• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ಅಗತ್ಯ: ಕೆ.ಎನ್. ರಾಜಣ್ಣ
ನಾವು ಕಿರಿ ವಯಸ್ಸಿನಲ್ಲಿದ್ದಾಗ ಹಾಸ್ಯ ನಟರಾದ ನರಸಿಂಹರಾಜು ಅವರು ತೆರೆ ಮೇಲೆ ಬಂದರೆ ಮನರಂಜನೆಯ ಹೊಳೆಯೇ ಹರಿಯುತ್ತಿತ್ತು.
ಕರವೇ ಕಾರ್ಯಕರ್ತರ ಬಂಧನ : ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ
ಚಿಕ್ಕಮಗಳೂರು, ಕೇಂದ್ರ ಸರ್ಕಾರದ ಹಿಂದಿ ಭಾಷೆ ಹೇರಿಕೆ ಖಂಡಿಸಿ ಹಾಗೂ ಬೆಂಗಳೂರಿನಲ್ಲಿ ಬಂಧಿಸಿರುವ ಕರವೇ ಕಾರ್ಯಕರ್ತರು ಬಿಡುಗಡೆಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಕಾರ್ಯಕರ್ತರು ಶನಿವಾರ ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಜಿಎಸ್‌ಟಿ ಕಡಿತದಿಂದ ಗುತ್ತಿಗೆದಾರರು ನಿರಾಳ
ಮೊಳಕಾಲ್ಮೂರು ಗುತ್ತಿಗೆದಾರರ ಸಂಘದ ತಾಲೂಕು ಘಟಕದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿದರು.
ಸ್ಕಂದಮಾತೆ ದೇವಿಗೆ ಬೆಣ್ಣೆ ಅಲಂಕಾರ
ತರೀಕೆರೆ, ಪಟ್ಟಣದ ಕಂಬದ ಬೀದಿ ಶ್ರೀ ದುರ್ಗಮ್ಮ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ 5ನೇ ದಿನದಂದು ದೇವಿಗೆ ಸ್ಕಂದಮಾತಾ ಅಲಂಕಾರವನ್ನು ಬೆಣ್ಣೆಯಿಂದ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಭವಿಷ್ಯದ ಜನಾಂಗ ರೂಪಿಸುತ್ತಿರುವ ಸದ್ಗುರು ಸಾಯಿ
ಸ್ವಾಮೀಜಿ ಮಾಡುತ್ತಿರುವ ಕೆಲಸಗಳನ್ನು ನೋಡಿ ಕೆಲವರು ಆಶ್ಚರ್ಯಚಕಿತರಾಗುತ್ತಾರೆ. ಅವರು ಅವನ್ನು ನಿರ್ಮಿಸುವುದಿಲ್ಲ, ಸೃಷ್ಟಿಸುತ್ತಾರೆ ಎಂದೇ ಹೇಳುತ್ತೇನೆ. ಅವರು ಕಟ್ಟಡಗಳನ್ನು ಸೃಷ್ಟಿಸುತ್ತಿಲ್ಲ, ಭವಿಷ್ಯದ ಜನಾಂಗವನ್ನು ರೂಪಿಸುತ್ತಿದ್ದಾರೆ. ಇಲ್ಲಿಗೆ ಬರುವ ವಿದ್ಯಾರ್ಥಿಗಳಿಗೆ ಸಂಸ್ಕಾರ, ಸಂಸ್ಕೃತಿ, ಭಕ್ತಿ, ಧೈರ್ಯ ಮತ್ತು ಆತ್ಮವಿಶ್ವಾಸ ಇರುತ್ತದೆ.
ಜಾತಿ, ಮತ, ಧರ್ಮ ಭೇದವಿಲ್ಲದೆ ಜನಕಲ್ಯಾಣಕ್ಕೆ ದುಡಿದ ಸುತ್ತೂರು ಮಠ
ನಮ್ಮ ಮೈಸೂರು ಭಾಗದ ಜನರ ಒಂದು ವಿಶೇಷ ಗುಣವೆಂದರೆ ಯಾರೇ ಮನೆಗೆ ಬಂದರು ಮೊದಲು ಊಟ ಮಾಡಿ ಎನ್ನುತ್ತಾರೆ,
ಇಂದ್ರಾಣಿಯಾಗಿ ವಿರಾಜಮಾನಳಾದ ಶೃಂಗೇರಿ ಶಾರದೆ
ಶೃಂಗೇರಿ, ಶರನ್ನವರಾತ್ರಿ ಆರನೇ ದಿನವಾದ ಶನಿವಾರ ಪೀಠದ ಅಧಿದೇವತೆ ಶ್ರೀ ಶಾರದಾಂಬೆ ಐರಾವತವನ್ನೇರಿ ಇಂದ್ರಾಣಿ ಅಲಂಕಾರದಲ್ಲಿ ಶಾರದೆ ಭಕ್ತರನ್ನು ಅನುಗ್ರಹಿಸಿದಳು.
ಸಾಂಸ್ಕೃತಿ ನಗರಿಯಲ್ಲಿ ಸರ್ವಂ ಸಂಗೀತ-ತಾಳಮಯಂ
ಶ್ರೀನೀಲಾದ್ರಿ ಕುಮಾರ್ ಅಮೋಘವಾಗಿ ಸಿತಾರ್ ನುಡಿಸಿ ಪ್ರೇಕ್ಷಕರು ತಲೆತೂಗುವಂತೆ ಮಾಡಿದರು.
ಶ್ರೀಗಳ ಸಂಗೀತ ಚಿಕಿತ್ಸಾ ಪರಿಕಲ್ಪನೆ ಅದ್ಭುತ
ಐದು ದಶಕಗಳಿಗಿಂತಲೂ ಹೆಚ್ಚು ಕಾಲದಿಂದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಜಿಗಳು ಧ್ಯಾನ ಮತ್ತು ಚಿಕಿತ್ಸೆಗೆ ಸಂಗೀತ ಎಂಬ ಮಹಾದರ್ಶನವನ್ನು ರೂಪಿಸುವುದರಲ್ಲಿ ಹಾಗೂ ವಿಶ್ವದಾದ್ಯಂತ ಹರಡುವುದರಲ್ಲಿ ದೀಪಸ್ತಂಭರಾಗಿದ್ದಾರೆ
ಅನ್ನಭಾಗ್ಯ, ಶಕ್ತಿ ಯೋಜನೆಯಲ್ಲಿ ಬದಲಾವಣೆ ತರಲು ಚಿಂತನೆ: ಡಿ.ಕೆ.ಶಿವಕುಮಾರ್
ಯೋಜನೆಗಳ ಪರಿಶೀಲನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯನ್ನು ರಚಿಸಲಾಗಿದ್ದು, ಇವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಾಗಾರವನ್ನು ಆಯೋಜಿಸಿ, ಜನರಲ್ಲಿ ಜಾಗೃತಿ ಮೂಡಿಸಿ ಪ್ರತಿಯೊಬ್ಬರ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಕಾರ್ಯಕ್ರಮ ಆಯೋಜನೆ ಮಾಡಬೇಕು.
  • < previous
  • 1
  • ...
  • 938
  • 939
  • 940
  • 941
  • 942
  • 943
  • 944
  • 945
  • 946
  • ...
  • 14739
  • next >
Top Stories
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved