• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾರದೆಗೆ ಮನಮೋಹಕ ಮೋಹಿನಿ ಅಲಂಕಾರ
ಶೃಂಗೇರಿ, ಶ್ರೀ ಶಾರದಾ ಪೀಠದಲ್ಲಿ ಶರನ್ನವರಾತ್ರಿ ಉತ್ಸವ ನಿಮಿತ್ತ ಸತತವಾಗಿ ಸುರಿಯುತ್ತಿರುವ ಮಳೆ ನಡುವೆಯೂ ಭಕ್ತರು ಶೃಂಗೇರಿಗೆ ಆಗಮಿಸಿ ದೇವಿ ದರ್ಶನ ಪಡೆಯುತ್ತಾ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮೆರುಗು ತಂದುಕೊಟ್ಟಿದೆ. ವಿಶಿಷ್ಟ ಅಲಂಕಾರದಲ್ಲಿ ನವರಾತ್ರಿ ಶಕ್ತಿ ಸ್ವರೂಪಿಣಿಯಾಗಿ ದೇವಿ ಎಲ್ಲರ ಕಣ್ತುಂಬುತ್ತಿದ್ದಾಳೆ.
ಡಿಕೆಶಿ ಜೈಲಿಗೆ ಹೋಗುವ ದಿನ ಬಂದೇ ಬರುತ್ತೆ : ಎಚ್.ಡಿ. ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್ ವಿಚಾರವಾಗಿ ಡಿ.ಕೆ.ಶಿವಕುಮಾರ್ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಅವರು ಬಿಲ್ಲುಕೆಂಪನಹಳ್ಳಿಯಲ್ಲಿ ಒಬ್ಬ ವ್ಯಕ್ತಿಯ ಭೂಮಿ ಲಪಟಾಯಿಸಿ ಬಿಲ್ಡಿಂಗ್ ಕಟ್ಟಿಕೊಂಡರು.
ರೈತರ ಕೂಗು ತಲುಪುವವರೆಗೂ ಹೋರಾಟ: ಮಾಜಿ ಶಾಸಕ ಎ.ಮಂಜುನಾಥ್
ಸರ್ಕಾರದ ಪ್ರತಿನಿಧಿಯಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸ್ಥಳೀಯ ಶಾಸಕ ಬಾಲಕೃಷ್ಣ ಹಾಗೂ ಜಿಲ್ಲಾಧಿಕಾರಿಗಳು ಭೂ ಮಾಲೀಕರಾದ ರೈತರ ಒಂದೇ ಒಂದು ಸಭೆ ನಡೆಸಿಲ್ಲ. ಈಗ ಒಳ್ಳೆಯ ದರ ಕೊಡುತ್ತೇವೆಂದು ಬಂದಿದ್ದಾರೆ.
ಗುಂಡಿ ಮುಚ್ಚಲಾಗದವರು ಎಐ ಸಿಟಿ ಮಾಡುತ್ತಾರಂತೆ: ನಿಖಿಲ್ ಕುಮಾರಸ್ವಾಮಿ
ಈ ಟೌನ್‌ಶಿಪ್ ಯೋಜನಗೆ ನಿಮ್ಮ ಬಳಿ ಹಣ ಇದಿಯಾ. ರೈತರ ಜಮೀನನ್ನು ಖಾಸಗಿಯವರಿಗೆ ಅಡವಿಟ್ಟು ಹಣ ತರಲು ಹೋಗುತ್ತಿದ್ದೀರಿ.
ಮಕ್ಕಳಿಗೆ ಶಿಸ್ತಿನ ಪಾಠ ಕಲಿಸಲು ಕ್ರೀಡೆ ಸಹಕಾರಿ
ಅನೇಕರು ಕ್ರೀಡೆಯ ಗಂಧ ಅರಿಯದೆ ಶಿಕ್ಷಣದ ಮೂಲಕ ದೊಡ್ಡ ಹುದ್ದೆಯಲ್ಲಿದ್ದರೂ ಸಹ ಒಳ್ಳೆಯ ನಡತೆ ಗುಣಗಳ ಕೊರತೆಯಿಂದಾಗಿ ಅವರಿಗೆ ಸಮರ್ಪಕವಾದ ಸರಿ. ತಪ್ಪು, ಶಿಸ್ತು, ನಡತೆಗಳ ಅರಿವು ಇಲ್ಲದಿರುವುದನ್ನು ಕಾಣಬಹುದು. ಕೋಲಾರದ ಜನತೆಯನ್ನು ಎಲ್ಲಾ ಕ್ಷೇತ್ರಗಳಲ್ಲೂ ಸಾಧಕರನ್ನು ಕಾಣಬಹುದಾಗಿದೆ
ರೈತರೇ ಡಿಕೆ ಶಿಚಕುಮಾರ್‌ ತೊಡೆ ಮುರಿಯುತ್ತಾರೆ: ನಿಖಿಲ್
ರಾಜ್ಯ ಸರ್ಕಾರ ಎಷ್ಟೇ ದಬ್ಬಾಳಿಕೆ ಮಾಡಿದರು ಟೌನ್ ಶಿಪ್ ಯೋಜನೆಗಾಗಿ ರೈತರಿಂದ ಒಂದಿಂಚೂ ಭೂಮಿಯನ್ನು ಕಸಿದುಕೊಳ್ಳಲು ನಾವು ಬಿಡುವುದಿಲ್ಲ.
ಕೋಲಾರ ಜಿಲ್ಲಾ ಪ್ರವಾಸೋದ್ಯಮಕ್ಕೆ ಉತ್ತೇಜನ
ಪ್ರವಾಸೋದ್ಯಮವು ವಿಶ್ವದಲ್ಲಿಯೇ ಅತಿ ದೊಡ್ಡ ಎರಡನೇ ಉದ್ದಿಮೆಯಾಗಿದ್ದು, ಕೋಲಾರ ಜಿಲ್ಲೆಗೆ ೨೪ ಗಂಟೆಗಳೊಳಗಾಗಿ ಭೇಟಿ ನೀಡಿ ವಾಪಸಾಗುವ ವಿಹಾರಾರ್ಥಿಗಳು ಹಾಗೂ ಇಲ್ಲಿಯೇ ವಾಸ್ತವ್ಯ ಇರುವ ಪ್ರವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ಒಂದು ವರ್ಷದೊಳಗೆ ಕ್ರಮವಹಿಸಲಾಗುವುದು
ಕುಶಾಲನಗರ: ವಿಶ್ವಕರ್ಮ ಪೂಜಾ ಮಹೋತ್ಸವ ಸಂಪನ್ನ
ಕುಶಾಲನಗರ ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ ವಿಶ್ವಕರ್ಮ ಪೂಜಾ ಮಹೋತ್ಸವ ಕಾರ್ಯಕ್ರಮ ಜರುಗಿತು.
ಓಂಕಾರೇಶ್ವರ ದೇಗುಲ ಆಸ್ತಿಗಳು ಸ್ವಾಧೀನಕ್ಕೆ ಬಂದಿಲ್ಲ: ನಿರಂಜನ
ಒಂಕಾರೇಶ್ವರ ದೇಗುಲಕ್ಕೆ ದಾನ ನೀಡಿದ ಹಲವು ಆಸ್ತಿಗಳು ದೇಗುಲದ ಸ್ವಾಧೀನಕ್ಕೆ ಬಂದಿಲ್ಲ ಎಂದು ಹಿರಿಯ ವಕೀಲ ನಿರಂಜನ ಹೇಳಿದರು.
ವಿದ್ಯಾರ್ಥಿಗಳನ್ನು ಮುಖ್ಯ ವಾಹಿನಿಗೆ ತರುವಲ್ಲಿ ಶಿಕ್ಷಕರ ಪಾತ್ರ ಮಹತ್ವ: ಮೂವೆರ ಅನಿಲ ಕಾವೇರಿಯಮ್ಮ
ಗ್ರಾಮೀಣ ಪ್ರದೇಶದಲ್ಲಿ ಇರುವ ಮಕ್ಕಳಿಗೆ ಶಿಕ್ಷಣ ನೀಡುವುದು ಸುಲಭದ ಮಾತಲ್ಲ. ಮಕ್ಕಳನ್ನು ಮುಖ್ಯವಾಹಿನಿಗೆ ತರುವಲ್ಲಿ ಶಿಕ್ಷಕರು ವಿಶೇಷವಾದ ಕಾಳಜಿ ಶ್ರಮ ಪಡಬೇಕಾಗುತ್ತದೆ ಎಂದು ಗಣ್ಯರು ಹೇಳಿದರು.
  • < previous
  • 1
  • ...
  • 922
  • 923
  • 924
  • 925
  • 926
  • 927
  • 928
  • 929
  • 930
  • ...
  • 14739
  • next >
Top Stories
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್‌ 5 ಗುರಿ’
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved