• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಚ್.ಡಿ. ದೇವೇಗೌಡರು ದೇಶ ಕಂಡ ಅಪ್ರತಿಮ ರೈತ ನಾಯಕ
JSS Old Age Home in Aravind Nagar, Mysore
ಗಣಿ ಜಿಲ್ಲೆಯಲ್ಲಿ ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆ
ನಗರ ಸೇರಿದಂತೆ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಉತ್ತಮ ಮಳೆಯಾಗಿದ್ದು, ಧಾರಾಕಾರ ಮಳೆ-ಗಾಳಿಗೆ ತಾಲೂಕಿನ ಗೊಲ್ಲರ ನಾಗೇನಹಳ್ಳಿ ಗ್ರಾಮದ 6 ಕುರಿಗಳು ಅಸು ನೀಗಿವೆ.
ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ತಕ್ಕ ಶಾಸ್ತಿ: ಉಳ್ಳಾಯ ದೈವ ಅಭಯ
ಖಂಡಿಗೆ ಚೇಳ್ಯಾರು ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ವಾರ್ಷಿಕ ಜಾತ್ರೆ ಸಂದರ್ಭ ಸಂಪ್ರದಾಯದಂತೆ ಮೀನು ಹಿಡಿಯುವ ಕಾರ್ಯಕ್ರಮ ನಡೆಯುತ್ತದೆ. ಪ್ರಸ್ತುತ ನಂದಿನಿ ನದಿಯಲ್ಲಿ ತ್ಯಾಜ್ಯ ನೀರು ಹರಿಯುವುದರ ಜೊತೆಗೆ ಕಳೆ ತುಂಬಿದ್ದರಿಂದ ಮೀನು ಹಿಡಿಯಲು ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ನದಿಯಲ್ಲಿ ಮೀನಿನ ಸಂತತಿ ಕೊರತೆ ಕಂಡು ಬಂದಿದ್ದು ಇದೇ ರೀತಿ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಸಂಪ್ರದಾಯ ಮಾಯವಾಗುವ ಆತಂಕವಿದೆ.
ಹುಬ್ಬಳ್ಳಿ -ಧಾರವಾಡಗಳಲ್ಲಿ ಪಾಕ್ ಪ್ರಜೆ? : ಬೆಲ್ಲದ್

ಹುಬ್ಬಳ್ಳಿ- ಧಾರವಾಡ ಪೊಲೀಸ್‌ ಆಯುಕ್ತರಿಗೆ ಪತ್ರ ಬರೆದಿರುವ ಬೆಲ್ಲದ, ಅನುಮಾನಾಸ್ಪದ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.  

ಸಾಹಿತ್ಯ ಕ್ಷೇತ್ರಕ್ಕೆ ಡಾ.ಮೌನಿ ಕೊಡುಗೆ ಸ್ಮರಣೀಯ
ಡಾ.ಮೌನಿ ಯವರಿಗೆ ಸಾಹಿತ್ಯದ ಆಸಕ್ತಿ ಬಹಳ ಇತ್ತು. ವೈದ್ಯಕೀಯ ವೃತ್ತಿಯೊಂದಿಗೆ ಬಿಡುವಿನ ವೇಳೆಯಲ್ಲಿ ಪ್ರವೃತ್ತಿಯಾಗಿ ಸಾಹಿತ್ಯದ ಪ್ರಕಾರಗಳನ್ನು ಗುರುತಿಸುವಲ್ಲಿ ಮಾಡಿದ ಸಾಧನೆ ಶ್ಲಾಘನೀಯ. ಜೊತೆಗೆ ಇರುವವರನ್ನು ಬೆಳೆಸುವ ಒಳ್ಳೆಯ ಗುಣದ ವ್ಯಕ್ತಿತ್ವವನ್ನು ಪಡೆದಿದ್ದರು. ಯುವಕರು ಬೆಳೆಯಲು ಪ್ರೋತ್ಸಾಹಿಸುತ್ತಿದ್ದರು.
ಹಾಡಹಗಲೇ ಮನೆಯಲ್ಲಿನ ಚಿನ್ನಾಭರಣ ಕಳವು
ಗ್ರಾಮದಲ್ಲಿ ಕಳೆದ 6 ವರ್ಷಗಳಿಂದ ವಾಸವಾಗಿರುವ ವಿಂದ್ಯಾ ಎಂಬುವವರ ಮನೆ ಬೀಗ ಒಡೆದು ಬೀರುವಿನಲ್ಲಿದ್ದ ಸುಮಾರು 100 ಗ್ರಾಂ ಚಿನ್ನಾಭರಣ ಕಳವು ಮಾಡಲಾಗಿದೆ ಎಂದು ವಿಂದ್ಯಾ ದಂಪತಿ ಪೊಲೀಸ್ ಠಾಣೆಗೆ ದೂರು ನೀಡಿದ್ಧಾರೆ.
ರಸಗೊಬ್ಬರ ದಾಸ್ತಾನುಗಳ ಪರಿಶೀಲಿಸಿದ ಕೃಷಿ ಅಧಿಕಾರಿ
ಜಿಲ್ಲಾ ಕೃಷಿ ಇಲಾಖೆಯ ಉಪನಿರ್ದೇಶಕ ಎಲ್.ಐ. ರೂಢಗಿ ಶನಿವಾರ ತಾಲೂಕಿನ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ದಿಢೀರ್‌ ಭೇಟಿ ನೀಡಿ ರಸಗೊಬ್ಬರ ದಾಸ್ತಾನು ಪರಿಶೀಲಿಸಿದರು.
ನಿರಂತರ ಮಳೆಗೆ ಮಾವು, ತರಕಾರಿ ಬೆಳೆಗೆ ಹಾನಿ
ಮಳೆ ಮುಂದುವರೆದರೆ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿ ಮಾವಿನ ಕಾಯಿಗೆ ನೀರಿನ ಅಂಶ ಹೆಚ್ಚಾಗಲಿದೆ. ಒಂದು ವೇಳೆ ಬಿರುಗಾಳಿ ಹೆಚ್ಚಾದಲ್ಲಿ ಕಾಯಿಗಳು ಉದುರಿ ಬೀಳಲಿವೆ. ನೀರಿನಾಂಶ ಹೆಚ್ಚಾದಂತೆ ತೋತಾಪುರಿ, ಬೇನಿಷಾ ಮುಂತಾದ ತಳಿಯ ಕಾಯಿಗಳ ಗುಣಮಟ್ಟ ಕುಸಿಯಲಿದೆ. ಅಲ್ಲದೆ ಟೊಮೆಟೊ ಬೆಳೆಗೆ ವೈರಸ್‌ ತಗುಲುವ ಸಾಧ್ಯತೆ ಇದೆ.
ಪಟ್ಟಣದ ಅವ್ಯವಸ್ಥೆಗಳ ಪರಿಶೀಲಿಸಿದ ರಾಜ್ಯ ಉಪಲೋಕಾಯುಕ್ತ ಬಿ.ವೀರಪ್ಪ
ಪುರಸಭೆ ಮುಖ್ಯಾಧಿಕಾರಿ ನಟರಾಜ್ ಹಾಗೂ ಹೆಲ್ತ್ ಇನ್ಸ್ ಪೆಕ್ಟರ್ ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡರು. ಬಸ್ ನಿಲ್ದಾಣದೊಳಗಿನ ಅವ್ಯವಸ್ಥೆ ಬಗ್ಗೆ ತೀವ್ರ ಆಕ್ರೋಶಗೊಂಡ ಉಪ ಲೋಕಾಯುಕ್ತರು, ನೀನು ಡಿಪೋ ಮ್ಯಾನೇಜರ್ ಅಲ್ಲ ಡ್ಯಾಮೇಜರ್. ನಿನ್ನ ಮನೆ ಆವರಣವನ್ನು ಹೀಗೆ ಗಬ್ಬಾಗಿ ಇಟ್ಕೋತೀಯಾ. ನಿನಗೆ ನಾಚಿಕೆ ಆಗ್ಬೇಕು ಎಂದು ಸಾರಿಗೆ ಅಧಿಕಾರಿಯನ್ನು ಛೇಡಿಸಿದರು.
ನಿರಂತರ ಕಲಿಕೆಯಿಂದ ಉತ್ತಮ ಸ್ಥಾನಮಾನ: ಇಸ್ರೋ ವಿಜ್ಞಾನಿ ಬೀರೇಶ್
ಇತ್ತೀಚಿನ ದಿನಗಳಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಆದ್ಯತೆ, ವಿಫುಲ ಅವಕಾಶಗಳಿವೆ. ಆದರೆ, ವಿದ್ಯಾರ್ಥಿಗಳು ಕಾಲಕ್ಕೆ ಅನುಗುಣವಾಗಿ ನಿರಂತರ ಅಧ್ಯಯನಶೀಲರಾಗುವುದು ಮುಖ್ಯವಾಗಿದೆ ಎಂದು ಬೆಂಗಳೂರು ಇಸ್ರೋ ಮಾಹಿತಿ ತಂತ್ರಜ್ಞಾನ ವಿಭಾಗದ ವಿಜ್ಞಾನಿ ಬೀರೇಶ್ ಅಭಿಪ್ರಾಯಪಟ್ಟರು.
  • < previous
  • 1
  • ...
  • 918
  • 919
  • 920
  • 921
  • 922
  • 923
  • 924
  • 925
  • 926
  • ...
  • 12308
  • next >
Top Stories
ಉಗ್ರರ ಜೈಲು ಜಾಲಕ್ಕೆ ಶಾಕ್‌
ಬೊಗಳಿ, ಊಳಿಟ್ಟು 67 ಜನರ ಜೀವ ಉಳಿಸಿದ ನಾಯಿ!
ನಾಳೆ ರಾಹುಲ್ ಗಾಂದಿ ಜತೆ ಸಿದ್ದು, ಡಿಕೆಶಿ ಸಭೆ ಸಸ್ಪೆನ್ಸ್‌ : ಪ್ರತ್ಯೇಕವಾಗಿ ಭೇಟಿಗೆ ಪ್ರಯತ್ನ
ಕೇಂದ್ರಕ್ಕೆ ಡಿಕೆಶಿ ಜಲ ಯೋಜನೆ ಬೇಡಿಕೆ ಪಟ್ಟಿ
ಸ್ತ್ರೀಯರ ಫ್ರೀ ಶಕ್ತಿ ಪ್ರಯಾಣ 500 ಕೋಟಿಯತ್ತ - 500ನೇ ಕೋಟಿಯ ಪ್ರಯಾಣಕಿಗೆ ಬಹುಮಾನ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved