• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗಳೂರು ದಸರಾದಲ್ಲಿ ಮುದ್ದು ಶಾರದೆ ಕಲರವ
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಮಹೋತ್ಸವದಲ್ಲಿ ಬುಧವಾರ ಮುದ್ದು ಶಾರದೆ ಮತ್ತು ನವದುರ್ಗೆಯರ ಸ್ಪರ್ಧೆ ನಡೆಯಿತು.
ಜಿಎಸ್‌ಟಿ ಇಳಿಕೆ ಹಿನ್ನೆಲೆ: ಎಲ್ಲ ಅಸೆಂಬ್ಲಿ ಕ್ಷೇತ್ರಗಳಲ್ಲಿ ಅಭಿಯಾನ, ನಾಗರಿಕ ಸಂವಾದ: ಸಂಸದ ಚೌಟ
ಅಕ್ಟೋಬರ್‌ 20ರ ವರೆಗೆ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿಯಾನ ನಡೆಸಲಾಗುವುದು. ಜಿಎಸ್‌ಟಿ ಇಳಿಕೆಯ ಲಾಭ ಜನರಿಗೆ ದೊರೆಯಬೇಕು ಎಂಬ ಉದ್ದೇಶದೊಂದಿಗೆ ನಾಗರಿಕರ ಜತೆ ಸಂವಾದ ನಡೆಸಲಾಗುವುದು ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ, ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದರು.
ನಾಳೆ ಜಿಎಸ್‌ಬಿ ಸೇವಾ ಸಂಘ 87ನೇ ಸಂಸ್ಥಾಪನಾ ದಿನಾಚರಣೆ
ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘ (ಜಿಎಸ್‌ಬಿ)ದ 87ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಸೆ.28ರಂದು ಬೆಳಗ್ಗೆ 9ರಿಂದ ನಗರದ ಸುಜೀರ್‌ ಸಿ.ವಿ. ನಾಯಕ್‌ ಸಭಾಂಗಣದಲ್ಲಿ ನಡೆಯಲಿದೆ.
ಬಿಜೆಪಿ ಅವಧಿಯಲ್ಲಿ 24 ದೇವಾಲಯ ಸೇವಾ ಶುಲ್ಕ ಪರಿಷ್ಕರಣೆ : ರಾಮಲಿಂಗಾರೆಡ್ಡಿ
2019ರಿಂದ 2023ರವರೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 24 ದೇವಸ್ಥಾನಗಳ ಸೇವಾ ಶುಲ್ಕ ಪರಿಷ್ಕರಿಸಲಾಗಿತ್ತು. ಈಗ ಬಿಜೆಪಿ ನಾಯಕರು ಸುಳ್ಳುಗಳನ್ನು ಹರಡುತ್ತಿದ್ದಾರೆ ಎಂದು ಧಾರ್ಮಿಕ ದತ್ತಿ ಹಾಗೂ ಸಾರಿಗೆ ಸಚಿವ ಬಿ.ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ರಸ್ತೆ ಬಗ್ಗೆ ಖಾದರ್ ಮುತುವರ್ಜಿ ವಹಿಸಲಿ: ಸತೀಶ್ ಕುಂಪಲ ಆಗ್ರಹ
ರಸ್ತೆ ಹೊಂಡಗಳ ವಿರುದ್ಧ ಹಾಗೂ ರಸ್ತೆ ದುರಸ್ತಿಗೆ ಆಗ್ರಹಿಸಿ ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ವತಿಯಿಂದ ಕೋಟೆಕಾರು ಬೀರಿಯಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.
ಸುಂಟಿಕೊಪ್ಪ: ಸಮಾಜ ಸೇವಕ ಹರಪಳ್ಳಿ ರವೀಂದ್ರಗೆ ಸನ್ಮಾನ
ಚಾಲಕರ ಸಂಘಕ್ಕೆ ಹರಪಳ್ಳಿ ರವೀಂದ್ರ ಭೇಟಿ ನೀಡಿದ್ದ ಸಂದರ್ಭ ಸಂಘ ಅಧ್ಯಕ್ಷ ಬಿ.ವಿ.ಕಿಟ್ಟಣ್ಣ ರೈ ಹಾಗೂ ಪದಾಧಿಕಾರಿಗಳು ಅವರನ್ನು ಗೌರವಿಸಿದರು.
ನಾಪೋಕ್ಲು: ಅ.1ರಂದು 33ನೇ ವರ್ಷದ ಆಯುಧ ಪೂಜೆ
ನಾಲ್ಕುನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘ ಹಾಗೂ ವಾಹನ ಚಾಲಕರ ಸಂಘದ ವತಿಯಿಂದ 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಸಮಾರಂಭ ಅ.1ರಂದು ನಾಪೋಕ್ಲು ಮಾರುಕಟ್ಟೆ ಆವರಣದಲ್ಲಿ ನಡೆಯಲಿದೆ.
ಅಳಿವಿನಂಚಿನ ಸಮುದಾಯಗಳ ರಕ್ಷಣೆ ಸಮಾಜದ ಹೊಣೆ: ಡಾ.ಮೇಚಿರ ಸುಭಾಷ್ ನಾಣಯ್ಯ
ಹಾಕತ್ತೂರು ಸರ್ಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಕೊಡಗು ಮೂಲನಿವಾಸಿ ಅರಮನೆಪಾಲೆ ಸಮಾಜದ ವಾರ್ಷಿಕ ಮಹಾಸಭೆ ನಡೆಯಿತು.
‘ಸಿವಿಲ್ ಎಂಜಿನಿಯರಿಂಗ್ ನಲ್ಲಿ ಸಾಂಪ್ರದಾಯಿಕ ಜ್ಞಾನ ವ್ಯವಸ್ಥೆಗಳ ಕುರಿತು ಜ್ಞಾನ ಹಂಚಿಕೆ ಅಧಿವೇಶನ’ ಕಾರ್ಯಾಗಾರ
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಇಂಡಿಯನ್ ನಾಲೆಡ್ಜ್ ಸಿಸ್ಟಮ್ಸ್ (ಐಕೆಎಸ್) ಸಹಯೋಗದೊಂದಿಗೆ ‘ಸಿವಿಲ್ ಎಂಜಿನಿಯರಿಂಗ್ ನಲ್ಲಿ ಸಾಂಪ್ರದಾಯಿಕ ಜ್ಞಾನ ವ್ಯವಸ್ಥೆಗಳು: ವಾಸ್ತು ಶಾಸ್ತ್ರದ ಒಳನೋಟಗಳು’ ಎಂಬ ವಿಷಯದ ಕುರಿತು ಕಾರ್ಯಾಗಾರ ಗುರುವಾರ ಆಯೋಜಿಸಿತು.
ಉಡುಪಿ-ಉಚ್ಚಿಲ ದಸರಾ: ಎಲ್ಲಿ ನೋಡಿದರಲ್ಲಿ ಮುದ್ದು ಶಾರದೆಯರು
ಉಚ್ಚಿಲ ಮಹಾಲಕ್ಷ್ಮೀ ದೇವಾಲಯದಲ್ಲಿ ನಿತ್ಯವೂ ವೈವಿಧ್ಯಮಯವಾಗಿ ನವರಾತ್ರೋತ್ಸವ - ಉಡುಪಿ ಉಚ್ಚಿಲ ದಸರಾವು ಭಕ್ತರನ್ನು ಸೆಳೆಯುತ್ತಿದೆ. ಗುರುವಾರ ಅಕರ್ಷಕವಾದ ರಂಗೋಲಿ ಸ್ಪರ್ಧೆ ನಡೆದರೆ, ಶುಕ್ರವಾರ ಮುದ್ದಮಕ್ಕಳಿಗಾಗಿ ಮುದ್ದುಶಾರದೆ ಛದ್ಮವೇಷ ಸ್ಪರ್ಧೆ ಪ್ರೇಕ್ಷಕರನ್ನು ಮಂತ್ರಮುಗ್ದಗೊಳಿಸಿತು.
  • < previous
  • 1
  • ...
  • 945
  • 946
  • 947
  • 948
  • 949
  • 950
  • 951
  • 952
  • 953
  • ...
  • 14739
  • next >
Top Stories
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved