• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಹನ ದಟ್ಟಣೆ: ಉಪ್ಪಿನಂಗಡಿ ಪೇಟೆ ನಾಗರಿಕರು ಕಂಗಾಲು
ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿ ರಸ್ತೆಗಳಿಗೆ ಸಂಬಂಧಿಸಿ ಸರ್ಕಾರ ನಿಯಮಾವಳಿಗಳನ್ನು ತಂದಿದೆ. ಯಾವುದೇ ಕಟ್ಟಡ ನಿರ್ಮಿಸಬೇಕಾದರೂ ರಸ್ತೆ ಅಂಚಿನಿಂದ ನಿಯಮಿತ ಅಂತರ ಕಾಯ್ದುಕೊಂಡು ಕಟ್ಟಡ ನಿರ್ಮಾಣ ಮಾಡಬೇಕಾಗುತ್ತದೆ. ಪರವಾನಗಿ ಪಡೆಯುವ ವರೆಗೆ ದಾಖಲೆಯಲ್ಲಿರುವ ನಿಯಮಗಳು ಪರವಾನಗಿ ಪಡೆದ ನಂತರ ಬದಲಾಗುವ ಪರಿಪಾಠ ಇಲ್ಲಿದೆ.
ಕೃತಕ ಬುದ್ಧಿಮತ್ತೆಯಿಂದ ಹೊಸ ಅವಕಾಶ ಸೃಷ್ಟಿ: ಡಾ.ತ್ಯಾಗರಾಜು
ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಂಖ್ಯಾಶಾಸ್ತ್ರ ವಿಭಾಗದ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.
ಅನುದಾನ ಸೋರಿಕೆ ಟೆಂಡರ್‌ ರದ್ದು, ಪ್ರತಿ ವಾರ್ಡ್‌ಗೆ 15 ಲಕ್ಷ ರು. ಅನುದಾನ
ಅನುದಾನ ಸೋರಿಕೆಯಾಗುವ ಟೆಂಡರ್ ಗಳನ್ನು ರದ್ದು ಪಡಿಸಿ ಪ್ರತೀ ವಾರ್ಡಿನ ಅಭಿವೃದ್ಧಿಗೆ ತಲಾ 15 ಲಕ್ಷ ರು. ಅನುದಾನ ವನ್ನು ನೀಡುವ ಬಗ್ಗೆ ಕೋಟೆಕಾರು ಪಟ್ಟಣ ಪಂಚಾಯಿತಿಯಲ್ಲಿ ಗುರುವಾರ ಅಧ್ಯಕ್ಷೆ ದಿವ್ಯಾ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಪ.ಪಂ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಬಳಿಕ ಎಲ್ಲ ಸದಸ್ಯರ ಒಪ್ಪಿಗೆ ಮೇರೆಗೆ ಟೆಂಡರ್ ರದ್ದು ಪಡಿಸುವ ನಿರ್ಣಯ ಕೈಗೊಳ್ಳಲಾಗಿದೆ.
ಹಿಂದೂ ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ ೮ ಕೋಟಿ ಅನುದಾನ: ಶಾಸಕ ಅಶೋಕ್ ರೈ
ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಶಾರದೋತ್ಸವ ಸಮಿತಿ ಹಾಗೂ ಸುಂದರ ಯಕ್ಷಕಲಾ ವೇದಿಕೆ ವತಿಯಿಂದ ಕೊಳ್ತಿಗೆ ಗ್ರಾಮೀಣ ದಸರಾ ಕಾರ್ಯಕ್ರಮ ನಡೆಯಿತು.
ಕುಂದಾಪುರ: ಎಂಸಿಎನ್‌ನಲ್ಲಿ ಒತ್ತಡ ನಿರ್ವಹಣೆ ಕಾರ್ಯಾಗಾರ
ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಸಿಬ್ಬಂದಿ ಅಭಿವೃದ್ಧಿ ಸಮಿತಿ ವತಿಯಿಂದ ‘ಕಾರ್ಯಕ್ಷೇತ್ರದಲ್ಲಿ ಒತ್ತಡ ನಿವಾರಣೆ ಮತ್ತು ಕೆಲಸ-ಜೀವನ ಸಮತೋಲನ’ ಎಂಬ ವಿಷಯದ ಮೇಲೆ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜು ಆವರಣದಲ್ಲಿ ಆಯೋಜಿಸಲಾಯಿತು.
ಬೀಚ್ ಕ್ರೀಡೆಗಳಿಂದ ಬೀಚ್ ಪ್ರವಾಸೋದ್ಯಮಕ್ಕೆ ಉತ್ತೇಜನ: ಸ್ವರೂಪ ಟಿ.ಕೆ.
ಮಲ್ಪೆ ಬೀಚಿನಲ್ಲಿ ಜಿಲ್ಲಾಡಳಿತ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಪ್ರವಾಸೋದ್ಯಮ ಹಾಗೂ ಸುಸ್ಥಿರ ಪರಿವರ್ತನೆ ಸಂದೇಶದೊಂದಿಗೆ ಬೀಚ್ ಕ್ರೀಡಾಕೂಟ ಆಯೋಜಿಸಲಾಯಿತು.
ಕೊಟ್ಟುಕತ್ತೀರ ಯಶೋಧ ಪ್ರಕಾಶ್, ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪಗೆ ರಾಷ್ಟ್ರೀಯ ಪ್ರಶಸ್ತಿ
ಕೊಟ್ಟುಕತ್ತೀರ ಯಶೋಧ ಪ್ರಕಾಶ್‌ ಹಾಗೂ ಕೊಟ್ಟುಕತ್ತೀರ ಪ್ರಕಾಶ್‌ ಕಾರ್ಯಪ್ಪ ಅವರು ರಾಷ್ಟ್ರೀಯ ಪ್ರಶಸ್ತಿ ಪಡೆದರು.
ದೊಡ್ಡಣಗುಡ್ಡೆ ಕ್ಷೇತ್ರ: ಕೋಟಿ ಲಲಿತಾ ಸಹಸ್ರನಾಮ ಪಾರಾಯಣ ಯಜ್ಞ
ದೊಡ್ಡಣಗುಡ್ಡೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ನೆರವೇರುತ್ತಿರುವ ಶರನ್ನವರಾತ್ರಿ ಮಹೋತ್ಸವದ ಲಲಿತಾ ಪಂಚಮಿ ಪರ್ವಕಾಲ ಶನಿವಾರ ಕ್ಷೇತ್ರಕ್ಕೆ ಶ್ರೀಚಕ್ರವನ್ನ ನೀಡಿದ ಹರಿಹರಪುರದ ಶ್ರೀ ಶಂಕರಾಚಾರ್ಯ ಪೀಠದ ಶ್ರೀ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ ಅವರ ಪೀಠಾರೋಹಣದ ರಜತ ಮಹೋತ್ಸವ ಪ್ರಯುಕ್ತ 6 ಆರು ತಿಂಗಳ ಕಾಲ ಕೋಟಿ ಲಲಿತಾ ಸಹಸ್ರನಾಮ ಪಾರಾಯಣ ಮಹಾಯಜ್ಞವನ್ನು ಕ್ಷೇತ್ರದ ಶ್ರೀ ರಮಾನಂದ ಗುರೂಜಿ ನೆರವೇರಿಸಲು ಸಂಕಲ್ಪಿಸಿದ್ದಾರೆ.
ರೌಡಿ ಸೈಫುದ್ದೀನ್ ಕೊಲೆ ಆರೋಪಿಗಳ ಬಂಧನ
ಉಡುಪಿ ಮಿಶನ್ ಕಂಪೌಂಡ್ ನಿವಾಸಿ ಮಹಮ್ಮದ್ ಫೈಸಲ್ ಖಾನ್ (27), ಕುಂಜಿಬೆಟ್ಟು ಕರಂಬಳ್ಳಿ ನಿವಾಸಿ ಮಹಮ್ಮದ್ ಶರೀಫ್ (37), ಮಂಗಳೂರು ಕಾಟಿಪಳ್ಳ ನಿವಾಸಿ ಅಬ್ದುಲ್ ಶುಕೂರ್ (43) ಬಂಧಿತ ಆರೋಪಿಗಳು.
ತಾಂತ್ರಿಕ ಸಮಸ್ಯೆಗಳ ನಡುವೆಯೂ ಹಾವೇರಿ ಜಿಲ್ಲೆ ರಾಜ್ಯದಲ್ಲಿ ಪ್ರಥಮ
ರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ವೇಳೆ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆ ನಡುವೆಯೂ ಜಿಲ್ಲೆಯಲ್ಲಿ ಈವರೆಗೆ 74,284 (ಶೇ.18ರಷ್ಟು) ಮನೆಗಳ ಸಮೀಕ್ಷೆ ಪೂರ್ಣಗೊಳಿಸುವ ಮೂಲಕ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ.
  • < previous
  • 1
  • ...
  • 903
  • 904
  • 905
  • 906
  • 907
  • 908
  • 909
  • 910
  • 911
  • ...
  • 14739
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved