• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
14 ಗ್ರಾಮಪಂಚಾಯತಿಗಳು ವಿಲೀನ: ಡಾ. ಜಿ. ಪರಮೇಶ್ವರ್
ತುಮಕೂರು ನಗರದ ವಿಸ್ತರಣೆಯಾಗಬೇಕು. ಈ ನಿಟ್ಟಿನಲ್ಲಿ 14 ಗ್ರಾಮ ಪಂಚಾಯತಿಗಳನ್ನು ತುಮಕೂರು ನಗರಕ್ಕೆ ವಿಲೀನ ಮಾಡಿಕೊಳ್ಳಲು ಯೋಜನೆ ರೂಪಿಸಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ತಿಳಿಸಿದರು.
ವಿದ್ಯಾರ್ಥಿಗಳು ಉದ್ಯಮಕ್ಕೆ ಅಗತ್ಯ ಕೌಶಲ್ಯ ಬೆಳೆಸಿಕೊಳ್ಳಲಿ
ವಿದ್ಯಾರ್ಥಿಗಳು ಈ ರೀತಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ. ಸಂಘಟನೆ, ಸಂವಹನ, ಕಲಿಕಾ ಕೌಶಲ್ಯ ವೃದ್ಧಿಯಾಗುತ್ತದೆ. ನವೀನ ಕಲ್ಪನೆಯೊಂದಿಗೆ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳುವತ್ತ ಗಮನಹರಿಸುವಂತೆ ಕರೆ.
ತುಮಕೂರು, ಬೆಳಗಾವಿಯಲ್ಲಿಬೃಹತ್‌ ತಿರಂಗಾ ಯಾತ್ರೆ
‘ಆಪರೇಷನ್‌ ಸಿಂದೂರ’ ಕಾರ್ಯಾಚರಣೆಯ ಯಶಸ್ಸಿನ ಹಿನ್ನೆಲೆಯಲ್ಲಿ ತುಮಕೂರು, ಬೆಳಗಾವಿ ಸೇರಿ ರಾಜ್ಯದ ವಿವಿಧೆಡೆ ಭಾನುವಾರ ತಿರಂಗಾಯಾತ್ರೆ ನಡೆಯಿತು.
ಕೊಡಗು ಕಲಾವಿದರ ಸಂಘದಿಂದ ಚೆಕ್ಕೆರ ತ್ಯಾಗರಾಜರಿಗೆ ಸನ್ಮಾನ
ಸಂಗೀತ ಕಲಾವಿದ ಮತ್ತು ಸಾಹಿತಿ ಚೆಕ್ಕೆರ ತ್ಯಾಗರಾಜ ಅಪ್ಪಯ್ಯ ಅವರನ್ನು ಕೊಡಗು ಕಲಾವಿದರ ಸಂಘದ ವತಿಯಿಂದ ಮೇ 20ರಂದು ಸನ್ಮಾನಿಸಿ ಗೌರವಿಸಲಾಗುವುದು.
ನಕ್ಸಲ್‌ ಪೀಡಿತ ಪ್ರದೇಶಕ್ಕೆ ಸೋಲಾರ್ ಭಾಗ್ಯ
ಪೀತಬೈಲು ಹಾಗೂ ತಿಂಗಳ ಮಕ್ಕಿ ಮಲೆಕುಡಿಯ ಸಮುದಾಯದ ಮನೆಗಳ‌ಲ್ಲಿ ಕರ್ನಾಟಕ ಸರ್ಕಾರ ಹಾಗೂ ಸ್ಥಳೀಯ ಕಂಪನಿಗಳು ಸಿಎಸ್‌ಆರ್‌ ಫಂಡ್ ಒದಗಿಸುವ ಮೂಲಕ ಸೋಲಾರ್ ಬೆಳಕು ನೀಡಲು ಮುಂದಾಗಿದೆ.
ಹರಾಜಾದರೂ ಹಸ್ತಾಂತರವಾಗದ ಸಕಲೇಶಪುರ ಪುರಸಭೆ ಮಳಿಗೆಗಳು
ಸುಮಾರು ೨೭ ವರ್ಷಗಳ ನಂತರ ಪುರಸಭೆ ಮಳಿಗೆ ಹರಾಜು ನಡೆಸಲು ಪುರಸಭೆ ಆಡಳಿತ ದಿಟ್ಟ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಏಪ್ರಿಲ್ ೯ರಂದು ಬಸವೇಶ್ವರ ರಸ್ತೆಯ ೩೨ ಹಾಗೂ ವಿಜಯ ಬ್ಯಾಂಕ್ ವಾಣಿಜ್ಯ ಸಂಕಿರ್ಣದ ೨೦ ಮಳಿಗೆ ಸೇರಿದಂತೆ ೫೨ ಮಳಿಗೆಗಳ ಹರಾಜು ನಡೆಸಲು ಪುರಸಭೆ ಯಶಸ್ವಿಯಾಗಿದೆ. ಹರಾಜು ಪ್ರಕ್ರಿಯೆಯಲ್ಲಿ ತಿಳಿಸಿರುವಂತೆ ಟೆಂಡರ್‌ ನಡೆದ ದಿನದಿಂದಲೇ ಮಳಿಗೆ ಹರಾಜು ಪಡೆದ ಟೆಂಡರ್‌ದಾರರಿಗೆ ಮಳಿಗೆಗಳನ್ನು ತೆರವುಗೊಳಿಸಿ ಹಸ್ತಾಂತರಿಸಬೇಕಿರುವುದು ಪುರಸಭೆ ಕರ್ತವ್ಯ. ಆದರೆ, ಟೆಂಡರ್ ನಡೆದು ತಿಂಗಳು ಕಳೆದರೂ ಇದುವರೆಗೆ ಟೆಂಡರ್‌ದಾರರಿಗೆ ಮಳಿಗೆ ಹಸ್ತಾಂತರಿಸದಿರುವುದು ಹರಾಜು ಪ್ರಕ್ರಿಯೆಯ ಬಗ್ಗೆ ಪ್ರಶ್ನೆಗಳು ಏಳುವಂತೆ ಮಾಡಿದೆ.
ರಾಜ್ಯ ಸರ್ಕಾರದ ಹಸಿವು ಮುಕ್ತ ಕರ್ನಾಟಕ ಉತ್ತಮ ನಡೆ

ರಾಜ್ಯ ಸರ್ಕಾರದ ಹಸಿವು ಮುಕ್ತ ಕರ್ನಾಟಕ ಉತ್ತಮ ನಡೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಹೇಳಿದರು.

ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು ವಿತರಣೆ
ಎಚ್.ಡಿ. ದೇವೇಗೌಡರ ೯೩ನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದೇವೆ ಎಂದು ಪುರಸಭಾಧ್ಯಕ್ಷ ಎಚ್.ಕೆ.ಪ್ರಸನ್ನ ತಿಳಿಸಿದರು. ದೇವೇಗೌಡರ ಜನ್ಮದಿನ ಪ್ರಯುಕ್ತ ತಾಲೂಕು ಜೆಡಿಎಸ್ ವತಿಯಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣುಗಳು ಹಾಗೂ ಬ್ರೆಡ್ ವಿತರಿಸಿ ಮಾತನಾಡಿದರು. ಗೌಡರಿಗೆ ದೇವರು ಇನ್ನಷ್ಟು ಆರೋಗ್ಯ, ಆಯಸ್ಸು, ನೆಮ್ಮದಿ ಕೊಟ್ಟು ಕಾಪಾಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ ಹಾಗೂ ತಾಲೂಕಿನ ಎಲ್ಲಾ ನಾಗರಿಕ ಪರವಾಗಿ ಜನ್ಮ ದಿನ ಶುಭಾಶಯವನ್ನು ಕೋರುತ್ತೇವೆ ಎಂದರು.
ವೈಜ್ಞಾನಿಕ ಸಂಶೋಧನಾ ಪರಿಷತ್ತಿನಿಂದ ಸಚಿವ ಬೋಸರಾಜಗೆ ಮನವಿ
Appeal to Minister Bosaraj from the Scientific Research Council
ಅಂಬೇಡ್ಕರ್ ಭವನ ಕಾಮಗಾರಿ: ಸಚಿವ, ಶಾಸಕರ ಪ್ರಶಂಸೆ
ಭವನ ನಿರ್ಮಾಣಕ್ಕಿರುವ ಅಡ್ಡಿ, ಆತಂಕ ನಿವಾರಿಸುವ ನಿಟ್ಟಿನಲ್ಲಿ ಸಮಾಜದ ಎಲ್ಲಾ ಬಂಧುಗಳು ಒಗ್ಗೂಡಿ ಬಗೆಹರಿಸಬೇಕು.
  • < previous
  • 1
  • ...
  • 908
  • 909
  • 910
  • 911
  • 912
  • 913
  • 914
  • 915
  • 916
  • ...
  • 12289
  • next >
Top Stories
ಬಿಜೆಪಿ ಅಧಿಕಾರಕ್ಕೆ ತರುವತನಕ ವಿರಮಿಸುವುದಿಲ್ಲ - 130 ಸ್ಥಾನ ಗೆದ್ದು ಬರುವ ಸಂಕಲ್ಪ : ಬಿವೈವಿ
ಪೋಸ್ಟಾಫೀಸಾ, ಬ್ಯಾಂಕಾ.. ? ದುಡ್ಡಿಡೋಕೆ ಲಾಭದಾಯಕ ಜಾಗ ಯಾವುದು : ಇಲ್ಲಿದೆ ಉತ್ತರ
ತಮಿಳು ಪ್ರೇಮ ಭಾಷಾ ವೈಷಮ್ಯಕ್ಕೆ ನಾಂದಿ ಹಾಡಿದ್ದೆಲ್ಲಿ?
ಸಾರ್ವಜನಿಕರಿಗಾಗಿ ಸ್ವಂತ ಹಣದಲ್ಲಿ ಸೇತುವೆ ನಿರ್ಮಿಸಿದ ರೈತ
ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಕಡಿಮೆಯಾಗಲಿದೆ 110 ಕಿ.ಮೀ. ಅಂತರ !
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved