• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಟ್ಟಿನ ಕಪ್ ಬಳಕೆಗೆ ಮುಜುಗರ ಬೇಡ: ತಾಪಂ ಇಒ ರಾಮಲಿಂಗಯ್ಯ
ಮುಟ್ಟಿನ ಕಪ್ ಬಳಸುವ ಕುರಿತು ಅರಿವು ಪಡೆದುಕೊಳ್ಳುವುದು ಬಹಳ ಮುಖ್ಯ. ಈ ಬಗ್ಗೆ ಯಾವುದೇ ಪೂರ್ವಾಗ್ರಹ ಪೀಡಿತರಾಗದೇ ನಿಸ್ಸಂಕೋಚವಾಗಿ ಬಳಸಲು ಮುಂದಡಿ ಇಡಬೇಕು.
ಬಿಪಿಎಲ್ ಕಾರ್ಡ್‌ಗಳ ರದ್ದು ಆದೇಶ ಹಿಂಪಡೆಯಿರಿ
ರಾಜ್ಯಾದ್ಯಂತ ಬಡವರು, ಕೂಲಿ ಕಾರ್ಮಿಕರು ಹಾಗೂ ಸ್ಲಂ ಜನರ ಬಿಪಿಎಲ್ ಕಾರ್ಡ್‌ಗಳನ್ನು ರದ್ಧುಪಡಿಸಿದ ರಾಜ್ಯ ಸರ್ಕಾರದ ಜನವಿರೋಧಿ ಕ್ರಮ ಖಂಡಿಸಿ ಸ್ಲಂ ಜನಾಂದೋಲನ ಕರ್ನಾಟಕ, ಸಾವಿತ್ರಿ ಬಾಫುಲೆ ಮಹಿಳಾ ಸಂಘಟನೆ ಜಿಲ್ಲಾ ಘಟಕದಿಂದ ನಗರದಲ್ಲಿ ಪ್ರತಿಭಟಿಸಲಾಯಿತು.
ದೇವೀರಮ್ಮ ಜಾತ್ರೆಗೆ ಭಕ್ತ ಸಾಗರ
ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಬಿಂಡಿಗಾ ದೇವೀರಮ್ಮ ಜಾತ್ರಾ ಮಹೋತ್ಸವಕ್ಕೆ ಮಳೆಯ ನಡುವೆಯೂ ಭಾನುವಾರ ಚಾಲನೆ ನೀಡಲಾಯಿತು.
ವಿಶೇಷ ಬಸ್ ನಿಲ್ಲಿಸಿ, ಕಾಲ್ತುಳಿತಆದ್ರೆ ಹೊಣೆ ನಾವು ಹೊರಲ್ಲ: ಎಸ್ಪಿ
ರಜೆ, ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹಾಸನಾಂಬ ದೇವಿಯ ದರ್ಶನಕ್ಕಾಗಿ ಕಳೆದ ಎರಡು ದಿನಗಳಿಂದ ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸುತ್ತಿದ್ದು, ಭಕ್ತರನ್ನು ನಿಯಂತ್ರಿಸುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.
ಸಂಘಟನೆಗೆ ಬಲ ತುಂಬಿ: ಶಿವಸುಜ್ಞಾನ ತೀರ್ಥ ಸ್ವಾಮೀಜಿ
ಕಡೂರುವಿಶ್ವಕರ್ಮ ಸಮಾಜ ಸದೃಢವಾಗಲು ಒಡಕಿಲ್ಲದ ಸಂಘಟನೆ ರೂಪಿಸಿ ಬಲ ತುಂಬಬೇಕು ಎಂದು ಅರೆಮಾದನ ಹಳ್ಳಿ ಶ್ರೀಸುಜ್ಞಾನಪೀಠದ ಶಿವಸುಜ್ಞಾನ ತೀರ್ಥ ಸ್ವಾಮೀಜಿ ಕರೆ ನೀಡಿದರು.
ಅಪರಾಧ ನಿಯಂತ್ರಣಕ್ಕೆ ಪೊಲೀಸ್ ಜನಸ್ನೇಹಿ ಭಾವನೆ ಮೂಡಬೇಕು: ಎ.ಎಸ್ . ನಯನ್
ಶೃಂಗೇರಿಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ಮಹತ್ತರ ಪಾತ್ರ ವಹಿಸುತ್ತಿದ್ದು, ಸಾರ್ವಜನಿಕರೂ ಕೈಜೋಡಿಸಬೇಕು. ಅಪರಾಧ ನಿಯಂತ್ರಣಕ್ಕೆ ಪೊಲೀಸರಲ್ಲಿ ಜನಸ್ನೇಹಿ ಭಾವನೆ ಮೂಡಬೇಕು ಎಂದು ಜ್ಞಾನಭಾರತಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎ.ಎಸ್. ನಯನ್‌ ಹೇಳಿದರು.
ಯುವ ಜನರ ಭಾಗವಹಿಸುವಿಕೆಗೆ ಜಿಎಸ್.ಟಿ 2.0 ಉತ್ತಮ ಸಾಧನ
ಸೆಪ್ಟೆಂಬರ್ 2025 ರಲ್ಲಿ ಪರಿಚಯಿಸಲಾದ ಸರಕು ಮತ್ತು ಸೇವಾ ತೆರಿಗೆ ಸುಧಾರಣೆಗಳು ಭಾರತದ ಯುವ ಜನರ ಆಕಾಂಕ್ಷೆಗಳನ್ನು ಉತ್ತಮವಾಗಿ ಪೂರೈಸಲು ಭಾರತದ ತೆರಿಗೆ ವ್ಯವಸ್ಥೆಯನ್ನು ಪುನರ್ ರೂಪಿಸುವಲ್ಲಿ ಒಂದು ಹೊಸ ಹೆಜ್ಜೆಯನ್ನು ಇಟ್ಟಿದೆ.
ದೀಪಾವಳಿಗೆ ಹೂವುಗಳ ದರ ದುಪ್ಪಟ್ಟು
ಕೆ.ಆರ್‌.ಮಾರುಕಟ್ಟೆಯಲ್ಲಿ ಹೂವುಗಳ ಖರೀದಿಯಲ್ಲಿ ತೊಡಗಿರುವ ಸಾರ್ವಜನಿಕರು.
ಗಿರಿನಗರ ರಾಮಾಶ್ರಮದಲ್ಲಿನಾಡಿದ್ದು ಗೋದೀಪ, ಪೂಜೆ
ದೀಪಾವಳಿ ಹಿನ್ನೆಲೆಯಲ್ಲಿ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶಾಖೆ ಶ್ರೀರಾಮಾಶ್ರಮದಲ್ಲಿ ಅ.22 ರಂದು ಸಂಜೆ 5 ಗಂಟೆಯಿಂದ ‘ಗೋದೀಪ - ದೀಪಾವಳೀ ವಿಶೇಷ ಗೋಪೂಜೆ’ ನಡೆಯಲಿದೆ. ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ.
ಮಕ್ಕಳಲ್ಲಿ ಸೃಜನಶೀಲತೆ ಅರಳಿಸಿ: ಕೆ.ವಿ.ಪ್ರಭಾಕರ್‌
ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಮಕ್ಕಳಿಗೆ ಪ್ರಶಸ್ತಿ ವಿತರಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 14192
  • next >
Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved