• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀಲಕ್ಷ್ಮಿದೇವಿ ಜಾತ್ರಾ ಮಹೋತ್ಸವಕ್ಕೆ ಮಾಜಿ ಸಚಿವ ಪುಟ್ಟರಾಜು ಚಾಲನೆ
ಪ್ರತಿವರ್ಷ ದೀಪಾವಳಿ ಹಬ್ಬದಂದು ವಿಜೃಂಭಣೆಯಿಂದ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಈ ದೇವಸ್ಥಾನವನ್ನು ಅಭಿವೃದ್ಧಿಪಡಿಸಿ ಇದೊಂದು ಅದ್ಭುತ ಪುಣ್ಯಕ್ಷೇತ್ರವನ್ನಾಗಿಸುವುದು ನಮ್ಮೆಲ್ಲರ ಸಂಕಲ್ಪವಾಗಿದೆ.
ಶೌರ್ಯದಲ್ಲಿ ಕಿತ್ತೂರುರಾಣಿ ಚೆನ್ನಮ್ಮ ಮೊದಲು
ಈ ಹಿಂದೆ ಸ್ವಾತಂತ್ರ್ಯ ಹೋರಾಟದಲ್ಲಿ ಹೆಣ್ಣುಮಕ್ಕಳು ಬಹಳ ವಿರಳವಾಗಿ ಕಾಣುತ್ತಿದ್ದರು. ಇದಕ್ಕೆ ಕಾರಣ ಶಿಕ್ಷಣ ಮತ್ತು ಹೆಣ್ಣಿಗೆ ಎಲ್ಲಿಯೂ ಮುಕ್ತವಾದ ಅವಕಾಶಗಳನ್ನು ನೀಡುತ್ತಿರಲಿಲ್ಲ ಎಂಬುದಾಗಿದೆ. ಆದರೆ ಇಂದು ಆದಾಯದ ದೃಷ್ಟಿಯ ಉದ್ದೇಶದಿಂದ ಅಂಜಿಕೆಯಲ್ಲಿ ಮಕ್ಕಳನ್ನು ಬೆಳೆಸುತ್ತಿದ್ದೇವೆ. ಸೈನಿಕರಾಗಿ ದೇಶಕ್ಕಾಗಿ ಸೇವೆ ಸಲ್ಲಿಸಲು ಕಳುಹಿಸುತ್ತಿರುವುದು ಬಹಳ ಕಡಿಮೆ. ಹಾಗಾಗಿ ದೇಶ ಸೇವೆಗಾಗಿ ಧೈರ್ಯ, ಶೌರ್ಯದಿಂದ ಹೋರಾಟ ಮಾಡುವ ಸ್ವಭಾವವನ್ನು ನಮ್ಮ ಮಕ್ಕಳಲ್ಲಿ ಬೆಳೆಸಬೇಕು. ಆಗ ಮಾತ್ರ ನಾವು ಮತ್ತೆ ಉತ್ತಮವಾದ ಸಮಾಜವನ್ನು ನಿರ್ಮಾಣ ಮಾಡಬಹುದು ಹಾಗೂ ಕಿತ್ತೂರು ರಾಣಿಚೆನ್ನಮ್ಮ ನಂತಹ ಅನೇಕರನ್ನು ಹುಟ್ಟುಹಾಕಬಹುದು ಎಂದು ತಿಳಿಸಿದರು.
ದಾಖಲೆ ಪ್ರಮಾಣದಲ್ಲಿ ಹಾಸನಾಂಬೆ ದೇವಿ ದರ್ಶನ
ಈ ಬಾರಿ 26.13 ಲಕ್ಷ ಜನರು ದರ್ಶನ ಪಡೆದಿದ್ದಾರೆ. ಟಿಕೆಟ್ ಮತ್ತು ಲಾಡು ಪ್ರಸಾದ ಮಾರಾಟದಿಂದ 9.68 ಕೋಟಿ ಆದಾಯ ಬಂದಿತ್ತು ಎಂದರು. ಈ ಬಾರಿ ಹಾಸನಾಂಬೆ ದರ್ಶನ ಅತ್ಯಂತ ಯಶಸ್ವಿಯಾಗಿದ್ದು, ಇದಕ್ಕೆ ಸಹಕಾರ ನೀಡಿದ ಸಂಸದರು, ಜಿಲ್ಲೆಯ ಎಲ್ಲಾ ಶಾಸಕರು, ಮಾಜಿ ಶಾಸಕರು, ಜಿಲ್ಲಾಡಳಿತದ ಎಲ್ಲಾ ಇಲಾಖೆಯ ಅಧಿಕಾರಿಗಳು, ಎನ್ ಸಿಸಿ ಹಾಗೂ ಸ್ಕೌಟ್ ಮತ್ತುಗೈಡ್ಸ್ ವಿದ್ಯಾರ್ಥಿಗಳಿಗೂ ಸಹ ಧನ್ಯವಾದ ತಿಳಿಸಿದರು.
ಭಾರಿ ಮಳೆಗೆ ಕಟ್ಟೇಪುರ ಎಡದಂಡೆ ನಾಲೆ ಕುಸಿತ
ಭಾರೀ ಮಳೆಗೆ ವಡವಾನಹೊಸಹಳ್ಳಿ ಬಳಿಯಿರುವ ಕಟ್ಟೇಪುರ ಎಡದಂಡೆ ನಾಲೆಯು ಕುಸಿದ ಪರಿಣಾಮ ನಾಲೆಯ ನೀರು ಕಾವೇರಿ ನದಿಗೆ ಸೇರುತ್ತಿದೆ. ನಾಲೆಯಲ್ಲಿ ಒಂದು ಹಸುವೂ ಸಹ ಸಿಲುಕಿಕೊಂಡು ಸಾವಿಗೀಡಾಗಿದೆ. ನಮ್ಮ ತಾಲೂಕಿನಲ್ಲಿ ಸುಮಾರು 30ರಿಂದ 35 ಕೆರೆಗಳು ಒಡೆದು ಹೋಗಿದ್ದು ಹಾಗೂ ಭಾರೀ ಮಳೆಯಿಂದಾಗಿ ತಾಲೂಕಿನಲ್ಲಿ ಬಹಳಷ್ಟು ಮನೆಗಳಿಗೆ ಹಾನಿಯಾಗಿದ್ದು ಇದರ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಪರಿಹಾರಕ್ಕೆ ಕ್ರಮವಹಿಸಲಾಗುವುದು. ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನತೆ ಜಾಗೃತರಾಗಿರಬೇಕು ಎಂದರು.
ಐಕನಹಳ್ಳಿ ಗ್ರಾಮದೇವತೆ ಜಾತ್ರೆ
ಐಕನಹಳ್ಳಿ ಗ್ರಾಮದ ಅಧಿದೇವತೆ ಐಕನಹಳ್ಳಿ ಅಮ್ಮನವರ ದೇವಾಲಯದಲ್ಲಿ ಮೂಲ ವಿಶೇಷ ಪೂಜೆಯನ್ನು ನೆರವೇರಿಸಿದ ನಂತರ ಸುಂದರವಾಗಿ ಅಲಂಕೃತಗೊಂಡಿದ್ದ ಬಂಡಿರಥಕ್ಕೆ ಪೂಜೆ ಸಲ್ಲಿಸಿ, ಮೇಕೆ ಮರಿಯನ್ನು ಬಲಿ ಕೊಟ್ಟು ಬಂಡಿ ರಥವನ್ನು ಎಳೆದುಕೊಂಡು ಅಮ್ಮನವರ ಸನ್ನಿಧಾನಕ್ಕೆ ಹೋಗಲಾಯಿತು. ದೇವಸ್ಥಾನದ ಸುತ್ತ ಮೂರು ಸುತ್ತು ಪ್ರದಕ್ಷಣೆ ಮಾಡಿದ ನಂತರ ಸಿಡಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಗ್ರಾಮದಿಂದ ಬಂಡಿ ರಥವು ದೇವಾಲಯದ ಆವರಣಕ್ಕೆ ತಲುಪಿದ ನಂತರ ಭಕ್ತಾದಿಗಳ ಬಾಯಿ ಬೀಗ ತೆಗೆದ ನಂತರ ಸಿಡಿ ಜಾತ್ರೆ ಆರಂಭವಾಯಿತು. ಐಕನಹಳ್ಳಿ ಗ್ರಾಮದ ಭಕ್ತರು ಹಸಿರು ಬಂಡಿಯ ಮೂಲಕ ತಳಿಗೆಯನ್ನು ತಂದು ಅಮ್ಮನವರಿಗೆ ಅರ್ಪಿಸುತ್ತಾರೆ.
ಈ ವರ್ಷದ ಹಾಸನಾಂಬೆ ದರ್ಶನೋತ್ಸವಕ್ಕೆ ಗುರುವಾರ ತೆರೆ
ಗಣ್ಯರ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಮಧ್ಯಾಹ್ನ 1.05ಕ್ಕೆ ೧೫ ದಿನದಿಂದ ನಡೆದ ಜಾತ್ರಾ ಮಹೋತ್ಸವಕ್ಕೆ ಗುರುವಾರದಂದು ಗರ್ಭಗುಡಿ ಬಾಗಿಲು ಮುಚ್ಚಿ ಬೀಗ ಹಾಕುವ ಮೂಲಕ ೨೦೨೫ರ ಹಾಸನಾಂಬ ಉತ್ಸವಕ್ಕೆ ತೆರೆ ಎಳೆಯಲಾಯಿತು. ಹಾಸನಾಂಬೆ ದೇವಾಲಯದ ಗರ್ಭಗುಡಿಯ ಬಾಗಿಲು ಹಾಕುವ ವೇಳೆ ಕೆಲ ಸಮಯದಲ್ಲಿ ನೆರೆದಿದ್ದ ಕರ್ತವ್ಯನಿರತ ಸಿಬ್ಬಂದಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಬೆಳಗ್ಗೆ ಪೂಜೆ, ನೈವೇದ್ಯಕ್ಕಾಗಿ ಸಾರ್ವಜನಿಕ ದರ್ಶನ ಬಂದ್ ಆಗಿದ್ದರಿಂದ ಸಾವಿರಾರು ಭಕ್ತರು ದರ್ಶನ ಸಾಧ್ಯವಾಗದೇ ನಿರಾಸೆಗೊಂಡು ವಾಪಸ್ ಹೋಗಬೇಕಾಯಿತು.
ರಣಜಿಗೆ ಶಿವಮೊಗ್ಗಕ್ಕೆ ಬಂದ ಕರ್ನಾಟಕ ತಂಡ
ನಗರದ ನವುಲೆಯ ಕೆಎಸ್‌ಸಿಎ ಕ್ರಿಕೆಟ್‌ ಮೈದಾನದಲ್ಲಿ ಗೋವಾ ತಂಡದ ವಿರುದ್ಧ ಅ.25ರಿಂದ ಆರಂಭಗೊಳ್ಳುತ್ತಿರುವ ರಣಜಿ ಟ್ರೋಫಿಯ ಎರಡನೇ ಪಂದ್ಯಕ್ಕಾಗಿ 15 ಆಟಗಾರರ ಕರ್ನಾಟಕ ತಂಡ ಗುರುವಾರ ಶಿವಮೊಗ್ಗಕ್ಕೆ ಆಗಮಿಸಿದ್ದು, ಸಂಜೆ ವೇಳೆ ಆಟಗಾರರು ಕೆಲವೊತ್ತು ಮೈದಾನದಲ್ಲಿ ಬೆವರಿಳಿಸಿದರು.
ಜಾತಿ ಮೀರಿ ಬದುಕಿದ್ದ ರಾಣಿ ಚೆನ್ನಮ್ಮ: ಶಾಸಕ ಎಸ್.ಎನ್.ಚನ್ನಬಸಪ್ಪ
ಜಾತಿ ಮೀರಿ ಬದುಕಿದ್ದ ಕಿತ್ತೂರು ರಾಣಿ ಚೆನ್ನಮ್ಮ ತನ್ನ ಸಾಮ್ರಾಜ್ಯದಲ್ಲಿ ಜನಸಾಮಾನ್ಯರನ್ನು ಒಗ್ಗೂಡಿಸಿಕೊಂಡು ಈ ದೇಶದ ಒಳಿತಿಗಾಗಿ ಸ್ವಾತಂತ್ರ್ಯ ಹೋರಾಟ ಮಾಡಿದರು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಚಂದ್ರಗುತ್ತಿಯಲ್ಲಿ ದನಗಳ ಬೆದರಿಸಿ ಬೆಳಕಿನ ಹಬ್ಬ ಸಂಭ್ರಮ
ಗ್ರಾಮೀಣ ಭಾಗದಲ್ಲಿ ಇಂದಿಗೂ ಜನಪದ ಸೊಗಡು ಜೀವಂತವಾಗಿದ್ದು, ಕೃಷಿ ಪೂರಕ ಗೋವುಗಳ ಹಬ್ಬವೆಂದೇ ಕರೆಸಿಕೊಳ್ಳುವ ದೀಪಾವಳಿಯ ಬಲಿಪಾಡ್ಯಮಿ ಹಬ್ಬವನ್ನು ತಾಲೂಕಿನ ಚಂದ್ರಗುತ್ತಿ ಗ್ರಾಮದ ರೈತ ಸಮೂಹ ಸಾಂಗವಾಗಿ ಸಂಭ್ರಮ, ಸಡಗರದಿಂದ ಆಚರಿಸಿದರು.
ಪಾರಂಪರಿಕ ವೈದ್ಯ ಪದ್ಧತಿ ಋುಷಿಮುನಿಗಳ ಕಾಲದ ಬಳುವಳಿ: ಬಿ.ಆರ್.ಅಂಬರೀಶ
ಕೊಪ್ಪ, ಸಾವಿರಾರು ವರ್ಷಗಳ ಇತಿಹಾಸ ಇರುವ ಪಾರಂಪರಿಕ ವೈದ್ಯ ಪದ್ಧತಿ ಋುಷಿಮುನಿಗಳ ಕಾಲದಿಂದ ಬಳುವಳಿಯಾಗಿ ಬಂದಿದೆ ಎಂದು ಚಿಕ್ಕಮಗಳೂರು ಪಾರಂಪರಿಕ ವೈದ್ಯ ಪದ್ಧತಿ ಜಿಲ್ಲಾ ಸಂಚಾಲಕ ಹಾಗೂ ಕಸಾಪ ಹರಿಹರಪುರ ಹೋಬಳಿ ಘಟಕ ಅಧ್ಯಕ್ಷ ವೈದ್ಯ ಬಿ.ಆರ್.ಅಂಬರೀಶ ಭಂಡಿಗಡಿ ಹೇಳಿದರು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 14324
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved