• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದಲ್ಲೇ ಅತ್ಯಧಿಕ ವಿಸ್ಕಿ ಕರ್ನಾಟಕದಲ್ಲಿ ಮಾರಾಟ!
ಕಳೆದ ಹಣಕಾಸು ವರ್ಷದಲ್ಲಿ ದೇಶದಲ್ಲಿ ಒಟ್ಟು 40.17 ಕೋಟಿ ಕೇಸ್‌ನಷ್ಟು ವಿಸ್ಕಿ ಮಾರಾಟವಾಗಿದ್ದು, ಇದರಲ್ಲಿ ಶೇ.58ರಷ್ಟು ಪಾಲಿನ ಮೂಲಕ ದಕ್ಷಿಣ ಭಾರತ ಮೊದಲ ಸ್ಥಾನದಲ್ಲಿದೆ. ಜೊತೆಗೆ ಶೇಕಡಾವಾರು ಮಾರಾಟದಲ್ಲಿ ಕರ್ನಾಟಕ ದೇಶದಲ್ಲೇ ನಂ.1 ಸ್ಥಾನದಲ್ಲಿದೆ ಎಂದು ವರದಿಯೊಂದು ಹೇಳಿದೆ.
ಒಳಮೀಸಲಾತಿ ಕಾನೂನಾಗಲು ಸುಗ್ರೀವಾಜ್ಞೆ ಅಗತ್ಯ
ಒಳಮೀಸಲಾತಿ ಆದೇಶ ಕಾನೂನಾಗಲು ಸುಗ್ರೀವಾಜ್ಞೆ ಅಗತ್ಯವಿದೆ. ಒಳಮೀಸಲಾತಿ ಆದೇಶ ಕೇವಲ ಸರ್ಕಾರಿ ಆದೇಶ (ಜಿ.ಒ. ಮಾತ್ರ) ಆಗಿದೆ. ಅದು ಕಾನೂನು ಚೌಕಟ್ಟಿಗೆ ಬರಲು ಸದನದಲ್ಲಿ ಅಂಗೀಕರಿಸಿ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಬೇಕಾಗುತ್ತದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಅಭಿಮತ ವ್ಯಕ್ತಪಡಿಸಿದ್ದಾರೆ.
ಕೋಟಿಲಿಂಗೇಶ್ವರದಲ್ಲಿ ನವರಾತ್ರಿ
ಕೋಟಿಲಿಂಗೇಶ್ವರ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಇಲ್ಲಿನ ಭಕ್ತಿ ಮಂದಿರದಲ್ಲಿ ತಾಯಿ ಚಾಮುಂಡೇಶ್ವರಿ ಸಹಿತ ನೂರಾರು ವಿವಿಧ ರೀತಿಯ ನವರಾತ್ರಿ ಬೊಂಬೆಗಳನ್ನಿಟ್ಟು ನಿತ್ಯ ಅದ್ಧೂರಿ ಪೂಜೆ ಸಲ್ಲಿಸಲಾಗುತ್ತಿದೆ. ವಿಶೇಷವಾಗಿ ಕೃಷ್ಣನ ಲೀಲೆಗಳನ್ನು ತೋರಿಸುವ ಬೊಂಬೆಗಳು, ವಿಷ್ಣುವಿನ ದಶಾವತಾರ ಬಿಂಬಿಸುವ ಬೊಂಬೆಗಳು ಪ್ರದರ್ಶನ ಇಡಲಾಗಿದೆ.
ಎಲ್ಲ ರಸ್ತೆಗಳೂ ಬಹುತೇಕ ಅಭಿವೃದ್ಧಿ
ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ದಾವಣಗೆರೆ ನಗರ ಅಷ್ಟೇ ಅಲ್ಲ, ಜಿಲ್ಲೆಯ ಬಹುತೇಕ ರಸ್ತೆಗಳು ಹಾಳಾಗಿವೆ. ಅವುಗಳನ್ನು ದುರಸ್ತಿ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ.
ಕವಿ, ಲೇಖಕರು ಎಂದಿಗೂ ಪ್ರಭುತ್ವವನ್ನು ಓಲೈಸಬೇಕಿಲ್ಲ
ಜನರಿಂದಲೇ ರಚನೆಗೊಂಡ ಸರ್ಕಾರಗಳು ಆಯ್ಕೆ ಮಾಡಿದ ಜನರನ್ನೆ ವಂಚಿಸುತ್ತಿವೆ. ಕವಿ, ಲೇಖಕರು ಎಂದಿಗೂ ಪ್ರಭುತ್ವವನ್ನು ಓಲೈಸಬೇಕಾಗಿಲ್ಲ, ಅವಲಂಬಿಸಬೇಕಾಗಿಯೂ ಇಲ್ಲ. ಸ್ವತಂತ್ರವಾಗಿ ತಮ್ಮ ಬರಹವನ್ನು ಮುಂದುವರಿಸಬೇಕು ಎಂದು ಪ್ರೊ. ಮಹದೇವ ಶಂಕನಪುರ ತಿಳಿಸಿದರು.
ಹಿಂದೆ ಗುರು ಮುಂದೆ ಗುರಿ ಇದ್ದರೆ ಭವಿಷ್ಯ ಉಜ್ವಲ
ವಿದ್ಯಾರ್ಥಿಗಳು ಮುಂದೆ ಗುರಿಯೊಂದಿಗೆ ಹಿಂದೆ ಗುರುವಿನೊಂದಿಗೆ ಸಾಧಿಸುವ ಛಲವಿದ್ದರೆ ಉಜ್ವಲ ಭವಿಷ್ಯ ನಿಮ್ಮದಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ತಿಳಿಸಿದರು.
ರಸ್ತೆ ದಾಟಿದ ಕಾಡಾನೆ ಪ್ರವಾಸಿಗರು ಆತಂಕ
ತಾಲೂಕಿನ ಗೋಪಿನಾಥಂ ಹಾಗೂ ಪಾಲಾರ್ ಮಾರ್ಗ ಮಧ್ಯೆ ಐದು ಕಾಡಾನೆಗಳು ರಸ್ತೆ ದಾಟಿದ್ದು, ಈ ವೇಳೆ ಪ್ರವಾಸಿಗರು ಆತಂಕಕ್ಕೆ ಒಳಗಾದರು. ತಾಲೂಕಿನ ಪಾಲಾರ್ ರಸ್ತೆಯೂ ಗೋಪಿನಾಥಂ ಮತ್ತು ಹೊಗೇನಕಲ್ ಗೆ ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದೆ.
ಚಿತ್ರೀಕರಣ ಕೇಸ್‌: ಕ್ರಮಕ್ಕೆ ಜಿಲ್ಲಾಡಳಿತ ವಿಫಲ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣ ಮಾಡಿದ ಬಗ್ಗೆ ಅರಣ್ಯ ಇಲಾಖೆ ವಿರುದ್ಧ ದೂರು ನೀಡಿದ್ದರೂ ಜಿಲ್ಲಾಡಳಿತ ಕ್ರಮ ತೆಗೆದುಕೊಂಡಿಲ್ಲ ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ ಆರೋಪಿಸಿದರು.
ವರ್ತಕರ ಸಹಕಾರ ಸಂಘಕ್ಕೆ ₹21 ಲಕ್ಷ ಲಾಭ
ವರ್ತಕರ ಸೌಹಾರ್ದ ಸಹಕಾರಿ ಸಂಘವು ಕಳೆದ ೧೦ ವರ್ಷಗಳಲ್ಲಿ ಉತ್ತಮ ವಹಿವಾಟು ನಡೆಸಿದೆ. ಸ್ವಂತ ಕಟ್ಟಡ ಹೊಂದುವ ಜೊತೆಗೆ ವರ್ತಕರ ಆರ್ಥಿಕ ಪ್ರಗತಿಯಲ್ಲಿ ಹೆಚ್ಚಿನ ಸಹಕಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿ ಒಕ್ಕೂಟದ ಉಪಾಧ್ಯಕ್ಷ ಪ್ರಸನ್ನಕುಮಾರ್ ತಿಳಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ: ಚಲುವರಾಯಸ್ವಾಮಿ
ಶ್ರೀರಂಗಪಟ್ಟಣ ದಸರಾ 415 ವರ್ಷಗಳ ಇತಿಹಾಸ ಹೊಂದಿದೆ. ರಾಜ್ಯದ ಎಲ್ಲಾ ಭಾಗಗಳಲ್ಲೂ ಧಾರ್ಮಿಕ ಆಚರಣೆಗಳು ಸೇರಿದಂತೆ ಅಭಿವೃದ್ಧಿ ಹಾಗೂ ಐದು ಗ್ಯಾರಂಟಿ ಕಾರ್ಯಕ್ರಮಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ನಡೆಯುತ್ತಿದೆ.
  • < previous
  • 1
  • ...
  • 913
  • 914
  • 915
  • 916
  • 917
  • 918
  • 919
  • 920
  • 921
  • ...
  • 14739
  • next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved