• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಸರಾದಲ್ಲಿ ಕಿಕ್ಕೇರಿ ಕೃಷ್ಣಮೂರ್ತಿ ತಂಡದಿಂದ ಸಂಗೀತ ರಸಸಂಜೆ
ಶಿಶುನಾಳ ಷರೀಫರ ಸುಗ್ಗಿ ಮಾಡೋಣು ಬಾರವ್ವಾ, ದ.ರಾ.ಬೇಂದ್ರೆಯವರ ಒಂದೇ ಒಂದೇ ಕರ್ನಾಟಕ ಒಂದೇ, ಕುರುಡು ಕಾಂಚಾಣ ಕುಣಿಯುತಲಿತ್ತು, ಆನಂದ ಕಂದರ ನಾ ಸಂತಿಗಿ ಹೋಗಿನ್ನಿ, ಮಂಡ್ಯ ಜಿಲ್ಲೆಯ ಹೆಮ್ಮೆಯ ಕವಿ ಕೆಎಸ್.ನರಸಿಂಹ ಸ್ವಾಮಿ ಅವರ ಒಂದಿರುಳು ಕನಸಿನಲಿ, ಮತ್ತಿತರ ಗೀತೆಗಳು ಜನಮನ ಗೆದ್ದಿತು.
ಕರಿಘಟ್ಟ ಇನ್ನೂ ನಿಷೇಧಿತ ಪ್ರದೇಶ, ಅಕ್ರಮ ಚಟುವಟಿಕೆಗಳಿಗೆ ಬ್ರೇಕ್
ಕರಿಘಟ್ಟಕ್ಕೆ ಅನೇಕ ಜನರು ಮೋಜು ಮಸ್ತಿ ಮಾಡಲು ಬರುತ್ತಾರೆ. ಇಲ್ಲಿಗೆ ಬಂದು ಮದ್ಯ ಸೇವನೆ ಮಾಡುವುದಾಗಲಿ, ಅನೈತಿಕ ಚಟುವಟಿಕೆಗಳಲ್ಲಿ ತೊಡಗುವುದಾಗಲಿ ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು.
ಕ್ರೀಡಾ ಮನೋಭಾವ ಇದ್ದರೆ ದೇಹ, ಮನಸ್ಸು ಸದೃಢ: ಎಸಿ ಶ್ರೀನಿವಾಸ್
20 ವರ್ಷ ಮೇಲ್ಪಟ್ಟ ಪುರುಷ ವಿಭಾಗದಲ್ಲಿ ಭುವನ್ ಜಿ.ವಿ.ಪ್ರಥಮ, ಭುವನ್ ಟಿ.ಪಿ.ದ್ವಿತೀಯ, ಕುಶಾಲ್ ಎಲ್ ತೃತೀಯ, 21 ರಿಂದ 50 ವರ್ಷದ ಪುರುಷ ವಿಭಾಗದಲ್ಲಿ ಪ್ರಥಮ- ಸುಮಂತ್ ಕುಮಾರ್, ದ್ವಿತೀಯ- ವಿನಯ್ ಕುಮಾರ್, ತೃತೀಯ ಅಭಿಷೇಕ್ ಹಾಗೂ 51 ವರ್ಷ ಮೇಲ್ಪಟ್ಟ ಪುರುಷರ ವಿಭಾಗದಲ್ಲಿ ಹರೀಶ್ ಪಿ.ಪ್ರಥಮ, ಪರಮೇಶ್ವರ್ ದ್ವಿತೀಯ, ಸುರೇಶ್ ತೃತೀಯ ಸ್ಥಾನ ಪಡೆದುಕೊಂಡರು.
ಶಾಸಕ ಜಿ.ಟಿ.ದೇವೇಗೌಡ ಕುಟುಂಬಸ್ಥರಿಂದ ಸುದರ್ಶನ ಹೋಮ
ಹಲವು ವರ್ಷಗಳಿಂದ ನಡೆಯುತ್ತಿರುವ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದೇವೆ. ದೇವಿಯಲ್ಲಿ ಪ್ರಾರ್ಥಿಸಿ ಮಹಾಸುದರ್ಶನ ಹೋಮ ಸೇರಿದಂತೆ ಇತರೆ ವಿಶೇಷ ಪೂಜೆಗ ಸಲ್ಲಿಸಾಲಗುತ್ತಿದೆ. ಸಂಕಷ್ಟ ನಿವಾರಣೆ, ದೇಶ ಸುಭಿಕ್ಷೆಗಾಗಿ ಪ್ರಾರ್ಥಿಸಲಾಗಿದೆ.
ಕಾವೇರಿ ಆರತಿಗೆ ಅಮೆರಿಕಾ ಕನ್ನಡತಿ ಮೆಚ್ಚುಗೆ: 5 ಲಕ್ಷ ರು. ಸಮರ್ಪಣೆ
ನಾನು ಬೆಂಗಳೂರಿನವರಾಗಿ ಕಾವೇರಿ ನೀರನ್ನು ಕುಡಿದು ಬಾಲ್ಯ ಜೀವನ ಕಳೆದಿದ್ದೇನೆ. ಎಂಜಿನಿಯರಿಂಗ್ ಪದವಿ ಪೂರೈಸಿ ಅಮೆರಿಕಾದಲ್ಲಿ ನೆಲೆಸಿದ್ದೇವೆ. ಸೆಪ್ಟೆಂಬರ್ 26ರಿಂದ ಕೆಆರ್‌ಎಸ್‌ನ ಬೃಂದಾವನದಲ್ಲಿ ಆರಂಭವಾಗಿರುವ ಐತಿಹಾಸಿಕ ಕಾವೇರಿ ಆರತಿಯನ್ನು ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವೀಕ್ಷಿಸಿ ಭಾವುಕರಾಗಿರುವುದಾಗಿ ತಿಳಿಸಿದ್ದಾರೆ.
ಕೃಷಿಕರು ಮಣ್ಣು ಪರೀಕ್ಷೆಗೆ ಮಹತ್ವ ನೀಡಿ
ರೈತರು ಉತ್ತಮ ಬೆಳೆಯ ನಿರೀಕ್ಷೆಯೊಂದಿಗೆ ಬಿತ್ತನೆ ಬೀಜ, ಗೊಬ್ಬರ ಮತ್ತು ನೀರಾವರಿ ವ್ಯವಸ್ಥೆ ಮಾಡಿಕೊಳ್ಳುತ್ತಾರೆ. ಆದರೆ, ಇವುಗಳಿಗಿಂತಲೂ ಪ್ರಮುಖವಾದದ್ದು ಮೊದಲು ಭೂಮಿಯ ಮಣ್ಣು ಪರೀಕ್ಷೆ ಮಾಡಿಸುವುದು ಎಂದು ತಿಪಟೂರು ಕೆ.ವಿ.ಕೆ ಕೃಷಿ ವಿಜ್ಞಾನಿ ತಸ್ಮಿಯಾ ಕೌಸರ್‌ ರೈತರಿಗೆ ಸಲಹೆ ನೀಡಿದರು. ಮಣ್ಣಿನಲ್ಲಿ ಸ್ವಾಭಾವಿಕವಾಗಿ ಇರುವ ಪೋಷಕಾಂಶಗಳು, ಕೃತಕವಾಗಿ ಪೂರೈಸಬೇಕಾದ ಪೋಷಕಾಂಶಗಳು, ಪ್ರತಿ ಮೂರು ವರ್ಷಕ್ಕೊಮ್ಮೆ ಮಣ್ಣು ಪರೀಕ್ಷಿಸುವುದರಿಂದ ಆಗುವ ಲಾಭಗಳ ಬಗ್ಗೆ ಮಾಹಿತಿ ನೀಡಿದರು. ಮಣ್ಣು ಸಂಗ್ರಹಿಸುವ ವಿಧಾನವನ್ನು ಪ್ರಾಯೋಗಿಕವಾಗಿ ತೋರಿಸಿ ರೈತರಿಗೆ ತಿಳಿಸಿದರು. ಜೊತೆಗೆ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸಲು ಹಸಿರು ಗೊಬ್ಬರ ಬಳಕೆ ಹಾಗೂ ನೀರಿನ ಗುಣಮಟ್ಟ ಪರಿಶೀಲನೆಯ ಅಗತ್ಯತೆಯನ್ನು ವಿವರಿಸಿದರು.
ಅರಸೀಕೆರೆಯಲ್ಲಿ ವೇಗ ಪಡೆದ ಸಮೀಕ್ಷೆ ಕಾರ್ಯ
ಸರ್ವರ್‌ ವೇಗ ಹೆಚ್ಚಿಸಿದ ಹಿನ್ನೆಲೆಯಲ್ಲಿ ಗಣತಿ ಪ್ರಕ್ರಿಯೆ ಶೀಘ್ರಗತಿಯಲ್ಲಿದೆ. ಒಂದು ಮನೆಗೆ ಗಣತಿ ಪೂರ್ಣಗೊಳಿಸಲು ಸರಾಸರಿ 25ರಿಂದ 30 ನಿಮಿಷಗಳು ಬೇಕಾಗುತ್ತಿದೆ. ಕುಟುಂಬದ ಸದಸ್ಯರು ಮಾಹಿತಿ ನೀಡುವ ವೇಗಕ್ಕೆ ಅನುಗುಣವಾಗಿ ಗಣತಿ ಸಮಯ ಬದಲಾಗುತ್ತಿದೆ. ಕೆಲವೆಡೆ ಕುಟುಂಬದ ಯಜಮಾನರು ಮನೆಯಲ್ಲಿ ಇಲ್ಲದಿರುವುದು, ಮಹಿಳೆಯರು ಮಾಹಿತಿ ನೀಡಲು ಹಿಂಜರಿಯುವುದು, ನೆರೆಹೊರೆಯವರ ಶಿಫಾರಸಿನ ಬಳಿಕವೇ ಮಾಹಿತಿ ನೀಡುವಂತಹ ಸಂದರ್ಭಗಳು ಎದುರಾಗುತ್ತಿವೆ. ಆದಾಗ್ಯೂ, ಜನರು ಗಣತಿದಾರರ ಪ್ರಶ್ನೆಗಳಿಗೆ ತಾಳ್ಮೆಯಿಂದ ಉತ್ತರಿಸುತ್ತಿದ್ದಾರೆ ಎಂದು ಗಣತಿದಾರರು ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ.
ಸರ್ಕಾರ ಹಂಪಿ ಮಾದರಿಯಂತೆ ಹೊಯ್ಸಳ ಉತ್ಸವ ನಡೆಸಲಿ
ಹೊಯ್ಸಳರ ಸಮೃದ್ಧ ಸಾಂಸ್ಕೃತಿಕ ಪರಂಪರೆಯನ್ನು ಪುನರುಜ್ಜೀವನಗೊಳಿಸಲು ಹಾಗೂ ಹಂಪಿಯ ಮಾದರಿಯಲ್ಲಿ ಪ್ರತಿವರ್ಷ ಹೊಯ್ಸಳ ಉತ್ಸವವನ್ನು ಜಿಲ್ಲೆಯಲ್ಲಿ ಸರ್ಕಾರದ ಪ್ರೋತ್ಸಾಹದೊಂದಿಗೆ ಆಚರಿಸಬೇಕೆಂದು ಒತ್ತಾಯಿಸಿ ನವಕರ್ನಾಟಕ ಯುವಶಕ್ತಿ ವತಿಯಿಂದ ಭಾನುವಾರ ಹಾಸನದಲ್ಲಿ ಭವ್ಯ ಹೊಯ್ಸಳ ಉತ್ಸವ ಮೆರವಣಿಗೆ ನಡೆಯಿತು. ೧೧ ಶತಮಾನದಿಂದ ೧೬ನೇ ಶತಮಾನದವರೆಗೂ ಕನ್ನಡಿಗರು ಹೆಮ್ಮೆಪಡುವ ರೀತಿಯಲ್ಲಿ ಪಕ್ಕದ ತಮಿಳುನಾಡು ಮತ್ತು ಆಂಧ್ರ ಸೇರಿದಂತೆ ದಕ್ಷಿಣ ಭಾರತದಲ್ಲಿ ನಮ್ಮ ಕನ್ನಡಿಗರ ಹಿರಿಯ ಗರಿಮೆಯನ್ನು ಎತ್ತಿ ಹಿಡಿದಂತಹ ಹೊಯ್ಸಳರು ನಮಗೆ ಅನೇಕ ಕೊಡುಗೆಯನ್ನು ಕೊಟ್ಟು ಹೋಗಿದ್ದಾರೆ, ಕನ್ನಡಿಗರಾದ ನಾವು ಹೆಮ್ಮೆ ಪಡುವಂತಹ ಕೊಡುಗೆ ಹೊಯ್ಸಳರದ್ದು ಎಂದು ಬಣ್ಣಿಸಿದರು.
ಗಣಪತಿ ವಿರ್ಸಜನೆಯಲ್ಲಿ ಸಾಂಸ್ಕೃತಿಕ ಕಲೆಗಳ ಮೆರುಗು
ಗಣೇಶನ ಉತ್ಸವ ೩೨ ದಿನಗಳ ಕಾಲ ಸ್ಥಳೀಯ ಕಲಾವಿದರ ಕಾರ್ಯಕ್ರಮಗಳಿಂದ ವೈಭವದಿಂದ ಜರುಗಿತ್ತು. ವಿಸರ್ಜನಾ ಮಹೋತ್ಸವಕ್ಕೆ ಶನಿವಾರ ಮಧ್ಯಾಹ್ನ ಪೂಜೆಯಲ್ಲಿ ಸಮಿತಿಯ ಗೌರಾವಾಧ್ಯಕ್ಷ ಟಿ.ಶಿವಕುಮಾರ್ ಚಾಲನೆ ನೀಡಿದರು. ಶನಿವಾರ ಸಂಜೆ ಸಂಪ್ರದಾಯದಂತೆ ಪೂಜಾ ಕೈಂಕರ್ಯ ನೆರವೇರಿಸಿ, ವಿವಿಧ ಪುಷ್ಪಗಳು ಹಾಗೂ ವಿದ್ಯುತ್ ದೀಪಗಳಿಂದ ಸರ್ವಾಲಂಕೃತಗೊಂಡ ವೈಭವದ ರಥದಲ್ಲಿ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಮೆರವಣಿಗೆ ನಡೆಸಲಾಯಿತು. ಪಟ್ಟಣದ ಪೇಟೆ ಮುಖ್ಯರಸ್ತೆ, ಕೋಟೆ ರಾಜ ಬೀದಿಯಲ್ಲಿ ಹಾಗೂ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು. ಡಾ. ಅಂಬೇಡ್ಕರ್ ನಗರದಲ್ಲಿ ಮಹಿಳೆಯರು ಮನೆಗಳ ಮುಂದೆ ರಂಗೋಲಿ ಇಟ್ಟು, ಶ್ರೀಸ್ವಾಮಿಯ ಮೂರ್ತಿಗೆ ಪೂಜೆಯನ್ನು ಭಕ್ತಿಯಿಂದ ನೆರವೇರಿಸಿದರು.
ಚಿನ್ನದ ಪದಕ ಪಡೆದ ಚಳ್ಳಕೆರೆಯ ನಾಗಶ್ರೀ
ಚಳ್ಳಕೆರೆಯ ತ್ಯಾಗರಾಜ ನಗರ ನಿವಾಸಿ ಸಿ.ಎನ್.ನಾಗಶ್ರೀ ದಾವಣಗೆರೆಯ ಬಿಐಇಟಿ ಕಾಲೇಜಿನಲ್ಲಿ ನಡೆದ 43ನೇ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಬೆಳ್ಳಿ ಪದಕ ಪಡೆದರು.
  • < previous
  • 1
  • ...
  • 915
  • 916
  • 917
  • 918
  • 919
  • 920
  • 921
  • 922
  • 923
  • ...
  • 14739
  • next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved