• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅ.4ರಿಂದ ಅಂತಾರಾಜ್ಯ ವಿವಿ ಕಬಡ್ಡಿ ಕ್ರೀಡಾಕೂಟ
ಅ.4 ರಿಂದ 7ರವರೆಗೆ ಸೌಥ್ ಜೋನ್ ಅಂತಾರಾಜ್ಯ ವಿಶ್ವವಿದ್ಯಾಲಯ ಪುರುಷರ ಕಬಡ್ಡಿ ಪಂದ್ಯಾವಳಿ ನಡೆಯಲಿವೆ
ಜಾನಪದ ಕಲೆ ಉಳಿಸಲು ಸಂಘಟನೆಗಳ ಪಾತ್ರ ಪ್ರಮುಖ: ಎಂ.ಎಂ. ವಿರಕ್ತಮಠ
ನಶಿಸಿ ಹೋಗುತ್ತಿರುವ ಜಾನಪದ ಕಲೆಗಳ ಉಳಿಸಲು ಸಂಘಟನೆಗಳ ಪಾತ್ರ ಬಹಳ ಅವಶ್ಯವೆಂದು ಗಣಿ ಉದ್ಯಮಿ ಹಾಗೂ ಕಲಾ ಪ್ರೇಮಿ ಎಂ.ಎಂ. ವಿರಕ್ತಮಠ ಹೇಳಿದರು.
ಮತ ಹಾಕಿದ ಜನತೆಗೆ ಸಾರ್ಥಕ ಭಾವ ತಂದಿದ್ದೇನೆ
ಅಭಿವೃದ್ಧಿ ಮಾಡುವ ಮೂಲಕ ನನಗೆ ಮತ ಹಾಕಿದ ಕ್ಷೇತ್ರದ ಜನರಲ್ಲಿ ಸಾರ್ಥಕ ಭಾವನೆ ಮೂಡುವಂತೆ ಮಾಡುತ್ತಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಿ: ಕಡಾಡಿ
ಮಳೆಯಿಂದಾಗಿ ರಾಜ್ಯಾದ್ಯಂತ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಮುಖ್ಯಮಂತ್ರಿ ಸೇರಿದಂತೆ ರಾಜ್ಯದ ಯಾವೊಬ್ಬ ಸಚಿವರು ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿಲ್ಲ
ಆಯುರ್ವೇದ ಭಾರತೀಯ ಚಿಕಿತ್ಸಾ ಪದ್ಧತಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಆಯುರ್ವೇದ ಚಿಕಿತ್ಸೆಯೂ ನಮ್ಮ ಮನೆಯ ಹಿರಿಯರ ಬಳುವಳಿ. ನಮ್ಮ ಅಜ್ಜಿ, ತಾಯಂದಿರೇ ಇದರ ಸಂಶೋಧಕರು ಎಂದು ತಾಲೂಕು ಆಯುಷ್ ವೈದ್ಯರ ಸಂಘದ ಅಧ್ಯಕ್ಷ ಡಾ.ವೀರೇಶ ಪಾಟೀಲ ಹೇಳಿದರು.ಪಟ್ಟಣದ ಇಂದಿರಾ ನಗರದಲ್ಲಿರುವ ತಾಲೂಕು ಆಯುರ್ವೇದ ಆಸ್ಪತ್ರೆ ಆವರಣದಲ್ಲಿ ಗುರುವಾರ ಆಯುಷ್ ವೈದ್ಯರ ಸಂಘ ಮತ್ತು ಹಸಿರು ತೋರಣ ಗೆಳೆಯರ ಬಳಗದ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಆಯುರ್ವೇದ ಚಿಕಿತ್ಸೆ ನಮ್ಮ ಭಾರತೀಯ ಪದ್ಧತಿಯಾಗಿದೆ.
ನೀರಿನಲ್ಲಿ ನಿಂತ ಬೆಳೆಗಳು: ಕಂಗಾಲಾದ ರೈತರು
ಅಥಣಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತ್ತು ಚರಂಡಿಗಳಲ್ಲಿ, ಅಲ್ಲಲ್ಲಿ ಬಿದ್ದ ತಗ್ಗು ಗುಂಡಿಗಳಲ್ಲಿ ನೀರು ತುಂಬಿಕೊಂಡ ದೃಶ್ಯಗಳು ಸಾಮಾನ್ಯವಾಗಿವೆ.
ವರುಣಾರ್ಭಟ: ಮೈದುಂಬಿ ಹರಿಯುತ್ತಿವೆ ನದಿಗಳು

ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಜಿಲ್ಲೆಯ ಬಹುತೇಕ ನದಿಗಳು ಮೈದುಂಬಿ ಹರಿಯುತ್ತಿವೆ. ಮಲಪ್ರಭಾ ಜಲಾಶಯ ಸಂಪೂರ್ಣ ಭರ್ತಿ ಆಗಿರುವ ಹಿನ್ನೆಲೆ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಹೊರ ಬಿಡಲಾಗುತ್ತಿದೆ.

ಹಣಕಾಸು ಅಪ್ಲಿಕೇಶನ್‌ ವ್ಯಾಪಕ ಬಳಕೆ ಅಭಿವೃದ್ಧಿ ಸಂಕೇತ
ಕನ್ನಡಪ್ರಭ ವಾರ್ತೆ ವಿಜಯಪುರ ಕೇಂದ್ರ ಸರ್ಕಾರದ ಡಿಜಿಟಲೀಕರಣದಿಂದ ಯೋಜನೆಗಳ ಲಾಭ ಸುಲಭವಾಗಿ ಎಲ್ಲರಿಗೂ ದೊರೆಯುವಂತಾಗಿದೆ. ಆನ್‌ಲೈನ್ ಹಣಕಾಸು ವಹಿವಾಟು ನಡೆಸುವ ಅಪ್ಲಿಕೇಶನ್‌ಗಳನ್ನು ಜನರು ವ್ಯಾಪಕವಾಗಿ ಬಳಸುತ್ತಿರುವುದು ಅಭಿವೃದ್ಧಿಯ ಸಂಕೇತ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಅನರ್ಹ ಪಡಿತರ ಚೀಟಿ ರದ್ದು ಪ್ರಕ್ರಿಯೆ ಶುರು
ಸುಳ್ಳು ಮಾಹಿತಿ ನೀಡಿ ಅನರ್ಹರು ಪಡೆದ ಅಂತ್ಯೋದಯ, ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವ ಕಾರ್ಯಕ್ಕೆ ಆಹಾರ ಇಲಾಖೆ ಚಾಲನೆ ನೀಡಿದ್ದು, ಕಾರ್ಡ್ ರದ್ದಾದವರ ಮಾಹಿತಿ ನ್ಯಾಯಬೆಲೆ ಅಂಗಡಿಗಳ ಮುಂದೆ ಪ್ರಕಟಿಸಿದೆ. ಇನ್ನು ಕೆಲವರಿಗೆ ನೋಟಿಸ್ ನೀಡಿದ್ದು, ಕಾರ್ಡ್ ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ
ಕೂಲಡ ಶ್ರೀಗಳ ಉಚ್ಚಾಟನೆಯನ್ನು ಸಮಾಜ ಒಪ್ಪಲ್ಲ: ಧರೆಪ್ಪ ಸಾಂಗ್ಲೀಕರ
ಶಾಸಕ ವಿಜಯಾನಂದ ಕಾಶಪ್ಪನವರ ಬಸವಜಯ ಮೃತ್ಯುಂಜಯ ಶ್ರೀಗಳನ್ನು ಉಚ್ಚಾಟನೆ ಮಾಡಿರುವುದನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಧರೆಪ್ಪ ಸಾಂಗ್ಲೀಕರ ಹೇಳಿದರು.
  • < previous
  • 1
  • ...
  • 924
  • 925
  • 926
  • 927
  • 928
  • 929
  • 930
  • 931
  • 932
  • ...
  • 14739
  • next >
Top Stories
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್‌ 5 ಗುರಿ’
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved