• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ಯಾಡಗಿ ಮುಖ್ಯ ರಸ್ತೆ ಅಗಲೀಕರಣಕ್ಕಾಗಿ ಮತ್ತೆ ಹೋರಾಟ: ಗಂಗಣ್ಣ ಎಲಿ
ಮುಖ್ಯರಸ್ತೆ ಹೋರಾಟಕ್ಕೆ 14 ವರ್ಷ ತುಂಬುತ್ತ ಬಂದಿದೆ. ಇಷ್ಟಾದರೂ ಸಮಸ್ಯೆ ಪರಿಹಾರವಾಗಿಲ್ಲ.
ಸೆಸ್ಕ್ ಕಚೇರಿ ಸಿಬ್ಬಂದಿ, ಹೊರ ಗುತ್ತಿಗೆ ನೌಕರರಿಗೆ ಆರೋಗ್ಯ ತಪಾಸಣೆ
ಮೊದಲ ದಿನದಂದು ನಡೆದ ಶಿಬಿರದಲ್ಲಿ ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ಗುತ್ತಿಗೆ ಹಾಗೂ ಹೊರ ಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವ ಡೇಟಾ ಎಂಟ್ರಿ ಸಿಬ್ಬಂದಿ, ವಾಹನ ಚಾಲಕರುಗಳು, ನಿಗಮ ಕಚೇರಿಯ ಸಹಾಯಕ ಸಿಬ್ಬಂದಿ ಸೇರಿದಂತೆ ನೂರಾರು ಮಂದಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವ ಮೂಲಕ ಶಿಬಿರದ ಲಾಭ ಪಡೆದರು.
ನರೇಗಾ ಸ್ಥಳದಲ್ಲಿ ಸೋಬಾನೆ ಪದಗಳ ಸೊಬಗು, ಕಬಡ್ಡಿ, ಖೋಖೋ ಸದ್ದು
ನರೇಗಾ ಯೋಜನೆಯಲ್ಲಿ ಕೂಲಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರು ಬಿಡುವಿನ ಸಮಯದಲ್ಲಿ ಪುರುಷರು ಕಬಡ್ಡಿ, ಖೋಖೋ ಆಡುತ್ತಿದ್ದಾರೆ. ಮಹಿಳೆಯರು ಸಕ್ಕ ಸರಗಿ ಆಟ ಮತ್ತು ಸೋಬಾನೆ, ಡೊಳ್ಳಿನ ಪದ, ತತ್ವ ಪದಗಳ ಗಾನಸುಧೆ ಹರಿಸುತ್ತಿದ್ದಾರೆ.
ಬಾಗಲಕೋಟೆಯಲ್ಲಿ ಬೃಹತ್‌ ತಿರಂಗಾ ಯಾತ್ರೆ
ದೇಶದ ರಕ್ಷಣೆಗೆಗಾಗಿ ನಮ್ಮೆಲ್ಲರ ನಡೆ ಎಂಬ ಧ್ಯೇಯವಾಕ್ಯದೊಂದಿಗೆ ಆಪರೇಶನ್‌ ಸಿಂದೂರ ಕಾರ್ಯಾಚರಣೆ ಹಾಗೂ ದೇಶದ ಸೈನಿಕರನ್ನು ಬೆಂಬಲಿಸಿ ಸೋಮವಾರ ಬಾಗಲಕೋಟೆ ನಗರದಲ್ಲಿ ಬೃಹತ್‌ ತಿರಂಗಾ ಯಾತ್ರೆ ನಡೆಯಿತು.
ಸಹಕಾರ ಕಾಯ್ದೆ ತಿದ್ದುಪಡಿ ಬಿಲ್‌ ರಾಷ್ಟ್ರಪತಿ ಅಂಗಳಕ್ಕೆ
ಮುಂಬರುವ ದಿನಗಳಲ್ಲಿ ಚುನಾವಣಾ ರಾಜಕೀಯದಿಂದ ದೂರ ಉಳಿಯಬೇಕೆಂದು ನಿರ್ಧರಿಸಿದ್ದೇನೆ, 45 ವರ್ಷಗಳ ಸುದೀರ್ಘ ರಾಜಕಾರಣ ಮಾಡಿದ್ದೇನೆ. ಈ ಹಿಂದಿನ ಶಕ್ತಿ ಈಗ ಇಲ್ಲ. ವಯೋಸಹಜ ಹಲವು ಸಮಸ್ಯೆಗಳು ನಮಗೆ ಅರಿವಾಗುತ್ತಿದೆ. ಅಲ್ಲದೇ, ಯುವಕರು, ಹೊಸಮುಖಗಳು ರಾಜಕಾರಣಕ್ಕೆ ಬರಬೇಕಿದ್ದು, ಅವರಿಗೆ ನಾವು ಅವಕಾಶ ಮಾಡಿಕೊಡಬೇಕಿದೆ.
ಬಾಗಲಕೋಟೆ ಜಿಲ್ಲಾ 2ನೇ ಕನ್ನಡ ಜಾನಪದ ಸಮ್ಮೇಳನ ಇಂದು
ಬೀಳಗಿ ತಾಲೂಕಿನ ಅನಗವಾಡಿ ಗ್ರಾಮದಲ್ಲಿ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾಘಟಕ ಬಾಗಲಕೋಟೆ, ತಾಲೂಕು ಘಟಕ ಬೀಳಗಿ ಮತ್ತು ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್‌ ಆಶ್ರಯ ಮತ್ತು ಗ್ರಾಮಸ್ಥರ ಸಹಕಾರದೊಂದಿಗೆ ಬಾಗಲಕೋಟೆ ಜಿಲ್ಲಾ 2ನೇ ಕನ್ನಡ ಜಾನಪದ ಸಮ್ಮೇಳನ ಮೇ 20ರಂದು ಜಾನಪದ ಆಶುಕವಿ ಸಿದ್ದಪ್ಪ ಬಿದರಿ ಸರ್ವಾಧ್ಯಕ್ಷತೆಯಲ್ಲಿ ಜರುಗಲಿದೆ.
ಕಲ್ಲುಸಾದರಹಳ್ಳಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ಚಾಲನೆ
ಅರಸೀಕೆರೆ ತಾಲೂಕಿನ ಕಣ್ಣಕಟ್ಟೆ ಹೋಬಳಿಯ ಕಲ್ಲುಸಾದರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊಸದಾಗಿ ವಾಲೇಹಳ್ಳಿ ಫೀಡರ್ ಸಿದ್ಧವಾಗಿದ್ದು ಇದಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಮಂಜುನಾಥ್ ಚಾಲನೆ ನೀಡಿದರು. ಈ ಹೊಸ ಫೀಡರ್‌ನಿಂದಾಗಿ ವಾಲೇಹಳ್ಳಿ, ಬೈರಾಪುರ, ರಂಗನಾಯಕನಕೊಪ್ಪಲು, ಕಲ್ಲುಗುಂಡಿ, ಕಲ್ಲುಸಾಧಾರಹಳ್ಳಿ ಹಾಗೂ ಸುತ್ತಮುತ್ತಲಿನ ರೈತರಿಗೆ ಅನುಕೂಲ ವಾಗಲಿದೆ ಎಂದರು. ಸಹಾಯಕ ಎಂಜಿನಿಯರ್ ಪರಮೇಶ್ವರಪ್ಪ ಇನ್ನು ಮುಂತಾದ ಅಧಿಕಾರಿಗಳು ಮತ್ತು ವಿದ್ಯುತ್ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
ನರೇಗಾ ಯೋಜನೆಯಡಿ ಕಟ್ಟೇಹುಂಡಿ ಅಂಗನವಾಡಿ ಕೇಂದ್ರ ನಿರ್ಮಾಣ
ಮೈಸೂರು ತಾಲೂಕಿನ ದೊಡ್ಡಮಾರಗೌಡನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಟ್ಟೇಹುಂಡಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡದಿಂದ ಗ್ರಾಮದ ಅನೇಕ ಪುಟ್ಟ ಮಕ್ಕಳ ಲಾಲನೆ, ಪಾಲನೆ, ಪೋಷಣೆಯೊಂದಿಗೆ ಕಲಿಕೆಗೆ ನೆರವಾಗುತ್ತಿದೆ.
ಕಡಲತಡಿ ಪ್ರವಾಸೋದ್ಯಮಕ್ಕೆ ಬೇಡವಾದ ಆ್ಯಂಗ್ಲಿಂಗ್‌ ಕಾರ್ನಿವಲ್‌!
ಮಂಗಳೂರಿನ ಗಿಫ್ಟೆಡ್ ಇಂಡಿಯಾ ಕಂಪನಿ ಆಯೋಜನೆಯಲ್ಲಿ 2017ರ ಡಿಸೆಂಬರ್‌ನಲ್ಲಿ ಪ್ರಥಮ ಬಾರಿಗೆ ಇಲ್ಲಿನ ಪಣಂಬೂರು ಬೀಚ್‌ ಎರಡು ದಿನಗಳ ಆ್ಯಂಗ್ಲಿಂಗ್‌ ಕಾರ್ನಿವಲ್‌ಗೆ ತೆರೆದುಕೊಂಡಿತ್ತು. ಇದರಲ್ಲಿ ಭಾರತ, ಮಲೇಶಿಯಾ, ಒಮಾನ್‌ ಸೇರಿದಂತೆ ನಾಲ್ಕು ರಾಷ್ಟ್ರಗಳಿಂದ 40 ಮಂದಿ ಆ್ಯಂಗ್ಲಲರ್‌ಗಳು (ಗಾಳ ಹಾಕುವವರು) ಆಗಮಿಸಿದ್ದರು. 2018ರ ನವೆಂಬರ್‌ನಲ್ಲಿ ಎರಡನೇ ವರ್ಷದ ಆ್ಯಂಗ್ಲಿಂಗ್‌ ಕಾರ್ನಿವಲ್‌ ಮಂಗಳೂರಲ್ಲಿ ಆಯೋಜನೆಗೊಂಡಿತ್ತು. ಅದರಲ್ಲಿ ಭಾರತ ಸೇರಿ 10 ರಾಷ್ಟ್ರಗಳ 148 ಮಂದಿ ಭಾಗವಹಿಸಿದ್ದರು.
23ಕ್ಕೆ ಕಿರಿಕ್‌ ಚಿತ್ರ ರಾಜ್ಯಾದ್ಯಂತ ಬಿಡುಗಡೆ
ಮಾ.೨೦ರಂದು ಚಲನಚಿತ್ರದ ಟ್ರೈಲರನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಬಿಡುಗಡೆ ಮಾಡಿದ್ದು, ರಾಜ್ಯದ ೫೦ ರಿಂದ ೬೦ ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.
  • < previous
  • 1
  • ...
  • 922
  • 923
  • 924
  • 925
  • 926
  • 927
  • 928
  • 929
  • 930
  • ...
  • 12329
  • next >
Top Stories
ಈಗ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ : ಜನಾರ್ದನ ರೆಡ್ಡಿ
''ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಬಾಗಿಲು ಬಡಿದ ಬಿಎಸ್‌ವೈರನ್ನ ತಡೆದು, ಸಿಎಂ ಆಗಿಸಿದ್ದೇ ಸಿದ್ದೇಶ್ವರ ''
ಸಿಎಂ ಕುರ್ಚಿಗೆ ಕಾಂಗ್ರೆಸ್‌ನಲ್ಲಿ 4 ಗುಂಪುಗಳ ಕಚ್ಚಾಟ : ಸಂಸದ ಕಾರಜೋಳ
ಅನ್ಯ ಭಾಗ್ಯ ಯೋಜನೆಗೆ ರಾಜ್ಯ ಸರ್ಕಾರದಿಂದ ಕನ್ನ: ವಿಜಯೇಂದ್ರ
ಇಂದಿನಿಂದ ಐದು ದಿನ ನಿಖಿಲ್‌ ಚಿಕ್ಕಬಳ್ಳಾಪುರ, ಕೋಲಾರ ಭೇಟಿ