• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೆರಾಜೆ ಸಹಕಾರ ಸಂಘಕ್ಕೆ ಸ್ಕ್ಯಾಡ್ಸ್ ಪ್ರಶಸ್ತಿ
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸ್ಕ್ಯಾಡ್ಸ್‌ ಮಂಗಳೂರು ವತಿಯಿಂದ ಸ್ಕ್ಯಾಡ್ಸ್‌ ಪ್ರಥಮ ಪ್ರಶಸ್ತಿಗೆ ಭಾಜನವಾಗಿದೆ.
ರೆಡ್ ಕ್ರಾಸ್ ಸಂಸ್ಥೆಯ ತಾಲೂಕು ಘಟಕದ ವಾರ್ಷಿಕ ಸಾಮಾನ್ಯ ಸಭೆ
ರೆಡ್‌ಕ್ರಾಸ್‌ ಸಂಸ್ಥೆ ಮಾನವೀಯ ಮೌಲ್ಯ ಎತ್ತಿಹಿಡಿಯುವ ಸಂಘಟನೆಯಾಗಿದೆ ಎಂದು ಕಿರಣ್‌ ಜಿ ಗೌರಯ್ಯ ಹೇಳಿದರು.
೨೯ ರಂದು ಎ.ವಿ.ಜಿ. ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಲೋಕಾರ್ಪಣೆ
ಬೆಂಗಳೂರಿನ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ಸಿ.ಜೆ. ಗಂಗಾಧರ ಅವರು ಕಚೇರಿಯ ಉದ್ಘಾಟನೆ, ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಭದ್ರತಾ ಕೋಶದ ಉದ್ಘಾಟನೆ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲೊಟ್ಟು ಗಣಕಯಂತ್ರದ ಉದ್ಘಾಟನೆ ಮತ್ತು ಮಂಗಳೂರಿನ ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಭಾಸ್ಕರ ದೇವಸ್ಯ ಅಧ್ಯಕ್ಷರ ಕೊಠಡಿಯ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.
ವಿವಾಹವಾಗುವುದಾಗಿ ನಂಬಿಸಿ ವಂಚನೆ : ಡಿಎನ್‌ಎ ವರದಿ ಬಹಿರಂಗ
ವಿವಾಹವಾಗುವುದಾಗಿ ಭರವಸೆ ನೀಡಿ ಅತ್ಯಾಚಾರ ನಡೆಸಿ ಗರ್ಭಿಣಿಯಾದ ಬಳಿಕ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡಿಎನ್‌ಎ ವರದಿಯಲ್ಲಿ ಮಗುವಿನ ಮತ್ತು ಆರೋಪಿಯ ರಕ್ತದ ಮಾದರಿ ಹೊಂದಿಕೆಯಾಗಿದ್ದು, ಆತನೇ ಮಗುವಿನ ತಂದೆ ಎಂಬುದು ಸ್ಪಷ್ಟಗೊಂಡಿದೆ.
ಅ.೨ರಂದು ಪುತ್ತೂರು ಶಾರದೋತ್ಸವ ಶೋಭಾಯಾತ್ರೆ
ಪುತ್ತೂರು ಶಾರದಾ ಭಜನಾ ಮಂದಿರದ ವತಿಯಿಂದ ನವರಾತ್ರಿ ಉತ್ಸವದ ಪ್ರಯುಕ್ತ ನಡೆಯುತ್ತಿರುವ ೯೧ನೇ ವರ್ಷದ ಪುತ್ತೂರು ಶಾರದೋತ್ಸವದ ಅದ್ದೂರಿ ಶೋಭಾಯಾತ್ರೆಯು ಅ.೨ರಂದು ಸಂಜೆ ನಡೆಯಲಿದ್ದು, ಭಜನೆ ಸೇರಿದಂತೆ ವಿವಿಧ ಕಲಾ ತಂಡಗಳು ಭಾಗವಹಿಸಲಿದೆ.
ಎನ್ಎಸ್ಎಸ್‌ ಶಿಬಿರ ಸಮಾರೋಪ ಸಮಾರಂಭ
ವಾರ್ಷಿಕ ಶಿಬಿರದ ಮುಕ್ತಾಯ ಸಮಾರಂಭ ಎನ್‌. ಎನ್‌. ಶಂಭುಲಿಂಗಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು.
ಉಚ್ಚಿಲದಲ್ಲಿ ಮೈನವಿರೇಳಿಸಿದ ಪೊಣ್ಣು ಪಿಲಿಕುಲು !
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‌ ವತಿಯಿಂದ ಶನಿವಾರ ಉಚ್ಚಿಲ ಉಡುಪಿ ದಸರಾದಲ್ಲಿ ನಡೆದ ಪೊಣ್ಣು ಪಿಲಿ ನಲಿಕೆ- 2025ರ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಮಲ್ಪೆ: ಕೆಲಸಗಾರರಿಂದಲೇ ರೌಡಿಶೀಟರ್‌ನ ಕಡಿದು ಕೊಲೆ!
ಸೈಫುದ್ದೀನ್ ಪತ್ನಿ ಮತ್ತು ಮಗನೊಂದಿಗೆ ಮಣಿಪಾಲದಲ್ಲಿ ಸ್ವಂತ ಮನೆಯಲ್ಲಿ ವಾಸವಾಗಿದ್ದಾನೆ. ಆದರೂ ಹಣಕಾಸಿನ ವ್ಯವಹಾರಕ್ಕಾಗಿ ಕೊಡವೂರಿನಲ್ಲೊಂದು ಬಾಡಿಗೆ ಮನೆ ಮಾಡಿಕೊಂಡಿದ್ದು, ಅಲ್ಲಿ ಒಂಟಿಯಾಗಿ ಇರುತ್ತಿದ್ದ. ಆತನ ಗೆಳೆಯರು, ನೌಕರರು ಅಲ್ಲಿಯೇ ಭೇಟಿಯಾಗುತಿದ್ದರು.
ಮರೆಗುಳಿತನ ಶೇ.10ರಷ್ಟು ಜನರನ್ನು ಕಾಡುವ ಕಾಯಿಲೆ: ಡಾ. ಸೆಬೆಸ್ಟಿನಾ ಡಿಸೋಜ
ಮಾಹೆ ಮತ್ತು ಮಣಿಪಾಲದ ರೋಟರಿ ಕ್ಲಬ್ ವತಿಯಿಂದ ವಿಶ್ವ ಆಲ್ಝೈಮರ್ ದಿನ ಮತ್ತು ವೃದ್ಧರ ಅಂತಾರಾಷ್ಟ್ರೀಯ ದಿನವನ್ನು ಇಲ್ಲಿನ ಮಟ್ಟು ಬೀಚ್‌ನಲ್ಲಿ ವಿಶಿಷ್ಟ ಮತ್ತು ಅರ್ಥಪೂರ್ಣ ರೀತಿಯಲ್ಲಿ ಆಚರಿಸಲಾಯಿತು.
3300 ಕಿ.ಮೀ. 11 ತಿಂಗಳಲ್ಲಿ ಕ್ರಮಿಸಿದ ದಿನೇಶ್ ಬೋವಿ!
2024ರ ಅ.15ರಂದು ದಿನೇಶ್ ಈ ಒಂಟಿ ಯಾತ್ರೆಯನ್ನು ಉಡುಪಿಯಿಂದ ಆರಂಭಿಸಿದ್ದರು. ಈ ವರ್ಷದ ಸೆ.15ರಂದು ಲಡಾಖ್ ತಲುಪಿದ್ದರು. ನಡುವೆ ಗೋವಾ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಪಂಜಾಬ್, ಹರಿಯಾಣಗಳನ್ನು ಹಾದು ಜಮ್ಮು ಕಾಶ್ಮೀರ ತಲುಪಿದ್ದಾರೆ. ಹೋದಲ್ಲೆಲ್ಲ ಪರಿಸರ ಉಳಿಸಿ ಎಂದು ಜನರಿಗೆ ಮನವಿ ಮಾಡಿದ್ದಾರೆ.
  • < previous
  • 1
  • ...
  • 926
  • 927
  • 928
  • 929
  • 930
  • 931
  • 932
  • 933
  • 934
  • ...
  • 14739
  • next >
Top Stories
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್‌ 5 ಗುರಿ’
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved