• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಗುವಿನ ಆರೋಗ್ಯಕರ ಜೀವನಕ್ಕೆ ಸಮತೋಲನ ಆಹಾರ ಮುಖ್ಯ: ನ್ಯಾ.ಬಿ.ಪಾರ್ವತಮ್ಮ
ಅಂಗನವಾಡಿ ಕಾರ್ಯಕರ್ತೆಯರು ಬೇರೆ ಮಕ್ಕಳನ್ನು ತಮ್ಮ ಮಕ್ಕಳಂತೆ ನೋಡಿಕೊಳ್ಳುತ್ತಾರೆ. ಮಕ್ಕಳು ತನ್ನ ತಾಯಿಯನ್ನು ಮೊದಲು ಅಮ್ಮ ಎಂದರೆ ನಂತರ ಸ್ಥಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರನ್ನು ಅಮ್ಮ ಎಂದು ಕರೆಯುತ್ತಾರೆ. ಅವರೇ ಮೊದಲ ಅಕ್ಷರಾಭ್ಯಾಸದ ಗುರು ಆಗಿರುತ್ತಾರೆ ಎಂಬುದು ನನಗೆ ಹೆಮ್ಮೆ ತರುತ್ತದೆ.
ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಪಟೇಲ್ ಶಿವಪ್ಪ ಅಧಿಕಾರ ಸ್ವೀಕಾರ
ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ಹಾಸನದಲ್ಲಿ ಬಾಕಿ ಉಳಿದ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸುವುದು ನನ್ನ ಮೊದಲ ಆದ್ಯತೆ.
ಹೃದಯಾಘಾತ, ಹೃದಯ ಸ್ತಂಭನ ಕುರಿತು ವಿದ್ಯಾರ್ಥಿಗಳಿಗೆ ಅರಿವು
ಹೃದಯಾಘಾತವು ಹೃದಯಕ್ಕೆ ರಕ್ತದ ಹರಿವು ನಿಬಂಧಿಸಿದಾಗ ಸಂಭವಿಸುವ ಒಂದು ರಕ್ತ ಪರಿಚಲನೆಯಾದರೆ ಹೃದಯ ಸ್ತಂಭನ ಸಮರ್ಪಕವಾಗಿ ಬಡಿಯುವುದನ್ನು ನಿಲ್ಲಿಸಿದಾಗ ಸಂಭವಿಸುತ್ತದೆ. ಹೃದಯಾಘಾತ ಮತ್ತು ಹೃದಯ ಸ್ತಂಭನ ಇವೆರಡೂ ಒಂದೇ ಪರಿಸ್ಥಿತಿಯಲ್ಲ, ಎರಡೂ ಗಂಭೀರ ವೈದ್ಯಕೀಯ ತುರ್ತು ಸ್ಥಿತಿಗಳಾಗಿವೆ. ತಕ್ಷಣದ ಚಿಕಿತ್ಸೆ ಮತ್ತು ಸಹಾಯದ ಅಗತ್ಯವಿದೆ.
ಮಳವಳ್ಳಿ ಟಿಎಪಿಸಿಎಂಎಸ್ ಚುನಾವಣೆ: ಕಾಂಗ್ರೆಸ್ ಬೆಂಬಲಿತರಿಗೆ ಹೆಚ್ಚಿನ ಸ್ಥಾನ
ಮಳವಳ್ಳಿ ಟಿಎಪಿಸಿಎಂಎಸ್‌ನ 14 ಸ್ಥಾನದಲ್ಲಿ ಹಲಗೂರು ಕ್ಷೇತ್ರದಿಂದ ಮಾಲಾಶ್ರೀ ಅವಿರೋಧ ಆಯ್ಕೆಯಾಗಿದ್ದರು. 13 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎ ತರಗತಿಯಲ್ಲಿ ಕಾಂಗ್ರೆಸ್ ಬೆಂಬಲಿತರು 6, ಬಿ. ತರಗತಿಗಳಿಗೆ ಎರಡು ಹಾಗೂ ಎನ್‌ಡಿಎ ಮೈತ್ರಿ ಬೆಂಬಲಿತರು ಬಿ. ತರಗತಿಯಲ್ಲಿ ಐದು ಸ್ಥಾನಗಳಲ್ಲಿ ಗೆಲುವು ಸಾಧಿಸಿದರು.
ಕೆ.ಆರ್.ಪೇಟೆ ಟಿಎಪಿಸಿಎಂಎಸ್ ಆಡಳಿತ ಅಧಿಕಾರ ಜೆಡಿಎಸ್ ಬೆಂಬಲಿತರ ಪಾಲು
ಆರ್.ಪೇಟೆ ತಾಲೂಕು ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಎಚ್.ಟಿ.ಮಂಜು ನೇತೃತ್ವದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿ ಸಂಘದ ಆಡಳಿತ ಜೆಡಿಎಸ್ ಪಕ್ಷದ ಪಾಲಾಗಿದೆ. ಸಂಘದ 14 ನಿರ್ದೇಶಕರ ಆಯ್ಕೆಗೆ ಭಾನುವಾರ ಚುನಾವಣೆ ನಡೆದು ಎ ವರ್ಗದ 6 ಸ್ಥಾನಗಳಿಗೆ ಸಮಬಲ ಪೈಪೂಟಿ ನಡೆದು ಜೆಡಿಎಸ್ ಬೆಂಬಲಿತ 3 ಮತ್ತು ಕಾಂಗ್ರೆಸ್ ಬೆಂಬಲಿತ 3 ಮಂದಿ ಅಭ್ಯರ್ಥಿಗಳು ಆಯ್ಕೆಯಾದರು.
ಮೀಸಲು ಅರಣ್ಯ ಗೊಂದಲ ಬಗೆಹರಿಸಲು ಬಿ. ಶಿವರಾಂ ಆಗ್ರಹ
ಜಿಲ್ಲೆಯ ರಾಜಕೀಯ ಪರಿಸ್ಥಿತಿ ಹದಗೆಟ್ಟಿದೆ. ಇಲ್ಲಿನ ಜನಪ್ರತಿನಿಧಿಗಳು ರೈತರ ಸಮಸ್ಯೆ ಬಗೆಹರಿಸುವ ಬದಲು ಅಧಿಕಾರಿಗಳ ವರ್ಗಾವಣೆಯ ಸ್ಪರ್ಧೆಯಲ್ಲಿ ನಿರತರಾಗಿದ್ದಾರೆ. ‘ತಾ ಮುಂದು, ನಾ ಮುಂದು’ ಎಂಬಂತೆ ಒತ್ತಡ ಹಾಕುವ ಪೈಪೋಟಿ ಮಾತ್ರ ನಡೆಯುತ್ತಿದೆ. ರೈತರ ಜ್ವಲಂತ ಸಮಸ್ಯೆಗಳಿಗೆ ಅವರಿಗೆ ಆಸಕ್ತಿ ಇಲ್ಲ.
ಜಿಲ್ಲಾಧಿಕಾರಿಗಳೇ ಕೆಳಮಟ್ಟದ ಅಧಿಕಾರಿಗಳೊಂದಿಗೆ ಗೌರವಯುತವಾಗಿ ನಡೆದುಕೊಳ್ಳಿ: ಎಚ್.ಡಿ.ರೇವಣ್ಣ
ಈ ಜಿಲ್ಲಾಧಿಕಾರಿ ಹೊಡೆತ ತಡೆಯದೇ ಕೆಲವು ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಹಂತಕ್ಕೆ ಬಂದಿದ್ದಾರೆ. ಯಾರಾದರೂ ಸೂಸೈಡ್ ಮಾಡಿಕೊಂಡರೆ ಜಿಲ್ಲಾಧಿಕಾರಿಗಳೇ ಹೊಣೆಗಾರರಾಗುತ್ತಾರೆ. ಡೀಸಿಯವರ ಒತ್ತಡದಿಂದ ಸೂಸೈಡ್ ಮಾಡಿಕೊಳ್ಳುವ ಹಂತಕ್ಕೆ ಹೋಗುವಂತಾಗಿದೆ ಎಂದು ಒಬ್ಬ ತಹಸೀಲ್ದಾರ್ ನನ್ನ ಬಳಿ ಹೇಳಿಕೊಂಡಿದ್ದಾರೆ.
ಅರಕಲಗೂಡು ದಸರಾಗೆ ಬೂಕರ್ ಪ್ರಶಸ್ತಿ ವಿಜೇತೆ ದೀಪಾ ಭಾಸ್ತಿ ಉದ್ಘಾಟಕರು: ಶಾಸಕ ಎ.ಮಂಜು
ರಾಜ್ಯ ಸರ್ಕಾರಕ್ಕೆ ಸ್ವತಃ ಜಾತಿ ಗಣತಿ ನಡೆಸುವ ಅಧಿಕಾರವಿಲ್ಲ. ಕೇವಲ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾತ್ರ ನಡೆಯುತ್ತಿದೆ. ಆದರೆ ಅದನ್ನು ಜನರಿಗೆ ಜಾತಿ ಸಮೀಕ್ಷೆ ಎಂದು ತಪ್ಪಾಗಿ ತೋರಿಸಲಾಗುತ್ತಿದೆ .
ಅಕ್ಟೋಬರ್ 1ರಿಂದ ದೊಡ್ಡಬಳ್ಳಾಪುರದಲ್ಲಿ ರಾಜ್ಯಮಟ್ಟದ ಪಥಮ ಟೆಲಿಸ್ಕೋಪ್ ತರಬೇತಿ ಶಿಬಿರ
ವಿಶ್ವ ಮಟ್ಟದ ಗೌರವಕ್ಕೆ ಪಾತ್ರವಾಗುವ ಈ ಯೋಜನೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲಾಗಲಿದೆ.
ಲಯನ್ಸ್ ನಿಂದ ದೇಶಾದ್ಯಂತ ಬಡವರಿಗೆ ಸೇವಾ ಕಾರ್ಯ: ಶಿವಣ್ಣ
ಉಳ್ಳವರು ಬಡವರಿಗೆ ಸಹಾಯ ಹಸ್ತ ಚಾಚಬೇಕು.
  • < previous
  • 1
  • ...
  • 894
  • 895
  • 896
  • 897
  • 898
  • 899
  • 900
  • 901
  • 902
  • ...
  • 14738
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved