• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುರುವೇಕೆರೆ ತಾಲೂಕಿನಾದ್ಯಂತ ಭರ್ಜರಿ ಮಳೆ: ಕೆರೆ ಕಟ್ಟೆಗಳು ಭರ್ತಿ
ಮಲ್ಲಾಘಟ್ಟ ಕೆರೆ ತುಂಬಿ ಕೋಡಿ ನೀರು ರಸ್ತೆಯ ಮೇಲೆ ರಭಸವಾಗಿ ಹರಿಯುತ್ತಿದೆ. ಇದರ ಸೊಬಗನ್ನು ನೋಡಲು ಜಿಲ್ಲೆಯ ಹಲವು ಭಾಗಗಳಿಂದ ಜನರು ಕುಟುಂಬ ಸಹಿತ ಆಗಮಿಸುತ್ತಿದ್ದಾರೆ.
ಅ.೨೯ರಂದು ಕೃಷಿ ಕೂಲಿಕಾರರ ಸಮ್ಮೇಳನ
ಕೃಷಿಕೂಲಿಕಾರರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈಗಾಗಲೇ ಘಟಕ, ವಲಯ ಮಟ್ಟದ ಸಮ್ಮೇಳನಗಳು ನಡೆದಿವೆ. ಜಿಲ್ಲಾ ಸಮಿತಿ ನಿರ್ಣಯದಂತೆ ಅ.೩೧ಕ್ಕೆ ಮದ್ದೂರು, ನ.೨ರಂದು ಮಂಡ್ಯ, ನ.೧೩ರಂದು ಕೆ.ಆರ್.ಪೇಟೆಯಲ್ಲಿ ತಾಲೂಕು ಸಮ್ಮೇಳನಗಳು ನಡೆಯಲಿವೆ.
ಕರವೇಯಿಂದ ಅಮರಣಾ ಉಪವಾಸ ಸತ್ಯಾಗ್ರಹ
8 ತಿಂಗಳ ಹಿಂದೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮುಂದೆ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ ಎಂದು ತಾಲೂಕು ಆಡಳಿತ 56 ಅಡಿಯ ಕನ್ನಡ ಧ್ವಜಸ್ತಂಭ ತೆರವುಗೊಳಿಸಲಾಗಿತ್ತು.
ಹಣೆ ಬರಹದಲ್ಲಿ ಸಿಎಂ ಸ್ಥಾನವಿದ್ರೆ ಯಾರೂ ತಪ್ಸೋಕಾಗಲ್ಲ!
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗುತ್ತಾರೆಂದು ಯಾರಿಗಾದರೂ ಗೊತ್ತಿತ್ತಾ? ಅದಕ್ಕಿಂತಲೂ ಮುಂದೆ ಜಗದೀಶ ಶೆಟ್ಟರ್ ಸಹ ಅದೇ ರೀತಿ ಮುಖ್ಯಮಂತ್ರಿಯಾದರು. ನಮ್ಮ ಪಕ್ಷದಲ್ಲೂ ಬಹಳಷ್ಟು ಜನರು ಮುಖ್ಯಮಂತ್ರಿ ಆಗಿದ್ದಾರೆ. ಯಾರ ಹಣೆಬರಹದಲ್ಲಿ ಏನಿದೆಯೋ ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗಣಿ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಯತೀಂದ್ರ ಬಾಲಿಶ ಹೇಳಿಕೆ ನೀಡದಿರಲಿ: ಶಿವಗಂಗಾ
ಸಿದ್ದರಾಮಯ್ಯನವರ ಉತ್ತರಾಧಿಕಾರಿ ಸತೀಶ ಜಾರಕಿಹೊಳಿ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಇದೇ ರೀತಿ ನಾನೂ ನಾಳೆ ಹೇಳಿಕೆ ನೀಡಬೇಕಾಗುತ್ತದೆ. ನನ್ನ ನೋಡಿ ಮತ್ತಿನ್ಯಾರೋ ಹೇಳಿಕೆ ನೀಡುತ್ತಾರೆ. ಇದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ. ಯತೀಂದ್ರ ಬಾಲಿಶ ಹೇಳಿಕೆ ನೀಡಬಾರದು ಎಂದು ಚನ್ನಗಿರಿ ಕ್ಷೇತ್ರ ಶಾಸಕ ಬಸವರಾಜ ವಿ.ಶಿವಗಂಗಾ ದಾವಣಗೆರೆಯಲ್ಲಿ ಕಿಡಿಕಾರಿದ್ದಾರೆ.
ಡಿ.ಕೆ.ಶಿವಕುಮಾರ್‌ಗೆ ಯತೀಂದ್ರ 3ನೇ ನಾಮದ ಗೆರೆ
ಯತೀಂದ್ರ ಅವರನ್ನು ಬೆಳಗಾವಿಗೆ ಕಳಿಸಿ, ಸತೀಶ ಜಾರಕಿಹೊಳಿ ಮನೆಯಲ್ಲೇ ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ ಜಾರಕಿಹೊಳಿ ಅಂತಾ ಸಿದ್ದರಾಮಯ್ಯನವರೇ ಹೇಳಿಕೆ ಕೊಡಿಸಿದ್ದಾರೆ. ಆ ಮೂಲಕ 2 ನಾಮಗಳ ಹಾಕಿಕೊಂಡು ಟೆಂಪಲ್ ರನ್ ಮಾಡುತ್ತಿದ್ದ ಡಿ.ಕೆ.ಶಿವಕುಮಾರಗೆ ಯತೀಂದ್ರ 3ನೇ ನಾಮ ಹಾಕಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ ದಾವಣಗೆರೆಯಲ್ಲಿ ಲೇವಡಿ ಮಾಡಿದ್ದಾರೆ.
ಬೆಳ್ಳಿ ಇಟ್ಟಿಗೆ, ಶ್ರೀರಾಮ ಭಕ್ತರಿಗೆ ದಿನೇಶ ಶೆಟ್ಟಿ ಅವಮಾನ ಸಹಿಸಲ್ಲ
ಸ್ವಾತಂತ್ರ್ಯ ಹೋರಾಟದ ವೇಳೆ 1942ರಲ್ಲಿ ಬ್ರಿಟಿಷರ ಗುಂಡಿಗೆ ಬಲಿಯಾದ 6 ಜನ ಸ್ವಾತಂತ್ರ್ಯ ಹೋರಾಟಗಾರರು, 90ರ ದಶಕದ ರಾಮಜ್ಯೋತಿ ರಥಯಾತ್ರೆ ವೇಳೆ ಬಲಿಯಾದ 8 ಮಂದಿ ಶ್ರೀರಾಮ ಭಕ್ತರ ಕುಟುಂಬಗಳ ಪೈಕಿ ಎಷ್ಟು ಕುಟುಂಬಕ್ಕೆ ನಿಮ್ಮ ಕಾಂಗ್ರೆಸ್ ಆಳ್ವಿಕೆಯಲ್ಲಿ ಸೂರು, ಸೌಲಭ್ಯ, ನೆರವು ನೀಡಿದ್ದೀರಿ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ವಿರುದ್ಧ ಬಿಜೆಪಿ ಹಿರಿಯ ಮುಖಂಡ ಯಶವಂತ ರಾವ್ ಜಾಧವ್‌ ಹರಿಹಾಯ್ದರು.
ಆರೆಸ್ಸೆಸ್‌ ಬಗೆಗಿನ ತಪ್ಪು ಅಭಿಪ್ರಾಯ ನಿವಾರಿಸುತ್ತೇವೆ
ಪ್ರಜಾಪ್ರಭುತ್ವವನ್ನೇ ಜೈಲಿಗೆ ಹಾಕಿದ್ದ, ಸಂವಿಧಾನವನ್ನೇ ಐಸಿಯುನಲ್ಲಿಟ್ಟ ಕಾಂಗ್ರೆಸ್ಸಿಗೆ ಕೆಲವು ಹಳೇ ಚಾಳಿಗಳಿವೆ. ಅವು ಆಗಾಗ ಮರುಕಳಿಸುತ್ತವೆ. ಹುಣ್ಣಿಮೆ, ಅಮಾವಾಸ್ಯೆ ಬಂದಾಗ ಕೆಲವರಿಗೆ ಕೆದರುತ್ತಂತೆ, ಹಾಗಾಗಿ ಆರೆಸ್ಸೆಸ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ವಿಧಾನ ಪರಿಷತ್ತು ಸದಸ್ಯ ಸಿ.ಟಿ.ರವಿ ಕುಟುಕಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮನ ಹೋರಾಟ ಅವಿಸ್ಮರಣೀಯ: ಶಾಸಕ ಟಿ.ರಘುಮೂರ್ತಿ
ಬ್ರಿಟೀಷ್‌ಶಾಹಿ ಆಡಳಿತವನ್ನು ದೈರ್ಯದಿಂದ ಮೆಟ್ಟಿನಿಂತಿದ್ದಲ್ಲದೆ, ಬ್ರಿಟೀಷರ ವಿರುದ್ದ ಹೋರಾಟ ನಡೆಸಿ ಕಿತ್ತೂರು ಸಾಮ್ರಾಜ್ಯವನ್ನು ರಕ್ಷಣೆ ಮಾಡಿದ ವೀರರಾಣಿ ಕಿತ್ತೂರು ಚನ್ನಮ್ಮನವರ ಸಾಹಸ ಎಲ್ಲ ಮಹಿಳೆಯರಿಗೂ ಸ್ಪೂರ್ತಿಯಾಗಲಿದೆ ಎಂದು ಶಾಸಕ, ಸಣ್ಣ ಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.
ಗೋವುಗಳ ಮಹತ್ವದ ಬಗ್ಗೆ ಜನಜಾಗೃತಿ ಅಗತ್ಯ
ಸರ್ಕಾರದ ವ್ಯಾಪ್ತಿಗೆ ಒಳಪಡುವ ಎಲ್ಲ ದೇವಾಸ್ಥಾನಗಳಲ್ಲಿ ಕಡ್ಡಾಯ ಹಾಗೂ ಶಾಸ್ತ್ರೋಕ್ತವಾಗಿ ಗೋಪೂಜೆ ಮಾಡಬೇಕೆಂದು ನಮ್ಮ ಸರ್ಕಾರ ಆದೇಶ ಮಾಡಿದೆ. ಅದರಂತೆ ಬಲಿಪಾಡ್ಯಮಿಯಂದು ಎಲ್ಲ ದೇವಸ್ಥಾನಗಳಲ್ಲಿ ಗೋಪೂಜೆಗೆ ಕ್ರಮ ಜರುಗಿಸಲಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದ್ದಾರೆ.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 14324
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved