• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಶಾಲನಗರ: ಜಿಲ್ಲಾಮಟ್ಟದ ಸಾಕು ನಾಯಿ, ಬೆಕ್ಕು ಪ್ರದರ್ಶನ
ಕುಶಾಲನಗರದ ಇನ್ನರ್‌ವೀಲ್‌ ಕ್ಲಬ್‌ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಸಾಕು ನಾಯಿ ಮತ್ತು ಬೆಕ್ಕುಗಳ ಪ್ರದರ್ಶನ ಹಾಗೂ ಸ್ಪರ್ಧೆ ನಡೆಯಿತು.
ಒಳ ಮೀಸಲಾತಿಗೆ ನಡೆಯುತ್ತಿರುವ ಸಮೀಕ್ಷೆ ಪಾರದರ್ಶಕವಾಗಿರಲಿ
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆದ ತರಬೇತಿ ಕಾರ್ಯಾಗಾರದಲ್ಲಿ ನಂಜುಂಡೇಗೌಡ ಮಾತನಾಡಿದರು.
ಮಡಿಕೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕನ್ನಡ ಸಾಹಿತ್ಯ ಕಚೇರಿ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನ ನಡೆಯಿತು.
ಜನ, ಜಾತಿ ಗಣತಿ ನಿರ್ಧಾರಕ್ಕೆ ಸ್ವಾಗತ
ಶಿವಮೊಗ್ಗ: ಜನಗಣತಿ ಜೊತೆಗೆ ಜಾತಿ ಗಣತಿಗೂ ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಹಾಗೂ ನಮ್ಮ ಸರ್ಕಾರದ ಯೋಜನೆಯನ್ನು ಕೇಂದ್ರ ಸರ್ಕಾರ ಕಾಪಿ ಮಾಡಿದ್ದಕ್ಕೆ ಧನ್ಯವಾದ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವ್ಯಂಗ್ಯವಾಡಿದರು.
ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿ, ಮೌಲ್ಯ ಬೆಳೆಸಿ: ಶಂಕರ ಭಟ್ಟ ತಾರೀಮಕ್ಕಿ
ಸಮಾಜದಲ್ಲಿಂದು ಮಕ್ಕಳಿಗೆ ಬದುಕಿಗೆ ಬೇಕಾದ ಸಂಸ್ಕಾರ ನೀಡುವಲ್ಲಿ ಪಾಲಕರು ತೀರಾ ಹಿಂದೆ ಬೀಳುತ್ತಿದ್ದಾರೆ.
ದೃಶ್ಯಗಳನ್ನು ಕಣ್ಣಿಗೆ ಕಟ್ಟುವಂತೆ ವಿವರಿಸುವ ಸಾಮರ್ಥ್ಯ ಬರಹಗಾರನಿಗೆ ಇರಬೇಕು: ಚಿತ್ರ ಸಾಹಿತಿ ಕವಿರಾಜ್
ಸಿನಿಮಾಗಳಲ್ಲಿ ಪಾತ್ರಗಳು ಪ್ರೇಕ್ಷಕನ ಕಣ್ಣ ಮುಂದೆ ಇರುವುದರಿಂದ ಅಲ್ಲಿನ ವಿಚಾರಗಳು ಸರಳವಾಗಿ ತಲುಪುತ್ತದೆ. ಆದರೆ, ಪುಸ್ತಕದಲ್ಲಿ ಈ ಅವಕಾಶ ಇಲ್ಲ. ಓದುಗನಿಗೆ ಸನ್ನಿವೇಶವನ್ನು ಕಣ್ಣಿಗೆ ಕಟ್ಟುವಂತೆ ವಿವರಿಸುವಂತಹ ಸಾಮರ್ಥ್ಯವನ್ನು ಬರಹಗಾರ ಹೊಂದಿರಬೇಕು.
ಕಣುಮ ಸಂತೋಷ ಭೀಕರ ಹತ್ಯೆ: ಉಧೋ ಉಧೋ ಎಂದು ಘೋಷಣೆ!
ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬನನ್ನು ನಾಲ್ಕು ಬೈಕ್, ಆಟೋ ರಿಕ್ಷಾದಲ್ಲಿ ಬಂದ ಏಳೆಂಟು ಯುವಕರ ಗುಂಪೊಂದು ಮಚ್ಚು, ಲಾಂಗ್‌ನಿಂದ ಕೇವಲ 33 ಸೆಕೆಂಡ್‌ಗಳಲ್ಲೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹದಡಿ ರಸ್ತೆಯ ರಿಕ್ರಿಯೇಷನ್ ಕ್ಲಬ್‌ವೊಂದರಲ್ಲಿ ಸೋಮವಾರ ಸಂಜೆ ನಡೆದಿದೆ.
ವಿಶ್ವೇಶ್ವರಯ್ಯ ಕ್ರೀಡಾಂಗಣ ಅಭಿವೃದ್ಧಿಗೆ ಅನುದಾನ
ಇದು ಜಿಲ್ಲಾ ಕ್ರೀಡಾಂಗಣವಾಗಿದ್ದು, ಇಲ್ಲಿ ರಾಷ್ಟ್ರೀಯ ಹಬ್ಬಗಳ ಜತೆಗೆ ಜಿಲ್ಲಾ ಮತ್ತು ರಾಜ್ಯಮಟ್ಟದ ಕ್ರೀಡೆಗಳು ನಡೆಸಲು ಅವಕಾಶವಿದೆ, ಅದಕ್ಕೆ ತಕ್ಕಂತೆ ಕ್ರೀಡಾಂಗಣಕ್ಕೆ ಅಗತ್ಯವಿರುವ ಎಲ್ಲಾ ಮೂಲಭೂತ ಅಗತ್ಯತೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಕೇಂದ್ರದ ಘನತೆಗೆ ತಕ್ಕಂತೆ ಕ್ರೀಡಾಂಗಣವನ್ನು ಮತ್ತಷ್ಟು ಅಭಿವೃದ್ದಿಗೊಳಿಸಬೇಕು.
ಸಮ್ಮೇಳನಗಳು ಚಾರಿತ್ರಿಕ ಮಹತ್ವ ಹೊಂದಿದೆ: ಬೋರೇಗೌಡ
ಕನ್ನಡ ಭಾಷೆ ಬೆಳೆಯಲು, ಕರ್ನಾಟಕದ ಏಕೀಕರಣ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರಗತಿಗೊಳ್ಳಲು ಪರಿಷತ್ತನ್ನು ಕಳೆದ ಒಂದು ಶತಮಾನಗಳಿಗೂ ಹೆಚ್ಚು ಅವಧಿಯಲ್ಲಿ ಶ್ರೇಷ್ಠ ಮಹನೀಯರ ಅಧ್ಯಕ್ಷತೆಯಲ್ಲಿ ನಡೆಸಿದ ಸಮ್ಮೇಳನಗಳು ಚಾರಿತ್ರಿಕ ಮಹತ್ವ ಹೊಂದಿದೆ.
ಶ್ರೀ ಕಲ್ಲುಮಠ ಪೀಠಾಧ್ಯಕ್ಷ ಶ್ರೀ ಮಹಂತಸ್ವಾಮಿಗಳ ಪೀಠಾರೋಹಣ ಸುವರ್ಣ ಮಹೋತ್ಸವ ಸಂಪನ್ನ
ಧಾರ್ಮಿಕ ಸೇವಾ ಪರಂಪರೆಯಲ್ಲಿ ಕೊಡಗಿನ ರಾಜರ ಕೊಡುಗೆ ಅಪಾರವಾಗಿದ್ದು ಕೊಡಗಿನ ರಾಜಾಳ್ವಿಕೆ ಕಾಲದಲ್ಲಿ 108 ಮಠಗಳು ಅಸ್ತಿತ್ವದಲ್ಲಿದ್ದು ಈ ಪೈಕಿ ಕಲ್ಲುಮಠವು ಅಸ್ತಿತ್ವವನ್ನು ಉಳಿಸಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಶ್ರೀ ಸಿದ್ಧಲಿಂಗಸ್ವಾಮೀಜಿ ಹೇಳಿದರು.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 11217
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved