• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಕಾದಂಬರಿ ಕ್ಷೇತ್ರ ಕಂಡ ಶ್ರೇಷ್ಠ ಬರಹಗಾರ ಭೈರಪ್ಪ: ಕೊಟ್ರೇಶ್
ವಾರನ್ನದಲ್ಲಿ ಬೆಳೆದ ಭೈರಪ್ಪನವರಿಗೆ ಗ್ರಾಮೀಣ ಹಾಗೂ ಕಡುಬಡತನದ ಬದುಕಿನ ಸ್ಪರ್ಶವಿತ್ತು. ಬೆಂದು ಬಸವಳಿದು ಉನ್ನತ ಹಂತಕ್ಕೆ ತಲುಪಿದ್ದರಿಂದಲೇ ಅವರ ಕಾದಂಬರಿಗಳಲ್ಲಿ ತಳ ಸಮುದಾಯದ ತಲ್ಲಣಗಳನ್ನು ಹೃದ್ಯವಾಗಿ ಚಿತ್ರಿಸಿದ್ದಾರೆ .
ರೈತರ ಮೇಲೆ ದಬ್ಬಾಳಿಕೆ ನಡೆಸಿದ ಪಿಎಸ್ಸೈ ಅಮಾನತಿಗೆ ರೈತ ಸಂಘದಿಂದ ಆಗ್ರಹ
ರೈತರಿಗಾಗಿ ಸಂಘ ಸದಾ ಹೋರಾಡಲಿದೆ, ನ್ಯಾಯ ಸಿಗುವ ತನಕ ಈ ಹೋರಾಟ ನಿಲ್ಲುವುದಿಲ್ಲ. ರೈತರ ಶ್ರಮದಿಂದ ಈ ದೇಶ ತಲೆ ಎತ್ತಿದೆ, ಆದರೆ ರೈತರ ಮೇಲಿನ ದೌರ್ಜನ್ಯ ನಿಲ್ಲದಿದ್ದರೆ ಇಡೀ ರಾಜ್ಯಾದ್ಯಂತ ಈ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಎಂದು ಎಚ್ಚರಿಸಿದರು.
ಉದ್ಯಮಿ ಮನೇಲಿ 300 ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ, ₹29 ಲಕ್ಷ ಕಳವು
ಪಟ್ಟಣದ ಉದ್ಯಮಿ ಉಮೇಶ್‌ ಶೆಟ್ಟಿ ಮನೆಯಲ್ಲಿ 300 ಗ್ರಾಂ ಚಿನ್ನಾಭರಣ, 2 ಕೆಜಿ ಬೆಳ್ಳಿ, 29 ಲಕ್ಷ ರು. ಭಾನುವಾರ ರಾತ್ರಿ ಕಳ್ಳತನವಾಗಿದೆ.
ದಪ್ಪಗುಳಿ ದೇಗುಲ ಅಭಿವೃದ್ಧಿಪಡಿಸಲು ಕ್ರಮ: ಶಾಸಕ ಮಂಜುನಾಥ್
ತಾಲೂಕಿನ ಗಡಿ ಗ್ರಾಮವಾದ ದಂಟಲ್ಲಿ ಗ್ರಾಮಕ್ಕೆ ಶಾಸಕ ಎಂ. ಆರ್‌. ಮಂಜುನಾಥ್ ಭೇಟಿ ನೀಡಿ ಬಸವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ನಂತರ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿದರು.
ಕುರುಬ ಸಮಾಜ ಎಸ್ಟಿ ಸೇರ್ಪಡೆ ವಿರೋಧಿಸಿ ಉಪವಾಸ ಸತ್ಯಾಗ್ರಹ
ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವ ಹುನ್ನಾರ ನಡೆದಿದ್ದು ಇದನ್ನು ವಿರೋಧಿಸಿ ನಾಯಕ ಸಮಾಜದ ಮುಖಂಡ ಅಗರ ರಾಜು ಸಮಾಜದ ಭಾಂಧವರೊಡಗೂಡಿ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದರು.
ಮಾಗಡಿಯಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಳಾಂತರ ಬೇಡ
ಮಾಗಡಿ: ಯಾವುದೇ ಕಾರಣಕ್ಕೂ ಎಚ್.ಎಂ.ಕೃಷ್ಣಮೂರ್ತಿ ನಿರ್ಮಿಸಿರುವ ಕೆಂಪೇಗೌಡರ ಪ್ರತಿಮೆ ಸ್ಥಳಾಂತರಿಸದಂತೆ ಸ್ಪಟಿಕಪುರಿ ಮಠಾಧ್ಯಕ್ಷರಾದ ಡಾ.ನಂಜಾವಧೂತ ಸ್ವಾಮೀಜಿ ಎಚ್ಚರಿಕೆ ನೀಡಿದರು.
ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವ ಸೇವೆ ಮಹತ್ವದ್ದು: ಜಿನಿ ವಿಶ್ವನಾಥ್
ನರಸಿಹರಾಜಪುರ, ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಮಾಡುವ ಸೇವೆಯೇ ನಿಜವಾದ ಸೇವೆ. ಇಂತಹ ಸೇವೆ ಮಾಡುವಾಗ ಮನಸ್ಸಿಗೆ ಸಂತೋಷ ನೀಡುತ್ತದೆ ಮತ್ತು ಪುಣ್ಯವೂ ನಮ್ಮನ್ನು ಕಾಪಾಡುತ್ತದೆ ಎಂದು ಜಿನಿ ವಿಶ್ವನಾಥ್ ಸೇವಾ ಕೇಂದ್ರದ ಅಧ್ಯಕ್ಷೆ ಜಿನಿ ವಿಶ್ವನಾಥ್ ಹೇಳಿದರು.
6 ವರ್ಷದವರೆಗೆ ಮಕ್ಕಳ ಪಾಲನೆ ಅಂಗನವಾಡಿ ಕಾರ್ಯಕರ್ತೆಯರದ್ದು
ಹೊಸಕೋಟೆ: ಮಗು ಹುಟ್ಟುವುದಕ್ಕೂ ಮೊದಲೇ ತಾಯಿ ಕಾರ್ಡ್ ಮೂಲಕ ತಾಯಿ-ಮಗುವಿನ ಆರೈಕೆಯೊಂದಿಗೆ ಮಗುವಿಗೆ ೬ ವರ್ಷದವರೆಗೆ ಪೌಷ್ಟಿಕ ಆಹಾರ, ಪಾಲನೆ ಜವಾಬ್ದಾರಿ ಅಂಗನವಾಡಿ ಕಾರ್ಯಕರ್ತೆಯರ ಮೇಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಕೆರೆಗಳಿಗೆ ಒಳಹರಿವಿನ ತೊಂದರೆಯಿದ್ದಲ್ಲಿ ಪರಿಹರಿಸಿ: ಮನೋಜ್ ಕುಮಾರ್ ಮೀನಾ
ಸಾಮಾಜಿಕ ಪಿಂಚಣಿಗಳನ್ನು ಪಾವತಿ ಮಾಡುವ ಸಂದರ್ಭದಲ್ಲಿ ಮರಣ ಹೊಂದಿರುವವರ ಮರಣ ಪ್ರಮಾಣ ಪತ್ರ ಪಡೆದು ಈ ಜನ್ಮ ಸಾಫ್ಟ್‌ವೇರ್‌ನಲ್ಲಿ ಅಪ್ ಲೋಡ್ ಮಾಡಿಸಿ ಪಿಂಚಣಿ ಪಾವತಿ ನಿಲ್ಲಿಸಲು ಕ್ರಮ ವಹಿಸಬೇಕು. ಅನ್ನಭಾಗ್ಯ ಹಾಗೂ ಗೃಹ ಲಕ್ಷ್ಮಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು.
ಹೊಣಕೆರೆ ಕೃಷಿಪತ್ತಿನ ಸಹಕಾರ ಸಂಘಕ್ಕೆ 2.19 ಲಕ್ಷ ರು. ನಿವ್ವಳ ಲಾಭ
ಸಂಘದಲ್ಲಿ ಒಟ್ಟು ೨೬೨೫ ಷೇರುದಾರರಿದ್ದು, ಈ ಪೈಕಿ ೮೦೩ಮಂದಿ ರೈತರಿಗೆ ವಿವಿಧ ಬಗೆಯ ಸಾಲ ಸೌಲಭ್ಯದ ಜೊತೆಗೆ ೪.೮೦ ಕೋಟಿ ರು.ಗೂ ಹೆಚ್ಚು ಎಂಕೆಸಿಸಿ ಸಾಲ ನೀಡಲಾಗಿದೆ. ೧೭ಮಂದಿ ರೈತರಿಗೆ ೨೬.೯೮ಲಕ್ಷಕ್ಕೂ ಹೆಚ್ಚು ಎಂಟಿಎಲ್ ಸಾಲ, ೧೮ ಮಹಿಳಾ ಸ್ವಸಹಾಯ ಸಂಘಗಳಿಗೆ ೪೧ಲಕ್ಷಕ್ಕೂ ಹೆಚ್ಚು ಸಾಲ ವಿತರಿಸಲಾಗಿದೆ. ಸಂಘದ ನೌಕರರಿಗೆ ೫.೫ ಲಕ್ಷ ರು. ಸಾಲ ನೀಡಲಾಗಿದೆ.
  • < previous
  • 1
  • ...
  • 891
  • 892
  • 893
  • 894
  • 895
  • 896
  • 897
  • 898
  • 899
  • ...
  • 14734
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved