• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರ್ಬನ್ ಹಾತ್ ನಲ್ಲಿ ಕೈಮಗ್ಗ ವಸ್ತುಗಳ ಮಾರಾಟ
ಆ. 5 ರವರೆಗೆ ರಾಜ್ಯ ಕೈಮಗ್ಗ ವಸ್ತು ಪ್ರದರ್ಶನ ಮತ್ತು ಮಾರಾಟ - ಹಾತ್‌ ಕರ್ಗ್‌ 2025
ಚಿರತೆ ದಾಳಿಗೊಳಗಾದ ಮಹಿಳೆಗೆ ಗಂಭೀರ ಗಾಯ
ಕೆಂಪೇಗೌಡನದೊಡ್ಡಿ ಬೈಪಾಸ್ ರಸ್ತೆಯ ಹತ್ತಿರ ಚಿರತೆ ಏಕಾಏಕಿ ದಾಳಿ‌ ನಡೆಸಿ, ಎಳೆದಾಡಿದೆ. ದೇಹದ ವಿವಿಧ ಭಾಗಗಳಲ್ಲಿ ಕಚ್ಚಿ ,ಉಗುರಿನಿಂದ ಪರಚಿ ಮನಬಂದಂತೆ ಗಾಯಗೊಳಿಸಿದೆ.
ಬಿಡದಿ ಪುರಸಭೆ ಅಧ್ಯಕ್ಷರನ್ನು ಕೆಳಗಿಳಿಸಲು ಜೆಡಿಎಸ್‌ನೊಳಗೆ ಹುನ್ನಾರ
ಬಿಡದಿ ಪುರಸಭೆಯಲ್ಲಿ ಅಧ್ಯಕ್ಷರಾಗಿರುವ ಜೆಡಿಎಸ್‌ನ ಹರಿಪ್ರಸಾದ್ ಅವರನ್ನು ಅಧಿಕಾರದಿಂದ ಪದಚ್ಯುತಿಗೊಳಿಸಲು ಜೆಡಿಎಸ್ ಪಾಳಿಯದಲ್ಲಿಯೇ ಬಿರುಸಿನ ಚಟುವಟಿಕೆಗಳು ನಡೆದಿವೆ.
ಸಮರ್ಪಕ ರಸಗೊಬ್ಬರಕ್ಕಾಗಿ ರೈತ ಸಂಘದಿಂದ ಪ್ರತಿಭಟನೆ
ಮನವಿ ಸ್ವೀಕರಿಸಿ ಮಾತಾನಾಡಿದ ರೈಲ್ವೆ ಅಧಿಕಾರಿಗಳು, ಮನವಿಯನ್ನು ಹಿರಿಯ ಅಧಿಕಾರಿಗಳ ಮುಖಾಂತರ ಕೇಂದ್ರ ಸರ್ಕಾರಕ್ಕೆ ಕಳುಹಿಸುವ ಭರವಸೆ ನೀಡಿದರು.
ಆ.೧ ರಂದು ಉತ್ತರ ವಿಶ್ವವಿದ್ಯಾಲಯದ ಐದನೇ ಘಟಿಕೋತ್ಸವ
ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡುತ್ತಿದ್ದು, ಡಾ.ಎಚ್.ಎಸ್.ಶೆಟ್ಟಿ ಸಮಾಜ ಸೇವೆಯಲ್ಲಿ, ಸಂಗೀತ, ರಂಗಭೂಮಿ ಕ್ಷೇತ್ರದಿಂದ ಪಿಚ್ಚಳ್ಳಿ ಶ್ರೀನಿವಾಸ್, ಉದ್ಯಮಶೀಲತೆ ವಿಭಾಗದಿಂದ ಬೆಂಗಳೂರಿನ ಪ್ರತಿಷ್ಠಿತ ಬ್ರಾಹ್ಮಿನ್ಸ್ ಕಾಫಿ ಬಾರ್‌ನ ಮಾಲೀಕ ರಾಧಾಕೃಷ್ಣ ಅಡಿಗ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ನವೆಂಬರ್‌-ಡಿಸೆಂಬರ್‌ನಲ್ಲಿ 5 ಪಾಲಿಕೆ ಚುನಾವಣೆ: ಡಿಸಿಎಂ
ಐದು ಪಾಲಿಕೆಯಾಗಿ ವಿಭಜನೆ ಆಗಲಿರುವ ಬಿಬಿಎಂಪಿಗೆ ನವೆಂಬರ್‌, ಡಿಸೆಂಬರ್‌ನಲ್ಲಿ ಚುನಾವಣೆ ನಡೆಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾಹಿತಿ ನೀಡಿದ್ದಾರೆ.
ಹಿಪ್ಪರಗಿ ಜಲಾಶಯಕ್ಕೆ ೧,೧೯,೨೦೦ ಕ್ಯುಸೆಕ್‌ ಒಳಹರಿವು
ಮಹಾರಾಷ್ಟ್ರ ಕೃಷ್ಣಾ ಕಣಿವೆ ವ್ಯಾಪ್ತಿಯಲ್ಲಿ ಮಿತಿಮೀರಿ ಮಳೆಯಾಗುತ್ತಿರುವುದರಿಂದ ಕೃಷ್ಣಾನದಿ ತುಂಬಿ ಹರಿಯುತ್ತಿದೆ. ಹೀಗಾಗಿ ಸಮೀಪದ ಹಿಪ್ಪರಗಿ ಜಲಾಶಯಕ್ಕೆ ಮಂಗಳವಾರ ೧,೧೯,೨೦೦ ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ೧,೧೮,೪೫೦ ಕ್ಯುಸೆಕ್‌ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ.
ಆಧುನಿಕತೆಗೆ ತಕ್ಕಂತೆ ಹಬ್ಬಗಳನ್ನು ಆಚರಿಸಿ
ಹಬ್ಬಗಳು ಮೂಢ‌ನಂಬಿಕೆಯ ತಾಣವಾಗಬಾರದು. ಮೂಲ ನಂಬಿಕೆಗಳಾಗಿಯೇ ಅವು ಉಳಿಯಬೇಕು. ಅದೇ ರೀತಿ ಅಂಧಾನುಕರಣೆ ಮಾಡದೇ ಹಬ್ಬದ ಉದ್ದೇಶ ತಿಳಿಯಬೇಕು. ವೈಜ್ಞಾನಿಕ ತಳಹದಿಯ ಮೇಲೆ, ಆಧುನಿಕತೆಗೆ ತಕ್ಕಂತೆ ಪ್ರಸ್ತುತ ಹಬ್ಬಗಳನ್ನು ಆಚರಿಸುವ ಅವಶ್ಯಕತೆ ಇದೆ ಎಂದು ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ನುಡಿದರು.
ಅಭಿವೃದ್ಧಿಗೆ ಅಧಿಕಾರಿ-ನಾಗರಿಕರ ಸಹಕಾರ ಮುಖ್ಯ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿಯನ್ನು ಅಳಿಸಿ ಹಾಕುವ ಕೆಲಸವನ್ನು ಅಧಿಕಾರಿಗಳು ಮಾಡಿದ್ದು ಸಂತಸ ಪಡುವ ವಿಷಯ ಎಂದು ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ(ಕು.ಸಾಲವಾಡಗಿ) ಹೇಳಿದರು.
ಓದುಗರ ಸಮಗ್ರ ಮಾಹಿತಿಯ ಪ್ರತೀಕ ಮುದ್ರಣ ಮಾಧ್ಯಮ
ವಿಜ್ಞಾನ ತಂತ್ರಜ್ಞಾನ ಬೆಳೆದ ಕ್ರಾಂತಿಯ ಯುಗದಲ್ಲಿಯೂ ಮುದ್ರಣ ಮಾಧ್ಯಮ ತನ್ನ ಮೌಲ್ಯ ಕಳೆದುಕೊಳ್ಳದೇ ಓದುಗರ ನಂಬಿಕೆ, ನೈತಿಕತೆ ಮತ್ತು ಸಮಗ್ರ ಮಾಹಿತಿಯ ಪ್ರತೀಕವಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 12786
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved