ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರೈತರ ವಿರುದ್ಧ ತೊಡೆ ತಟ್ಟಿದ್ದಾರೆ. ಅವರಿಗೆ ರೈತರ ತಾಕತ್ತಿನ ಬಗ್ಗೆ ಅರಿವಿಲ್ಲ. ರೈತರಿಗೆ ಅಧಿಕಾರ ಕೊಡುವುದು ಗೊತ್ತು ತೊಡೆ ಮುರಿದು ಮನೆಗೆ ಕಳುಹಿಸುವುದು ಗೊತ್ತು ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಗುಡುಗಿದ್ದಾರೆ.
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಬಿಜೆಪಿ ನಾಯಕರು ಅಸಹಕಾರ ವ್ಯಕ್ತಪಡಿಸಿದ್ದು, ನಮ್ಮ ಮನೆಗೆ ಬಂದಾಗ ನಮ್ಮ ಕುಟುಂಬದ ಯಾವುದೇ ಮಾಹಿತಿ ನೀಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಸಂಸದ ತೇಜಸ್ವಿ ಸೂರ್ಯ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.