ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಧಿಕಾರಿಗಳು ತಳಮಟ್ಟದಲ್ಲಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ: ಎ.ಎಸ್.ಪೊನ್ನಣ್ಣ
ಅರಣ್ಯಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಶಾಸಕರು ತಿಳಿಸಿದರು.
ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಶಿಕ್ಷಣ ಅಗತ್ಯ
ಇಂದಿನ ಸ್ಫರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಆಯ್ದುಕೊಂಡ ಕ್ಷೇತ್ರದಲ್ಲಿ ಶ್ರೇಷ್ಠವಾದುದನ್ನು ಸಾಧಿಸಲು ಏಕಾಗ್ರತೆಯಿಂದ ಶ್ರಮಿಸಬೇಕು
ಸಮಾಜ ಸುಧಾರಣೆಗೆ ಧರ್ಮಸ್ಥಳ ಸಂಸ್ಥೆ ಶ್ರಮ ಅಪಾರ
ಧರ್ಮಸ್ಥಳ ಯೋಜನೆಯಲ್ಲಿ ಮುಖ್ಯ ಕಾರ್ಯಕ್ರಮ ಮಧ್ಯವರ್ಜನ ಶಿಬಿರ ಜನಜಾಗೃತಿ ಕಾರ್ಯಕ್ರಮ ಆಯೋಜಿಸುವುದು. ಡಾ. ವೀರೇಂದ್ರ ಹೆಗ್ಗಡೆ ಅವರ ಸೇವೆ ಅಗಾಧವಾದುದು
ಕನ್ನಡ ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಿದ ಭಾನು ಮುಸ್ತಾಕ
ಕನ್ನಡದ ಅಸ್ಮಿತೆಯ ನಿರಂತರವಾಗಿ ಬೆಳಕು ಹೊರಹೊಮ್ಮಬೇಕು ಎನ್ನುವ ದೃಷ್ಟಿಯನ್ನು ಹೊಂದಿರುವ ಡಾ. ಅರ್ಜುನ ಗೊಳಸಂಗಿ ಅವರ ನೇತೃತ್ವದಲ್ಲಿ ಮುನ್ನಡೆಯುತ್ತಿದೆ
ಪ್ರತಿಯೊಬ್ಬರಲ್ಲೂ ನೇತ್ರ ರಕ್ಷಣೆ ಕಾಳಜಿ ಅವಶ್ಯ
ಕಣ್ಣಿನ ನಿರ್ಲಕ್ಷ್ಯ ಮಾಡಬಾರದು. ಸಣ್ಣಪುಟ್ಟ ತೊಂದರೆ, ಕಾಯಿಲೆ ಕಂಡುಬಂದಲ್ಲಿ ಉದಾಸೀನ ಮಾಡದೇ ವೈದ್ಯರನ್ನು ಸಂಪರ್ಕಿಸಿ ಅಗತ್ಯ ಸಲಹೆ, ಚಿಕಿತ್ಸೆ ಪಡೆಯುವುದು ಅತಿ ಮುಖ್ಯವಾಗಿದೆ
ಪಂಚಮಸಾಲಿ ಸಮುದಾಯದ ಸಂಘಟನೆಗೆ ಆದ್ಯತೆ: ಕರಬಸಪ್ಪ ಶಿವೂರ
ತಾಲೂಕಿನಲ್ಲಿ ಬಹುಸಂಖ್ಯಾತರಾಗಿರುವ ಪಂಚಮಸಾಲಿ ಸಮುದಾಯ ವಿವಿಧ ರಂಗಗಳಲ್ಲಿ ಸ್ಥಾನಮಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿಲ್ಲ. ಅತಿ ದೊಡ್ಡ ಸಮುದಾಯವಾಗಿದ್ದರೂ ನಮ್ಮ ಸಮುದಾಯವನ್ನು ಕಡೆಗಣಿಸಲಾಗುತ್ತಿದೆ ಎಂದು ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಕರಬಸಪ್ಪ ಶಿವೂರ ತಿಳಿಸಿದರು.
ವಚನ ಸಾಹಿತ್ಯ ಶರಣರ ಸರ್ವಶ್ರೇಷ್ಠ ಕೊಡುಗೆ: ಹನುಮಂತಗೌಡ ಗೊಲ್ಲರ
ಬಸವಣ್ಣನವರ ತತ್ವಾದರ್ಶಗಳಿಗೆ ಮನಸೋತು ದೇಶದ ನಾನಾ ಕಡೆಯಿಂದ ಶರಣರು ಕಲ್ಯಾಣಕ್ಕೆ ಆಗಮಿಸಿ ಶರಣ ಧರ್ಮವನ್ನು ಸ್ವೀಕರಿಸಿ ನಡೆ- ನುಡಿಗಳು ಒಂದಾದ ಸಾರ್ಥಕ ಜೀವನವನ್ನು ನಡೆಸಿ ಸರ್ವ ಜನಾಂಗದ ಹಾಗೂ ಮಹಿಳಾ ಸಮಾನತೆಯೊಂದಿಗೆ ಸರ್ವಶ್ರೇಷ್ಠ ವಚನ ಸಾಹಿತ್ಯವನ್ನು ಕೊಡ ಮಾಡಿದರು.
ಶಿಗ್ಗಾಂವಿಯಲ್ಲಿ ಹಿರಿಯ ಸಾಹಿತಿ ಬ.ಫ. ಯಲಿಗಾರ ನುಡಿನಮನ ಕಾರ್ಯಕ್ರಮ
ಜಿಲ್ಲೆಯಲ್ಲಿ ಪ್ರಾಚಾರ್ಯರ ಸಂಘ ಆರಂಭವಾಗಲು ಮತ್ತು ಅದರ ನಿವೇಶನ ಗುರುತಿಸಲು ಶ್ರಮಿಸಿದ್ದರು. ಇವೆಲ್ಲವುಗಳ ಮಧ್ಯೆ ಅವರ ವ್ಯಕ್ತಿತ್ವವನ್ನು ಅವರ ಶಿಷ್ಯರ ರೂಪದಲ್ಲಿ ಅರಿಯಬಹುದು.
ಘನತ್ಯಾಜ್ಯ ವಿಲೇವಾರಿ ಸಮರ್ಪಕವಾಗಲು ಆಗ್ರಹ
ಪಟ್ಟಣದ ಜೋಗ ರಸ್ತೆಯ ಘನತ್ಯಾಜ್ಯ ಘಟಕದ ಎದುರು ತ್ಯಾಜ್ಯ ವಸ್ತುಗಳನ್ನು ತಂದು ಹಾಕುತ್ತಿದ್ದಾರೆ.
ಕಳಲಕೊಂಡ ಗ್ರಾಮದ ದಲಿತ ಕಾಲನಿ ಸ್ವಚ್ಛತೆಗೆ ಸೂಚನೆ
ಸ್ವಚ್ಛತೆ ಕಾರ್ಯ ಕೈಗೊಳ್ಳಲು ಗ್ರಾಪಂಗೆ ಹಲವಾರು ಬಾರಿ ಮನವಿ ಮಾಡಿಕೊಂಡರೂ ಪ್ರಯೋಜನವಾಗಿರಲಿಲ್ಲ.
< previous
1
...
89
90
91
92
93
94
95
96
97
...
12786
next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!