• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡಜನರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್: ಶಾಸಕ ವಿಜಯಾನಂದ ಕಾಶಪ್ಪನವರ
ಜಿಲ್ಲಾ ಆಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ ಬಾಗಲಕೋಟೆ ಹಾಗೂ ನಗರಸಭೆ ಅವರ ಕಾರ‍್ಯಾಲಯದ ಸಹಯೋಗದಲ್ಲಿ ಬಾಗಲಕೋಟೆ ನಗರದ ಪೊಲೀಸ್ ಠಾಣೆ ಪಕ್ಕದಲ್ಲಿ ನಿರ್ಮಿಸಲಾದ ನೂತನ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು.
ಟ್ಯಾಕ್ಸಿ ಚಾಲಕರಿಗೆ ಕಾನೂನು ಪಾಠ ಮಾಡಿದ ಮುಂಡಗೋಡ ಪೊಲೀಸರು
ಶಿವಾಜಿ ಸರ್ಕಲ್ ನಲ್ಲಿ ಕೆಲ ಕಾಲ ಬಾಡಿಗೆ ಟ್ಯಾಕ್ಸಿ ವಾಹನಗಳನ್ನು ತಡೆದು ಚಾಲಕರಿಗೆ ಕೆಲ ಹೊತ್ತು ಕ್ಲಾಸ್ ತೆಗೆದುಕೊಂಡು ಎಚ್ಚರಿಕೆ ನೀಡಲಾಯಿತು.
ಸೋಲಾರ್ ಘಟಕಗಳಿಂದ ಹಗಲು ರೈತರಿಗೆ 7 ಗಂಟೆ ವಿದ್ಯುತ್ ಪೂರೈಕೆ

ರೈತರಿಗೆ ವಿದ್ಯುತ್ ಮತ್ತು ನೀರು ಅತ್ಯವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಸರ್ಕಾರಗಳು ಸಾಕಷ್ಟು ಒತ್ತು ನೀಡುತ್ತಿದ್ದು ಕುಸುಮ್ ಸಿ ಯೋಜನೆಯಡಿ ನೂತನವಾಗಿ ನಿರ್ಮಿಸಿರುವ ಸೋಲಾರ್ ಘಟಕಗಳ ಮೂಲಕ ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ವ್ಯವಸ್ಥೆ ಕಲ್ಪಿಸಲಾಗುವುದು 

ಕಾಡು ಪ್ರಾಣಿ ಬೇಟೆಗಾಗಿ ಇಟ್ಟಿದ್ದ ಸಿಡಿಮುದ್ದು ಸಿಡಿದು ಹಸುವಿಗೆ ತೀವ್ರ ಗಾಯ
ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್, ಸಬ್ ಇನ್ಸ್ ಪೆಕ್ಟರ್ ಲೋಕೇಶ್ ಆಗಮಿಸಿ ಮೇಲಾಧಿಕಾರಿಗೆ ವಿಷಯ ತಿಳಿಸಿದರು. ಡಿವೈಎಸ್ಪಿಯೊಂದಿಗೆ ಶ್ವಾನದಳ ಹಾಗೂ ಬಾಂಬ್ ಪರಿಶೀಲನೆ ನಡೆಸಿದಾಗ ಮತ್ತೆರಡು ಕಡೆ ಸಿಡಿಮದ್ದು ಇಟ್ಟಿರುವುದು ಕಂಡು ಬಂತು. ಇದನ್ನು ವಶಕ್ಕೆ ಪಡೆದರು. ಸಿಡಿ ಮದ್ದು ಇಟ್ಟಿದ್ದ ಆರೋಪಿಗಳ ಶೋಧನೆಯಲ್ಲಿ ಪೊಲೀಸರು ತೊಡಗಿದ್ದಾರೆ.
ಭಾಗ್ಯನಗರಕ್ಕೆ ಪದವಿ ಕಾಲೇಜ್: ಮಾಹಿತಿ ಸಂಗ್ರಹಿಸಿದ ನಿಯೋಗ
ಕೊಪ್ಪಳದ ಸರ್ಕಾರಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಹನುಮಂತ ನಾಯಕ ದೊಡ್ಡಮನಿ ಹಾಗೂ ಉಪನ್ಯಾಸಕರಾದ ಶಿವನಾಥ್ ಇ.ಜಿ. ಅವರಿದ್ದ ನಿಯೋಗವು ಮಹಾವಿದ್ಯಾಲಯಕ್ಕೆ ಭೇಟಿ ನೀಡಿತ್ತು. ಪ್ರಾಚಾರ್ಯ ರಾಜಶೇಖರ ಪಾಟೀಲ್ ಅವರು, ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ಪದವಿ ಮಹಾವಿದ್ಯಾಲಯ ಪ್ರಾರಂಭಿಸಲು ಬೇಕಾದ ಮೂಲಸೌಕರ್ಯಗಳು ಲಭ್ಯವಿರುವುದನ್ನು ತೋರಿಸಿ, ಪೂರಕ ಮಾಹಿತಿ ಒದಗಿಸಿದರು.
ರೋಲ್ ಕಾಲ್ ಗಿರಾಕಿಗಳು, ಎಂಜಲು ಕಾಸಿಗೆ ಪ್ರತಿಭಟನೆ ಹೇಳಿಕೆಗೆ ಖಂಡನೆ
ಶಾಸಕರು ಗ್ರಾಮಕ್ಕೆ ಆಗಮಿಸಿ ತಮ್ಮ ಲಘು ಹೇಳಿಕೆಯನ್ನು ಹಿಂದಕ್ಕೆ ಪಡೆದು ಕ್ಷಮೆಯಾಚನೆ ಮಾಡಬೇಕು. ಇಲ್ಲವಾದಲ್ಲಿ ಮದ್ದೂರು ಕ್ಷೇತ್ರದಲ್ಲಿ ನಡೆಯುವ ಅವರ ಎಲ್ಲಾ ಕಾರ್ಯಕ್ರಮಗಳಲ್ಲಿ ಪ್ರತಿಭಟನೆ ನಡೆಸುವುದರೊಂದಿಗೆ ಘೇರಾವ್ ಮಾಡುವ ಮೂಲಕ ತಕ್ಕ ಪಾಠ ಕಲಿಸಲಾಗುವುದು.
ಯುವ ಆವೃತ್ತಿಯ ಎಸ್.ಎಸ್.ಎಲ್.ಸಿ.ಮಾರ್ಗಸೂಚಿ ನಿತ್ಯ ಓದಲು ಸಲಹೆ
ನರಸಿಂಹರಾಜಪುರ, ಕನ್ನಡಪ್ರಭ ಯುವ ಆವೃತ್ತಿಯಲ್ಲಿ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಬೇಕಾದ ಮಾರ್ಗಸೂಚಿಗಳಿರುವುದರಿಂದ ಇದನ್ನು ಪ್ರತಿ ನಿತ್ಯ ಓದಬೇಕು ಎಂದು ಕೊಪ್ಪ ಯಸ್ಕಾನ್ ಸಂಸ್ಥೆ ಅಧ್ಯಕ್ಷ ಯಡಗೆರೆ ಸುಬ್ರಮಣ್ಯ ಕರೆ ನೀಡಿದರು.
ಚರಂಡಿ ನೀರು ರಸ್ತೆಯಲ್ಲಿ ಸಂಗ್ರಹ
ಬಾಗೇಪಲ್ಲಿ ಪಟ್ಟಣದ ಡಾ.ಎಚ್.ಎನ್.ವೃತ್ತ (ಗೂಳೂರು ಸರ್ಕಲ್)ದಲ್ಲಿ ಮಳೆ ನೀರಿನ ಜೊತೆಗೆ ಚರಂಡಿ ಕೊಳಚೆ ಹಾಗೂ ತ್ಯಾಜ್ಯ ನೀರು ಸಂಗ್ರಹವಾಗಿ ಜಲಾವೃತಗೊಂಡ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಸಾರ್ವಜನಿಕರು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಕ್ರಮ ಕೈಗೊಳ್ಳಲು ಪುರಸಭೆಗೆ ಜನರ ಆಗ್ರಹ
ಪಂಚಮಿಗೆ ಸಿದ್ಧಪಡಿಸಿದ್ದ ಅವಲಕ್ಕಿ ಮಳೆ ನೀರುಪಾಲು
ಮಿಲ್‌ನಲ್ಲಿ ಅವಲಕ್ಕಿ ತಯಾರಿಸಲೆಂದು 400 ಚೀಲ ಅಕ್ಕಿ ತರಿಸಲಾಗಿತ್ತು. ಈ ಹಿಂದೆ ತಯಾರಿಸಿದ್ದ 700 ಬಾಕ್ಸ್‌ ಅವಲಕ್ಕಿ ಸಂಗ್ರಹವಿತ್ತು. ಅಲ್ಲದೆ ಸುಮಾರು ₹1 ಲಕ್ಷ ಮೌಲ್ಯದ ರಟ್ಟಿನ ಬಾಕ್ಸ್‌ಗಳಿದ್ದವು. ಇದರಲ್ಲಿ 250 ಚೀಲ ಅಕ್ಕಿ, ಸಿದ್ಧ ಮಾಡಿದ್ದ 400 ಬಾಕ್ಸ್‌ ನೈಲಾನ್‌ ಅವಲಕ್ಕಿ, ಅರ್ಧಕ್ಕಿಂತಲೂ ಹೆಚ್ಚು ರಟ್ಟಿನ ಬಾಕ್ಸ್‌ಗಳು ಹಾಳಾಗಿವೆ. ಇದರಿಂದಾಗಿ ಈ ಕುಟುಂಬಕ್ಕೆ ಸುಮಾರು ನಾಲ್ಕೈದು ಲಕ್ಷ ರುಪಾಯಿ ಹಾನಿಯಾಗಿದೆ.
ಬೆಳೆಹಾನಿ ಸಮೀಕ್ಷೆ ಮಾಡಿ ವರದಿ ಸರ್ಕಾರಕ್ಕೆ ಸಲ್ಲಿಸಿ-ಶಾಸಕ ಸಿಸಿಪಾ
ನರಗುಂದ ತಾಲೂಕಿನಲ್ಲಿ ಬುಧವಾರ ರಾತ್ರಿ ಸುರಿದ ಮಳೆಗೆ ಹಾನಿಯಾದ ಜಮೀನುಗಳನ್ನು ಸಮೀಕ್ಷೆ ಮಾಡಿ ಸರ್ಕಾರಕ್ಕೆ ವರದಿ ಕಳಿಸಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 11845
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved