• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಜಿಯಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು
ನಗರದ ವಿದ್ಯಾಗಿರಿಯ ಖಾಸಗಿ ಪಿಜಿಯಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಲೋಕಾಪುರ ಪಿಕೆಪಿಎಸ್ ಗೆ ₹೫,೦೬ ನಿವ್ವಳ ಲಾಭ
ಸಂಘದ ಮೇಲೆ ವಿಶ್ವಾಸವಿಟ್ಟು ಹೂಡಿದ ಹಣಕ್ಕೆ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಿ ಗ್ರಾಹಕರ ಹಿತ ಕಾಪಾಡುವುದು ಮುಖ್ಯವಾಗಿದ್ದು, ಸಂಘದ ಪ್ರಗತಿಗೆ ಎಲ್ಲರ ಸಹಕಾರ ಅಗತ್ಯ ಎಂದು ಪಿಕೆಪಿಎಸ್ ಅಧ್ಯಕ್ಷ ಹೊಳಬಸು ಕಾಜಗಾರ ಹೇಳಿದರು.
ದೌರ್ಜನ್ಯ ಪ್ರಕರಣದಡಿ ₹44.25 ಲಕ್ಷ ಪರಿಹಾರ ವಿತರಣೆ
ಪ್ರಸಕ್ತ ಸಾಲಿನ ಆಗಸ್ಟ್‌ ಅಂತ್ಯಕ್ಕೆ 30 ದೌರ್ಜನ್ಯ ಪ್ರಕರಣಗಳ ಪೈಕಿ 26 ಪ್ರಕರಣಗಳಿಗೆ ಒಟ್ಟು ₹44.25 ಲಕ್ಷ ಪರಿಹಾರ ಧನ ವಿತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.
ಕಾಟನ್ ಮಾರ್ಕೆಟ್ ಲೀಜ್‌ ವಿಷಯದಲ್ಲಿ ಪರಸ್ಪರ ವಾಗ್ವಾದ
ನಗರದ ಪ್ರಮುಖ ವಾಣಿಜ್ಯ ಪ್ರದೇಶವಾಗಿರುವ ಹಳೇ ಬಾಗಲಕೋಟೆ ನಗರದ ಕಾಟನ್ ಮಾರ್ಕೆಟ್ ನ ಲೀಜ್‌ ಮುಂದುವರಿಸುವ ವಿವಾರ ಮತ್ತೆ ಪ್ರತಿಧ್ವನಿಸಿ, ನಗರಸಭೆ ಸಾಮಾನ್ಯ ಸಭೆಯಲ್ಲಿ ಆಡಳಿತ, ವಿರೋಧ ಪಕ್ಷದ ನಡುವೇ ವಾಕ್ಸಮರಕ್ಕೆ ಕಾರಣವಾಯಿತು.
ರೋಗ ಗುಣಪಡಿಸುವ ವೈದ್ಯರು ಮನುಕುಲಕ್ಕೆ ವರದಾನ
ನೋವುಗಳಿಂದ ಮುಕ್ತರನ್ನಾಗಿ ಮಾಡುವ ವೈದ್ಯರನ್ನು ದೇವರು ಮನುಕುಲಕ್ಕೆ ವರದಾನವಾಗಿ ನೀಡಿದ್ದಾನೆ
ಸೋಲು ಗೆಲುವು ಸಮನಾಗಿ ಸ್ವೀಕರಿಸಿ: ನಾರಗೊಂಡ ಸಲಹೆ
ಕಬ್ಬಡಿ ಆಟವಾಡಲು ಬಂದ ಎಲ್ಲ ಕ್ರೀಡಾಪಟುಗಳು ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ ಕ್ರೀಡಾ ಸ್ಫೂರ್ತಿಯಿಂದ ಆಟವಾಡಿ ಎಂದು ಸಂಸ್ಥೆಯ ಅಧ್ಯಕ್ಷ ವಿವೇಕ ನಾರಗೊಂಡ ಕಿವಿಮಾತು ಹೇಳಿದರು.
ಜನರಿಗೆ ಮೋಸ, ನಾಡಿಗೆ ದ್ರೋಹ ಮಾಡುತ್ತಿರುವ ಸಿದ್ದರಾಮಯ್ಯ ಸರ್ಕಾರ
ರಾಜ್ಯದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ನಾಡಿನ ಜನರಿಗೆ ಮೋಸ ಮಾಡಿದ್ದಲ್ಲದೇ ಹಿಂದೂ ಸಂಸ್ಕೃತಿ ಬಗ್ಗೆ ಅರಿವಿಲ್ಲದ ವ್ಯಕ್ತಿಗಳಿಂದ ನಾಡಹಬ್ಬ ದಸರಾವನ್ನು ಉದ್ಘಾಟಿಸಿ ನಾಡಿಗೆ ದ್ರೋಹ ಮಾಡುತ್ತಿದೆ ಎಂದು ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದ ಮಾಜಿ ಶಾಸಕ ಸಂಜಯ ಪಾಟೀಲ ಆರೋಪಿಸಿದರು.
ಎಸ್‌ಐಟಿ ರಚಿಸಿದ ಸರ್ಕಾರಕ್ಕೆ ಡಾ। ಹೆಗ್ಗಡೆ ಕೃತಜ್ಞತೆ

‘ಕೆಲವು ಸಮಯದಿಂದ ಧರ್ಮಸ್ಥಳ ಕ್ಷೇತ್ರದ ಮೇಲೆ  ಸರ್ಕಾರ ನಡೆಸುತ್ತಿರುವ ಎಸ್‌ಐಟಿ ತನಿಖೆಯಲ್ಲಿ ಸತ್ಯಗಳು ಹೊರಬರುತ್ತಿವೆ. ನಮ್ಮಿಂದ ಯಾವ ತಪ್ಪುಗಳೂ ನಡೆದಿಲ್ಲ ಎಂಬ ಸಂಗತಿ ಹೊರಬರುತ್ತಿದೆ. ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು  ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಗಾಳಿಪಟ ತೆಗೆಯಲು ಹೋಗಿ ವಿದ್ಯುತ್‌ಶಾಕ್‌ : ಬಾಲಕರಿಬ್ಬರು ಗಂಭೀರ
ಹೈಟೆನ್ಷನ್‌ ತಂತಿಯಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಗಾಳಿಪಟವನ್ನು ತೆಗೆದುಕೊಳ್ಳಲು ಯತ್ನಿಸಿದಾಗ ವಿದ್ಯುತ್ ಪ್ರವಹಿಸಿ ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಾಲಿಕೆ ಚುನಾವಣೇಲಿ ಮಹಿಳೆಯರಿಗೆ ಶೇ.50 ಮೀಸಲು ನೀಡಲು ಬದ್ಧ : ಡಿ.ಕೆ. ಸುರೇಶ್‌
ದಸರಾ ವೈಭವ-2025ರ ಅಂಗವಾಗಿ ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದ ಸಾಧಕಿಯರನ್ನು ಕೆಪಿಸಿಸಿ ವಕ್ತಾರೆ ಎಚ್.ಕುಸುಮಾ ಸನ್ಮಾನಿಸಿದರು. ಈ ವೇಳೆ ಕ್ಷೇತ್ರದ ವಿವಿಧ ಬ್ಲಾಕ್ ಮತ್ತು ವಾರ್ಡ್ ನ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಇದ್ದರು.
  • < previous
  • 1
  • ...
  • 941
  • 942
  • 943
  • 944
  • 945
  • 946
  • 947
  • 948
  • 949
  • ...
  • 14739
  • next >
Top Stories
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved