ಸಾಮಾಜಿಕ ಅರಣ್ಯೀಕರಣ ಯೋಜನೆ ಉಪಯುಕ್ತ: ಸಂಜಯ್ ಅಭಿಮತ ಪರಿಸರ ಕಾಳಜಿಯ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಡೆದಿರುವ ಸಾಮಾಜಿಕ ಅರಣ್ಯೀಕರಣ ಯೋಜನೆ ಅತ್ಯಂತ ಉಪಯುಕ್ತವಾಗಿದ್ದು, ಕಾಡು ಪ್ರಾಣಿಗಳ ದಾಳಿಯನ್ನು ನಿಯಂತ್ರಿಸುವಲ್ಲಿ ಸಹಕಾರಿಯೂ ಆಗಿದೆ ಎಂದು ತೀರ್ಥಹಳ್ಳಿ ವಲಯಾರಣ್ಯಾಧಿಕಾರಿ ಸಂಜಯ್ ಹೇಳಿದರು.