• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೂನ್ಯ ಸಾಧನೆಯ ವೇದನೆ, ರೋಧನೆಯ ಸಮಾವೇಶ
ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅ‍ವರು ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ ಸಮಾವೇಶ ವಿರುದ್ಧ ಪೊಸ್ಟರ್‌ ಬಿಡುಗಡೆ ಮಾಡಿದರು.
ಗೋಕರ್ಣದಲ್ಲಿ ಮಳೆ ಅಬ್ಬರ: ವಾತಾವರಣ ತುಸು ತಂಪು
ಕಳೆದೆರಡು ದಿನಗಳಿಂದ ಮುಂಜಾನೆ ಮತ್ತು ಸಂಜೆ ವೇಳೆ ತುಂತುರು ಮಳೆಯಾಗುತ್ತಿದೆ.
ಸಮೀಕ್ಷೆಯಾಗುತ್ತಿದ್ದಂತೆ ಒಳಮೀಸಲಾತಿ ಜಾರಿಯಾಗಲಿ
ಮಾದಿಗರಿಗೆ ಮೀಸಲಾತಿ ಸಿಗದೆ ಸಂಕಷ್ಟದಲ್ಲಿದ್ದಾರೆ. ಈಗ ಅವರಿಗೆ ನ್ಯಾಯ ಸಿಗುವ ಕಾಲಬಂದಿದೆ. ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ಜಾರಿ ಮಾಡಿಯೇ ಮಾಡುತ್ತದೆ.
ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮಾಯ
ಮೊಬೈಲ್ ಬಳಕೆಯಿಂದ ಆಗುವ ಅನುಕೂಲ ಮತ್ತು ಅನಾನುಕೂಲಗಳನ್ನು ವಿವರಿಸುತ್ತಾ ಯಾವುದೇ ಕೆಲಸ ಮಾಡಿದರೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ಯಶಸ್ಸು ಸಿಗುತ್ತದೆ ಎನ್ನುವ ಆಶಯವನ್ನು ವ್ಯಕ್ತಪಡಿಸಿದರು. ಅನಾವಶ್ಯಕವಾಗಿ ರೀಲ್ಸ್ ಮಾಡುತ್ತಾ ಕಾಲಕಳೆಯುವ ಬದಲು ಉಪಯುಕ್ತ ಕಾರ್ಯಕ್ರಮಗಳನ್ನು ಅಪ್‌ಲೋಡ್ ಮಾಡುವುದರ ಮೂಲಕ ಹಣ ಮತ್ತು ಕೀರ್ತಿ ಗಳಿಸಬಹುದೆಂದು ಉದಾಹರಣೆಗಳ ಮೂಲಕ ವಿವರಿಸಿದರು. ಆದರೆ ಇಂದಿನ ಯುವಜನತೆ ನೈಜ ಗುರಿಯನ್ನು ಸಾಧಿಸದೆ ಅನಾವಶ್ಯಕವಾಗಿ ಕಾಲಹರಣ ಮಾಡುತ್ತಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಜೀವನ ದುಬಾರಿ, ಅಭಿವೃದ್ಧಿ ಶೂನ್ಯ
ಭ್ರಷ್ಟ ಕಾಂಗ್ರೆಸ್ ಸರ್ಕಾರದ ಪಿತಾಮಹಾ ಸಿಎಂ ಸಿದ್ದರಾಮಯ್ಯರ ೨ ವರ್ಷದ ಸಾಧನೆಯೆಂದು ಸಾರ್ವಜನಿಕರ ಹಣ ಪೋಲು ಮಾಡುತ್ತಿದ್ದಾರೆ, ೨ ವರ್ಷದಲ್ಲಿ ಅವರ ಸಾಧನೆಯೇನು, ಗ್ಯಾರಂಟಿಗಳನ್ನು ಮುಂದೆ ತಲೆಮರೆಸಿಕೊಳ್ಳುತ್ತಿದ್ದವರು ಈಗ ಗ್ಯಾರಂಟಿಗಳ ಗೃಹಲಕ್ಷ್ಮೀ ಯೋಜನೆಗೆ ಕಳೆದ ೪ ತಿಂಗಳಿಂದ ಖಾತೆಗಳಿಗೆ ಹಣ ಹಾಕಿಲ್ಲ.
ಬ್ಯಾಡಗಿಯಲ್ಲಿ ಆಶ್ರಯ ನಿವೇಶನಕ್ಕಾಗಿ ಪತ್ರ ಚಳವಳಿ
ಪಟ್ಟಣದ ಪೋಸ್ಟ್ ಆಫೀಸ್ ಬಳಿ ಸೇರಿದ ಮುನ್ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ವಿಳಂಬ ನೀತಿಯನ್ನು ಖಂಡಿಸಿ ಪುರಸಭೆ ಆಶ್ರಯ ಸಮಿತಿ, ಪುರಸಭೆ ಸರ್ವ ಸದಸ್ಯರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಘೋಷಣೆಗಳನ್ನು ಹಾಕಿದರು.
ಅಯೋಧ್ಯೆಯಲ್ಲಿ ಕನ್ಯಾಡಿ ಶ್ರೀರಾಮಕ್ಷೇತ್ರದ ಶಾಖಾಮಠದ ಭೂಮಿಪೂಜೆ
ಕ್ಷೇತ್ರದ ನಿರ್ಮಾತೃ ಜಗದ್ಗುರು ಆತ್ಮಾನಂದ ಸರಸ್ವತಿ ಸ್ವಾಮೀಜಿ ಸಂಕಲ್ಪದಂತೆ 9 ಕಡೆ ಶಾಖಾ ಮಠಗಳ ನಿರ್ಮಾಣ ನಡೆಯುತ್ತಿದೆ
ಕಾಂಗ್ರೆಸ್ಸಿನ ಶೂನ್ಯ ಸಾಧನೆಯ ಸಮಾವೇಶ: ರಾಜು ಕುರುಡಗಿ ಟೀಕೆ
2 ವರ್ಷದ ಹಿಂದೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಯಾವುದೇ ಸಾಧನೆಯನ್ನು ಮಾಡದೇ ಮೇ 20ರಂದು ನಡೆಯುವ ಸಾಧನಾ ಸಮಾವೇಶವು, ಶೂನ್ಯ ಸಾಧನೆಯ ಸಮಾವೇಶ ಇದಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ ಹೇಳಿದರು.
ರಾಜ್ಯ ದಿವಾಳಿ ಮಾಡಿ ಕಾಂಗ್ರೆಸ್‌ ಸಾಧನಾ ಸಮಾವೇಶ : ಪ್ರತಾಪ್ ಸಿಂಹ ವಾಗ್ದಾಳಿ
ರಾಜ್ಯ ಸರ್ಕಾರ ಮಿತಿ ಮೀರಿ ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡಿದೆ. ಯಾವ ಸಾಧನೆಗೆಂದು ಕಾಂಗ್ರೆಸ್‌ ಸಾಧನಾ ಸಮಾವೇಶ ಆಯೋಜಿಸುತ್ತಿದೆ ಎಂದು ಮಾಜಿ ಸಂಸದ ಪ್ರತಾಪ್‌ಸಿಂಹ ಪ್ರಶ್ನಿಸಿದರು.
ಶ್ರೀ ಕೊಲ್ಲಾಪುರದಮ್ಮ ಜಾತ್ರೆಯಲ್ಲಿ ಕೆಂಡೋತ್ಸವ
ಶ್ರೀ ಕೊಲ್ಲಾಪುರದಮ್ಮ ದೇವಸ್ಥಾನ ಸೇವಾ ಸಮಿತಿ ಮತ್ತು ಡಾ.ಬಿ. ಆರ್‌. ಅಂಬೇಡ್ಕರ್‌ ಯುವಕ ಸಂಘ ಪೆನ್‌ಷನ್‌ಮೊಹಲ್ಲಾ ಮತ್ತು ರಾಜ್‌ಕುಮಾರ್‌ ನಗರ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಅಮ್ಮನವರ ಜಾತ್ರೋತ್ಸವ ಅಂಗವಾಗಿ ಶ್ರದ್ಧ ಭಕ್ತಿಯಿಂದ ಕೆಂಡೋತ್ಸವವು ಜರುಗಿತು. ಶ್ರೀ ಅಮ್ಮನವರ ಜಾತ್ರೋತ್ಸವ ಮತ್ತು ಮಹಾಮಂಗಾಳಾರತಿ ನಡೆಯಿತು. ನಂತರ ದೇವರ ಅಡ್ಡೆಯ ಮೆರವಣಿಗೆ ಹೊಸಲೈನ್ ರಸ್ತೆ, ಮಾರ್ಗವಾಗಿ ಗಾಣಿಗರ ಬೀದಿ, ಡಿ. ಆರ್. ಪೋಲೀಸ್ ಕ್ವಾಟ್ರಸ್, ನಿರ್ಮಲ ನಗರ, ಬೆಸ್ತರ ಬೀದಿ ಮತ್ತು ದುರ್ಗಮ್ಮ ದೇವಸ್ಥಾನದ ಸುತ್ತಮುತ್ತ ಅಡ್ಡೆಯು ಮೆರವಣಿಗೆ ಸಾಗಿತು.
  • < previous
  • 1
  • ...
  • 924
  • 925
  • 926
  • 927
  • 928
  • 929
  • 930
  • 931
  • 932
  • ...
  • 12329
  • next >
Top Stories
ಏಷ್ಯಾದ ಅತಿ ಹಿರಿಯ ಆನೆ ವತ್ಸಲಾ ನಿಧನ
ಈಗ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ : ಜನಾರ್ದನ ರೆಡ್ಡಿ
''ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಬಾಗಿಲು ಬಡಿದ ಬಿಎಸ್‌ವೈರನ್ನ ತಡೆದು, ಸಿಎಂ ಆಗಿಸಿದ್ದೇ ಸಿದ್ದೇಶ್ವರ ''
ಸಿಎಂ ಕುರ್ಚಿಗೆ ಕಾಂಗ್ರೆಸ್‌ನಲ್ಲಿ 4 ಗುಂಪುಗಳ ಕಚ್ಚಾಟ : ಸಂಸದ ಕಾರಜೋಳ
ಅನ್ಯ ಭಾಗ್ಯ ಯೋಜನೆಗೆ ರಾಜ್ಯ ಸರ್ಕಾರದಿಂದ ಕನ್ನ: ವಿಜಯೇಂದ್ರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved