• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಧೀಂದ್ರ ಕಾಲೇಜಿನಲ್ಲಿ ವರ್ಡ್‌ ಪ್ರೆಸ್ ಕ್ಯಾಂಪಸ್ ಕನೆಕ್ಟ್‌ ಕಾರ್ಯಕ್ರಮ
ಪಟ್ಟಣದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ನಡೆದ ವರ್ಡ್ ಪ್ರೆಸ್ ಕ್ಯಾಂಪಸ್ ಕನೆಕ್ಟ್ ಉಡುಪಿ ಕಾರ್ಯಕ್ರಮದಲ್ಲಿ ೫೦ ಬಿಸಿಎ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ವಿದ್ಯಾರ್ಥಿಗಳು ತಮ್ಮ ಮೊದಲ ಒನ್-ಪೇಜ್ ವೆಬ್‌ಸೈಟ್‌ನ್ನು ತಾವು ನಿರ್ಮಿಸುವ ಅನುಭವ ಪಡೆದರು.
ಬೆಳಕೆ ವ್ಯವಸಾಯ ಸಹಕಾರಿ ಸಂಘಕ್ಕೆ ₹82.35 ಲಕ್ಷ ಲಾಭ: ಮಾದೇವ ನಾಯ್ಕ
ತಾಲೂಕಿನ ಬೆಳಕೆಯ ಗ್ರಾಮೀಣ ವ್ಯವಸಾಯ ಸೇವಾ ಸಹಕಾರಿ ಸಂಘ ೭೩ನೇ ವಾರ್ಷಿಕ ಸಾಮಾನ್ಯ ಸಭೆ ಸಂಘದ ಅಧ್ಯಕ್ಷ ಮಾದೇವ ನಾಯ್ಕ ಅಧ್ಯಕ್ಷತೆಯಲ್ಲಿ ನಡೆಯಿತು.
ಸುಳ್ಳು ದಾಖಲೆ ಸೃಷ್ಟಿಸಿ ಜಾತಿ ಪ್ರಮಾಣಪತ್ರ ಪಡೆದವರ ವಿರುದ್ಧ ಕ್ರಮಕ್ಕೆ ಆಗ್ರಹ
ಸುಳ್ಳು ದಾಖಲೆ ಸೃಷ್ಟಿಸಿ ಜಾತಿ ಪ್ರಮಾಣಪತ್ರ ಪಡೆದವರ ವಿರುದ್ಧ ಕ್ರಮಕ್ಕೆ ಆಗ್ರಹ
ಪ್ರಶಸ್ತಿಗಳು ಶಿಕ್ಷಕರ ವೃತ್ತಿಗೆ ಶಕ್ತಿ: ನಟೇಶ್
ಶಿಕ್ಷಕರು ರಾಷ್ಟ್ರದ ಭವಿಷ್ಯವನ್ನು ನಿರ್ಮಿಸುವವರಾಗಿದ್ದಾರೆ. ಭವಿಷ್ಯ ಸಂಪೂರ್ಣವಾಗಿ ಶಿಕ್ಷಕರ ಕೈಯಲ್ಲಿದೆ
ಕಣ್ಮನ ಸೆಳೆಯುವ ದಸರಾ ಗೊಂಬೆ
ಪಂಕಜಾ ಸೊರಟೂರ ಅವರ ಅತ್ತೆ ಮೈಸೂರಿನವರು. ಅವರ ಪ್ರತಿ ವರ್ಷ ದಸರಾ ಸಮಯದಲ್ಲಿ ಗೊಂಬೆ ಪ್ರತಿಷ್ಠಾಪಿಸುತ್ತಿದ್ದರು. ಈ ಗೊಂಬೆ ಲಕ್ಷ್ಮೀಯ ಸಂಕೇತವಾಗಿದ್ದು, ಪ್ರತಿಷ್ಠಾಪಿಸುವುದರಿಂದ ಕುಟುಂಬಕ್ಕೆ ಒಳಿತಾಗಲಿದೆ ಎಂದು ಹೇಳಿದ್ದರಂತೆ. ಹಾಗಾಗಿ ಪಂಕಜಾ ಅವರಿಂದ ಪ್ರೇರಣೆಗೊಂಡು ಹುಬ್ಬಳ್ಳಿಯ ತಮ್ಮ ನಿವಾಸದಲ್ಲೂ 4 ವರ್ಷಗಳಿಂದ ಗೊಂಬೆ ಪ್ರತಿಷ್ಠಾಪಿಸುತ್ತಿದ್ದಾರೆ.
ಉಪ್ಪಾರಹಳ್ಳಿಯಲ್ಲಿ ಸಮೀಕ್ಷೆ ವೇಳೆ ನೆಟ್‌ವರ್ಕ್ ತೊಂದರೆ
ಸಮೀಕ್ಷೆ ಕಾರ್ಯಕ್ಕೆ ಅಗತ್ಯವಾದ ಆನ್‌ಲೈನ್ ಸೌಲಭ್ಯ ಇಲ್ಲದ ಕಾರಣ ಗಣತಿದಾರರಿಗೆ ತೊಂದರೆ ಉಂಟಾಗುತ್ತಿದೆ.
ಮಳೆಗೆ ಮತ್ತೆ ಬೆಳೆಹಾನಿಯ ಆತಂಕ!
ನವಲಗುಂದ ತಾಲೂಕಿನಲ್ಲಿ ಮಲೆನಾಡು ಮೀರಿಸುವಂತೆ ಮಳೆ ಸುರಿಯುತ್ತಿದ್ದು, ಬೆಳೆದು ನಿಂತ ಫಸಲು ಹಾಳಾಗುತ್ತಿದೆ. ಮುಂಗಾರು ಹಂಗಾಮಿನಲ್ಲಿ ಆದ ಅತಿವೃಷ್ಟಿಯ ಪರಿಹಾರ ರೈತರ ಕೈ ತಲುಪುವ ಮುನ್ನ ಅಳಿದುಳಿದ ಬೆಳೆಯೂ ಈಗ ಹಾಳಾಗಿ ಮತ್ತೆ ರೈತರು ಹಾನಿ ಅನುಭವಿಸುವಂತಾಗಿದೆ.
ಕೃಷಿ ಸಮಸ್ಯೆಗಳ ಪರಿಹಾರ ಕಂಡುಕೊಳ್ಳಲು ಸಂಘಟನೆ ಅಗತ್ಯ
ಸಂಘಟನೆಗಳು ಬಲಿಷ್ಠವಾದರೆ ರೈತರು ಸದೃಢರಾಗುತ್ತಾರೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ
ದಿವ್ಯಶಾ ಅಡಿ ₹1.57 ಕೋಟಿ ವೆಚ್ಚದ ಸಾಧನ ಸಲಕರಣೆ ವಿತರಣೆ
ಸಾಮಾಜಿಕ ನ್ಯಾಯ ಸಚಿವಾಲಯದಿಂದ ವಿಶೇಷಚೇತನ ವ್ಯಕ್ತಿಗಳಿಗೆ ಸಹಾಯ ಯೋಜನೆ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ವಿವಿಧ ಉಪಕರಣ ವಿತರಿಸಲಾಗುತ್ತದೆ. ಜನವರಿಯಲ್ಲಿ ಆರಂಭವಾದ ಈ ಕೇಂದ್ರ 1,865 ಫಲಾನುಭವಿಗಳಿಗೆ ₹1.57 ಕೋಟಿಗೂ ಹೆಚ್ಚು ಮೌಲ್ಯದ ಉಪಕರಣ ವಿತರಿಸಿ ಅವರ ಬಾಳಿಗೆ ಬೆಳಕು ನೀಡಿದೆ.
ಉತ್ತರ ಮಳೆಗೆ ತತ್ತರಿಸಿದ ರೈತರು
ಸೆ. ೨೬, ೨೭ರಂದು ಬಂದ ಮಳೆಯಿಂದ ಫಸಲ ಬಂದಿರುವುದನ್ನು ತೆಗೆದುಕೊಳ್ಳದೆ ಆಗದೆ ರೈತರಿಗೆ ಮತ್ತೆ ಲಕ್ಷಾಂತರ ಆರ್ಥಿಕ ಹೊಡೆತ ಬಿದ್ದಿದೆ.
  • < previous
  • 1
  • ...
  • 906
  • 907
  • 908
  • 909
  • 910
  • 911
  • 912
  • 913
  • 914
  • ...
  • 14739
  • next >
Top Stories
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಶಬರಿಮಲೆ ಚಿನ್ನಕ್ಕೆ ಕನ್ನ : ಟಿಡಿಬಿ ಮಾಜಿ ಅಧ್ಯಕ್ಷ ಬಂಧನ
ಆಳ ಸಮುದ್ರ ಸಂಶೋಧನೆಗೆ ಭಾರತ ಸಜ್ಜು
ನೇಪಾಳದಲ್ಲಿ ಮತ್ತೆ ಜೆನ್‌ ಝೀ ದಂಗೆ : ಸಭೆಗೆ ಬ್ರೇಕ್‌, ತಡೆ, ಕರ್ಫ್ಯೂ
ದಾಳಿ ಉಗ್ರರಿಗಿಂತ ಬೌದ್ಧಿಕ ಉಗ್ರರು ಹೆಚ್ಚು ಅಪಾಯಕಾರಿ : ದಿಲ್ಲಿ ಪೊಲೀಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved