ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಟ್ಟೆ ಅಂಗಡಿ ಆಫರ್ ಗೆ ಮುಗಿಬಿದ್ದ ಜನತೆ
ಒಂದು ಸಾವಿರ ರುಪಾಯಿಗೆ 8 ಶರ್ಟ್, ಸಾವಿರಕ್ಕೆ 4 ಪ್ಯಾಂಟ್, 1 ಸಾವಿರ ರು.ಗೆ ಎರಡು ಜತೆ ಶೂ ಆಫರನ್ನು ಮಾಲೀಕ ನೀಡಿದ್ದಾರೆ
ಕೊನೆ-ಕಳೆಭಾಗದ ರೈತರ ನೀರಾ`ವರಿ’ ದೂರ
ಉಳೇನೂರು ಏತನೀರಾವರಿ ಯೋಜನೆ ಸಂಪೂರ್ಣ ಜಾರಿಯಾಗುವ ಮೂಲಕ ಸುಮಾರು ೨ದಶಕಗಳಿಂದ ಕಾಡುತ್ತಿದ್ದ ಕೊನೆ ಮತ್ತು ಕೆಳಭಾಗದ ನೀರಿನ ಸಮಸ್ಯೆ ಈಗ ಬಗೆಹರಿದಂತಾಗಿದೆ
ಮತಗಳ್ಳತನದ ಮೂಲಕ ಬಿಜೆಪಿಗೆ ಅಧಿಕಾರ
ತಮಿಳುನಾಡಿನಲ್ಲಿ ಚಿತ್ರನಟ ವಿಜಯ ಅವರ ಕಾರ್ಯಕ್ರಮದಲ್ಲಿ ಕಾಲ್ತುಳಿತದಲ್ಲಿ 39 ಜನರ ಸಾವಾಗಿದೆ. ಈ ದುರಂತವಾಗಬಾರದಿತ್ತು. ಕಾಲ್ತುಳಿತ ಪ್ರಕರಣದಲ್ಲಿ ಒಂದು ಮಗು ಸೇರಿದಂತೆ ೩೯ ಜನರು ಮೃತಪಟ್ಟಿರುವುದು ದುರಂತದ ಸಂಗತಿಯಾಗಿದೆ.
ಮತಗಳ್ಳತನ ಮೂಲಕ ಬಿಜೆಪಿ ಪ್ರಜಾಪ್ರಭುತ್ವಕ್ಕೆ ಮೋಸ
ಎನ್ಡಿಎ ನೇತೃತ್ವದ ನಡೆಯಿಂದ ದೇಶದಲ್ಲಿ ದಿನೇ-ದಿನೇ ಜನಾಕ್ರೋಶ ಬುಗಿಲೆಳುತ್ತಿದೆ
ಉತ್ತಮ ಆಹಾರ ಸೇವನೆ ರೂಢಿಸಿಕೊಳ್ಳುವಂತೆ ಕರೆ
ಸದೃಢ ಆರೋಗ್ಯ ಉಳಿಸಿಕೊಂಡು ಸುಖಿ ಜೀವನ ನಡೆಸಲು ಚಟಗಳಿಂದ ಮುಕ್ತವಾಗಿ ಉತ್ತಮ ಆಹಾರ ಸೇವನೆ ರೂಢಿಸಿಕೊಳ್ಳುವಂತೆ ಪುರಸಭೆ ಮುಖ್ಯಾಧಿಕಾರಿ ವಿನಯಕುಮಾರ ಹೊಳೆಪ್ಪಗೋಳ ತಿಳಿಸಿದರು.
ಸಾಮೂಹಿಕ ವಿವಾಹದಿಂದ ಆರ್ಥಿಕ ಹೊರೆಗೆ ತಡೆ: ಡಾ. ಎಚ್.ಕೆ. ಪಾಟೀಲ
ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿರುವ ಕುಟುಂಬಗಳಿಗೆ ಸಾಮೂಹಿಕ ವಿವಾಹ ಸಹಕಾರಿಯಾಗಿದೆ. ಉತ್ತಮ ಸಾಮಾಜಿಕ ಕಾರ್ಯವನ್ನು ಮಾಡಿದ ಆದಿಶಕ್ತಿ ವಿವಿಧೋದ್ದೇಶಗಳ ಟ್ರಸ್ಟ್ ಪದಾಧಿಕಾರಿಗಳ ಹಾಗೂ ಸಮಸ್ತ ಸದ್ಭಕ್ತ ಮಂಡಳಿಯ ಕಾರ್ಯ ಶ್ಲಾಘನೀಯ.
ಗದಗ ಜಿಲ್ಲೆಯಲ್ಲಿ ದಸರೆಗೂ ಇಲ್ಲ ಗೃಹಲಕ್ಷ್ಮಿ ಹಣ!
ಬೆಲೆ ಏರಿಕೆಯ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಲಿದೆ, ಸಾರ್ವಜನಿಕರನ್ನು ಬಡತನ ರೇಖೆಯಿಂದ ಒಮ್ಮೆಲೇ ಮೇಲೆತ್ತುವ ಮಹತ್ವದ ಯೋಜನೆ ಇದಾಗಿದೆ ಎಂದು ಸಿಎಂ ಸೇರಿದಂತೆ ಎಲ್ಲ ಸಚಿವರು ಹೇಳುತ್ತಾರೆ. ಆದರೆ ವಾಸ್ತವದಲ್ಲಿ ಮಹಿಳೆಯರಿಗೆ ಮಾತ್ರ ಯೋಜನೆಯ ಲಾಭ ಸಕಾಲದಲ್ಲಿ ತಲುಪುತ್ತಿಲ್ಲ.
ಸಮಾಜದ ಅಭಿವೃದ್ಧಿಗೆ ಮೂಲ ಸೌಕರ್ಯ, ಶಿಕ್ಷಣ ಅವಶ್ಯ: ಸಚಿವ ಡಾ. ಎಚ್.ಕೆ. ಪಾಟೀಲ
ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡರೆ ಅದರಿಂದ ಪ್ರತಿಫಲ ಅಪೇಕ್ಷೆ ಖಂಡಿತ ಸಿಗಲಾರದು. ಆದುದರಿಂದಲೇ ಎಲ್ಲರೂ ಉತ್ತಮ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು.
ಕವಿಗೆ ಪ್ರತಿಭೆ, ಗ್ರಹಿಕೆ, ಪರಿಶ್ರಮ ಮುಖ್ಯ: ಸಾಹಿತಿ ಪ್ರೊ. ಚಂದ್ರಶೇಖರ ವಸ್ತ್ರದ
ಹೇಗೆ ಬಂಗಾರವು ಒಂದು ವಸ್ತುವಾಗಿದ್ದು, ಅದರಿಂದ ವಿವಿಧ ಒಡವೆ ಮಾಡಲಾಗುವುದೋ ಹಾಗೆ ಕವಿಯೂ ಕವಿಗಳು ಪ್ರಸಕ್ತತೆಯನ್ನು ಅರ್ಥ ಮಾಡಿಕೊಂಡು, ಸರಿಯಾದ ಉಸಿರಾಟ, ಧ್ವನಿ, ಮತ್ತು ಭಾವನೆಗಳನ್ನು ಬಳಸಿ ಗಟ್ಟಿಯಾಗಿಸುದು ಕವನ.
ದೇವಿ ಆರಾಧನೆ ಮಾಡಿ ಪಾವನರಾಗಿ: ಶಾಂತಲಿಂಗ ಸ್ವಾಮೀಜಿ
ಅಡವೀಂದ್ರಸ್ವಾಮಿ ಮಠದಲ್ಲಿ ಕಳೆದ ಹಲವಾರು ವರ್ಷಗಳಿಂದ ನವರಾತ್ರಿಯ ಸಂದರ್ಭದಲ್ಲಿ ಅನ್ನಪೂರ್ಣೇಶ್ವರಿಯ ವಿಶೇಷ ಪೂಜೆಯೊಂದಿಗೆ ಶಕ್ತಿದೇವಿಯ ಆರಾಧನೆ ಮಾಡಲಾಗುತ್ತಿದ್ದು, ಪ್ರಸಕ್ತ ವರ್ಷ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಸದಾಶಿವಯ್ಯ ಮದರಿಮಠ ಅವರ ತಂಡದ ನೇತೃತ್ವದಲ್ಲಿ ಅದ್ಧೂರಿಯಾಗಿ ಆಚರಣೆ ಮಾಡುತ್ತಿರುವುದು ಶ್ಲಾಘನೀಯ.
< previous
1
...
909
910
911
912
913
914
915
916
917
...
14739
next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್ನರ್ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್