• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಓಸಿ ಇಲ್ಲದ ಕಟ್ಟಡಗಳಿಗೂ ಕರೆಂಟ್‌ ಭಾಗ್ಯ?
ಗ್ರೇಟರ್‌ ಬೆಂಗಳೂರು ವ್ಯಾಪ್ತಿಯಲ್ಲಿ ಸಿಸಿ ಮತ್ತು ಓಸಿ ಇಲ್ಲದೆ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ ನೀಡುವಲ್ಲಿ ಉಂಟಾಗಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮಹತ್ವದ ಸಭೆ ಹಮ್ಮಿಕೊಂಡಿದ್ದಾರೆ.
ನಕಲಿ ಜಾತಿ ಪತ್ರ: ಇಟ್ಟಿಗೆ ಗ್ರಾಪಂ ಅಧ್ಯಕ್ಷ ವಿರುದ್ಧ ಕ್ರಮಕ್ಕೆ ಆಗ್ರಹ
ತಾಲೂಕಿನ ಇಟ್ಟಿಗೆ ಗ್ರಾಮ ಪಂಚಾಯಿತಿಯಲ್ಲಿ ಪರಿಶಿಷ್ಟ ಜಾತಿ (ಭೋವಿ) ಎಂದು ನಕಲಿ ಜಾತಿ ಪ್ರಮಾಣ ಪತ್ರ ನೀಡಿ 2020ರಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿ ಸದಸ್ಯನಾಗಿರುವ ಲಿಂಗರಾಜ ಎಂಬವರ ಸದಸ್ಯ ಸ್ಥಾನ ವಜಾಗೊಳಿಸಬೇಕು ಎಂದು ತಾಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ಕಗತೂರು ಆನಂದ್ ಹೇಳಿದರು.
ಪ್ಯಾಕೇಜ್ ಟೆಂಡರ್‌ ಕೈಬಿಡಲು ದಲಿತ ಗುತ್ತಿಗೆದಾರರ ಆಗ್ರಹ
ಕೋಲಾರ ಜಿಲ್ಲೆಯ ಮಾಲೂರು ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ೨೦ ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಣ್ಣ ಸಣ್ಣ ಕಾಮಗಾರಿಗಳನ್ನು ಒಟ್ಟುಗೂಡಿಸಿ ಬೃಹತ್ ಪ್ಯಾಕೇಜ್ ರೂಪಿಸಿ ಟೆಂಡರ್ ಕರೆದಿದ್ದಾರೆ, ಸರ್ಕಾರದ ಆದೇಶದಂತೆ ಎಸ್ಸಿ ಎಸ್ಟಿ ಗುತ್ತಿಗೆದಾರರಿಗೆ ಶೇ.೨೪.೦೧ ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಶೇ.೧೯ ಮೀಸಲಾತಿ ಜಾರಿ ಮಾಡಬೇಕು
ನಕಲಿ ದಾಖಲೆ ಸೃಷ್ಟಿಸಿ ಬಿಡಿಎ ಸೈಟ್‌ ವಂಚನೆ
ವ್ಯಕ್ತಿಯೊಬ್ಬರಿಗೆ ಮಂಜೂರಾಗಿದ್ದ ಬಿಡಿಎ ನಿವೇಶನವನ್ನು ನಕಲಿ ದಾಖಲೆ ಸೃಷ್ಟಿಸಿ ತಮ್ಮ ಹೆಸರಿಗೆ ನೋಂದಣಿ ಮಾಡಿಕೊಂಡು ವಂಚಿಸಿದ್ದ ಬಿಡಿಎ ನಿವೃತ್ತ ನೌಕರ ಸೇರಿ ಮೂವರು ಆರೋಪಿಗಳನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗಂಗೇನಹಳ್ಳಿ ಕೆರೆತಟದಲ್ಲಿ ಶ್ರೀವೀರಭದ್ರೇಶ್ವರ ಸ್ವಾಮಿ ವಾರ್ಷಿಕ ಪೂಜೆ
ಕಿಕ್ಕೇರಿ ಪಟ್ಟಣದಲ್ಲಿ ಶ್ರೀವೀರಭದ್ರೇಶ್ವರ ಸ್ವಾಮಿ ಹಬ್ಬವನ್ನು ವಿಶೇಷವಾಗಿ ಒಕ್ಕಲಿಗ ಸಮುದಾಯದವರು ಆಚರಣೆ ಮಾಡಿದರು. ಹಬ್ಬದ ಸಲುವಾಗಿ ಶುಚಿರ್ಭೂತರಾಗಿ ಸಮುದಾಯದ ಮುಖಂಡರೊಂದಿಗೆ ಮಹಿಳೆಯರು ಗಂಗೇನಹಳ್ಳಿ ಕೆರೆಯ ತಟದ ತೋಪಿಗೆ ತೆರಳಿದರು.
ಯುವ ದಸರಾ ಕಿಕ್ಕೇರಿಸಿದ ಸುನಿಧಿ ಚೌಹಾಣ್; ಕೊನೆ ದಿನ ಕುಣಿದು ಕುಪ್ಪಳಿಸಿದ ಯುವ ಸಮೂಹ
ಮುಂಗಾರು ಮಳೆ ಚಿತ್ರದ ಕುಣಿದು ಕುಣಿದು ಬಾರೇ ಹಾಗೂ ಜೋಗಿ ಚಿತ್ರದ ಚಿಕು ಬುಕ್ ರೈಲು ನಿಲ್ಲೋದಿಲ್ಲ ಎಲ್ಲೂ, ರಾ ರಾ ರಾಕಮ್ಮ ಹಾಡು ಹಾಡುತ್ತಲೇ ಇಡೀ ಮೈದಾನದಲ್ಲಿ ನೆರೆದಿದ್ದ ಪ್ರೇಕ್ಷಕರು ತಾವು ಕೂಡ ಧ್ವನಿಗೂಡಿಸಿ ಶಿಳ್ಳೆ ಕೇಕೆ ಹಾಕಿ ಕುಣಿದು ಕುಪ್ಪಳಿಸಿದರು.
ಸಿನಿಮೀಯ ಶೈಲಿ ಮೂವರ ಅಪಹರಿಸಿ 1.1 ಕೋಟಿ ಲೂಟಿ : 20 ನಿಮಿಷದಲ್ಲೆ ಅರೆಸ್ಟ್
ಮೂವರನ್ನು ಸಿನಿಮೀಯ ಶೈಲಿಯಲ್ಲಿ ಅಪಹರಿಸಿ 1.1 ಕೋಟಿ ರು. ದರೋಡೆ ಮಾಡಿದ್ದ ಎಂಟು ಮಂದಿ ಆರೋಪಿಗಳನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹುಟ್ಟೂರಿನ ಕೆರೆಯಲ್ಲಿ ಭೈರಪ್ಪ ಅಸ್ಥಿ ವಿಸರ್ಜನೆ
ಭಾರತದ ಖ್ಯಾತ ಕಾದಂಬರಿಕಾರ, ಚಿಂತಕ ಎಸ್.ಎಲ್.ಭೈರಪ್ಪ ಅವರ ಅಸ್ಥಿ ವಿಸರ್ಜನೆಯು ಭಾನುವಾರ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಅವರ ಹುಟ್ಟೂರಾದ ಸಂತೇಶಿವರದಲ್ಲಿ ನೆರವೇರಿತು.
ಅತಿವೃಷ್ಟಿ ಹಾನಿ ಪರಿಶೀಲನೆಗೆ ಬಿಜೆಪಿ 2 ತಂಡ
ಮಳೆಹಾನಿಗೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರನ್ನು ಒಳಗೊಂಡ ಎರಡು ತಂಡಗಳನ್ನು ರಚಿಸಲಾಗಿದ್ದು, ವಿಜಯೇಂದ್ರ ನೇತೃತ್ವದ ತಂಡ ಸೋಮವಾರದಿಂದಲೇ ಪ್ರವಾಸ ಆರಂಭಿಸಲಿದೆ.
ಕೆಎಸ್ಸಾರ್ಟಿಸಿಗೆ ರಾಷ್ಟ್ರಮಟ್ಟದ 9 ಪ್ರಶಸ್ತಿ
ಪ್ರಯಾಣಿಕ ಸ್ನೇಹಿ ಸೇವೆಗಾಗಿ ಕೆಎಸ್ಸಾರ್ಟಿಸಿಗೆ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ ಎಕ್ಸಲೆನ್ಸ್‌ ಅವಾರ್ಡ್‌ನ ಒಂಬತ್ತು ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ.
  • < previous
  • 1
  • ...
  • 912
  • 913
  • 914
  • 915
  • 916
  • 917
  • 918
  • 919
  • 920
  • ...
  • 14739
  • next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved