• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೈಟೆಕ್ ರೇಷ್ಮೆ ಮಾರುಕಟ್ಟೆ ಶೀಘ್ರ ಕಾರ್ಯಾರಂಭ: ಸಿಪಿವೈ
ದೇಶದಲ್ಲೇ ಅತಿ ದೊಡ್ಡ ರೇಷ್ಮೆಗೂಡಿನ ಮಾರುಕಟ್ಟೆ ಇದಾಗಿದ್ದು, ಮೊದಲ ಹಂತದಲ್ಲಿ ೭೫ ಕೋಟಿ ರು. ವೆಚ್ಚದಲ್ಲಿ ಕಾಮಗಾರಿ ನಡೆದಿದೆ. ಎರಡನೇ ಹಂತದಲ್ಲಿ ೧೨೫ ಕೋಟಿ ರು. ಬಿಡುಗಡೆಯಾಗಲಿದ್ದು, ಒಟ್ಟು ೨೦೦ ಕೋಟಿ ರು. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣವಾಗಲಿದೆ.
ಭ್ರಷ್ಟಾಚಾರದಲ್ಲಿ ಮುಳುಗಿದ ರಾಷ್ಟ್ರೀಯ ಪಕ್ಷಗಳು: ಜಗದೀಶ್
ಚಿತ್ರದುರ್ಗ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಜಗದೀಶ್ ಮಾತನಾಡಿದರು.
ಭೈರಪ್ಪ ನಿಧನದಿಂದ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ: ಸು.ತ.ರಾಮೇಗೌಡ
ಕನ್ನಡ ಓದುಗರ ಮನದಲ್ಲಿ ಭೈರಪ್ಪ ಶಾಶ್ವತವಾಗಿ ನೆಲೆಸಿದ್ದಾರೆ. ಅವರ ಪ್ರತಿಯೊಂದು ಕೃತಿ ಓದುಗರಿಗೆ ಪ್ರೇರಣೆ, ಅವರ ಕೃತಿಗಳು ಮುಂದಿನ ಪೀಳಿಗೆಯ ದಾರಿದೀಪವಾಗಲಿ .
ನವದುರ್ಗೆಯರ ಆರಾಧನೆಯಿಂದ ಮನಸ್ಸಿಗೆ ಶಾಂತಿ, ನೆಮ್ಮದಿ: ಡಾ.ಜೆ.ಎನ್.ರಾಮಕೃಷ್ಣೇಗೌಡ
ಶರನ್ನವರಾತ್ರಿಯಲ್ಲಿ ನಾವು ಪ್ರತಿದಿನವೂ ಶಕ್ತಿ ಸ್ವರೂಪಿಣಿ ಯಾಗಿರುವ ನವದುರ್ಗೆರೆಯನ್ನು ಪೂಜಿಸಿ ಪ್ರಾರ್ಥಿಸಿದರೆ ನಮ್ಮ ಇಷ್ಟಾರ್ಥಗಳು ಈಡೇರುವ ಜೊತೆಗೆ ಲೋಕದಲ್ಲಿ ಸುಖ, ಸಂತೋಷ, ಶಾಂತಿ ಹಾಗೂ ಸಮೃದ್ಧಿಯು ನೆಲೆಸಿ ಮಾನವರಾದ ನಾವು ಆರೋಗ್ಯವಂತರಾಗಿ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಲಿದೆ.
ಮಹಿಳೆಯರು ಎಚ್ಚೆತ್ತುಕೊಳ್ಳದಿದ್ದರೆ ಶೋಷಣೆಗಳು ನಿಲ್ಲುವುದಿಲ್ಲ: ಪರಮೇಶ್ವರ್
ಮಹಿಳೆಯರ ಮೇಲೆ ನಿರಂತರ ಶೋಷಣೆ ನಡೆಯುತ್ತಿವೆ. ಹೆಣ್ಣು ಮಕ್ಕಳು ಗರ್ಭದಲ್ಲಿದ್ದಾಗಲೇ ಶೋಷಣೆ ಆರಂಭವಾಗಿ ಭ್ರೂಣ ಹತ್ಯೆ, ವರದಕ್ಷಿಣೆ, ಬಾಲ್ಯವಿವಾಹ, ದೇವದಾಸಿ ಪದ್ಧತಿ, ಸತಿ ಸಹಗಮನ ಪದ್ಧತಿ ಈಗೆ ಒಂದಲ್ಲಾ ಒಂದು ಪದ್ಧತಿಯಿಂದ ಹೆಣ್ಣು ಮಕ್ಕಳು ಮಣ್ಣು ಸೇರುವವರೆಗೂ ಶೋಷಣೆ ನಡೆಯುತ್ತಲೇ ಇರುತ್ತವೆ.
ಕೋತಿಗಳ ದಾಳಿ: ಮಹಿಳಾ ಭಕ್ತರಿಗೆ ಗಂಭೀರ ಗಾಯ
ಪ್ರವಾಸಿ ತಾಣ ಮೇಲುಕೋಟೆಯಲ್ಲಿ ಕೋತಿಗಳ ಹಾವಳಿ ಹೆಚ್ಚಾಗಿದ್ದು, ಶನಿವಾರ ಕೋತಿಯ ಹಿಂಡು ಮಹಿಳಾ ಭಕ್ತರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಯೋಗನರಸಿಂಹಸ್ವಾಮಿ ಬೆಟ್ಟದ ದೇವಾಲಯದಲ್ಲಿ ನಡೆದಿದೆ.ಬಳ್ಳಾರಿ ಜಿಲ್ಲೆಯಿಂದ ಮಹಿಳೆಯರ ತಂಡ ಸ್ವಾಮಿ ದರ್ಶನಕ್ಕೆ ದೇಗುಲಕ್ಕೆ ಬಂದ ವೇಳೆ ಸರಸ್ವತಿ ಎಂಬ ಮಹಿಳೆ ಮೇಲೆ ಕೋತಿಗಳು ದಾಳಿ ಮಾಡಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ.
ನಂದಿನಿ ಉತ್ಪನ್ನಗಳನ್ನು ಹೆಚ್ಚು ಮಾರಾಟ ಮಾಡಿ: ಕೃಷ್ಣೇಗೌಡ
ರೈತರು ಹೆಚ್ಚು ಹಸುಗಳನ್ನು ಸಾಕುವ ಮೂಲಕ ಹಾಗೂ ಅವುಗಳಿಗೆ ಪೌಷ್ಟಿಕವಾದ ಆಹಾರಗಳನ್ನು ನೀಡಿದರೆ ಅವು ಗುಣಮಟ್ಟದ ಹಾಲುನ್ನು ನೀಡುತ್ತದೆ. ಮುಂದಿನ ದಿನಗಳಲ್ಲಿ ಅವುಗಳಿಗೆ ಯಾವುದಾದರೂ ತೊಂದರೆಯಾದರೆ ಇಲಾಖೆಯಲ್ಲಿ ವಿಮೆ ಯೋಜನೆಗಳು ಇದ್ದು ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು.
ಕುರುಬರ ಸಂಘದ ಮಾಜಿ ಅಧ್ಯಕ್ಷರಿಂದಲೇ ಕನಕ ಭವನದ ಜಾಗ ಒತ್ತುವರಿ
ಪಟ್ಟಣದ ಕನಕ ಭವನಕ್ಕೆ ಸೇರಿದ ಜಾಗವನ್ನು ತಾಲೂಕು ಕುರುಬರ ಸಂಘದ ಮಾಜಿ ಅಧ್ಯಕ್ಷ, ಕನಕ ಭವನ ನಿರ್ಮಾಣ ಮತ್ತು ನಿರ್ವಹಣಾ ಸಮಿತಿ ನಿರ್ದೇಶಕ ಜಿ.ಎಲ್.ರಾಜು ಒತ್ತುವರಿ ಮಾಡಿಕೊಂಡು ತಂತಿ ಬೇಲಿ ಹಾಕಿಕೊಂಡಿದ್ದಾರೆ. ಕನಕ ಭವನ ನಿರ್ಮಾಣ ಮತ್ತು ನಿರ್ವಹಣ ಸಮಿತಿ ಸಭೆಯಲ್ಲಿ ಚರ್ಚೆ ನಡೆದಿದ್ದು, ಎಲ್ಲ ಸದಸ್ಯರು ಖಂಡಿಸಿದ್ದಾರೆ
ಕೋಳಿ ಉತ್ಪಾದಕರ ರೈತ ಸಹಕಾರ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ
ಅಧ್ಯಕ್ಷರಾಗಿ ಎಂ.ಆರ್.ಬಾಲಕೃಷ್ಣ, ಉಪಾಧ್ಯಕ್ಷರಾಗಿ ಡಿ.ಕೃಷ್ಣಪ್ಪ ಹಾಗೂ ನಿರ್ದೇಶಕರಾಗಿ ಕೆ.ಕೃಷ್ಣಯ್ಯ, ಗೋಪಾಲ, ಬೆಟ್ಟಸ್ವಾಮಿ, ಆತ್ಮಾನಂದ, ಎಂ.ವಿ.ವೆಂಕಟೇಶ್, ಜೋಗಿಗೌಡ, ಬಿ.ಗಿರೀಶ್, ಆರ್.ಸಿದ್ದಪ್ಪ, ಎಸ್.ಎಲ್. ಜಯಲಿಂಗೇಗೌಡ, ಸಿ.ಕೆಂಪರಾಜು, ಎಂ.ಸಿ.ಯೋಗೇಶ್, ಎಲ್.ಸಿ.ಪ್ರವೀಣ್ ಕುಮಾರ್ ಚುನಾಯಿತುರಾದರು‌.
ಚುನಾವಣೆ: ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಿಂದ ಬಿರುಸಿನ ಪ್ರಚಾರ
ಟಿಎಪಿಸಿಎಂಎಸ್ ನ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ 8 ಮಂದಿ ಜೆಡಿಎಸ್ ಬೆಂಬಲಿತರು ಸ್ಪರ್ಧಿಸಿದ್ದಾರೆ. ಸಿಎಸ್ಪಿ ಶಾಸಕ, ಸಂಸದ ಹಾಗೂ ಸಚಿವರಾಗಿ ಸಂಸ್ಥೆ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದ್ದಾರೆ.
  • < previous
  • 1
  • ...
  • 933
  • 934
  • 935
  • 936
  • 937
  • 938
  • 939
  • 940
  • 941
  • ...
  • 14739
  • next >
Top Stories
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್‌ 5 ಗುರಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved