆಗೆ ಜರುಗಿತು. ಗುರು ತೋರುವ ಸನ್ಮಾರ್ಗದಲ್ಲಿ ನಡೆದು, ನಮ್ಮಲ್ಲಿ ಮೂಡುವ ಜ್ಞಾನವನ್ನು ಪಸರಿಸುವ ಕೆಲಸ ಮಾಡಿಕೊಂಡು ಹೋದಾಗ ಮಾತ್ರ ಈ ಬದುಕಿಗೆ ಅರ್ಥ ಸಿಗಲಿದೆ ಎಂದರು.
ಎದ್ದುಲಗುಟ್ಟ ಡ್ಯಾಂ ನಿರ್ಮಾಣಕ್ಕೆ ಸರ್ಕಾರ ಆಸಕ್ತಿ
ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ವೃಷಭಾವತಿ ಕೆರೆಗೆ ತಾಲೂಕಿನ ಹಲವು ಭಾಗಗಳಿಂದ ಹರಿದ ಬರುವ ಮಳೆ ನೀರು ವೃಷಭಾವತಿ ಕೆರೆ ಸೇರುತ್ತದೆ. ಕೆರೆ ತುಂಬಿ ವ್ಯರ್ಥವಾಗಿ ತಮಿಳುನಾಡು ಮೂಲಕ ಸಮುದ್ರ ಪಾಲಾಗುತ್ತಿದೆ. ಈ ನೀರನ್ನು ತಡೆದು ದೊಡ್ಡಪೊನ್ನಾಂಡಹಳ್ಳಿ ಬಳಿಯಿರುವ ಎದ್ದುಲಗುಟ್ಟದಲ್ಲಿ ಡ್ಯಾಂ ನಿರ್ಮಿಸುವ ಉದ್ದೇಶ
ಸಂಗೀತ-ಸಾಹಿತ್ಯ ಭಾರತೀಯ ಸಂಸ್ಕೃತಿ ಅವಿಭಾಜ್ಯ ಅಂಗ: ಹಿರೇಮಗಳೂರು ಕಣ್ಣನ್
ಚಿಕ್ಕಮಗಳೂರು, ಸಂಗೀತ, ಸಾಹಿತ್ಯ ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದ್ದು ಅದನ್ನು ಉಳಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್ ಹೇಳಿದರು.
ವಿದ್ಯಾರ್ಥಿಗಳಿಗೆ ಜೀವಶಾಸ್ತ್ರ ಬೋಧಿಸಿದ ಶಾಸಕ ಡಾ. ಚಂದ್ರು ಲಮಾಣಿ
ಲಕ್ಷ್ಮೇಶ್ವರ ಪಟ್ಟಣದ ಬಾಲಾಜಿ ಆಸ್ಪತ್ರೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ನಡೆದ ಬೇಸಿಗೆ ಶಿಬಿರದಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಜೀವಶಾಸ್ತ್ರದ ಪಠ್ಯ ಬೋಧನೆ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರದ ಲಾಭ ಪಡೆದುಕೊಳ್ಳುವಂತೆ ಕರೆ ನೀಡಿದರು.
ಕಂದಾಯ ಗ್ರಾಮವಾದ ಬಸಾಪುರ, ದಶಕಗಳ ಕನಸು ನನಸು
ಲಕ್ಷ್ಮೇಶ್ವರ ಸಮೀಪದ ರಾಮಗೇರಿ ಗ್ರಾಪಂ ವ್ಯಾಪ್ತಿಯ ಬಸಾಪುರ ಗ್ರಾಮವನ್ನು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಕಂದಾಯ ಗ್ರಾಮವಾಗಿ ಮಾರ್ಪಡುತ್ತಿರುವುದು ಗ್ರಾಮದ ಜನರಿಗೆ ಹರ್ಷವನ್ನುಂಟು ಮಾಡಿದೆ.
ಗ್ರಾಮೀಣ ಬಡಾವಣೆಗಳಿಗೂ ಇನ್ನು ಬಿಗಿ ನಿಯಮ
ರಾಜ್ಯದಲ್ಲಿ ವಿವಿಧ ನಗರ ಯೋಜನಾ ಪ್ರಾಧಿಕಾರದ ವ್ಯಾಪ್ತಿಗೆ ಹೊರತಾದ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಬಡಾವಣೆ ಅಭಿವೃದ್ಧಿ, ಕಟ್ಟಡ ನಿರ್ಮಾಣದ ಸಂಬಂಧ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ-2025ರ ನಿಯಮಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
ಮಹಾತ್ಮರ ಪುತ್ಥಳಿ ಸ್ಥಾಪನೆ ಹಿಂದೆ ರಾಜಕೀಯವಿಲ್ಲ
ಛತ್ರಪತಿ ಶಿವಾಜಿ, ಕಿತ್ತೂರು ಚನ್ನಮ್ಮ, ಜಗಜ್ಯೋತಿ ಬಸವೇಶ್ವರ, ಡಾ.ಅಂಬೇಡ್ಕರ್ ಅವರಂತಹ ಮಹಾತ್ಮರ ಜೀವನ ಆದರ್ಶವನ್ನು ನಮ್ಮ ಮಕ್ಕಳು ಮೈಗೂಡಿಸಿಕೊಳ್ಳಬೇಕು.
ಸರ್ವಪಕ್ಷಗಳ ನಿಯೋಗಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಯ್ಕೆ
ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಮುಖವನ್ನು ವಿಶ್ವವೇದಿಕೆಯಲ್ಲಿ ಬಹಿರಂಗಪಡಿಸಲು ಕೇಂದ್ರ ಸರ್ಕಾರ ಅಂತಿಮಗೊಳಿಸಿದ ಸರ್ವ ಪಕ್ಷಗಳ ನಿಯೋಗಕ್ಕೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದ ಈ ನಿಯೋಗಕ್ಕೆ ಕ್ಯಾ. ಚೌಟ ಅವರು ನೇಮಕವಾಗಿರುವುದನ್ನು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.
  • < previous
  • 1
  • ...
  • 884
  • 885
  • 886
  • 887
  • 888
  • 889
  • 890
  • 891
  • 892
  • ...
  • 12286
  • next >
Top Stories
ಸಭಾಪತಿ ಹೊರಟ್ಟಿ ಎಂಎಲ್ಸಿಯಾಗಿ 45 ವರ್ಷ ಪೂರ್ಣ, ಮತ್ತೊಮ್ಮೆ ಗೆದ್ದರೆ ಹೊಸ ದಾಖಲೆ
ಸ್ವಾಮೀಜಿಗಳು ಟ್ಯೂಬ್ ಲೆಸ್ ಟೈಯರ್ ಇದ್ದಂತೆ - ಕಲಬುರಗಿ ಕಾರ್ಪೋರೇಟರ್‌ಗಳು ಬೆಳಗಿನ ವಾಕಿಂಗ್‌ ನಿಲ್ಸಿದ್ದಾರಂತ್ರಿ..
ಸೆಪ್ಟೆಂಬರ್‌ ಕ್ರಾಂತಿ ಇನ್ನೂ ದೂರ ಇದೆ, ಆಸಕ್ತಿ ಉಳಿಸಿಕೊಳ್ಳಿ : ರಾಜಣ್ಣ
ಸಿದ್ದರಾಮಯ್ಯ ರಾಜೀನಾಮೆ ಅಷ್ಟೇ ಬಾಕಿ - ಸಿಎಂ ಸ್ಥಾನ ಬದಲಾವಣೆಗೆ ಸಿದ್ಧತೆ : ಬಿವೈವಿ
ರಾಜ್ಯದಲ್ಲಿ ಮುಂದಿನ ವಾರ ಮುಂಗಾರು ದುರ್ಬಲ - 15 ಜಿಲ್ಲೆಗಳಲ್ಲಿ ಮಳೆ ಕೊರತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved