• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಭೆಯಲ್ಲಿ ಮೂಡದ ಒಮ್ಮತ : ಅತಿಥಿ ಉಪನ್ಯಾಸಕ ನೇಮಕ ಮತ್ತಷ್ಟು ತಡ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ

ಗೃಹ ಪ್ರವೇಶಕ್ಕೂ ಮುನ್ನವೇ 6 ಮಹಡಿಯ ಕಟ್ಟಡ ಕುಸಿತ!

ಕೋರಮಂಗಲದ 1ನೇ ಬ್ಲಾಕ್‌ನ ವೆಂಕಟಾಪುರದಲ್ಲಿ ಕೇವಲ 750 ಚದರಡಿಯಲ್ಲಿ ಬರೋಬ್ಬರಿ 6 ಮಹಡಿಯ ಕಟ್ಟಡವು ಗೃಹ ಪ್ರವೇಶಕ್ಕೂ ಮುನ್ನವೇ ಕುಸಿಯುತ್ತಿದ್ದು, ಶುಕ್ರವಾರ ತೆರವು ಕಾರ್ಯ ಆರಂಭಿಸಲಾಗಿದೆ.

ಬೀದಿ ಕಾಮಣ್ಣರ ಹಾವಳಿಗೆ ಬಂತು ‘ರಾಣಿ ಚೆನ್ನಮ್ಮ ಪಡೆ

ಬೀದಿ ಕಾಮಣ್ಣರ ಹಾವಳಿ ಸೇರಿದಂತೆ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳ ತಡೆಗೆ ಉತ್ತರ ವಿಭಾಗದಲ್ಲಿ ‘ರಾಣಿ ಚೆನ್ನಮ್ಮ ಪಡೆ’ ಯನ್ನು ಕಟ್ಟಿ ಡಿಸಿಪಿ ಬಿ.ಎಸ್‌.ನೇಮಗೌಡ ಕಾರ್ಯಾಚರಣೆಗಿಳಿಸಿದ್ದಾರೆ.

ಯಶವಂತಪುರ-ಮಂಗಳೂರು ನಡುವೆ ದಸರಾ ವಿಶೇಷ ರೈಲು

ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿದೆ. ಸೆ.30ರಂದು ರಾತ್ರಿ 11.55ಕ್ಕೆ ರೈಲು (06257) ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 11.15ಕ್ಕೆ ಮಂಗಳೂರು ತಲುಪಲಿದೆ

ಗುಣಮಟ್ಟದ ವಿದ್ಯುತ್ ಪೂರೈಸಲು ಸ್ವಾಭಿಮಾನಿ ಪೆನಲ್ ಬೆಂಬಲಿಸಿ
ಉತ್ತಮ ಗುಣಮಟ್ಟ ಹಾಗೂ ನಿರಂತರ ವಿದ್ಯುತ್ ಪೂರೈಸಲು ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ಸ್ವಾಭಿಮಾನಿ ರೈತ ಪೆನಲ್ ಬೆಂಬಲಿಸುವಂತೆ ಸಾಮಾನ್ಯ ಕ್ಷೇತ್ರದ ಅಭ್ಯರ್ಥಿ ಮಹಾವೀರ ನಿಲಜಗಿ ಮನವಿ ಮಾಡಿದರು.
15 ಕ್ಷೇತ್ರದ ಚುನಾವಣೆಗೆ ಅಂತಿಮ ಕಣದಲ್ಲಿ 32 ಅಭ್ಯರ್ಥಿಗಳು
ಇಲ್ಲಿನ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘಕ್ಕೆ ಸೆ.28 ರಂದು ಜರುಗುವ 15 ಕ್ಷೇತ್ರದ ಚುನಾವಣೆಗೆ ಒಟ್ಟು 32 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.
ಶಿಕ್ಷಣ ಭೂಷಣ ಪ್ರಶಸ್ತಿ ಪುರಸ್ಕೃತ ಮುಲ್ತಾನಿಗೆ ಸನ್ಮಾನ
ಇತ್ತೀಚಿಗೆ ಬೆಳಗಾವಿ ಜಿಲ್ಲೆಯ ಮಳೇಕರಣಿ ಸೌಹಾರ್ದ ಸಹಕಾರಿ ಸಂಘ ಉಚಗಾಂವ ಅವರು ಕೊಡಮಾಡಿದ ಶಿಕ್ಷಣ ಭೂಷಣ ಪ್ರಶಸ್ತಿ ಸ್ವೀಕರಿಸಿದ ಪ್ರೌಢಶಾಲಾ ಶಿಕ್ಷಕ ಮೆಹಬೂಬ್‌ ಮುಲ್ತಾನಿಯವರಿಗೆ ಕಿತ್ತೂರ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ ಪುರಸ್ಕೃತರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು.
ಗಲಾಟೆಯಲ್ಲಿ ವ್ಯಕ್ತಿ ಕೊಲೆ: ಇಬ್ಬರಿಗೆ ಜೀವಾವಧಿ ಶಿಕ್ಷೆ
ಹೋಟೆಲ್‌ವೊಂದರಲ್ಲಿ ನಡೆದ ಗಲಾಟೆಯಲ್ಲಿ ವ್ಯಕ್ತಿ ಹತ್ಯೆ ಮಾಡಿದ ಇಬ್ಬರು ಅಪರಾಧಿಗಳಿಗೆ ಬೆಳಗಾವಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ತಲಾ ₹50 ಸಾವಿರ ದಂಡ ವಿಧಿಸಿದೆ.
ನಮ್ಮ ಪೆನೆಲ್ ಅಭ್ಯರ್ಥಿಗಳ ಪ್ರಾಮಾಣಿಕತೆಯ ಬಗ್ಗೆ ಸಂಶಯ ಬೇಡ: ಎಂಎಲ್ಸಿ ಹಟ್ಟಿಹೊಳಿ
ನಮ್ಮ ಪೆನಲ್‌ನ ಎಲ್ಲ 15 ಅಭ್ಯರ್ಥಿಗಳೂ ಅತ್ಯಂತ ಪ್ರಾಮಾಣಿಕತೆಯಿಂದ ಮಲಪ್ರಭಾ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಪಣತೊಟ್ಟಿದ್ದೇವೆ. ಈ ಬಗ್ಗೆ ಯಾರಿಗೂ ಸಂಶಯ ಬೇಡ. ಅಪಪ್ರಚಾರಗಳಿಗೆ ಕಿವಿಗೊಡಬೇಡಿ ಎಂದು ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.
ಅತ್ಯಾಚಾರ ಎಸಗಿ ಬಾಲಕಿಯ ಹತ್ಯೆ: ಹಂತಕನಿಗೆ ಗಲ್ಲು ಶಿಕ್ಷೆ
8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಹತ್ಯೆಗೈದ ಅಪರಾಧಿಗೆ ಜಿಲ್ಲಾ ಪೋಕ್ಸೋ ನ್ಯಾಯಾಲಯ ಶುಕ್ರವಾರ ಗಲ್ಲು ಶಿಕ್ಷೆ ಹಾಗೂ ₹45 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
  • < previous
  • 1
  • ...
  • 940
  • 941
  • 942
  • 943
  • 944
  • 945
  • 946
  • 947
  • 948
  • ...
  • 14739
  • next >
Top Stories
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved