• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆ.ಆರ್.ಪೇಟೆ ಟಿಎಪಿಸಿಎಂಎಸ್ ಆಡಳಿತ ಅಧಿಕಾರ ಜೆಡಿಎಸ್ ಬೆಂಬಲಿತರ ಪಾಲು
ಆರ್.ಪೇಟೆ ತಾಲೂಕು ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಎಚ್.ಟಿ.ಮಂಜು ನೇತೃತ್ವದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿ ಸಂಘದ ಆಡಳಿತ ಜೆಡಿಎಸ್ ಪಕ್ಷದ ಪಾಲಾಗಿದೆ. ಸಂಘದ 14 ನಿರ್ದೇಶಕರ ಆಯ್ಕೆಗೆ ಭಾನುವಾರ ಚುನಾವಣೆ ನಡೆದು ಎ ವರ್ಗದ 6 ಸ್ಥಾನಗಳಿಗೆ ಸಮಬಲ ಪೈಪೂಟಿ ನಡೆದು ಜೆಡಿಎಸ್ ಬೆಂಬಲಿತ 3 ಮತ್ತು ಕಾಂಗ್ರೆಸ್ ಬೆಂಬಲಿತ 3 ಮಂದಿ ಅಭ್ಯರ್ಥಿಗಳು ಆಯ್ಕೆಯಾದರು.
ಮೀಸಲು ಅರಣ್ಯ ಗೊಂದಲ ಬಗೆಹರಿಸಲು ಬಿ. ಶಿವರಾಂ ಆಗ್ರಹ
ಜಿಲ್ಲೆಯ ರಾಜಕೀಯ ಪರಿಸ್ಥಿತಿ ಹದಗೆಟ್ಟಿದೆ. ಇಲ್ಲಿನ ಜನಪ್ರತಿನಿಧಿಗಳು ರೈತರ ಸಮಸ್ಯೆ ಬಗೆಹರಿಸುವ ಬದಲು ಅಧಿಕಾರಿಗಳ ವರ್ಗಾವಣೆಯ ಸ್ಪರ್ಧೆಯಲ್ಲಿ ನಿರತರಾಗಿದ್ದಾರೆ. ‘ತಾ ಮುಂದು, ನಾ ಮುಂದು’ ಎಂಬಂತೆ ಒತ್ತಡ ಹಾಕುವ ಪೈಪೋಟಿ ಮಾತ್ರ ನಡೆಯುತ್ತಿದೆ. ರೈತರ ಜ್ವಲಂತ ಸಮಸ್ಯೆಗಳಿಗೆ ಅವರಿಗೆ ಆಸಕ್ತಿ ಇಲ್ಲ.
ಜಿಲ್ಲಾಧಿಕಾರಿಗಳೇ ಕೆಳಮಟ್ಟದ ಅಧಿಕಾರಿಗಳೊಂದಿಗೆ ಗೌರವಯುತವಾಗಿ ನಡೆದುಕೊಳ್ಳಿ: ಎಚ್.ಡಿ.ರೇವಣ್ಣ
ಈ ಜಿಲ್ಲಾಧಿಕಾರಿ ಹೊಡೆತ ತಡೆಯದೇ ಕೆಲವು ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಹಂತಕ್ಕೆ ಬಂದಿದ್ದಾರೆ. ಯಾರಾದರೂ ಸೂಸೈಡ್ ಮಾಡಿಕೊಂಡರೆ ಜಿಲ್ಲಾಧಿಕಾರಿಗಳೇ ಹೊಣೆಗಾರರಾಗುತ್ತಾರೆ. ಡೀಸಿಯವರ ಒತ್ತಡದಿಂದ ಸೂಸೈಡ್ ಮಾಡಿಕೊಳ್ಳುವ ಹಂತಕ್ಕೆ ಹೋಗುವಂತಾಗಿದೆ ಎಂದು ಒಬ್ಬ ತಹಸೀಲ್ದಾರ್ ನನ್ನ ಬಳಿ ಹೇಳಿಕೊಂಡಿದ್ದಾರೆ.
ಅರಕಲಗೂಡು ದಸರಾಗೆ ಬೂಕರ್ ಪ್ರಶಸ್ತಿ ವಿಜೇತೆ ದೀಪಾ ಭಾಸ್ತಿ ಉದ್ಘಾಟಕರು: ಶಾಸಕ ಎ.ಮಂಜು
ರಾಜ್ಯ ಸರ್ಕಾರಕ್ಕೆ ಸ್ವತಃ ಜಾತಿ ಗಣತಿ ನಡೆಸುವ ಅಧಿಕಾರವಿಲ್ಲ. ಕೇವಲ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾತ್ರ ನಡೆಯುತ್ತಿದೆ. ಆದರೆ ಅದನ್ನು ಜನರಿಗೆ ಜಾತಿ ಸಮೀಕ್ಷೆ ಎಂದು ತಪ್ಪಾಗಿ ತೋರಿಸಲಾಗುತ್ತಿದೆ .
ಅಕ್ಟೋಬರ್ 1ರಿಂದ ದೊಡ್ಡಬಳ್ಳಾಪುರದಲ್ಲಿ ರಾಜ್ಯಮಟ್ಟದ ಪಥಮ ಟೆಲಿಸ್ಕೋಪ್ ತರಬೇತಿ ಶಿಬಿರ
ವಿಶ್ವ ಮಟ್ಟದ ಗೌರವಕ್ಕೆ ಪಾತ್ರವಾಗುವ ಈ ಯೋಜನೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲಾಗಲಿದೆ.
ಲಯನ್ಸ್ ನಿಂದ ದೇಶಾದ್ಯಂತ ಬಡವರಿಗೆ ಸೇವಾ ಕಾರ್ಯ: ಶಿವಣ್ಣ
ಉಳ್ಳವರು ಬಡವರಿಗೆ ಸಹಾಯ ಹಸ್ತ ಚಾಚಬೇಕು.
ರೈತರ ಭೂಮಿಗೆ ಸಮರ್ಪಕ ವಿದ್ಯುತ್‌, ನೀರು ಒದಗಿಸಿದರೆ ದೇಶದ ಅಭಿವೃದ್ಧಿ ಸಾಧ್ಯ: ಶಾಸಕ ಶಿವಲಿಂಗೇಗೌಡ
ಅಂದುಕೊಂಡಂತೆ ಎಲ್ಲವೂ ನಡೆದರೆ ಕೇವಲ ಮೂರ‍್ನಾಲ್ಕು ತಿಂಗಳಲ್ಲೇ ಸೌರ ವಿದ್ಯುತ್ ರೈತರ ಕೃಷಿ ಭೂಮಿಗೆ ತಲುಪಲಿದೆ. ಇದನ್ನು ತಾಲೂಕಿನ ರೈತರು ಸದುಪಯೋಗಪಡಿಸಿಕೊಳ್ಳುವ ಮೂಲಕ ತರಕಾರಿ, ಹೂ, ಹಣ್ಣು- ಹಂಪಲುಗಳನ್ನು ಬೆಳೆದು ಆರ್ಥಿಕವಾಗಿ ಮುಂದೆ ಬರುವಂತೆ ಕರೆ ನೀಡಿದರು.
ಸೌಲಭ್ಯ ಸಿಗಲು ವಿಶ್ವಕರ್ಮರು ಸಂಘಟಿತರಾಗಲಿ: ಶಿವಸುಜ್ಞಾನತೀರ್ಥ ಸ್ವಾಮೀಜಿ
ವಿಶ್ವಕರ್ಮರನ್ನು ಒಗ್ಗೂಡಿಸುವ ಸಲುವಾಗಿ ಸಂಘಟನೆಗಳನ್ನು ರಚಿಸಿ, ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷ ನಂಜುಂಡಿ ಅವರ ನೇತೃತ್ವದಲ್ಲಿ ಬೃಹತ್ ವಿಶ್ವಕರ್ಮರ ಸಮಾವೇಶ ನಡೆಸುವ ಮೂಲಕ ನಮ್ಮ ಒಗ್ಗಟ್ಟು ಪ್ರದರ್ಶಿಸಿದ ಫಲವಾಗಿ ಕಳೆದ ೯ ವರ್ಷಗಳ ಹಿಂದೆ ರಾಜ್ಯ ಸರ್ಕಾರ ವಿಶ್ವಕರ್ಮ ಜಯಂತಿ ಆಯೋಜಿಸಲು ಅವಕಾಶ ಕಲ್ಪಿಸಿತು.
ಟೀಕೆಗಳಿಗೆ ಅಭಿವೃದ್ಧಿ ಮೂಲಕ ಉತ್ತರಿಸುವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
ಹಾರನಹಳ್ಳಿಯ ವ್ಯಾಪ್ತಿಯಲ್ಲಿ ಮುಖ್ಯ ರಸ್ತೆ ಅಗಲೀಕರಣ, ನಾಲ್ಕು ಪಥ ಅಭಿವೃದ್ಧಿ ಹೀಗೆ ಹತ್ತು ಹಲವು ಯೋಜನೆಗಳನ್ನು ಶಾಸಕರು ಮಾಡಿಸಿದ್ದಾರೆ.
ಗಣತಿದಾರರಿಗೆ ಮಾಹಿತಿ ನೀಡಿದ ಮಾಜಿ ಶಾಸಕ ರಾಜೇಶ್
ತಾಲೂಕಿನ ಬಿದರಕೆರೆ ಗ್ರಾಮದ ನಿವಾಸದಲ್ಲಿ ಮಾಜಿ ಶಾಸಕ ಎಚ್.ಪಿ.ರಾಜೇಶ್ ಅವರು ಸಾಮಾಜಿಕ ಹಾಗೂ ಶೈಕ್ಷಣಿಕ ಜಾತಿಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಂಡು, ಗಣತಿದಾರ ಶಿಕ್ಷಕ ನಾಗರಾಜ ಅವರಿಗೆ ಮಾಹಿತಿ ನೀಡಲಾಯಿತು.
  • < previous
  • 1
  • ...
  • 892
  • 893
  • 894
  • 895
  • 896
  • 897
  • 898
  • 899
  • 900
  • ...
  • 14736
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved