• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಎಸ್‌ಟಿ ಸುಧಾರಣೆಯಿಂದ ವಿಕಸಿತ ಭಾರತಕ್ಕೆ ಶಕ್ತಿ: ಜೋಶಿ
ತೆರಿಗೆ ಇಳಿಕೆಯಿಂದ ವಾರ್ಷಿಕ ₹2.75 ಲಕ್ಷ ಕೋಟಿ ಸರ್ಕಾರಕ್ಕೆ ಆದಾಯ ಕಡಿಮೆಯಾಗಲಿದೆ. ಕೈಗೆಟಕುವ ತೆರಿಗೆಯಿಂದ ಬರುವ ಲಾಭವನ್ನು ಬಡವರಿಗೆ ಹಂಚಿಕೆ ಮಾಡಲು ಕೇಂದ್ರ ಬಯಸಿದ್ದು, ಶೇ. 5 ಹಾಗೂ ಶೇ. 18ರಂತೆ ಸ್ಲ್ಯಾಬ್ ಜಿಎಸ್‌ಟಿ ನಿಗದಿ ಪಡಿಸಲಾಗಿದೆ. ಈ ವಿನಾಯಿತಿಯಿಂದ ಜನರ ಕೈಯಲ್ಲಿ ₹1ರಿಂದ ₹1.5 ಲಕ್ಷ ಕೋಟಿ ಉಳಿತಾಯವಾಗಲಿದೆ.
ಉಣಕಲ್ ಕೆರೆಯಲ್ಲಿ ವಾಟರ್ಸ್ ಸ್ಪೋರ್ಟ್ಸ್‌ಗೆ ಚಾಲನೆ
ಕೆರೆ ಸ್ವಚ್ಛತೆಗೆ ಮಹಾನಗರ ಪಾಲಿಕೆ ಮತ್ತು ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಕೆರೆ ಅಭಿವೃದ್ಧಿಯಲ್ಲಿ ಕೆಲ ಲೋಪಗಳಾಗಿವೆ ಎಂಬ ಆರೋಪಗಳಿವೆ. ಅದನ್ನು ಮಹಾನಗರ ಪಾಲಿಕೆ ಸರಿಪಡಿಸಿಕೊಳ್ಳಬೇಕು. ಅಲ್ಲದೆ, ಈಗ ಬೋಟಿಂಗ್ ನಿಂದ ಬರುವ ಆದಾಯದಿಂದ ಸ್ವಚ್ಛತೆ ಮತ್ತು ನಿರ್ವಹಣೆಗೆ ಕ್ರಮಕೈಗೊಳ್ಳಬೇಕು.
ಮೋಹನ್ ಹಬ್ಬು ಅವರ ''''ಚಯನ'''' ಕಥಾ ಸಂಕಲನ ಬಿಡುಗಡೆ
ಮೋಹನ್ ಹಬ್ಬು ಅವರ ಕಥೆಗಳು ಗಟ್ಟಿ ಹೂರಣ ಹೊಂದಿದ್ದು ಸಾಮಾಜಿಕ ಕಾಳಜಿ ಹೊಂದಿವೆ. ಪ್ರತಿಯೊಂದು ಕಥೆಯೂ ಹೃದಯವನ್ನು ತಟ್ಟುತ್ತದೆ.
ರೈತರೇ ಡಿಕೆಶಿಯ ತೊಡೆ ಮುರಿಯುತ್ತಾರೆ: ನಿಖಿಲ್

  ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರೈತರ ವಿರುದ್ಧ ತೊಡೆ ತಟ್ಟಿದ್ದಾರೆ. ಅವರಿಗೆ ರೈತರ ತಾಕತ್ತಿನ ಬಗ್ಗೆ ಅರಿವಿಲ್ಲ. ರೈತರಿಗೆ ಅಧಿಕಾರ ಕೊಡುವುದು ಗೊತ್ತು ತೊಡೆ ಮುರಿದು ಮನೆಗೆ ಕಳುಹಿಸುವುದು ಗೊತ್ತು ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್  ಗುಡುಗಿದ್ದಾರೆ.

ಯುವ ಜನಾಂಗ ಗೊಂದಲಕ್ಕೀಡಾಗದೇ ಗುರಿಯತ್ತ ಗಮನ ಇರಲಿ
ಬಡತನ, ಕಷ್ಟಗಳು ಜೀವನದ ಪಾಠ ಕಲಿಸುತ್ತವೆ. ನಮ್ಮ ಕುಟುಂಬದ ಸದಸ್ಯರು ಹೆಮ್ಮೆ ಪಡುವಂತೆ ನಮ್ಮ ವರ್ತನೆ ಇರಬೇಕು. ಯಾವ ಸಂದರ್ಭದಲ್ಲೂ ಗೊಂದಲಕ್ಕೆ ಈಡಾಗದೇ ನಮ್ಮ ಗುರಿಯತ್ತ ಗಮನ ಹರಿಸಬೇಕು. ಛಲ ಬಿಡದೆ ಧನಾತ್ಮಕ ಮನೋಭಾವದಿಂದ ಗುರಿಯೆಡೆಗೆ ಸಾಗಬೇಕು.
ಗಣತಿಗೆ ಬಂದ್ರೆ ಮಾಹಿತಿ ನೀಡಲ್ಲ : ಜೋಶಿ, ತೇಜಸ್ವಿ

  ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಬಿಜೆಪಿ ನಾಯಕರು ಅಸಹಕಾರ ವ್ಯಕ್ತಪಡಿಸಿದ್ದು, ನಮ್ಮ ಮನೆಗೆ ಬಂದಾಗ ನಮ್ಮ ಕುಟುಂಬದ ಯಾವುದೇ ಮಾಹಿತಿ ನೀಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹಾಗೂ ಸಂಸದ ತೇಜಸ್ವಿ ಸೂರ್ಯ  ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕವಿವಿಯಲ್ಲಿ ವಿದ್ಯಾವರ್ಧಕ ಸಂಘದ ಹೆಸರಲ್ಲಿ ಚಿನ್ನದ ಪದಕ ಸ್ಥಾಪಿಸಿ
ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಭವನದಲ್ಲಿ ಭಾನುವಾರ ನಡೆದ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಈ ರೀತಿ ಆನೇಕ ಚರ್ಚೆಗಳು ನಡೆದವು.
ಕೂಡಲಸಂಗಮ ರೀತಿ ಕಿತ್ತೂರಲ್ಲಿಪಂಚಮಸಾಲಿ ಮಠ: ಯತ್ನಾಳ್
ಟ್ರಸ್ಟ್ ಮತ್ತು ಮಠಗಳು ಬೇರೆ ಬೇರೆಯಾಗಿದ್ದು, ಮಠಾಧೀಶರನ್ನು ಉಚ್ಚಾಟಿಸಲು ಟ್ರಸ್ಟಿಗೆ ಅಧಿಕಾರವಿಲ್ಲ. ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೆಂಬಲಕ್ಕೆ ಪಂಚಮಸಾಲಿ ಸಮಾಜವಿದೆ. ಶ್ರೀಗಳು ಯಾವುದಕ್ಕೂ ಧೃತಿಗೆಡಬಾರದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಹೇಳಿದ್ದಾರೆ.
ಭೈರಪ್ಪ ಅವರ ಚಿಂತನೆಗಳು ವಿದ್ಯಾರ್ಥಿಗಳಿಗೆ ಅಗತ್ಯ
ವಿವಿ ಕಲಾ ಕಾಲೇಜಿನ ಕನ್ನಡ ವಿಭಾಗದಿಂದ ಗುರುವಾರ ಹಮ್ಮಿಕೊಂಡಿದ್ದ ಕಾದಂಬರಿಕಾರ ಡಾ.ಎಸ್. ಎಲ್. ಭೈರಪ್ಪಅವರ ಶ್ರದ್ಧಾಂಜಲಿ ಕಾರ್ಯಕ್ರಮ
ಪಂಜಿನ ಕವಾಯತು, ಡಿಸಿ ಸ್ಥಳ ಪರಿಶೀಲನೆ
ದಸರಾ ಉತ್ಸವದ ಅಂಗವಾಗಿ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 28 ರಂದು ಸಂಜೆ 7 ಗಂಟೆಗೆ ಪಂಜಿನ ಕವಾಯತು ಪ್ರದರ್ಶನ ನಡೆಯಲಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲಿಸಿದರು.
  • < previous
  • 1
  • ...
  • 910
  • 911
  • 912
  • 913
  • 914
  • 915
  • 916
  • 917
  • 918
  • ...
  • 14739
  • next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved