• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಕೃತಿಯನ್ನು ಪೂಜಿಸಿ ಆರಾಧಿಸುವುದು ನಮ್ಮ ಸಂಸ್ಕೃತಿಯ ಪ್ರತೀಕ: ಮುಕ್ತಿದಾನಂದ ಸ್ವಾಮೀಜಿ
ಕಾವೇರಿ ಸನ್ನಿಧಿಯಲ್ಲಿ ಮಾತೆಗೆ ನಮನ ಸಲ್ಲಿಸುವ ಕಾರ್ಯವನ್ನು ಸರ್ಕಾರ ಹಮ್ಮಿಕೊಂಡಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಅಭಿಲಾಷೆಯಂತೆ ಆಯೋಜಿಸಲಾಗಿದೆ. ದಕ್ಷಿಣ ಕರ್ನಾಟಕದ ಜೀವನದಿ, ಕೋಟ್ಯಂತರ ಜನರ ದಾಹ ನೀಗಿಸುವ ರೈತರ ಬಾಳು ಬೇಳಗುವ ಈ ಜೀವನದಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು.
ದಸರಾದಲ್ಲಿ ಕಾವೇರಿ ಆರತಿ, ಜಲ ಕ್ರೀಡೆಗಳು ಕೇಂದ್ರ ಬಿಂದು: ಡಾ.ರಾಮಪ್ರಸಾತ್ ಮನೋಹರ್
ಗಂಗಾರತಿ ಮಾದರಿಯಲ್ಲಿ ತಾಯಿ ಕಾವೇರಿಗೆ ಸಲ್ಲಿಸುವ ಧಾರ್ಮಿಕ ಆರತಿ ಸಮಾರಂಭದ ಜೊತೆಗೆ, ರಾಫ್ಟಿಂಗ್ ಸೇರಿದಂತೆ ಹಲವು ಜಲ ಕ್ರೀಡೆಗಳು ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿವೆ.
ಕನ್ನಡ ಪುಸ್ತಕಗಳನ್ನು ಕೊಂಡು ಓದಬೇಕು: ಶಾಸಕ ರಮೇಶ್‌ ಬಂಡಿಸಿದ್ದೇಗೌಡ
ಆಧುನಿಕ ಯುಗದಲ್ಲಿ ಪುಸ್ತಕ ಓದುಗರ ಸಂಖ್ಯೆ ಕುಗ್ಗುತ್ತಿದೆ. ಕೆಲವರು ಆಧುನಿಕ ತಂತ್ರಜ್ಞಾನ ಬಳಸಿ ಓದುವ ಹವ್ಯಾಸಕ್ಕೆ ಕಟ್ಟು ಬಿದ್ದಿದ್ದಾರೆ. ಆಧುನಿಕ ಸಾಧನಗಳಿಂದ ಓದುವುದು ಅಷ್ಟು ಖುಷಿಯನ್ನು ನೀಡುವುದಿಲ್ಲ. ಕವಿಗಳು ಹೊಸ ಹೊಸ ಚಿಂತನೆಯನ್ನು ಬೆಳೆಸಿ ಸಮಾಜಮುಖಿ ಲೇಖನ ನೀಡುತ್ತಾರೆ. ಅದನ್ನು ಕಾರ್ಯರೂಪಕ್ಕೆ ತರಬೇಕು.
ರೈತರ ಶ್ರಮಕ್ಕೆ ತಕ್ಕ ಪ್ರತಿಫಲ, ಲಾಭ ಸಿಗುತ್ತಿಲ್ಲ: ಎ.ಎಲ್.ಕೆಂಪೂಗೌಡ
ಜಿಲ್ಲೆಯಲ್ಲಿ ಕೆಆರ್‌ಎಸ್ ಅಣೆಕಟ್ಟಿನ ನಿರ್ಮಾಣದ ನಂತರ ಕಬ್ಬು ಬೆಳೆಯಲ್ಲಿ ಮಂಡ್ಯ ಜಿಲ್ಲೆ ಒಂದು ಹೊಸ ಆಯಾಮವನ್ನು ಸೃಷ್ಟಿಸಿದೆ ಎಂದರೆ ತಪ್ಪಾಗುವುದಿಲ್ಲ. ಮೈಷುಗರ್ ಕಾರ್ಖಾನೆ ನಿರ್ಮಾಣವಾದ ಬಳಿಕ ಅನೇಕ ಉಪ ಕಾರ್ಖಾನೆಗಳು ಪ್ರಾರಂಭವಾದವು. ಪ್ರಸ್ತುತ ರೈತ ಕಬ್ಬನ್ನು ಬೆಳೆಯ ಬೇಕೆಂದರೆ 1500 ರು. ವೆಚ್ಚವಾಗುತ್ತದೆ. ರೈತರ ವೆಚ್ಚಕ್ಕೆ ತಕ್ಕಂತಹ ಪ್ರತಿಫಲ, ಲಾಭ ದೊರೆಯುತ್ತಿಲ್ಲ.
ರಸ್ತೆ, ಚರಂಡಿಗಳ ನಿರ್ಮಾಣಕ್ಕೆ ಶಾಸಕ ಕೆ.ಎಂ.ಉದಯ್ ಚಾಲನೆ
ಮುಂದಿನ ದಿನಗಳಲ್ಲಿ ಸರ್ಕಾರದಿಂದ ಇನ್ನೂ ಹೆಚ್ಚಿನ ಅನುದಾನ ತಂದು ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡುವುದಾಗಿ ಭರವಸೆ ನೀಡಿದ ಶಾಸಕರು, ಅಭಿವೃದ್ಧಿ ಕಾರ್ಯಗಳಲ್ಲಿ ಯಾವುದೇ ಪಕ್ಷ, ಜಾತಿ ಭೇದ ಮರೆತು ಕೈಜೋಡಿಸಬೇಕು.
ದೇಶದ ಪ್ರತಿಯೊಬ್ಬರೂ ಪೌರ ಕಾರ್ಮಿಕರನ್ನು ನಮಿಸಬೇಕು: ಬಸವರಡ್ಡೆಪ್ಪ ರೋಣದ
ಪೌರಕಾರ್ಮಿಕರು ನಿತ್ಯ ನಮ್ಮ ಮನೆ ಕಸವನ್ನು ಸಂಗ್ರಹಿಸುತ್ತಾರೆ. ಅಲ್ಲದೇ, ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸುತ್ತಾರೆ. ಅವರು ಮಾಡುವಷ್ಟು ಸ್ವಚ್ಛತೆಯ ಕೆಲಸ ಬೇರೆ ಯಾರೂ ಮಾಡುವುದಿಲ್ಲ.
ಮಹಿಳೆಯರೇ ಪೋಷಕಾಂಶ ಆಹಾರ ಸೇವನೆಗೆ ಆದ್ಯತೆ ನೀಡಿ: ನ್ಯಾ.ಎಂ.ಎಸ್.ಹರಿಣಿ
ಮನುಷ್ಯನ ದೇಹ ಆರೋಗ್ಯವಾಗಿರಲು ಶುದ್ಧ ಮತ್ತು ಪೌಷ್ಟಿಕ ಆಹಾರ ಸೇವನೆ ಮುಖ್ಯ. ಕಲುಷಿತ ಆಹಾರ ಸೇವನೆಯಿಂದ ಇತ್ತೀಚಿನ ದಿನಗಳಲ್ಲಿ ಜನರು ಹೆಚ್ಚು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಹೊರಗಿನ ಜಂಕ್ ಫುಡ್ ತಿನ್ನುವುದನ್ನು ಬಿಟ್ಟು ಮನೆಯಲ್ಲೇ ತಯಾರು ಮಾಡುವ ಉತ್ತಮ ಆಹಾರ ಸೇವನೆ ತರಕಾರಿ ಮತ್ತು ಸೊಪ್ಪುಗಳನ್ನು ಸೇವಿಸುವುದರಿಂದ ಪೌಷ್ಟಿಕಾಂಶ ಪಡೆದುಕೊಳ್ಳಬಹುದು.
ಭೈರಪ್ಪರದ್ದು ನಿಷ್ಪಕ್ಷಪಾತ ನೋಟ, ಸತ್ಯಕ್ಕೆ ಬದ್ಧತೆ: ವಿ.ಸಿ.ಉಮಾಶಂಕರ
ಭೈರಪ್ಪನವರು ತಮ್ಮ ಜೀವನವನ್ನು ಸಂಪೂರ್ಣ ಸಾಹಿತ್ಯ ಅಭ್ಯಾಸ ಅಧ್ಯಯನ ಬರವಣಿಗೆಗೆ ಅರ್ಪಿಸಿಕೊಂಡವರು. ಗ್ರಾ ಮೀಣ ಹಿನ್ನೆಲೆಯಿಂದ ಬಂದ ಭೈರಪ್ಪ ಅವರು ಶ್ರದ್ದೆ, ಪರಿಶ್ರಮ ಮತ್ತು ಅಧ್ಯಯನಶೀಲತೆ ಬಲದಿಂದಲೆ ಕನ್ನಡದ ಅತ್ಯಂತ ಪ್ರಭಾವಿ ಲೇಖಕರಾಗಿ ಹೊರಹೊಮ್ಮಿದರು.
ಪ್ರೊ.ಬಿ.ಟಿ.ಚಂದ್ರಪ್ಪಗೌಡರಿಗೆ ಬಿಜಿಎಸ್ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ಪ್ರದಾನ
ಭೈರವೈಕ್ಯ ಶ್ರೀಗಳ ಹೆಸರಿನಲ್ಲಿ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ಬಂದಿರುವುದು ನನ್ನ ಪುಣ್ಯ. ನನ್ನ ಹುಟ್ಟೂರು ಮಲೆನಾಡಾಗಿದ್ದರೂ ಸಹ ಮದ್ದೂರಿನಲ್ಲಿ 35 ವರ್ಷಗಳ ಕಾಲ ಕಿಂಚಿತ್ತು ಲೋಪವಾಗದಂತೆ ಆಧ್ಯಾಪಕ ವೃತ್ತಿಜೀವನ ನಡೆಸುವ ಮೂಲಕ ಸಮಾಜಕ್ಕೆ ಉತ್ತಮ ಯುವ ಪೀಳಿಗೆಯನ್ನು ನೀಡಲು ಮದ್ದೂರು ನೆಲ ಅವಕಾಶ ಮಾಡಿಕೊಟ್ಟಿದೆ.
ಕುಸ್ತಿ ಗ್ರಾಮೀಣ ಬದುಕಿನ ಅವಿಭಾಜ್ಯ ಅಂಗ: ಡೀಸಿ ಡಾ.ಕುಮಾರ
ಮಹಾರಾಜರ ಕಾಲದಿಂದಲೂ ಕುಸ್ತಿ ಪಂದ್ಯಗಳನ್ನು ಆಯೋಜಿಸಲಾಗುತ್ತಿತ್ತು. 2008ರಿಂದ ಶ್ರೀರಂಗಪಟ್ಟಣ ದಸರಾದಲ್ಲಿ ವಿಶೇಷವಾಗಿ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಈಗಲೂ ಸಹ ಪ್ರತಿ ಊರಿನಲ್ಲೂ ಐದರಿಂದ ಆರು ಕುಸ್ತಿಪಟುಗಳು ಸಿಗುತ್ತಾರೆ.
  • < previous
  • 1
  • ...
  • 914
  • 915
  • 916
  • 917
  • 918
  • 919
  • 920
  • 921
  • 922
  • ...
  • 14739
  • next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved