• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಂತ್ರಿಕ ಸಮಸ್ಯೆಗಳ ನಡುವೆಯೂ ಹಾವೇರಿ ಜಿಲ್ಲೆ ರಾಜ್ಯದಲ್ಲಿ ಪ್ರಥಮ
ರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ವೇಳೆ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆ ನಡುವೆಯೂ ಜಿಲ್ಲೆಯಲ್ಲಿ ಈವರೆಗೆ 74,284 (ಶೇ.18ರಷ್ಟು) ಮನೆಗಳ ಸಮೀಕ್ಷೆ ಪೂರ್ಣಗೊಳಿಸುವ ಮೂಲಕ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ.
ಮಹಿಳಾ ದಸರಾಗೆ ಹೆಚ್ಚಿನ ಭಾಗವಹಿಸುವಿಕೆ ಅಗತ್ಯ: ರಾಣಿ ಮಾಚಯ್ಯ
ಪದ್ಮಶ್ರೀ ಪುರಸ್ಕೃತೆ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಉದ್ಘಾಟನೆ ಮಾಡಿದರು.
ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ ಸದುಪಯೋಗವಾಗಲಿ: ಡಾ. ಮುಕುಂದ ಗಲಗಲಿ
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಡಾ. ರಾಜೇಂದ್ರ ಎಸ್. ಗಡಾದ ಮಾತನಾಡಿ, ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ ಅತ್ಯುತ್ತಮ ಸ್ಥಾನವನ್ನು ಕಲ್ಪಿಸಲಾಗಿದ್ದು, ಮಹಿಳೆ ಇಡೀ ಕುಟುಂಬದ ಆಧಾರಸ್ತಂಭವಾಗಿದ್ದು, ಅವರ ಆರೋಗ್ಯವೇ ತುಂಬಾ ಮುಖ್ಯ ಎಂದರು.
ಕೊಲ್ಲೂರು: 2.5 ಲಕ್ಷ ರು. ಸರ ಕದ್ದ ಆರೋಪಿ ಬಂಧನ
ನವರಾತ್ರಿಯ ಪ್ರಯುಕ್ತ ದೇವಸ್ಥಾನಕ್ಕೆ ಬಂದಿದ್ದ ದೇವಿಪ್ರಿಯಾ ಎಂಬವರು ಬ್ಯಾಗಿಲ್ಲಿಟ್ಟಿದ್ದ 3 ಪವನ್‌ ಹವಳದ ಸರವನ್ನು ಬ್ಯಾಗಿನಿಂದ ಕದ್ದಿದ್ದರು. ಈ ಬಗ್ಗೆ ಕೊಲ್ಲೂರು ಠಾಣಗೆ ಅವರು ದೂರು ನೀಡಿದ್ದರು. ಠಾಣೆಯ ಉಪನಿರೀಕ್ಷಕ ವಿನಯ್‌ ಎಂ. ಕೊರ್ಲಹಳ್ಳಿ ಮತ್ತವರ ತಂಡ ಸಿಸಿ ಕ್ಯಾಮೆರ ಮತ್ತು ತಾಂತ್ರಿಕ ಸಹಾಯದಿಂದ ಆರೋಪಿಯನ್ನು ಶನಿವಾರ ಬಂಧಿಸಿದ್ದಾರೆ.
ಹಳ್ಳಿಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅನೇಕ ಯೋಜನೆಗಳ ರೂಪಿಸಿದೆ-ಶಾಸಕ ಬಣಕಾರ
ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಹಿಂದಿ ಹೇರಿಕೆ ಕುತಂತ್ರ ಆರೋಪ ಕರವೇ ಪ್ರತಿಭಟನೆ
ರಾಜ್ಯದಲ್ಲಿ ಬಲವಂತವಾಗಿ ಹಿಂದಿ ಹೇರಿಕೆ ಮಾಡಲು ಕುತಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದಿಂದ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಶನಿವಾರ ಪ್ರತಿಭಟಿಸಲಾಯಿತು.
ಬೆಂಗಳೂರಿನಲ್ಲಿ ನಿರ್ಗತಿಕರಿಗೆ 167 ಮನೆ ನಿರ್ಮಾಣ
ನಮ್ಮ ಸಂಘಟನೆ ರಾಜ್ಯದ ಇತರೆ ಕನ್ನಡ ಪರ ಸಂಘಟನೆಗಳಿಗಿಂತ ವಿಭಿನ್ನವಾಗಿದ್ದು, ಕೇವಲ ನೆಲ, ಜಲ, ಗಡಿ ವಿಚಾರವಾಗಿ ಹೋರಾಟ ಮಾಡದೇ ಅನಾಥ, ನಿರ್ಗತಿಕರ ಕಣ್ಣೀರೊರೆಸುವ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಸುಮಾರು 167 ಮನೆಗಳನ್ನು ಕಟ್ಟಿಸಿಕೊಟ್ಟು ಅವರಿಗೆ ಶಾಶ್ವತ ನೆರಳು ಕಲ್ಪಿಸಿದ್ದೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷ ಪಿ. ಕೃಷ್ಣೇಗೌಡ ಹೇಳಿದರು.
ಉಡುಪಿ-ಉಚ್ಚಿಲ ದಸರಾ ಕುಸ್ತಿ ಸ್ಪರ್ಧೆ: ಶಿವಾಜಿ ಫಿಸಿಕಲ್‌ಗೆ ಸಮಗ್ರ ಪ್ರಶಸ್ತಿ
ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ‘ಉಡುಪಿ-ಉಚ್ಚಿಲ ದಸರಾ 2025’ರಲ್ಲಿ ಶನಿವಾರ ರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಭಾಗದಲ್ಲಿ ವಿರಳವಾಗಿರುವ ಈ ಪಂದ್ಯಾಟ ಕ್ರೀಡಾಸಕ್ತರಿಗೆ ವಿಶೇಷ ಅನುಭವ ನೀಡಿತು.
ವಾಲ್ಮೀಕಿ ನಾಯಕ ಮಹಾಸಭಾದ ಮಹಿಳಾ ಘಟಕ ಉದ್ಘಾಟನೆ
ವಾಲ್ಮೀಕಿ ನಾಯಕ ಸಮಾಜದವರು ಒಗ್ಗಟ್ಟಿನಿಂದ ಜಾಗ್ರತರಾಗಿರಬೇಕು.
ಸಿಎನ್ಆರ್ ರಾವ್ ದೇಶ ಕಂಡ ಅದ್ಭುತ ವಿಜ್ಞಾನಿ: ಶಾಸಕ ಜಿ.ಎಸ್. ಪಾಟೀಲ
ಸಿಎನ್ಆರ್ ರಾವ್‌ ಅವರು 60ಕ್ಕೂ ಹೆಚ್ಚು ಪುಸ್ತಕಗಳು, 1800ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ರಚಿಸಿರುವ ಅವರು ಯುವ ವಿಜ್ಞಾನಿಗಳಿಗೆ ಪ್ರೇರಣಾದಾಯಕರಾಗಿದ್ದಾರೆ
  • < previous
  • 1
  • ...
  • 904
  • 905
  • 906
  • 907
  • 908
  • 909
  • 910
  • 911
  • 912
  • ...
  • 14739
  • next >
Top Stories
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಶಬರಿಮಲೆ ಚಿನ್ನಕ್ಕೆ ಕನ್ನ : ಟಿಡಿಬಿ ಮಾಜಿ ಅಧ್ಯಕ್ಷ ಬಂಧನ
ಆಳ ಸಮುದ್ರ ಸಂಶೋಧನೆಗೆ ಭಾರತ ಸಜ್ಜು
ನೇಪಾಳದಲ್ಲಿ ಮತ್ತೆ ಜೆನ್‌ ಝೀ ದಂಗೆ : ಸಭೆಗೆ ಬ್ರೇಕ್‌, ತಡೆ, ಕರ್ಫ್ಯೂ
ದಾಳಿ ಉಗ್ರರಿಗಿಂತ ಬೌದ್ಧಿಕ ಉಗ್ರರು ಹೆಚ್ಚು ಅಪಾಯಕಾರಿ : ದಿಲ್ಲಿ ಪೊಲೀಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved