• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷ್ಣಾ ನದಿ ನೀರಿನ ಮಟ್ಟ ಏರಿಕೆ!
ಕೃಷ್ಣೆ ಈ ಬಾರಿ ಮೊದಲ ಬಾರಿಗೆ ಮುನಿಸಿಕೊಂಡಿದ್ದಾಳೆ, ತನ್ನ ಒಡಲನ್ನು ತುಂಬಿಕೊಂಡು ಉಕ್ಕಿ ಹರಿಯುತ್ತಿದ್ದಾಳೆ. ಇದರಿಂದ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸೇರುವ ಏಕೈಕ ಮಾರ್ಗವಾದ ಉಗಾರ-ಕುಡಚಿ ಮಾರ್ಗದ ಮಧ್ಯದ ಸೇತುವೆಯ ಮೇಲೆ 3 ಅಡಿ ನೀರು ಬಂದಿರುವುದರಿಂದ ಸೋಮವಾರ ತಡ ರಾತ್ರಿಂದಲೇ ಸಾರಿಗೆ ಸಂಚಾರ ಸಂಪೂರ್ಣ ಕಡಿತಗೊಂಡಿದೆ.
1 ರಂದು ಡಿಸಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ
ಮಾದಿಗರಿಗೆ ಒಳ ಮೀಸಲಾತಿ ಜಾರಿಗೆ ತರುವಂತೆ ಒತ್ತಾಯಿಸಿ ಆ.1 ರಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ರಾಜೇಂದ್ರ ಐಹೊಳೆ ಹೇಳಿದರು.
ಸಹಕಾರಿ ಗದ್ದುಗೆಗಾಗಿ ಶುರುವಾಗಿದೆ ಸಂಘರ್ಷ
ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಬಿಡಿಸಿಸಿ) ಹೈ ವೋಲ್ಟೇಜ್ ಕದನಕ್ಕೆ ಸಜ್ಜಾಗುತ್ತಿರುವ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಹುಕ್ಕೇರಿ ತಾಲೂಕಿನ ಸಹಕಾರಿ ಸಂಸ್ಥೆಗಳ ಕೇಂದ್ರಿಕೃತ ಬೆಳವಣಿಗೆಗಳು ದೊಡ್ಡ ಸಂಚಲನ ಸೃಷ್ಟಿಸುತ್ತಿವೆ.
ಅನಧಿಕೃತ ಮಟ್ಕಾ ಹಾವಳಿ ತಡೆಗೆ ಕ್ರಮ: ಡಿಸಿ
ಬಾಗಲಕೋಟೆ ಜಿಲ್ಲೆಯಲ್ಲಿ ಯಾವುದೇ ರೀತಿಯಲ್ಲಿ ಅನಧಿಕೃತ ಲಾಟರಿ ಮತ್ತು ಮಟ್ಕಾ ಪ್ರಕರಣಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತೋಟಗಾರಿಕೆಯಲ್ಲಿ ಮೌಲ್ಯ ಸರಪಳಿ ಅಭಿವೃದ್ಧಿ ಕುರಿತು ಚರ್ಚೆ
ಬಾಗಲಕೋಟೆ ಜಿಲ್ಲೆಯ ಸಮಗ್ರ ತೋಟಗಾರಿಕೆ ಅಭಿವೃದ್ಧಿಗೆ ಸಂಬಂಧಿಸಿದ ಶೈತ್ಯಾಗಾರ ನಿರ್ಮಾಣ, ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ ಹಾಗೂ ಉತ್ಪನ್ನಗಳ ಪ್ಯಾಕಿಂಗ್ ಮತ್ತು ಶೇಖರಣೆ ಕುರಿತು ಎಡಿಬಿ ತಂಡ ಜಿಲ್ಲಾಧಿಕಾರಿ ಸಂಗಪ್ಪ ಅವರ ಜೊತೆ ಚರ್ಚೆ ನಡೆಸಿತು.
ಕೆಲ ಹಬ್ಬಗಳಿಂದ ಮೂಢ ನಂಬಿಕೆಗೆ ಪ್ರಚೋದನೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಹಬ್ಬಗಳು ಮನುಷ್ಯನ ಪ್ರಗತಿಗೆ ಪೂರಕವಾಗಿದ್ದರೂ ಕೆಲವು ಆಚರಣೆಗಳು ಮೂಢನಂಬಿಕೆಗೆ ಪ್ರಚೋದನೆ ನೀಡುತ್ತಿವೆ. ಇದನ್ನು ಹೋಗಲಾಡಿಸಲು ಬಸವ ಪಂಚಮಿಯಂದು ಹಾಲನ್ನು ರೋಗಿಗಳಿಗೆ ವಿತರಿಸುವ ಮೂಲಕ ಬಸವ ಪಂಚಮಿಯನ್ನಾಗಿ ಆಚರಿಸಲಾಗುತ್ತಿದೆ ಎಂದು ಅಥಣಿಯ ಮೋಟಗಿಮಠದ ಪ್ರಭುಚನ್ನಬಸವ ಸ್ವಾಮೀಜಿ ಹೇಳಿದರು.
ಮೂಡುಬಿದಿರೆ ವಲಯ ಫೊಟೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷ ನಿತಿನ್ ಬೆಳುವಾಯಿ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಮೂಡುಬಿದಿರೆ ವಲಯದ 15ನೇ ವಾರ್ಷಿಕ ಸಭೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು.
ರಾಜ್ಯ ಮಟ್ಟದ ಬ್ಯಾಡ್ಮಿಂಟನ್‌ ಕ್ರೀಡಾಕೂಟ ಮಂಗಳೂರಲ್ಲಿ ಆರಂಭ
ಕ್ರೀಡಾಕೂಟದಲ್ಲಿ 19 ವರ್ಷ ವಯೋಮಿತಿಯ ಹಾಗೂ ಸೀನಿಯರ್ಸ್‌ ವಿಭಾಗದ ಪುರುಷ ಮತ್ತು ಮಹಿಳೆಯರ ಸಿಂಗಲ್ಸ್, ಡಬಲ್ಸ್ ಮತ್ತು ಮಿಕ್ಸಡ್ ಡಬಲ್ಸ್ ಕ್ರೀಡಾ ಸ್ಪರ್ಧೆಗಳು ನಡೆಯಲಿದ್ದು, ರಾಜ್ಯದ ವಿವಿಧೆಡೆಗಳಿಂದ ಸುಮಾರು 1 ಸಾವಿರಕ್ಕೂ ಅಧಿಕ ಆಟಗಾರರು ಭಾಗವಹಿಸಿದ್ದಾರೆ.
ಕಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿ: ಜೈಶಂಕರ್‌
ಜನತಾ ನ್ಯಾಯಾಲಯ ಕಚೇರಿಯಲ್ಲಿ ವಿವಿಧ ಇಲಾಖೆ ಮತ್ತು ಸಂಸ್ಥೆಗಳ ಸಭೆ ನಡೆಯಿತು.
ಇಂದು ವಿವಿಧೆಡೆ ವಿದ್ಯುತ್‌ ನಿಲುಗಡೆ
ಮೆಸ್ಕಾಂ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.30ರಂದು ಮಂಗಳೂರು ತಾಲೂಕಿನ ವಿವಿಧೆಡೆ ವಿದ್ಯುತ್‌ ನಿಲುಗಡೆಯಾಗಲಿದೆ.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 12786
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved