• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಲಿತಾ ಪಂಚಮಿ: ಕಟೀಲು ಕ್ಷೇತ್ರದಲ್ಲಿ 25,000ಕ್ಕೂ ಹೆಚ್ಚು ಸೀರೆ ವಿತರಣೆ

ಶರನ್ನವರಾತ್ರಿಯ ಆರನೇ ದಿನ ಶನಿವಾರ ಲಲಿತಾ ಪಂಚಮಿಯಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬೆಳಗ್ಗಿನಿಂದ ಕಿಕ್ಕಿರಿದ ಜನ ಸಂದಣಿ ಕಂಡು ಬಂತು. ಸುಮಾರು 50000ಕ್ಕೂ ಹೆಚ್ಚಿನ ಭಕ್ತರು ದೇವಳಕ್ಕೆ ಭೇಟಿ ನೀಡಿದರು.  

ವಿಡಿಯೋ ತೋರಿಸಿ ಸೆ*ಗೆ ಕಾಟ ಕೊಟ್ಟ ಪತಿಯ ಕೊಲೆ
ಅತಿಯಾಗಿ ಕಾಮಕ್ಕೆ ಒತ್ತಾಯಿಸುತ್ತಿದ್ದ ಪತಿಯನ್ನು ಪತ್ನಿಯೇ ಒನಕೆಯಿಂದ ತಲೆಗೆ ಹೊಡೆದು ಕೊಲೆಗೈದಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ ಬಳಿಯ ಪಂಪಾವನ ಸಮೀಪದ ಸರ್ಕಾರಿ ವಸತಿ ಗೃಹದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ‌.
ಆಶ್ರಯ ಯೋಜನೆಯಡಿ ನಿವೇಶನಗಳ ಹಂಚಿಕೆಯಲ್ಲಿ ದಲಿತ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿ: ನರಸಿಂಹಮೂರ್ತಿ
ಅಧ್ಯಕ್ಷರಾದ ತಾವೇ ಮುಂದೆ ನಿಂತು ಹೋರಾಟ ನಡೆಸಿ ೮ ಎಕರೆ ಜಮೀನಿನಲ್ಲಿ ೨೧೦ ನಿವೇಶನಗಳನ್ನು ವಿಂಗಡಿಸಿದ್ದು ಅದರಲ್ಲಿ ಸಿಎ ನಿವೇಶನಗಳಾಗಿ ೨೦ ನಿವೇಶನ ಹೊರತುಪಡಿಸಿ ನೂರ ತೊಂಬತ್ತು ನಿವೇಶನಗಳನ್ನು ಹಂಚಿಕೆ ಮಾಡಲಾಗುತ್ತಿದೆ, ಅರ್ಧದಷ್ಟು ನಿವೇಶನಗಳನ್ನು ಎಸ್ಸಿ- ಎಸ್ಟಿ ಜನಾಂಗಕ್ಕೆ ನೀಡುತ್ತಿದ್ದು ಉಳಿದ ಅರ್ಧದಷ್ಟು ಜಮೀನು ನಿವೇಶನಗಳನ್ನು ಸಾರ್ವಜನಿಕವಾಗಿ ವಿತರಿಸಲಾಗುತ್ತಿದೆ ಎಂದು ತಿಳಿಸಿ, ಎಂಟು ಎಕರೆ ಪಕ್ಕದಲ್ಲಿಯೇ ಇನ್ನೂ ನಾಲ್ಕು ಎಕರೆ ಜಮೀನು ಇದ್ದು ಮುಂದಿನ ದಿನಗಳಲ್ಲಿ ಅದನ್ನು ಸಹ ನಿವೇಶನಗಳಾಗಿ ಪರಿವರ್ತನೆ ಮಾಡಿ ನೀಡಲಾಗುವುದು,ಆದಾಗ್ಯು ಈ ಹಿಂದೆ ೧೯೯೧- ೯೨ ರಲ್ಲಿ ೩೪ ಮಂದಿ ಮಾದಿಗ ಜನಾಂಗಕ್ಕೆ ಹಕ್ಕುಪತ್ರ ನೀಡಲಾಗಿದೆ.
ಬಾಳೆಹೊನ್ನೂರು-ಎನ್.ಆರ್.ಪುರಕ್ಕೆ ಹೊಸ ಕೆಎಸ್‌ಆರ್‌ಟಿಸಿ ಬಸ್: ಚಂದ್ರಮ್ಮ
ಬಾಳೆಹೊನ್ನೂರು, ಚಿಕ್ಕಮಗಳೂರು-ಬಾಳೆಹೊನ್ನೂರು-ಎನ್.ಆರ್.ಪುರ ಮಾರ್ಗವಾಗಿ ಬಹುದಿನಗಳಿಂದ ಬೇಡಿಕೆಯಿದ್ದ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯಕ್ಕೆ ಶಾಸಕರ ಸತತ ಪ್ರಯತ್ನದಿಂದ ಚಾಲನೆ ನೀಡಲಾಗಿದೆ ಎಂದು ಎನ್.ಆರ್.ಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಮ್ಮ ಹೇಳಿದರು.
ಏರಿಯಾದಲ್ಲಿ ಹವಾ ಸೃಷ್ಟಿಗೆ 25 ವಾಹನ ಹಾನಿಗೊಳಿಸಿ ಪುಂಡಾಟ: 6 ಮಂದಿ ಬಂಧನ
ಇತ್ತೀಚೆಗೆ ಬ್ಯಾಡರಹಳ್ಳಿ, ಅನ್ನಪೂರ್ಣೇಶ್ವರಿ ಠಾಣೆ ವ್ಯಾಪ್ತಿಯಲ್ಲಿ ಮನೆ ಮುಂದೆ ನಿಲುಗಡೆ ಮಾಡಿದ್ದ ವಾಹನಗಳನ್ನು ಮಾರಕಾಸ್ತ್ರಗಳಿಂದ ಜಖಂಗೊಳಿಸಿ ಪುಂಡಾಟ ಮೆರೆದಿದ್ದ ಪ್ರಕರಣ ಸಂಬಂಧ ಬ್ಯಾಡರಹಳ್ಳಿ ಠಾಣೆ ಪೊಲೀಸರು ಮೂವರು ಅಪ್ರಾಪ್ತರು ಸೇರಿ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಮದ್ದೂರು ಗಲಭೆಗೆ ಗೃಹ ಇಲಾಖೆ ಹೊಣೆ : ಬಿಜೆಪಿ
ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಇತ್ತೀಚೆಗೆ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆಗೆ ಗುಪ್ತಚರ ವಿಭಾಗದ ವೈಫಲ್ಯ, ಗೃಹ ಇಲಾಖೆ ಅಸಮರ್ಥತೆ, ಸ್ಥಳೀಯ ಆಡಳಿತದ ನಿರ್ಲಕ್ಷ್ಯ, ಪೊಲೀಸ್ ಇಲಾಖೆ ಬಿಗಿ ಕ್ರಮ ಕೈಗೊಳ್ಳದಿರುವುದೇ ಪ್ರಮುಖ ಕಾರಣ ಎಂದು ಬಿಜೆಪಿ ಸತ್ಯಶೋಧನಾ ಸಮಿತಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಬೀದಿ ನಾಯಿಗಳ ದಾಳಿ: ಎಂಟು ಮಕ್ಕಳು ಸೇರಿ 18 ಮಂದಿಗೆ ಗಂಭೀರ ಗಾಯ

ಶುಕ್ರವಾರ ಬೆಳಗ್ಗೆ ಮತ್ತು ಶನಿವಾರ ಮುಸ್ಲಿಂ ಬ್ಲಾಕ್, ಚನ್ನಪಟ್ಟಣ ರಸ್ತೆ, ಕನಕಪುರ ರಸ್ತೆ ಸೇರಿದಂತೆ ವಿವಿಧಡೆ ಒಟ್ಟು 18 ಜನರಿಗೆ ಬೀದಿ ನಾಯಿಗಳು ಕಡಿದು ತೀವ್ರವಾಗಿ ಗಾಯಗೊಳಿಸಿವೆ. 

ಜಾತಿಗಣತಿ ಸಮೀಕ್ಷೆಯಲ್ಲಿ ಪೂರಕವಾದ ಮಾಹಿತಿ ನೀಡಿ
ಪರಿಶಿಷ್ಟ ಜಾತಿ ಬಲಗೈ ಸಮುದಾಯದವರು ಜಾತಿ ಸಮೀಕ್ಷೆಯಲ್ಲಿ ಧರ್ಮ ಕಾಲಂನಲ್ಲಿ ಬೌದ್ಧ, ಜಾತಿ ಕಾಲಂ ನಲ್ಲಿ ಪರಿಶಿಷ್ಟ ಜಾತಿ ಹಾಗೂ ಉಪ ಜಾತಿ ಕಾಲಂ ನಲ್ಲಿ ಹೊಲಯ ಎಂದು ಸ್ಪಷ್ಟವಾಗಿ ನಮೂದಿಸಬೇಕು ಎಂದು ಕರ್ನಾಟಕ ಬಲಗೈ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಅಯ್ಯನಪುರ ಶಿವಕುಮಾರ್ ಹೇಳಿದರು.
ತೀವ್ರಗತಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕಾರ್ಯ
ಬೆಸ್ಕಾಂ ಅಧಿಕಾರಿಗಳೊಂದಿಗೆ ಮಾಹಿತಿ ಸಮನ್ವಯಕ್ಕೆ ಸೂಚನೆ । ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಡಿಸಿ ವೆಂಕಟೇಶ್‌
ಟಿಎಪಿಸಿಎಂಎಸ್ ಚುನಾವಣೆ: ಕಾಂಗ್ರೆಸ್ ಬೆಂಬಲಿತರಿಗೆ ಮತ ನೀಡಲು ಬಿ.ಎಲ್.ದೇವರಾಜು ಮನವಿ
ಎರಡು ಉಗ್ರಣ ಸ್ಥಾಪನೆ, ಎ.ಪಿ.ಎಂ.ಸಿ ಆವರಣದಲ್ಲಿ ಸಂಘಕ್ಕೆ ಒಂದು ನಿವೇಶನ, ವಿವಿಧ ಬ್ಯಾಂಕ್‌ಗಳಲ್ಲಿ 4.82 ಕೋಟಿ ಹಣ ಠೇವಣಿ, ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಲ್ಲಿ 75 ಲಕ್ಷ ರು.ಗಳ ಆಪದ್ಧನ, ಹೊಸ ಶುದ್ಧ ಕುಡಿಯುವ ನೀರಿನ ಘಟನೆ ಸ್ಥಾಪನೆ ಸೇರಿದಂತೆ ಸಂಘವನ್ನು ಉತ್ತಮ ಕಟ್ಟಿ ಬೆಳೆಸಿದ್ದೇನೆ.
  • < previous
  • 1
  • ...
  • 932
  • 933
  • 934
  • 935
  • 936
  • 937
  • 938
  • 939
  • 940
  • ...
  • 14739
  • next >
Top Stories
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್‌ 5 ಗುರಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved