• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿನಕುರಳಿ ಗ್ರಾಪಂಗೆ ಧನಲಕ್ಷ್ಮಿ ಅಧ್ಯಕ್ಷೆ, ನರಸಿಂಹಶೆಟ್ಟಿ ಉಪಾಧ್ಯಕ್ಷ
ಚಿನಕುರಳಿ ಗ್ರಾಪಂ ಹಿಂದಿನ ಅಧ್ಯಕ್ಷೆ ಗಾಯಿತ್ರಿ ಕುಮಾರ್ ಹಾಗೂ ಉಪಾಧ್ಯಕ್ಷ ಬಿ.ಶ್ರೀನಿವಾಸ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಗಳಿಗೆ ಬುಧವಾರ ಚುನಾವಣೆ ನಡೆದು ಧನಲಕ್ಷ್ಮಿ ಹಾಗೂ ನರಸಿಂಹಶೆಟ್ಟಿ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷ- ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ರನ್ನನ ನಾಡಿನಲ್ಲಿ ಹೆಮ್ಮೆಯ ತಿರಂಗಾ ಯಾತ್ರೆ
ಆಪರೇಷನ್ ಸಿಂದೂರ ಬೆಂಬಲಿಸಿ, ಭಾರತ ಸೇನೆಗೆ ಅಭಿನಂದಿಸಿ ಬುಧವಾರ ನಗರದಲ್ಲಿ ತಿರಂಗಾ ಯಾತ್ರೆ ಆಯೋಜಿಸಲಾಗಿತ್ತು.ನಗರದ ಅಂಬೇಡ್ಕರ್ ವೃತ್ತದಿಂದ ಹೊರಟ ನೂರಾರು ವಿದ್ಯಾರ್ಥಿಗಳು ಬೃಹತ್ ರಾಷ್ಟ್ರಧ್ವಜದೊಂದಿಗೆ ಹೆಜ್ಜೆ ಹಾಕಿದರು, ದಾರಿಯುದ್ದಕ್ಕೂ ಸೇನೆ, ಭಾರತದ ಪರ ವಿದ್ಯಾರ್ಥಿಗಳು ಘೋಷಣೆ ಕೂಗಿದರು.
ಮುಳ್ಳು ಸಜ್ಜಿ ಕಸ ನಿಯಂತ್ರಣಕ್ಕೆ ಪರಿಹಾರ ಸೂಚಿಸಲು ರೈತರ ಆಗ್ರಹ
ಈ ಕಳೆ ಹೊಲದಲ್ಲಿ ಬೆಳೆದರೆ ಹೊಲದಲ್ಲಿ ಕೆಲಸ ಮಾಡಲೂ ಆಗದು. ಕೃಷಿ ಚಟುವಟಿಕೆಗೆ ದೊಡ್ಡ ಮಾರಕ ಇದಾಗಿದೆ. ಅದು ವಿಪರೀತ ಮುಳ್ಳಿನಿಂದ ಕೂಡಿರುತ್ತದೆ.
ಶಾಸಕನಿಗೆ ತನ್ನ ಕ್ಷೇತ್ರವೇ ಒಂದು ಕುಟುಂಬವಿದ್ದಂತೆ
ಸಿರಿಗೆರೆ ಸಮೀಪದ ಸಿದ್ದಾಪುರ ಗ್ರಾಮದಲ್ಲಿ 4 ಕೋಟಿ ರು. ಕಾಮಗಾರಿಗಳಿಗೆ ಶಾಸಕ ಡಾ.ಎಂ. ಚಂದ್ರಪ್ಪ ಭೂಮಿಪೂಜೆ ನೆರವೇರಿಸಿದರು.
ಗೂಗಲ್ ಮ್ಯಾಪ್ ಎಡವಟ್ಟು: ಗದ್ದೆ ಬಳಿ ಹೋಗಿ ನಿಂತ ಟಿಟಿ
ಚಿಕ್ಕಮಗಳೂರು: ಕಾರು ಹಾಗೂ ಬೈಕ್‌ಗಳಲ್ಲಿ ಪ್ರವಾಸಕ್ಕೆ ಹೋಗುವವರು ಗೂಗಲ್‌ ಮ್ಯಾಪ್‌ ಹಾಕಿ ಕೊಂಡು ಹೋಗುವುದು ಸಹಜ. ಆದರೆ, ಪ್ರವಾಸಿಗರ ಟಿಟಿ ವಾಹನದ ಚಾಲಕ ಬಳಸಿದ ಗೂಗಲ್‌ ಮ್ಯಾಪ್‌ ಲೋಕೇಷನ್‌ ಅವಾಂತರದಿಂದ ಗದ್ದೆ ಬಳಿ ವಾಹನ ಬಂದು ನಿಂತು ಪ್ರವಾಸಿಗರು ತಬ್ಬಿಬ್ಬಾಗುವಂತೆ ಮಾಡಿದೆ.
ಕೆಸರುಮಯವಾದ ಎಚ್‌ಪಿಸಿಎಲ್‌ ಬಂಕ್‌
ಹಿಂದೂಸ್ಥಾನ್‌ ಪೆಟ್ರೋಲಿಯಂ ಕಾರ್ಪೋರೇಷನ್ ಕಂಪನಿಯ ಪೆಟ್ರೋಲ್ ಬಂಕ್ ಕೆಸರುಮಯಗೊಂಡಿದ್ದು ಸಾರ್ವಜನಿಕರಿಗೆ ಸಮಸ್ಯೆಯಾಗಿ ಪರಿಣಮಿಸಿದೆ. ಗ್ರಾಹಕರ ಸೇವೆಯನ್ನು ಸ್ಥಗಿತಗೊಳಿಸಿದ್ದು ಕಳೆದೊಂದು ವಾರದ ಹಿಂದೆ ಅಲ್ಪ ನವೀಕರಣದ ನಂತರ ಬಂಕ್ ಸೇವೆಯನ್ನು ಗ್ರಾಹಕರಿಗ ಮುಕ್ತಗೊಳಿಸಿದೆ. ಆದರೆ, ಮಳೆಯಿಂದಾಗಿ ಕೆಸರುಮಯಗೊಂಡಿರುವ ಬಂಕ್‌ಗೆ ಹೋಗುವುದೇ ದುಸ್ಥರವಾಗಿದ್ದು ದ್ವಿಚಕ್ರವಾಹನ ಸಾವರರು ಕೆಸರಿಗೆ ಸಿಲುಕಿ ಬೀಳುತ್ತಿದ್ದರೆ, ಲಘು ವಾಹನಗಳು ಕೆಸರಿನಲ್ಲಿ ಸಿಲುಕಿ ಪರದಾಡುವಂತಾಗಿದೆ.
ಮಾಜಿ ಶಾಸಕ ಎ.ಮಂಜುನಾಥ್ ಹುಟ್ಟುಹಬ್ಬ ಆಚರಣೆ
ವಿಶೇಷ ಚೇತನ‌ ಮಕ್ಕಳೊಂದಿಗೆ ಮಾಜಿ ಶಾಸಕ ಎ.ಮಂಜುನಾಥ್ ಕೇಕ್ ಕತ್ತರಿಸಿ ತಮ್ಮ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡರು.
ರಾಮನಗರ ಪೊಲೀಸರಿಂದ 19 ಲಕ್ಷ ಮೌಲ್ಯದ ಮಾದಕ ವಸ್ತು ವಶ
ಪೊಲೀಸರು ಕಾರ್ಯಾಚರಣೆ ನಡೆಸಿ ಗೋವಿಂದರಾಜು ಮತ್ತು ದಿಲೀಪ್ ನನ್ನು ವಶಕ್ಕೆ ಪಡೆದು ಶೋಧ ನಡೆಸಿದಾಗ ಸುಮಾರು 4 ಲಕ್ಷ 26 ಸಾವಿರ ರು. ಮೌಲ್ಯದ 4 ಕೆಜಿ 260 ಗ್ರಾಂ ತೂಕದ ಮಾದಕ ವಸ್ತುವನ್ನು ವಶ ಪಡಿಸಿಕೊಂಡಿದ್ದಾರೆ.
ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಂಗ್ರೆಸ್ ಕಾರ್ಯಕರ್ತನ ವಿರುದ್ಧ ಎಫ್ಐಆರ್‌
ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕನಕಗಿರಿಯ ಕಾಂಗ್ರೆಸ್‌ ಕಾರ್ಯಕರ್ತ ಪ್ರಕಾಶ ಭೋವಿ ವಿರುದ್ಧ ಇದೀಗ ಪ್ರಕರಣ ದಾಖಲಾಗಿದ್ದು ಆರೋಪಿಯ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಹಲವು ಜನ್ಮದ ಪುಣ್ಯದ ಫಲವೇ ಮನುಷ್ಯ ಜನ್ಮ: ಡಾ. ಶಿವಾನಂದ ಭಾರತಿ ಸ್ವಾಮೀಜಿ
ಮಾನವನಿಗೂ ಪ್ರಾಣಿಗಳಿಗೂ ವ್ಯತ್ಯಾಸವಿದ್ದು, ಮನುಷ್ಯನಿಗೆ ಅರಿವಿದ್ದರೆ ಪ್ರಾಣಿಗಳಿಗೆ ಅರಿವಿಲ್ಲ. ಹಾಗಾಗಿ ಮನುಷ್ಯ ತನ್ನನ್ನು ತಾನು ಅರಿತು ಜೀವಿಸಬೇಕು.
  • < previous
  • 1
  • ...
  • 933
  • 934
  • 935
  • 936
  • 937
  • 938
  • 939
  • 940
  • 941
  • ...
  • 12369
  • next >
Top Stories
ಡಿಕೆಶಿ ಸಂಯಮದ ನುಡಿ : ಸಿದ್ದು ‘ಅಧಿಕಾರ ಹಂಚಿಕೆ ಇಲ್ಲ’ ಹೇಳಿಕೆಗೆ ತಿರುಗೇಟು, ಪ್ರತ್ಯುತ್ತರ ಇಲ್ಲ!
75ಕ್ಕೆ ನಾಯಕರು ಹಿಂದೆ ಸರಿಯಬೇಕು : ಭಾಗವತ್‌
12 ಮರಾಠಾ ಕೋಟೆ ವಿಶ್ವಪರಂಪರೆ ಪಟ್ಟಿಗೆ
ಕೇರಳ ಶಾಲೆಗಳಲ್ಲಿ ಲಾಸ್ಟ್‌ ಬೆಂಚೇ ಇಲ್ಲ!
ಬಿಹಾರದಲ್ಲೂ ಬಿಜೆಪಿ ಚುನಾವಣಾ ಹೈಜಾಕ್ ಯತ್ನ : ರಾಹುಲ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved