• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಪ್ಪಿಸಬಹುದಿತ್ತೆ ಕರ್ನಾಟಕ ರಾಜ್ಯದ ಜನರ 'ಭೀಮಾ' ಕಣ್ಣೀರು!

ಪ್ರತಿ ಬಾರಿ ಮಳೆಯಿಂದಾಗುವ ಅತಿವೃಷ್ಟಿ, ಮಳೆ ಕೊರತೆಯಿಂದ ಎದುರಾಗುವ ಅನಾವೃಷ್ಟಿ, ಭೀಮಾ ನದಿ ತೀರದ ಲಕ್ಷಾಂತರ ರೈತರು, ಜನತೆ ಕಣ್ಣೀರ ಕೋಡಿ ಹರಿಸುವಂತಾಗಿದೆ. ತಾವು ಲಕ್ಷಾಂತರ ಹಣ ಹೂಡಿ ಮಾಡುತ್ತಿರೋ ಬೇಸಾಯದ ಫಸಲು ಫಲ ಅತೀ ನೀರಿನಿಂದ, ನೀರಿನ ಕೊರತೆಯಿಂದಾಗಿ ಹಾಳಾಗೋದನ್ನು ಕಣ್ಣಾರೆ ಕಂಡು ಮರಗುತ್ತಾರೆ.

ಊಟ ಆಮ್ಯಾಲೆ ಮಾಡ್ರಿ ಈಗ ಕುಂದ್ರರೋ..! - ದಿಂಗಾಲೇಶ್ವರ ಶ್ರೀ ಹರಸಾಹಸ

ಪ್ರಸಾದದ ವ್ಯವಸ್ಥೆ ಇದೆ. ಎಲ್ಲರೂ ಊಟ ಮಾಡಿಕೊಂಡು ಹೋಗಬೇಕು. ಹಾಗೇ ಹೋಗಬಾರದು ಎಂದು ಹೇಳಿದರು. ಶ್ರೀಗಳು ಹೀಗೆ ಹೇಳುತ್ತಿದ್ದಂತೆ, ಅಷ್ಟೊತ್ತಿನವರೆಗೂ ಕಾರ್ಯಕ್ರಮ ಕೇಳುತ್ತಿದ್ದವರೆಲ್ಲರೂ ಕಾರ್ಯಕ್ರಮವೆಲ್ಲ ಮುಗಿತು ಅಂತ ಅದ್ಕೊಂಡ್ರೋ? ಏನೋ? ಎದ್ದು ಊಟಕ್ಕೆ ಹೊರಟು ನಿಂತರು.

ಗ್ಯಾರಂಟಿ ನಿಲ್ಲಿಸಲು ಆರ್ಥಿಕ ಸಮೀಕ್ಷೆ ಮಾಡುತ್ತಿಲ್ಲ: ಡಿ.ಕೆ.ಶಿವಕುಮಾರ್‌

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸುತ್ತಿದೆ ಎನ್ನುವುದು ಸುಳ್ಳು. ಗ್ಯಾರಂಟಿಗಳನ್ನು ಯಾರಿಂದಲೂ ನಿಲ್ಲಿಸಲಾಗದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸ್ಪಷ್ಟಪಡಿಸಿದ್ದಾರೆ.

ಭೈರಪ್ಪರ ಅಗಲಿಕೆ ಕನ್ನಡ ಸಾಹಿತ್ಯಕ್ಕೆ ತುಂಬಲಾರದ ನಷ್ಟ
ನಾಡಿನ ಶ್ರೇಷ್ಠ ಸಾಹಿತಿ ಡಾ.ಎಸ್‌.ಎಲ್‌.ಭೈರಪ್ಪ ಅವರನ್ನು ಕಳೆದುಕೊಂಡಿದ್ದು ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.
ದಸರಾಗೆ ಮೆರಗು ತಂದ ಬೊಂಬೆಗಳ ಪ್ರದರ್ಶನ
ತಾಲೂಕಿನ ಬನಹಟ್ಟಿಯ ಮೋಹನ ಮಹಾದೇವಪ್ಪ ಪತ್ತಾರ ಕುಟುಂಬದವರು ಸುಮಾರು ೫೦ ವರ್ಷಗಳಿಂದ ದಸರಾ ಹಬ್ಬದಲ್ಲಿ ಬೊಂಬೆ ಪ್ರದರ್ಶನ ಮಾಡುತ್ತ ಬಂದಿದ್ದಾರೆ. ಇದೀಗ ಅವರ ಮನೆಯಲ್ಲಿ ದಸರೆಯ ನಿಮಿತ್ತ ಗೊಂಬೆಗಳ ಪ್ರದರ್ಶನ ಈ ಭಾಗದಲ್ಲಿ ದಸರೆಯ ವೈಭವ ಸಾರುತ್ತಿದೆ.
ಪ್ರಾಣಿಯ ಕಡಿತ ನಿರ್ಲಕ್ಷಿಸದೇ ಲಸಿಕೆ ಹಾಕಿಸಿಕೊಳ್ಳಿ
ದೇಶದಲ್ಲಿ ಪ್ರತಿ ವರ್ಷ ದಿನದಿಂದ ದಿನಕ್ಕೆ ಹೆಚ್ಚು ಜನ ರೇಬೀಸ್ ಮಹಾಮಾರಿಗೆ ಬಲಿಯಾಗುತ್ತಿದ್ದಾರೆ. ನಾಯಿ ಸೇರಿದಂತೆ ಯಾವುದೇ ಪ್ರಾಣಿಯ ಕಡಿತ ನಿರ್ಲಕ್ಷಿಸದೇ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಂಜುನಾಥ ಡಿ.ಎನ್. ಹೇಳಿದರು.
ಜಾನಪದ ಕಲೆ ಉಳಿಸಲು ಸಂಘಟನೆಗಳ ಪಾತ್ರ ಪ್ರಮುಖ
ನಶಿಸಿ ಹೋಗುತ್ತಿರುವ ಜಾನಪದ ಕಲೆಗಳ ಉಳಿಸಲು ಸಂಘಟನೆಗಳ ಪಾತ್ರ ಬಹಳ ಅವಶ್ಯವೆಂದು ಗಣಿ ಉದ್ಯಮಿ ಹಾಗೂ ಕಲಾ ಪ್ರೇಮಿ ಎಂ.ಎಂ.ವಿರಕ್ತಮಠ ಹೇಳಿದರು.
ಜಾತಿ ವೀರಶೈವ ಲಿಂಗಾಯತ ಎಂದೇ ನಮೂದಿಸಿ
ಲಿಂಗಾಯತ ಸಮಾಜ ಬಾಂಧವರೆಲ್ಲರೂ ಗೊಂದಲ ಮಾಡಿಕೊಳ್ಳದೆ ಧರ್ಮದ ಕಾಲಂನಲ್ಲಿ ಹಿಂದೂ ಎಂದು ನಮೂದಿಸಿ, ಜಾತಿಯ ಕಾಲಂನಲ್ಲಿ ವೀರಶೈವ ಲಿಂಗಾಯತ ನಮೂದಿಸಿ
ಮರಳಿಗೂಡು ಸೇರಿದ ಈರಕರ ಕುಟುಂಬ
ತಮಗೆ ದೇವರು ಪ್ರತ್ಯಕ್ಷವಾಗಿದ್ದು, ತಮ್ಮನ್ನು ಕೈಲಾಸಕ್ಕೆ ಕರೆದುಕೊಂಡು ಹೋಗುತ್ತಾನೆ ಎಂದು ದೇಹತ್ಯಾಗಕ್ಕೆ ನಿರ್ಧರಿಸಿದ್ದ ಕುಟುಂಬವೊಂದು ಮರಳಿಗೂಡು ಸೇರಿದೆ.
ಎನ್ನೆಸ್ಸೆಸ್‌ ಮಾನವೀಯ ಮೌಲ್ಯ, ಸೇವಾ ಮನೋಭಾವ ಬೆಳೆಸಲಿದೆ
ವಿದ್ಯಾರ್ಥಿಗಳು ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಎನ್.ಎಸ್.ಎಸ್ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು ಹಾಗೂ ಸೇವಾ ಮನೋಭಾವ ಬೆಳೆಸುತ್ತದೆ ಎಂದು ಧಾರವಾಡದ ಸಾಹಿತಿ ಡಾ.ರುದ್ರೇಶ ಮೇಟಿ ಹೇಳಿದರು.
  • < previous
  • 1
  • ...
  • 901
  • 902
  • 903
  • 904
  • 905
  • 906
  • 907
  • 908
  • 909
  • ...
  • 14739
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved