• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಾಣಿಯ ಕಡಿತ ನಿರ್ಲಕ್ಷಿಸದೇ ಲಸಿಕೆ ಹಾಕಿಸಿಕೊಳ್ಳಿ
ದೇಶದಲ್ಲಿ ಪ್ರತಿ ವರ್ಷ ದಿನದಿಂದ ದಿನಕ್ಕೆ ಹೆಚ್ಚು ಜನ ರೇಬೀಸ್ ಮಹಾಮಾರಿಗೆ ಬಲಿಯಾಗುತ್ತಿದ್ದಾರೆ. ನಾಯಿ ಸೇರಿದಂತೆ ಯಾವುದೇ ಪ್ರಾಣಿಯ ಕಡಿತ ನಿರ್ಲಕ್ಷಿಸದೇ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಂಜುನಾಥ ಡಿ.ಎನ್. ಹೇಳಿದರು.
ಜಾನಪದ ಕಲೆ ಉಳಿಸಲು ಸಂಘಟನೆಗಳ ಪಾತ್ರ ಪ್ರಮುಖ
ನಶಿಸಿ ಹೋಗುತ್ತಿರುವ ಜಾನಪದ ಕಲೆಗಳ ಉಳಿಸಲು ಸಂಘಟನೆಗಳ ಪಾತ್ರ ಬಹಳ ಅವಶ್ಯವೆಂದು ಗಣಿ ಉದ್ಯಮಿ ಹಾಗೂ ಕಲಾ ಪ್ರೇಮಿ ಎಂ.ಎಂ.ವಿರಕ್ತಮಠ ಹೇಳಿದರು.
ಜಾತಿ ವೀರಶೈವ ಲಿಂಗಾಯತ ಎಂದೇ ನಮೂದಿಸಿ
ಲಿಂಗಾಯತ ಸಮಾಜ ಬಾಂಧವರೆಲ್ಲರೂ ಗೊಂದಲ ಮಾಡಿಕೊಳ್ಳದೆ ಧರ್ಮದ ಕಾಲಂನಲ್ಲಿ ಹಿಂದೂ ಎಂದು ನಮೂದಿಸಿ, ಜಾತಿಯ ಕಾಲಂನಲ್ಲಿ ವೀರಶೈವ ಲಿಂಗಾಯತ ನಮೂದಿಸಿ
ಮರಳಿಗೂಡು ಸೇರಿದ ಈರಕರ ಕುಟುಂಬ
ತಮಗೆ ದೇವರು ಪ್ರತ್ಯಕ್ಷವಾಗಿದ್ದು, ತಮ್ಮನ್ನು ಕೈಲಾಸಕ್ಕೆ ಕರೆದುಕೊಂಡು ಹೋಗುತ್ತಾನೆ ಎಂದು ದೇಹತ್ಯಾಗಕ್ಕೆ ನಿರ್ಧರಿಸಿದ್ದ ಕುಟುಂಬವೊಂದು ಮರಳಿಗೂಡು ಸೇರಿದೆ.
ಎನ್ನೆಸ್ಸೆಸ್‌ ಮಾನವೀಯ ಮೌಲ್ಯ, ಸೇವಾ ಮನೋಭಾವ ಬೆಳೆಸಲಿದೆ
ವಿದ್ಯಾರ್ಥಿಗಳು ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಎನ್.ಎಸ್.ಎಸ್ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು ಹಾಗೂ ಸೇವಾ ಮನೋಭಾವ ಬೆಳೆಸುತ್ತದೆ ಎಂದು ಧಾರವಾಡದ ಸಾಹಿತಿ ಡಾ.ರುದ್ರೇಶ ಮೇಟಿ ಹೇಳಿದರು.
ಭಯಪಡಬೇಡಿ, ಸರ್ಕಾರ ಸಮಸ್ಯೆಗೆ ಸ್ಪಂದಿಸಲಿದೆ
ಕನ್ನಡಪ್ರಭ ವಾರ್ತೆ ವಿಜಯಪುರ ಯಾರು ಭಯಪಡುವ ಅವಶ್ಯಕತೆ ಇಲ್ಲ, ಸರ್ಕಾರ ಹಾಗೂ ಜಿಲ್ಲಾಡಳಿತ ನಿಮ್ಮೊಂದಿಗಿದ್ದು, ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸಲಿದೆ. ಪ್ರವಾಹದಿಂದ ಹಾನಿಗೊಳಗಾದ ಬೆಳೆ, ಮನೆ ಹಾನಿಯನ್ನು ಸಮಗ್ರವಾಗಿ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ತಿಳಿಸಿದರು.
ಹುಕ್ಕೇರಿ ವಿದ್ಯುತ್ ಸಂಘಕ್ಕೆ ತುರುಸಿನ ಮತದಾನ
ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆ ಸಣ್ಣ-ಪುಟ್ಟ ಗಲಾಟೆ ಹೊರತುಪಡಿಸಿದರೆ ಬಹುತೇಕ ಶಾಂತಿಯುತವಾಗಿ ನಡೆಯಿತು.
ಪ್ರವಾಹ ಹಾನಿ ಬಗ್ಗೆ ವಾಸ್ತವಾಂಶದ ವರದಿ ನೀಡಿ
ಕನ್ನಡಪ್ರಭ ವಾರ್ತೆ ಇಂಡಿ ಭೀಮಾನದಿ ಪ್ರವಾಹ ಹಾಗೂ ಮಳೆಯಿಂದ ಬೆಳೆ ಹಾನಿಗೊಳಗಾದ ಆಸ್ತಿಪಾಸ್ತಿಗಳ ವರದಿ ತಯಾರಿಸಬೇಕು. ಈ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದು, ವಾಸ್ತವ ಅಂಶಗಳನ್ನು ಒಳಗೊಂಡು ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಕಿತ್ತೂರಿನಲ್ಲಿ ಕೂಡಲಸಂಗಮ ಪೀಠದ ಶಾಖಾಮಠ ಆರಂಭ
ಕೂಡಲಸಂಗಮ ಪೀಠದ ಮಾದರಿಯಲ್ಲಿ ಕಿತ್ತೂರ ಪ್ರದೇಶದಲ್ಲಿ 4 ಎಕರೆ ಜಮೀನು ಖರೀದಿಸಿ ₹10 ಕೋಟಿ ವೆಚ್ಚದಲ್ಲಿ ಶಾಖಾಮಠ ಆರಂಭ
ಹೋರಾಟಕ್ಕೆ ಕಾರ್ಮಿಕ ಸಂಘಟನೆ ಬೆಂಬಲ
ಕನ್ನಡಪ್ರಭ ವಾರ್ತೆ ವಿಜಯಪುರ: ಲಕ್ಷಾಂತರ ಶುಲ್ಕ ಕಟ್ಟಿ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಓದಲು ಸಾಮರ್ಥ್ಯ ಇಲ್ಲ. ಶಿಕ್ಷಣ ಮತ್ತು ವೈದ್ಯಕೀಯ ಶಿಕ್ಷಣದ ಶುಲ್ಕ ದುಬಾರಿಯಾಗಿದೆ. ನಮ್ಮನ್ನಾಳುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಖಾಸಗೀಕರಣ ನೀತಿಗಳನ್ನು ಜಾರಿಗೊಳಿಸುತ್ತಿದ್ದಾರೆ ಎಂದು ಎಐಯುಟಿಯುಸಿ ರಾಜ್ಯಾಧ್ಯಕ್ಷ ಕೆ.ಸೋಮಶೇಖರ ಹೇಳಿದರು.
  • < previous
  • 1
  • ...
  • 888
  • 889
  • 890
  • 891
  • 892
  • 893
  • 894
  • 895
  • 896
  • ...
  • 14725
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved